• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಡಿ ಗ್ರಾಮಗಳ ರಸ್ತೆ ದುರಸ್ತಿಗೆ ಕಡೆಗಣನೆ

Apr 02 2024, 01:03 AM IST
ಕಳೆದ ವರ್ಷ ನಡೆದ ವಿಧಾನಸಭೆ ಚುನಾವಣೆಗೂ ಮುನ್ನ ಈ ರಸ್ತೆ ಡಾಂಬರೀಕರಣಕ್ಕೆ ಚಾಲನೆ ದೊರೆಯಿತಾದರೂ ವರ್ಷವಾದರೂ ಕಾಮಗಾರಿ ಪೂರ್ಣಗೊಂಡಿಲ್ಲ, ಗುತ್ತಿಗೆದಾರರು ರಸ್ತೆಗೆ ಜೆಲ್ಲಿಕಲ್ಲು, ಮಣ್ಣು ಹಾಕಿ ನಾಪತ್ತೆಯಾಗಿದ್ದಾರೆ

ಎಲ್ಲರೂ ರಸ್ತೆ ನಿಯಮ ಪಾಲಿಸಿ: ಯದ್ದಲಗುಡ್ಡ

Apr 01 2024, 12:51 AM IST
ಕರ್ನಾಟಕ ವಿದ್ಯಾವರ್ಧಕ ಸಂಘದ ಯುವ ಜನ ಮಂಟಪ ಕಲಘಟಗಿಯ ಎನ್.ಎಸ್.ಎಸ್. ವಾರ್ಷಿಕ ವಿಶೇಷ ಶಿಬಿರ ಗುಡ್‌ನ್ಯೂಜ್ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ಗಂಭ್ಯಾಪುರದಲ್ಲಿ ‘ಜಾನಪದ ಸಂಭ್ರಮ’ ಕಾರ್ಯಕ್ರಮದಲ್ಲಿ ‘ಕಾನೂನು ಅರಿವು’ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಅವಳಿ ರಸ್ತೆ ಧೂಳುಮುಕ್ತ ಮಾಡಲು ಬಂದ್ವು ಎರಡು ಯಂತ್ರ

Apr 01 2024, 12:45 AM IST
ಮಹಾನಗರ ಪಾಲಿಕೆ ₹2.96 ಕೋಟಿ ವೆಚ್ಟದಲ್ಲಿ ಧೂಳು ತೆಗೆಯುವ 2 ಯಂತ್ರಗಳನ್ನು ಮತ್ತೆ ಖರೀದಿಸಿದೆ. ಪುಣೆಯಿಂದ ಗುರುವಾರ ಯಂತ್ರಗಳು ಬಂದಿದ್ದು, ಮೇ ಮೊದಲ ಇಲ್ಲವೇ 2ನೇ ವಾರದಲ್ಲಿ ರಸ್ತೆಗಿಳಿಯಲಿವೆ.

ಕುಡಿವ ನೀರು, ರಸ್ತೆ, ಚರಂಡಿ ಕೇಳುತ್ತಿರುವುದು ದೇಶದ ದುರಂತ

Mar 30 2024, 12:48 AM IST
ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಕುಡಿವ ನೀರು, ರಸ್ತೆ, ಚರಂಡಿ ಕೇಳುತ್ತಿರುವುದು ದೇಶದ ದುರಂತ ಎಂದು ರೈತ ಮುಖಂಡ ಹೊನ್ನೂರು ಪ್ರಕಾಶ್‌ ಹೇಳಿದರು.

ಬಸ್ ಡಿಕ್ಕಿ, ಯುವಕ ಸಾವು: ನಾಲ್ಕು ಗಂಟೆ ರಸ್ತೆ ತಡೆದು ಪ್ರತಿಭಟನೆ

Mar 28 2024, 12:51 AM IST
ರಸ್ತೆ ದಾಟುತ್ತಿದ್ದ ವಿರೇಶನಿಗೆ ಕಲಬುರಗಿಯಿಂದ ವೇಗವಾಗಿ ಬಂದ್ ಎಕ್ಸ್‌ಪ್ರೆಸ್ ಬಸ್‌ ಡಿಕ್ಕಿ ಹೊಡೆದಿದ್ದು, ಯುವಕ ಸ್ಥಳದಲ್ಲಿಯೇ ಮೃತ ಪಟ್ಟಿದ್ದಾನೆ

ಮಾಗಳ ಹೂವಿನಹಡಗಲಿ ರಸ್ತೆ ಒತ್ತುವರಿಗೆ ಆಕ್ರೋಶ

Mar 28 2024, 12:46 AM IST
ಮಾಗಳದಿಂದ ತಾಲೂಕು ಕೇಂದ್ರ ಹೂವಿನಹಡಗಲಿಗೆ ಸಂಪರ್ಕ ಕಲ್ಪಿಸುವ ಶಿವಪುರ ಮಾರ್ಗದ ನೇರ ರಸ್ತೆ 80 ಅಡಿ ಇದೆ. ರಸ್ತೆ ಅಭಿವೃದ್ಧಿಗೆ ಮೀಸಲಿರಿಸಿದ ಜಮೀನುಗಳನ್ನು ಸಹ ರೈತರು ಸಂಪೂರ್ಣ ಒತ್ತುವರಿ ಮಾಡಿದ್ದಾರೆ.

ರಸ್ತೆ ಅಪಘಾತ: ಹಿರಿಯ ವಕೀಲ ಕೆ.ಎಸ್.ದೇಶಪಾಂಡೆ ಸಾವು

Mar 27 2024, 01:03 AM IST
ಖಾನಾಪುರ: ಬೆಳಗಾವಿ ಜಿಲ್ಲೆಯ ಖಾನಾಪುರ ಬಳಿ ಮಂಗಳವಾರ ನಡೆದ ರಸ್ತೆ ಅಪಘಾತದಲ್ಲಿ ಬಾಗಲಕೋಟೆಯ ಹಿರಿಯ ವಕೀಲ, ಬ್ರಾಹ್ಮಣ ಮಹಾಸಭಾ ಘಟಕದ ಅಧ್ಯಕ್ಷ ಕೆ.ಎಸ್‌. ದೇಶಪಾಂಡೆ (72) ಸಾವಿಗೀಡಾಗಿದ್ದು, ಅವರ ಪತ್ನಿ ಸೇರಿದಂತೆ ಕುಟುಂಬದ 7 ಜನರು ಗಂಭೀರ ಗಾಯಗೊಂಡಿದ್ದಾರೆ.

ವರ್ಷ ಕಳೆದರೂ ಸಂಚಾರಕ್ಕೆ ಮುಕ್ತವಾಗದ ಐಗಳಿ- ಬಡಚಿ ರಸ್ತೆ

Mar 26 2024, 01:00 AM IST
ಐಗಳಿ: ತಾಲೂಕಿನ ಐಗಳಿ ಗ್ರಾಮದಿಂದ ಬಡಚಿ ಗ್ರಾಮದವರೆಗಿನ ರಸ್ತೆ ಕಾಮಗಾರಿ ಆರಂಭಗೊಂಡು ವರ್ಷ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ, ಆಮೆಗತಿಯಲ್ಲಿ ಮತ್ತು ತೀರಾ ಕಳಪೆ ಮಟ್ಟದಿಂದ ನಿರ್ಮಾಣ ಮಾಡುತ್ತಿರುವ ಈ ರಸ್ತೆಯನ್ನು ಬೇಗನೆ ಅಭಿವೃದ್ಧಿಗೊಳಿಸುವುದರ ಜೊತೆಗೆ ಗುಣಮಟ್ಟದ ರಸ್ತೆ ನಿರ್ಮಿಸಬೇಕು. ತಾಲೂಕು ಆಡಳಿತ ನಿರ್ಲಕ್ಷ್ಯ ಧೋರಣೆ ತೋರಿದರೇ ಬರುವ ಲೋಕಸಭಾ ಚುನಾವಣೆಯ ಮತದಾನ ಬಹಿಷ್ಕರಿಸುವುದಾಗಿ ಐಗಳಿ ಗ್ರಾಮ ಪಂಚಾಯತಿ ಮಾಜಿ ಸದಸ್ಯ ದೇವೇಂದ್ರ ಬೆಳಗಲಿ ಹೇಳಿದರು.

ರಸ್ತೆ ವಿಭಜಕ್ಕೆ ಬೈಕ್‌ ಡಿಕ್ಕಿ; ಯುವಕ ಸಾವು

Mar 25 2024, 01:45 AM IST
ರಸ್ತೆ ವಿಭಜಕ್ಕೆ ಬೈಕ್ ಡಿಕ್ಕಿಯಾಗಿ ಯುವಕನೊಬ್ಬ ಸಾವನ್ನಪ್ಪಿರುವ ದಾರುಣ ಘಟನೆ ದೇವನಹಳ್ಳಿ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಸ್ವಚ್ಛತೆ ಮರೆತ ಪುರಸಭೆ, ರಸ್ತೆ ಪಕ್ಕದಲ್ಲಿಯೇ ಕಸ ವಿಲೇವಾರಿ

Mar 25 2024, 12:49 AM IST
ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ, ಒಣ ಕಸ, ಹಸಿ ಕಸದ ಕುರಿತು ತಿಳಿವಳಿಕೆ ನೀಡುವ ಪುರಸಭೆ ಕಸದ ವಾಹನಗಳು ನಿತ್ಯವೂ ಈ ಎಲ್ಲ ರಸ್ತೆಗಳಲ್ಲಿಯೇ ಓಡಾಡುತ್ತವೆ
  • < previous
  • 1
  • ...
  • 84
  • 85
  • 86
  • 87
  • 88
  • 89
  • 90
  • 91
  • 92
  • ...
  • 107
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved