• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಸರುಗದ್ದೆಯಂತಾಗಿದ್ದ ಸರ್ವೀಸ್‌ ರಸ್ತೆ ದುರಸ್ತಿ; ಅಧಿಕಾರಿಗಳಿಂದ ತ್ವರಿತ ಸ್ಪಂದನೆ

Jun 02 2024, 01:46 AM IST
ಈ ಬಗ್ಗೆ ಸಚಿತ್ರವಾದ ವರದಿಯು ಪತ್ರಿಕೆಯಲ್ಲಿ ಪ್ರಕಟವಾದ ಬೆನ್ನಿಗೆ ಕಾಮಗಾರಿ ನಿರತ ಸಂಸ್ಥೆಯ ಅಧಿಕಾರಿಗಳು ಕೆಸರು ತುಂಬಿದ ರಸ್ತೆಗೆ ಜಲ್ಲಿ ಡಾಮರ್ ಮಿಶ್ರಿಣವನ್ನು ಹಾಕಿ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ.

ಸಚಿವ ನಾಗೇಂದ್ರ ರಾಜಿನಾಮೆ ಆಗ್ರಹಿಸಿ ಮಂಗಳೂರಲ್ಲಿ ಬಿಜೆಪಿ ರಸ್ತೆ ತಡೆ ಪ್ರತಿಭಟನೆ

Jun 02 2024, 01:46 AM IST
ಸಂಪುಟದಿಂದ ಸಚಿವರನ್ನು ವಜಾಗೊಳಿಸಬೇಕು ಎಂದು ಯುವ ಮೋರ್ಚಾ ಕಾರ್ಯಕರ್ತರು ಆಗ್ರಹಿಸಿದರು. ಅಲ್ಲದೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರಸ್ತೆ ಅಪಘಾತ: ಗಾಯಾಳು ಸಾವು

Jun 01 2024, 12:48 AM IST
ಚೇರಂಬಾಣೆ ಬಳಿ ಗುರುವಾರ ಸ್ಕೂಟಿ ಮತ್ತು ಮಾರುತಿ ಕಾರಿನ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಕಕ್ಕಬ್ಬೆ ಯುವಕಪಾಡಿ ಗ್ರಾಮದ ನಿವಾಸಿ ಸಂತೋಷ್ (29) ಮೃತರು.

ರಸ್ತೆ ಕಾಮಗಾರಿ ಸ್ಥಳಕ್ಕೆ ಅಧಿಕಾರಿಗಳ ಭೇಟಿ: ಖಡಕ್ ವಾರ್ನಿಂಗ್

Jun 01 2024, 12:47 AM IST
ಮಳೆಗಾಲ ಬಂದ್ರೂ ಮುಗಿಯದ ರಸ್ತೆ ಕಾಮಗಾರಿ ಎಂಬ ತಲೆಬರಹದದಲ್ಲಿ ಕನ್ನಡಪ್ರಭದಲ್ಲಿ ಪ್ರಕಟವಾದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ಶುಕ್ರವಾರ ರಸ್ತೆ ಕಾಮಗಾರಿ ವೀಕ್ಷಿಸಿ ನಿಗದಿಪಡಿಸಿದ ಅವಧಿಯೊಳಗೆ ಆದಷ್ಟು ಬೇಗ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೈಗಾ ಬಾರೆ ರಸ್ತೆ ಮರ ಕಡಿತ ಸ್ಥಗಿತ

Jun 01 2024, 12:46 AM IST
ಕನ್ನಡಪ್ರಭ ಶುಕ್ರವಾರ ಮರ ಕಡಿತಕ್ಕೆ ವಿರೋಧ ವ್ಯಕ್ತವಾದ ಬಗ್ಗೆ ವಿವರವಾದ ವರದಿಯನ್ನೂ ಪ್ರಕಟಿಸಿತ್ತು.

ರಸ್ತೆ ಅಪಘಾತಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಿ

May 30 2024, 12:51 AM IST
ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿಕೊಂಡು ವಾಹನ ಚಾಲಯಿಸಬೇಕು. ಹಾಗೂ ಹಿಂಬದಿ ಸವಾರರಿಗೂ ಸಹ ಹೆಲ್ಮೆಟ್ ಧರಿಸಬೇಕು

ಅವೈಜ್ಞಾನಿಕ ರಸ್ತೆ ಕಾಮಗಾರಿ ಜನರಿಗೆ ಕಿರಿಕಿರಿ

May 28 2024, 01:16 AM IST
ಒಂದು ವರ್ಷದಿಂದ ನಿರ್ಮಾಣ ಹಂತದಲ್ಲಿರುವ ರಸ್ತೆ ಕಾಮಗಾರಿ ಆಮೆಗತಿಯಲ್ಲಿಯೇ ಸಾಗುತ್ತಿದೆ. ಇದರಿಂದ ಸವಾರರು, ಸಾರ್ವಜನಿಕರ ನಿತ್ಯ ವ್ಯವಹಾರಗಳಿಗೆ ಅಲೆದಾಡಲು ಅಡೆತಡೆ ಉಂಟಾಗುತ್ತಿದೆ.

ರಸ್ತೆ ಬದಿ ವ್ಯಾಪಾರಿಗಳಿಗೆ ಕೆ.ಆರ್.ಪೇಟೆ ಪೊಲೀಸರಿಂದ ಅರಿವು

May 28 2024, 01:08 AM IST
ಕೆ.ಆರ್.ಪೇಟೆ ಪಟ್ಟಣದಲ್ಲಿ ಫುಟ್ ಪಾತ್ ಅತಿಕ್ರಮಣ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಡಚಣೆ ಬಗ್ಗೆ ಕನ್ನಡ ಪ್ರಭ ಸೋಮವಾರ ವಿಶೇಷ ವರದಿ ಮಾಡಿತ್ತು. ಪತ್ರಿಕಾ ವರದಿ ಬೆನ್ನಲ್ಲೆ ಎಚ್ಚೆತ್ತ ಪಟ್ಟಣ ಪೊಲೀಸರು ಒತ್ತುವರಿ ಮಾಡಿಕೊಂಡ ವ್ಯಾಪಾರಿಗಳಿಗೆ ಪುಟ್‌ಪಾತ್ ಮಾಡಿದರೆ ಅದರಿಂದ ಆಗುವ ಅನಾಹುತಗಳ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದರು.

ಹೊಯ್ಸಳೇಶ್ವರ ದೇವಸ್ಥಾನಕ್ಕೆ ಸದ್ಯದಲ್ಲೇ ಕಾಂಕ್ರೀಟ್ ರಸ್ತೆ

May 28 2024, 01:04 AM IST
ಹೊಯ್ಸಳೇಶ್ವರ ದೇವಸ್ಥಾನ ರಸ್ತೆ, ಬಸ್ತೀಹಳ್ಳಿ ಮುಖ್ಯ ರಸ್ತೆ ಹಾಗೂ ದ್ವಾರಸಮುದ್ರದ ಕೆರೆಯ ಕೋಡಿವರೆಗೆ ಸದ್ಯದಲ್ಲೇ ಸಿಮೆಂಟ್‌ನ ಕಾಂಕ್ರೀಟ್ ರಸ್ತೆ ಪ್ರಾರಂಭವಾಗಲಿದೆ ಎಂದು ಬೇಲೂರು ಶಾಸಕ ಎಚ್.ಕೆ. ಸುರೇಶ್ ತಿಳಿಸಿದರು. ಹಳೇಬೀಡಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.

ಯಂಟಗಾನಹಳ್ಳಿ ಟೋಲ್‌- ದೊಡ್ಡಕರೆನಹಳ್ಳಿ ರಸ್ತೆ ಅಭಿವೃದ್ಧಿ

May 27 2024, 01:10 AM IST
ದಾಬಸ್‌ಪೇಟೆ: ತಾಲೂಕಿನ ಯಂಟಗಾನಹಳ್ಳಿ ಟೋಲ್‌ನಿಂದ ದೊಡ್ಡಕರೆನಹಳ್ಳಿ ಗ್ರಾಮದವರೆಗಿನ ರಸ್ತೆ ಒತ್ತುವರಿ ಸಮಸ್ಯೆ ಹಾಗೂ ಅಭಿವೃದ್ಧಿಗೆ ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಶಾಸಕರಿಗೆ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದರು.
  • < previous
  • 1
  • ...
  • 77
  • 78
  • 79
  • 80
  • 81
  • 82
  • 83
  • 84
  • 85
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved