• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾಲಿಕೆ ಸಭೆಯಲ್ಲಿ ಪ್ರತಿಧ್ವನಿಸಿದ ಶಹಾಪುರ ರಸ್ತೆ ವಿವಾದ

Oct 11 2024, 11:48 PM IST
ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮತ್ತೆ ಶಹಾಪುರದ ಅನಧಿಕೃತ ರಸ್ತೆ ಕಾಮಗಾರಿ ವಿಚಾರ ಪ್ರತಿಧ್ವನಿಸಿತು.

ರಸ್ತೆ ಅಭಿವೃದ್ಧಿಗೆ ₹೫ ಕೋಟಿ ಮಂಜೂರು

Oct 10 2024, 02:21 AM IST
ಬೀಳಗಿ ತಾಲೂಕಿನ ಸುನಗ ಕ್ರಾಸ್‌ದಿಂದ ಅರಕೇರಿ ಗ್ರಾಮದವರೆಗೆ ಮತ್ತು ಸುನಗ ತಾಂಡಾದಿಂದ ಬೀಳಗಿ ಕ್ರಾಸ್‌ವರೆಗೆ ರಸ್ತೆ ಅಭಿವೃದ್ಧಿಗಾಗಿ ₹೫ ಕೋಟಿ ಮಂಜೂರ ಮಾಡಿದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ.ಟಿ.ಪಾಟೀಲ ಹೇಳಿದರು.

ರಸ್ತೆ ಅಗಲೀಕರಣಕ್ಕೆ ಸರ್ಕಾರಿ ಕಟ್ಟಡ ತೆರವಿಗೆ ಚಾಲನೆ

Oct 09 2024, 01:41 AM IST
Drive to vacate government building for road widening

ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿ ಮಾಡಿಸಿದ ಗ್ರಾಪಂ ಸದಸ್ಯ

Oct 09 2024, 01:40 AM IST
ಮುಸ್ಟೂರು ಗ್ರಾಮ, ಗೇರಹಳ್ಳಿ ಗ್ರಾಮದವರೆಗೂ ರಸ್ತೆಯು ಹದಗೆಟ್ಟುಹೋಗಿತ್ತು. ರಸ್ತೆಯಲ್ಲಿ ಎಲ್ಲಿ ನೋಡಿದರೂ ಗುಂಡುಗಳೇ ಕಾಣುತ್ತಿದ್ದವು. ಮಳೆ ಬಂದರೆ ರಸ್ತೆ ಯಾವುದು ಹಳ್ಳ- ದಿನ್ನೆ ಯಾವುದು ಗೊತ್ತಾಗದಂತೆ ದ್ವಿಚಕ್ರ ವಾಹನ ಸವಾರರು ಪರದಾಡುವುದು ಸಾಮಾನ್ಯವಾಗಿತ್ತು. ಗ್ರಾಪಂ ಸದಸ್ಯ ಮುಷ್ಟೂರು ಶ್ರೀಧರ್ ಸ್ವಂತ ಹಣದಿಂದ ರಸ್ತೆ ಮಾಡಿಸಿದ್ದಾರೆ.

11ರಂದು ಜಿಲ್ಲಾಡಳಿತದ ವಿರುದ್ಧ ರೈತರ ಮಾನವ ಸರಪಳಿ, ರಸ್ತೆ ತಡೆ

Oct 09 2024, 01:34 AM IST
ಈ ಬಗ್ಗೆ ರಾಮನಗರ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಅವರನ್ನೂ ಸಹ ಸಂಪರ್ಕಿಸಿ ಬೇಡಿಕೆ ಈಡೇರಿಸಲು ಕೋರಲಾಗಿತ್ತು. ಆದರೆ, 15 ದಿನಗಳ ಕಾಲಾವಕಾಶ ಕೋರಿದ್ದ ಉಸ್ತುವಾರಿ ಸಚಿವರು ನಮ್ಮ ಹೋರಾಟವನ್ನು ಕಡೆಗಣಿಸಿರುವುದರಿಂದ ಪ್ರೊ. ನಂಜುಂಡಸ್ವಾಮಿಯವರ ಮಾದರಿಯಂತೆ ಸರ್ಕಾರಕ್ಕೆ ಚಾಟಿ ಬೀಸುವ ಸಲುವಾಗಿ ನಾಡಹಬ್ಬ ವಿಜಯದಶಮಿಯಂದು ಹೋರಾಟ ಹಮ್ಮಿಕೊಳ್ಳಲಾಗಿದೆ.

ಗುಂಡಿ ಬಿದ್ದ ರಸ್ತೆ ಮೇಲೆ ಗ್ರಾಮಸ್ಥರಿಂದ ಪೈರು ನಾಟಿ

Oct 07 2024, 01:31 AM IST
ಕನಕಪುರ: ಸತತವಾಗಿ ಎರಡು ದಿನಗಳಿಂದ ಸುರಿದ ಭಾರಿ ಮಳೆಗೆ ತಾಲೂಕಿನ ಬೂದುಗುಪ್ಪೆ ಗ್ರಾಪಂ ವ್ಯಾಪ್ತಿಯ ಬರಡನಹಳ್ಳಿ ಗ್ರಾಮದ ಮುಖ್ಯ ರಸ್ತೆಗಳೆಲ್ಲ ಗುಂಡಿಗಳಿಂದ ನೀರು ತುಂಬಿ ಗದ್ದೆಯಂತಾಗಿವೆ. ರಸ್ತೆಯಲ್ಲಿ ಹೂವಿನ ಗಿಡ, ಭತ್ತದ ಪೈರು ನಾಟಿ ಮಾಡಿ ಜನರು ಹಿಡಿಶಾಪ ಹಾಕಿದ್ದಾರೆ.

ಚಿಕ್ಕಬಳ್ಳಾಪುರ ನಗರ ರಸ್ತೆ ಅಗಲೀಕರಣ

Oct 07 2024, 01:30 AM IST
ಜಿಲ್ಲಾ ಕೇಂದ್ರವಾವಾಗಿ 18 ವರ್ಷ ಕಳೆದರೂ ನಗರದ ಈ ಎರಡು ಪ್ರಮುಖ ರಸ್ತೆಗಳ ಅಗಲೀಕರಣ ಆಗಿರಲಿಲ್ಲ. ಆದರೆ ಈಗ ಅಂಗಡಿ ಮುಂಗಟ್ಟು ಮಾಲಿಕರಿಗೆ ನಗರಸಭೆ 3ನೇ ತಿಳಿವಳಿಕೆ ಪತ್ರ ನೀಡುತ್ತಿರುವುದು ನೋಡಿದರೆ ಈಬಾರಿ ಅಗಲೀಕರಣ ಖಚಿತ ಎನ್ನಲಾಗಿದೆ.

ನಾಲ್ಕು ತಿಂಗಳಲ್ಲಿ ಎಲ್ಲ ರಸ್ತೆ ಅಭಿವೃದ್ಧಿ: ರಾಘವೇಂದ್ರ ಹಿಟ್ನಾಳ

Oct 06 2024, 01:23 AM IST
ತಾಲೂಕಿನ ಕವಲೂರು ಭಾಗದ ಎಲ್ಲ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಿಸಲಿಟ್ಟಿದ್ದೇವೆ. ಮುಂದಿನ 3ರಿಂದ 4 ತಿಂಗಳ ಒಳಗೆ ಎಲ್ಲ ರಸ್ತೆ ಅಭಿವೃದ್ಧಿ ಪಡಿಸಲಾಗುವುದು.

ರಸ್ತೆ, ಡಿವೈಡರ್ ನಲ್ಲಿ 40 ಪರ್ಸೆಂಟ್ ಲೂಟಿ !

Oct 06 2024, 01:20 AM IST
ಚಿತ್ರದುರ್ಗ ನಗರದಲ್ಲಿ ಅವೈಜ್ಞಾನಿಕ ಡಿವೈಡರ್ ನಿರ್ಮಾಣದಲ್ಲಿ ಶೇ.40 ರಷ್ಟು ಕಮಿಷನ್ ತಿಂದು ಸರ್ಕಾರಿ ಹಣ ಲೂಟಿ ಮಾಡಲಾಗಿದೆ. ನಗರಸಭೆ ಅನುಮತಿ ಪಡೆಯದೇ ಎಲ್ಲವನ್ನೂ ನಿರ್ವಹಿಸಲಾಗಿದೆ ಎಂಬ ಸಂಗತಿ ಶನಿವಾರ ನಡೆದ ಚಿತ್ರದುರ್ಗ ನಗರಸಭೆ ಅಧಿವೇಶನದಲ್ಲಿ ಮಾರ್ದನಿಸಿತು. ಅರ್ಧ ತಾಸಿಗೂ ಹೆಚ್ಚುವ ಸಮಯವನ್ನು ಈ ವಿಚಾರವೇ ನುಂಗಿ ಹಾಕಿತು.

ಭಟ್ಕಳದಲ್ಲಿ ರಸ್ತೆ ನಿರ್ಮಿಸದ ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ

Oct 05 2024, 01:43 AM IST
ಆಸರಕೇರಿ ಪಟ್ಟಣದ ಸೋನಾರಕೇರಿ, ಆಸರಕೇರಿಯ ಮುಖ್ಯ ರಸ್ತೆಯ ಮರುಡಾಂಬರೀಕರಣಕ್ಕೆ ಅನುದಾನ ಮಂಜೂರಾಗಿ 2 ವರ್ಷ ಕಳೆದರೂ ಗುತ್ತಿಗೆ ಪಡೆದ ಗುತ್ತಿಗೆದಾರ ಇನ್ನೂ ತನಕ ಕಾಮಗಾರಿ ಆರಂಭಿಸಿಲ್ಲ.
  • < previous
  • 1
  • ...
  • 83
  • 84
  • 85
  • 86
  • 87
  • 88
  • 89
  • 90
  • 91
  • ...
  • 148
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved