• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪನ್ಯಾಸಕರ ನೇಮಕಾತಿಗೆ ಆಗ್ರಹಿಸಿ ವಿದ್ಯಾರ್ಥಿಗಳಿಂದ ರಸ್ತೆ ತಡೆ

Sep 27 2025, 12:00 AM IST
ಚಿಕ್ಕಮಗಳೂರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳನ್ನು ಭರ್ತಿ ಮಾಡುವಂತೆ ಆಗ್ರಹಿಸಿ ಎಬಿವಿಪಿ ನೇತೃತ್ವದಲ್ಲಿ ನಗರದ ಎಐಟಿ ವೃತ್ತದಲ್ಲಿ ವಿದ್ಯಾರ್ಥಿಗಳು ಶುಕ್ರವಾರ ರಸ್ತೆ ತಡೆ ನಡೆಸಿದರು.

ಲಕ್ಕವಳ್ಳಿ ಮುಖ್ಯ ರಸ್ತೆ ಅಗಲೀಕರಣ: ಅಬ್ದುಲ್ ರೆಹಮಾನ್‌

Sep 27 2025, 12:00 AM IST
ತರೀಕೆರೆ, ಲಕ್ಕವಳ್ಳಿ ಗ್ರಾಮದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದು ಲಕ್ಕವಳ್ಳಿ ಗ್ರಾಮ ಪಂಚಾಯಿತಿ ಅಬ್ದುಲ್ ರೆಹಮಾನ್ ಹೇಳಿದ್ದಾರೆ.

ಬೃಹತ್ ರಸ್ತೆ ತಡೆ ಪ್ರತಿಭಟನೆ

Sep 26 2025, 01:02 AM IST
ತೀವ್ರ ಹದಗೆಟ್ಟ ರಸ್ತೆಯಲ್ಲಿ ಬೃಹತ್‌ ರಸ್ತೆ ತಡೆ ಪ್ರತಿಭಟನೆ ನಡೆಸಲಾಯಿತು. ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ಕಾಂಗ್ರೆಸ್ ಆಡಳಿತದಲ್ಲಿ ರಸ್ತೆ ಗುಂಡಿ ಮುಚ್ಚಲು ಹಣವಿಲ್ಲ

Sep 26 2025, 01:00 AM IST
ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದ ರಸ್ತೆಗಳ ಗುಂಡಿಮುಚ್ಚಲು ಹಣವಿಲ್ಲದಾಗಿದ್ದು, ಈ ಸರಕಾರ ತೊಲಗುವವರೆಗೆ ಈ ರಾಜ್ಯದ ಜನ ಸೌಲಭ್ಯ ವಂಚಿತರು ಎಂದು ಬಿಜೆಪಿ ಮುಖಂಡ ಸೋಮಶೇಖರ ಕೋತಂಬರಿ ಕಿಡಿಕಾರಿದರು.

ಬಿಜೆಪಿ ಸರ್ಕಾರದಲ್ಲೇ ಅವೈಜ್ಞಾನಿಕ ರಸ್ತೆ ನಿರ್ಮಾಣ: ಪ್ರದೀಪ್‌ ಈಶ್ವರ್‌

Sep 25 2025, 07:46 AM IST

ಅವೈಜ್ಞಾನಿಕ ರಸ್ತೆಗಳ ನಿರ್ಮಾಣ ಆಗಿರುವುದೇ ಬಿಜೆಪಿ ಸರ್ಕಾರದ ಅವಧಿಯಲ್ಲಿ. ಆಗ ಕಳಪೆಯಾಗಿ ರಸ್ತೆಗಳ ನಿರ್ಮಾಣ ಮಾಡಿರುವುದರಿಂದ ಈಗ ಗುಂಡಿಗಳು ಬಿದ್ದಿವೆ ಎಂದು ಶಾಸಕ ಪ್ರದೀಪ್‌ ಈಶ್ವರ್‌ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಹೊಲಗಳ ಸಂಪರ್ಕ ರಸ್ತೆ ನಿರ್ಮಾಣಕ್ಕೆ ಕ್ರಮಕೈಗೊಳ್ಳಿ

Sep 25 2025, 01:03 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ರೈತರ ಹೊಲಗಳಿಗೆ ಸಂಪರ್ಕ ರಸ್ತೆ ನಿರ್ಮಿಸುವ ಮೂಲಕ ಅನುಕೂಲ ಮಾಡಿಕೊಡಲು ಕಂದಾಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಹಾಗೂ ಕೆಎಸ್‌ಡಿಎಲ್‌ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.

ಹದಗೆಟ್ಟ ರಸ್ತೆ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

Sep 25 2025, 01:01 AM IST
ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಭ್ರಷ್ಟಾಚಾರದ ಆಡಳಿತ ಹಾಗೂ ಹಗರಣಗಳಲ್ಲೇ ಕಾಲ ಕಳೆಯುತ್ತಿದ್ದು,

ರಸ್ತೆ ಗುಂಡಿಗಳು ಪ್ರಯಾಣಿಕರ ಪಾಲಿನ ಕುಣಿ

Sep 25 2025, 01:01 AM IST
ರಸ್ತೆ ಗುಂಡಿ, ಸಂಚಾರಿಗಳ ಪಾಲಿಗೆ ಯಮಪಾಶಗಳಾಗಿವೆ. ರಸ್ತೆ ಅಭಿವೃದ್ಧಿ ಸ್ಥಳೀಯ ಶಾಸಕರು ಮರೆತಿದ್ದಾರೆ

ರಸ್ತೆ ದುರಸ್ತಿಗೂ ರಾಜ್ಯ ಸರ್ಕಾರದಲ್ಲಿ ದುಡ್ಡಿಲ್ಲ: ಮಾಜಿ ಸಚಿವ ಕಳಕಪ್ಪ ಬಂಡಿ

Sep 25 2025, 01:01 AM IST
ಅಭಿವೃದ್ಧಿ ವಿರೋಧಿ ಕಾಂಗ್ರೆಸ್ ಸರ್ಕಾರಕ್ಕೆ ಜವಾಬ್ದಾರಿಯಿಲ್ಲ ಎನ್ನುವುದಕಿಂತ ಸರ್ಕಾರದ ಖಜಾನೆಯಲ್ಲಿ ದುಡ್ಡಿಲ್ಲ. ಪರಿಣಾಮ ಮುಂದಿನ ದಿನಗಳಲ್ಲಿ ನೌಕರರಿಗೆ ಹಣ ಪಾವತಿಸಲು ಸರ್ಕಾರ ಪರದಾಡಲಿದೆ. ರಸ್ತೆ ದುರಸ್ತಿಗೆ ಸರ್ಕಾರ ಮುಂದಿನ ದಿನಗಳಲ್ಲಿ ಗ್ರಾಮಗಳನ್ನು ಬಂದ್ ಮಾಡಿ ಪಕ್ಷದಿಂದ ಪ್ರತಿಭಟಿಸಬೇಕಾಗುತ್ತದೆ.

ರಸ್ತೆ ಗುಂಡಿ ಮುಚ್ಚಿ ಸರ್ಕಾರ ವಿರುದ್ಧ ಬಿಜೆಪಿ ಕಿಡಿ

Sep 25 2025, 01:00 AM IST
ರಾಜ್ಯದ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚುವಲ್ಲಿಯು ವಿಫಲವಾಗಿರುವ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿದೆ.
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 147
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved