• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ದುರಸ್ಥಿಗೆ ಒತ್ತಾಯಿಸಿ ಸೀಗೆ ಗ್ರಾಮಸ್ಥರಿಂದ ಭತ್ತ ನಾಟಿ ಮಾಡಿ ಪ್ರತಿಭಟನೆ

Aug 14 2025, 01:00 AM IST
ಗ್ರಾಮದಲ್ಲಿ ನೂರಾರು ದಲಿತ ಕುಟುಂಬದವರು ಜೀವನ ನಡೆಸುತ್ತಿದ್ದು, ಈ ಗ್ರಾಮ ಸಂಪರ್ಕ ರಸ್ತೆ ಸಂಪೂರ್ಣ ಹಾಳಾದ ಪರಿಣಾಮ ಓಡಾಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ವಿದ್ಯಾರ್ಥಿಗಳು, ವಯೋವೃದ್ಧರು, ಜನ, ಜಾನುವಾರುಗಳು ಈ ರಸ್ತೆಯಲ್ಲಿ ಓಡಾಡಲು ಹರ ಸಾಹಸ ಪಡಬೇಕಾಗಿದೆ.

ಬೈಪಾಸ್‌ ರಸ್ತೆ ದುರಸ್ತಿಗೆ ಸರ್ಕಾರಕ್ಕೆ ಶೀಘ್ರ ಪ್ರಸ್ತಾವನೆ: ಎಸಿ ಶ್ವೇತಾ ಬೀಡಿಕರ

Aug 13 2025, 02:31 AM IST
ಜಮಖಂಡಿ ನಗರದ ಮುಧೋಳ ಬೈಪಾಸ್ ರಸ್ತೆ, ನೂತನ ವಿದ್ಯಾಲಯದ ಬಳಿ ಮಳೆಗಾಲದಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗುತ್ತಿರುವುದನ್ನು ಸರಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ ಹೇಳಿದರು.

ಗುಂಡಿ ಬಿದ್ದು ಕೆಸರು ಗದ್ದೆಯಂತಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರಿಂದ ಪ್ರತಿಭಟನೆ

Aug 13 2025, 12:30 AM IST
ಜನಪ್ರತಿನಿಧಿಗಳು ಕೇವಲ ಚುನಾವಣೆಯಲ್ಲಿ ಬರ್ತಾರೆ, ಭರವಸೆ ನೀಡಿ ಮರೆತು ಬಿಡ್ತಾರೆ. ಮಳೆಯಿಂದಾಗಿ ರಸ್ತೆ ಕೆಸರು ಜಾರುತ್ತಿದೆ. ಜಮೀನಿಗೆ ಹೋಗಿ ಬರಲು ಸಾಧ್ಯವೇ ಆಗುತ್ತಿಲ್ಲ ಎಂದು ಸೈಕಲ್ ಸವಾರ ಮಹದೇವಪ್ಪ ನೋವು ತೋಡಿಕೊಂಡರು.

ಬಲಿಗಾಗಿ ಕಾಯುತ್ತಿರುವ ಬಾಲೆಹೊಸೂರಿನ ರಸ್ತೆ

Aug 12 2025, 12:30 AM IST
ಲಕ್ಷ್ಮೇಶ್ವರ ತಾಲೂಕಿನ ಕೊನೆಯ ಗ್ರಾಮ ಬಾಲೆಹೊಸೂರ ಗ್ರಾಮಕ್ಕೆ ಸೂರಣಗಿ ಮಾರ್ಗವಾಗಿ ಹೋಗುವುದೆಂದರೆ ಕೈಯಲ್ಲಿ ಜೀವ ಹಿಡಿದುಕೊಂಡು ಪ್ರಯಾಣ ಮಾಡಿದಂತೆ. ಕಂಬಳದ ಗದ್ದೆಯನ್ನು ಕೆಸರುಮಯ ಮಾಡಿ ಕೋಣ ಓಡಿಸಿದಂತೆ ಈ ರಸ್ತೆಯಲ್ಲಿ ವಾಹನ ಚಾಲನೆ ಮಾಡುವುದಕ್ಕೂ ಸಮನಾಗಿದೆ. ಅಷ್ಟರ ಮಟ್ಟಿಗೆ ಹಾಳಾಗಿ ಹೋಗಿದೆ ರಸ್ತೆ.

ಕೆರೆಯಂತೆ ಗೋಚರಿಸುವ ಬೈಪಾಸ್‌ ರಸ್ತೆ, ಬಸ್‌ ನಿಲ್ದಾಣ

Aug 11 2025, 12:54 AM IST
ಜಮಖಂಡಿ ನಗರದಲ್ಲಿ ಸ್ವಲ್ಪ ಪ್ರಮಾಣದ ಮಳೆಯಾದರೆ ಸಾಕು ಜಲಾವೃತಗೊಳ್ಳುವ ದಿ.ಸಿದ್ದು ನ್ಯಾಮಗೌಡ ಬೈಪಾಸ್ ರಸ್ತೆ ಅಥವಾ ಮುಧೋಳ ಬೈಪಾಸ್‌ ರಸ್ತೆ, ಸರ್ಕಾರಿ ನೂತನ ವಿದ್ಯಾಲಯ ಶಾಲೆಯ ಎದುರಿಗೆ ಎಡ-ಬಲ ರಸ್ತೆಗಳು ಹಾಗೂ ಸಿಂಗಾಪುರ ಮಾದರಿಯಲ್ಲಿ ನಿರ್ಮಾಣಗೊಂಡಿರುವ ಕೇಂದ್ರ ಬಸ್ ನಿಲ್ದಾಣ ಆವರಣ ಎರಡೂ ಕಡೆಗಳಲ್ಲಿ ಜಲಾವೃತಗೊಂಡು ಕೆರೆಯಂತಾಗಿ ಗೊಚರಿಸುತ್ತವೆ.

ಒಂದೇ ಮಳೆಗೆ ಬಾಯ್ಬಿಟ್ಟ ಮಂಡ್ಯ ನಗರದ ರಸ್ತೆ ಗುಂಡಿಗಳು..!

Aug 11 2025, 12:30 AM IST
ಶನಿವಾರ ರಾತ್ರಿ ಸುರಿದ ಒಂದೇ ಮಳೆಗೆ ನಗರದ ಹಲವೆಡೆ ರಸ್ತೆಗಳು ಗುಂಡಿಬಿದ್ದಿವೆ. ಗುಂಡಿಗಳಿಗೆ ಹಾಕಿದ ತೇಪೆಗಳು ಹರಿದು ಹೋಗಿವೆ. ತೇಪೆ ಹಾಕಿದ ರಸ್ತೆಗಳೆಲ್ಲವೂ ಮತ್ತೆ ಹಿಂದಿನ ಸ್ಥಿತಿಯನ್ನೇ ತಲುಪಿ ಅವಾಂತರ ಸೃಷ್ಟಿಸಿವೆ. ಮಂಡ್ಯ ನಗರದ ಹೊಳಲು ವೃತ್ತ, ರೈಲ್ವೆ ಕೆಳಸೇತುವೆ, ಕೊಪ್ಪ ಕಡೆಗೆ ತೆರಳುವ ನಿಲ್ದಾಣ, ಕುವೆಂಪು ನಗರ, ಚಾಮುಂಡೇಶ್ವರಿ ನಗರ, ಜಿಲ್ಲಾಸ್ಪತ್ರೆ ಹಿಂಭಾಗದ ರಸ್ತೆ, ಸೇರಿದಂತೆ ಹಲವೆಡೆ ರಸ್ತೆಗಳು ಕಿತ್ತುಬಂದಿವೆ.

ಮೋದಿ ರಸ್ತೆ ಮಾರ್ಗದಲ್ಲಿ ಜನರಿಗೆ ದರ್ಶನ, ಮೆಟ್ರೋದಲ್ಲಿ ಸಂಚಾರ

Aug 10 2025, 06:26 AM IST

ದೆಹಲಿಯಿಂದ ವಿಶೇಷ ವಿಮಾನದಲ್ಲಿ ಬೆಳಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ಬರುವ ಪ್ರಧಾನಿ ಮೋದಿ ಬಳಿಕ ಹೆಲಿಕಾಪ್ಟರ್‌ ಮುಖಾಂತರ ಮೇಖ್ರಿ ವೃತ್ತದ ಬಳಿಯ ಮಿಲಿಟರಿ ಬೇಸ್‌ಗೆ ಆಗಮಿಸಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಳಗ್ಗೆ 11ಕ್ಕೆ ರೈಲು ನಿಲ್ದಾಣಕ್ಕೆ ಬರಲಿದ್ದಾರೆ.

ಬೆಣ್ಣೆ ಹಳ್ಳದ ಪ್ರವಾಹದ ಅಬ್ಬರಕ್ಕೆ ನರಗುಂದ-ಗದಗ ರಸ್ತೆ ಬಂದ್‌

Aug 10 2025, 01:32 AM IST
ನರಗುಂದ ತಾಲೂಕಿನಲ್ಲಿ ಶುಕ್ರವಾರ ಅಬ್ಬರ ಮಳೆ ಸುರಿದಿದೆ. ಶನಿವಾರ ಬೆಣ್ಣೆಹಳ್ಳಕ್ಕೆ ಪ್ರವಾಹ ಬಂದು ನರಗುಂದ-ರೋಣ, ಗದುಗಿಗೆ ಹೋಗುವ ಒಳ ಮಾರ್ಗ ನರಗುಂದ-ಗದಗ ಹೋಗುವ ರಸ್ತೆಗಳು ಬಂದ್‌ ಆಗಿವೆ.

ರಸ್ತೆ ಅಗಲೀಕರಣಕ್ಕೆ ಪಕ್ಷ ಬೇಧ ಮರೆತು ಸಹಕಾರ ನೀಡಬೇಕಿದೆ: ಪಿ.ಆರ್.ಸದಾಶಿವ

Aug 10 2025, 01:30 AM IST
ನರಸಿಂಹರಾಜಪುರ, ಪಟ್ಟಣದ ರಸ್ತೆ ಅಗಲೀಕರಣಕ್ಕಾಗಿ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ 60 ಕೋಟಿ ಮಂಜೂರು ಮಾಡಿಸಿಕೊಂಡು ಬಂದಿರುವುದರಿಂದ ಪ್ರತಿಯೊಬ್ಬರೂ ಒಟ್ಟಾಗಿ ಯಾವುದೇ ಅಪಸ್ವರ ಬಾರದಂತೆ ಸಹಕಾರ ನೀಡಬೇಕಾಗಿದೆ ಎಂದು ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಕೆಪಿಸಿಸಿ ಸದಸ್ಯ ಪಿ.ಆರ್‌.ಸದಾಶಿವ ಸಲಹೆ ನೀಡಿದರು.

ರಸ್ತೆ ಅಗಲೀಕರಣಕ್ಕೆ ಪಪಂನಿಂದ ಪೂರ್ಣ ಸಹಕಾರ ಅಗತ್ಯ: ಶ್ರೀನಿವಾಸ್

Aug 09 2025, 02:04 AM IST
ರಸ್ತೆ ಅಗಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 60 ಕೋಟಿ ರುಪಾಯಿ ಮಂಜೂರು ಮಾಡಿದ್ದು ರಸ್ತೆ ಅಗಲೀಕರಣ ಕಾಮಗಾರಿಗೆ ಪಟ್ಟಣ ಪಂಚಾಯಿತಿ ಸದಸ್ಯರು, ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ದಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಮನವಿ ಮಾಡಿದರು.
  • < previous
  • 1
  • ...
  • 4
  • 5
  • 6
  • 7
  • 8
  • 9
  • 10
  • 11
  • 12
  • ...
  • 136
  • next >

More Trending News

Top Stories
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved