• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರಿಹಾರ ನೀಡದೆ ರಸ್ತೆ ಕಾಮಗಾರಿ ಆರಂಭ, ಅಡ್ಡಪಡಿಸಿದ ರೈತರು

May 22 2024, 12:46 AM IST
ಸಾಲಿಗ್ರಾಮ ,ಪರಿಹಾರ ನೀಡದೆ ರಸ್ತೆ ಕಾಮಗಾರಿ

ರಾಣಿಬೆನ್ನೂರಿನಲ್ಲಿ ಶಾಪಗ್ರಸ್ತ ರಸ್ತೆ: ಸಾರ್ವಜನಿಕರ ಪರದಾಟ

May 21 2024, 12:38 AM IST
ಸಾರ್ವಜನಿಕರಿಗೆ ರಸ್ತೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವುದು ಸ್ಥಳೀಯ ಸಂಸ್ಥೆಗಳ ಆದ್ಯ ಕರ್ತವ್ಯವಾಗಿದೆ. ಆದರೆ ರಾಣಿಬೆನ್ನೂರಿನ ಹಳೇ ಮಾಗೋಡ ದ್ವಿಪಥ ರಸ್ತೆ ಹದಗೆಟ್ಟು ಸರಿ ಸುಮಾರು ಒಂದು ವರ್ಷ ಗತಿಸಿದರೂ ಇಂದಿಗೂ ಅದಕ್ಕೆ ದುರಸ್ತಿ ಭಾಗ್ಯ ಲಭಿಸದೇ ಶಾಪಗ್ರಸ್ತವಾಗಿದೆ.

ಸ್ವಚ್ಛಗೊಳಿಸದ ಗಟಾರ್, ಕಿತ್ತುಹೋಗಿರುವ ರಸ್ತೆ!

May 21 2024, 12:34 AM IST
ಲೋಕೋಪಯೋಗಿ ಇಲಾಖೆ ತಕ್ಷಣ ಗಮನ ಹರಿಸಿ, ಮಂಜೂರಾಗಿರುವ ಸಿಸಿ ರಸ್ತೆಯ ಕಾಮಗಾರಿಯನ್ನು ಪೂರ್ಣಗೊಳಿಸುವುದರ ಮೂಲಕ ವಾಹನ ಸವಾರರಿಗೆ ಅನುಕೂಲ ಕಲ್ಪಿಸಬೇಕೆಂಬುದು ಆಗ್ರಹವಾಗಿದೆ.

ಅಪಾಯಕಾರಿಯಾದ ಶಿರಸಿ ಹೇರೂರು ರಸ್ತೆ

May 21 2024, 12:33 AM IST
ಲೋಕೋಪಯೋಗಿ ಇಲಾಖೆ ಕನಿಷ್ಠ ನಿರ್ವಹಣೆಯನ್ನಾದರೂ ಮಾಡಬೇಕಿತ್ತು ಎಂಬುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣ.

ಮುಂದುವರೆದ ವರುಣಾರ್ಭಟ: ರಸ್ತೆ ಜಲಾವೃತ, ಮನೆಗೆ ನುಗ್ಗಿದ ನೀರು

May 20 2024, 01:32 AM IST
ತಾಲೂಕಿನ ಹಲವೆಡೆ ಭಾನುವಾರ ಸಂಜೆ 5 ಗಂಟೆಗೆ ಪ್ರಾರಂಭವಾದ ಮಳೆ ರಾತ್ರಿ 8 ಗಂಟೆಯತನಕ ಧಾರಾಕಾರವಾಗಿ ಸುರಿದಿದೆ. ಇದರ ಪರಿಣಾಮ ಪಟ್ಟಣದ ಹೊರಪೇಟೆಯ ವಿರಕ್ತ ಮಠ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿತ್ತು. ರಸ್ತೆಯ ಮೇಲೆ ಸುಮಾರು ಮೂರ್‍ನಾಲ್ಕು ಅಡಿ ನೀರು ಹರಿದಿದೆ.

ಮಳೆ ಬಂದರೆ ಕೆರೆಯಂತಾಗುವ ರಸ್ತೆ, ಸವಾರರಿಗೆ ಸಂಕಷ್ಟ

May 20 2024, 01:30 AM IST
ರಸ್ತೆ ತಿರುವಿನಲ್ಲಿ ಸಾಕಷ್ಟು ನೀರು ನಿಲ್ಲುತ್ತಿದೆ. ದ್ವಿ ಚಕ್ರವಾಹನ ಸವಾರರಂತೂ ಮಳೆ ಬಂದರೆ ಈ ರಸ್ತೆಯಲ್ಲಿ ಓಡಾಡುವುದೇ ಕಷ್ಟಕರವಾಗಿದೆ. ರಸ್ತೆ ಬದಿಯ ಮನೆಗಳಿಗೆ ಆಗಾಗ್ಗೆ ನೀರು ನುಗ್ಗಿ ವಸ್ತುಗಳೆಲ್ಲ ಹಾಳಾಗುತ್ತಿದ್ದರೂ ಸಮಸ್ಯೆಯನ್ನು ಪರಿಹರಿಸುವ ಗೋಜಿಗೆ ಯಾವುದೇ ಅಧಿಕಾರಿಗಳು ಹೋಗಿಲ್ಲ.

ಹರಿಹರ-ಶಿವಮೊಗ್ಗ ರಸ್ತೆ ತುಂಬೆಲ್ಲಾ ಗುಂಡಿಗಳ ದರ್ಬಾರು!

May 19 2024, 01:53 AM IST
ಹೊನ್ನಾಳಿ ತಾಲೂಕಿನ ಮಾಸಡಿ ಗ್ರಾಮದ ಬಳಿಯ ಹರಿಹರ-ಶಿವಮೊಗ್ಗ ರಸ್ತೆ ಹೊಂಡ, ಗುಂಡಿಗಳಿಂದ ಕೂಡಿದೆ. ರಸ್ತೆ ವಿಪರೀತ ಹಾಳಾಗಿದ್ದರೂ ದುರಸ್ತಿಪಡಿಸದೇ, ಜಿಲ್ಲಾಡಳಿತ ಮತ್ತು ಜನಪ್ರತಿನಿದಿಗಳು ಕಣ್ಮುಚ್ಚಿ ಕುಳಿತಿದ್ದಾರೆ.

ಎರಡು ದಶಕದಿಂದ ಡಾಂಬರ್‌ ಕಾಣದ ಕಳಲಕೊಂಡ ರಸ್ತೆ

May 19 2024, 01:51 AM IST
ಇಲ್ಲಿಯ ರೈಲ್ವೆ ಸ್ಟೇಶನ್‌ದಿಂದ ಕಳಲಕೊಂಡ ಮಾರ್ಗವಾಗಿ ಹಾವೇರಿ ಜಿಲ್ಲಾಡಳಿತ ಭವನಕ್ಕೆ ಹೋಗುವ ರಸ್ತೆ ಎರಡು ದಶಕಗಳಿಂದ ಡಾಂಬರೀಕರಣ ಕಾಣದೇ ಗುಂಡಿಗಳ ಆಗರವಾಗಿದೆ.

ರಸ್ತೆ ಅಪಘಾತ: ಮೃತರ ಸಂಖ್ಯೆ ನಾಲ್ಕಕ್ಕೇರಿಕೆ

May 19 2024, 01:48 AM IST
ತಾಲೂಕಿನ ಹೊಸಳ್ಳಿ ಗ್ರಾಮದ ಬಳಿ ನಡೆದ ರಸ್ತೆ ಅಪಘಾತದಲ್ಲಿ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಹಂಪಿಯಲ್ಲಿ ಹಾಳಾದ ವಿಜಯವಿಠ್ಠಲ ದೇಗುಲ ರಸ್ತೆ

May 19 2024, 01:47 AM IST
ವಿಶ್ವವಿಖ್ಯಾತ ಹಂಪಿಯಲ್ಲಿ ಜಿ-20 ಶೃಂಗಸಭೆ ವೇಳೆ ದುರಸ್ತಿ ಮಾಡಲಾಗಿದ್ದ ರಸ್ತೆ ಈಗ ಹಾಳಾಗಿದೆ. ಈ ರಸ್ತೆಯಲ್ಲಿ ಬ್ಯಾಟರಿ ಚಾಲಿತ ವಾಹನಗಳು ಮಾತ್ರ ಓಡಾಡುತ್ತವೆ.
  • < previous
  • 1
  • ...
  • 79
  • 80
  • 81
  • 82
  • 83
  • 84
  • 85
  • 86
  • 87
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved