• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹದೇಶ್ವರ ಬೆಟ್ಟದ ರಸ್ತೆ ಕೆಲಸ ಅಪೂರ್ಣ ಖಂಡಿಸಿ ರಸ್ತೆತಡೆ

Feb 28 2024, 02:33 AM IST
ಪಟ್ಟಣದ ಬಿಪಿಸಿಎಲ್ ಪೆಟ್ರೋಲ್ ಬಂಕ್ ನಿಂದ ಮಲೆಮಹದೇಶ್ವರ ಬೆಟ್ಟ ಮುಖ್ಯ ರಸ್ತೆಯ ಅರಣ್ಯ ಇಲಾಖೆ ನರ್ಸರಿ ವರೆಗಿನ ರಸ್ತೆ ಕಾಮಗಾರಿ ಅಪೂರ್ಣಗೊಂಡು ಸ್ಥಗಿತಗೊಂಡಿರುವುದನ್ನು ವಿರೋಧಿಸಿ ರಾಜ್ಯ ಛಲವಾದಿ ಮಹಾಸಭಾ ಹನೂರು ಶಾಖೆ, ಹನೂರು ತಾಲೂಕು ಛಲವಾದಿ ಮಹಾಸಭಾ ಸಮಿತಿ ವತಿಯಿಂದ ಕಪ್ಪುಪಟ್ಟಿ ಧರಿಸಿ ರಸ್ತೆ ತಡೆ ನಡೆಸಿದರು.

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ರಸ್ತೆ ತಡೆ

Feb 28 2024, 02:31 AM IST
ರೈತ ವಿರೋಧಿ ಕಾನೂನುಗಳನ್ನು ವಾಪಸ್‌ ಪಡೆಯುವಂತೆ ಹಾಗೂ ಜಿಲ್ಲೆಯ ವಿವಿಧ ಸಮಸ್ಯೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೊಳಕೇರಿಯಲ್ಲಿ ಭೂಮಿ ಪೂಜೆ

Feb 27 2024, 01:34 AM IST
ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.

ಅವೈಜ್ಞಾನಿಕ ರಸ್ತೆ ನಿರ್ಮಾಣ: ಸಾರ್ವಜನಿಕರ ಆಕ್ರೋಶ

Feb 26 2024, 01:34 AM IST
ರಸ್ತೆ ಅಗಲೀಕರಣ ನಿರ್ಮಾಣ ಮಾಡುವ ನೆಪದಲ್ಲಿ ಪುರಸಭೆ ಮಳಿಗೆಗಳನ್ನು ಕೆಡವಿದ ಇಲ್ಲಿನ ಆಡಳಿತ ಈಗ ಟಿಎಪಿಸಿಎಂಎಸ್ ಕಟ್ಟಡ ಹಾಗು ಅಂಚೆಕಚೇರಿ ಕಾಂಪೌಂಡ್ ಕೆಡವಲು ಹಿಂದೇಟು ಹಾಕುತ್ತಿದೆ

ರಸ್ತೆ ಸೌಲಭ್ಯಕ್ಕಾಗಿ ಇಂದಿನಿಂದ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ

Feb 26 2024, 01:31 AM IST
ಚಕ್ರ, ತ್ರಿಚಕ್ರ ವಾಹನಗಳು ಮುಗುಚಿ ಬಿದ್ದು ಅನೇಕರು ಗಾಯಗೊಂಡಿದ್ದಾರೆ. ಕಬ್ಬಿನ ಟ್ರ್ಯಾಕ್ಟರ್‌ಗಳು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಸಾರಿಗೆ ಬಸ್‌ ಸೇರಿ ಯಾವುದೇ ದೊಡ್ಡ ವಾಹನ ಸಂಚರಿಸಿದರೆ ಧೋಳೋ ಧೂಳು.

ಇಗ್ಗುತಪ್ಪ ದೇವಾಲಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

Feb 26 2024, 01:31 AM IST
ಪೇರೂರು ಇಗ್ಗುತಪ್ಪ ದೇವಾಲಯ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎ.ಎಸ್. ಪೊನ್ನಣ್ಣ ಭೂಮಿ ಪೂಜೆ ನೆರವೇರಿಸಿದರು.

ರೈತರ ಸಮಸ್ಯೆ ಬಗೆಹರಿಸದಿದ್ದರೆ ರಸ್ತೆ ತಡೆ ಚಳವಳಿ

Feb 25 2024, 01:50 AM IST
ಮಾಗಡಿ: ತಾಲೂಕಿನ ರೈತರ ಸಮಸ್ಯೆಗಳನ್ನು ಪರಿಹರಿಸಲು ಹಲವು ಬಾರಿ ಮನವಿಯನ್ನು ಸಲ್ಲಿಸಿದರೂ ಕಡೆಗಣಿಸಲಾಗುತ್ತಿದೆ. ರೈತರ ಮನವಿ ಕಡೆಗಣಿಸುತ್ತಿರುವ ತಾಲೂಕು ಆಡಳಿತದ ಅಧಿಕಾರಿಗಳನ್ನು 3 ದಿನದೊಳಗೆ ಸಭೆ ಕರೆಯಬೇಕು. ತಹಸೀಲ್ದಾರರು ರೈತರ ಉಪಸ್ಥಿತಿಯಲ್ಲಿ ಸಭೆಯನ್ನು ಕರೆದು ಸಮಸ್ಯೆ ಬಗೆಹರಿಸಲು ಮುಂದಾಗದಿದ್ದರೆ ಬೃಹತ್ ರಸ್ತೆ ತಡೆ ಚಳವಳಿಯನ್ನು ನಡೆಸಬೇಕಾಗುತ್ತದೆ ಎಂದು ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯ ಲೋಕೇಶ್ ಎಚ್ಚರಿಕೆ ನೀಡಿದರು.

ಚಿಂಚೋಳಿ: ಚತುಷ್ಫಥ ರಸ್ತೆ ನಿರ್ಮಾಣಕ್ಕೆ ಕೇಂದ್ರ ಅಸ್ತು

Feb 25 2024, 01:50 AM IST
ಚಿಂಚೋಳಿ ತಾಲೂಕಿಗೆ ಕೇಂದ್ರ ಸರ್ಕಾರದ ಒಟ್ಟು ರು.೪೦೫.೩೦ ಕೋಟಿ ಅನುದಾನದಲ್ಲಿ ೧೫.೮೭ ಕಿಮೀ ಚತುಷ್ಫಥ ರಸ್ತೆ ಮಂಜೂರಾಗಿದ್ದು, ಹೆದ್ದಾರಿಯು ತೆಲಂಗಾಣ ಗಡಿಯಿಂದ ಮಿರಿಯಾಣ, ಪೋಲಕಪಳ್ಳಿ, ಚಿಂಚೋಳಿಯವರೆಗೆ ಚತುಷ್ಫಥ ರಸ್ತೆ ಮಂಜೂರಾಗಿದೆ ಎಂದು ಕೇಂದ್ರ ಸಚಿವ ಭಗವಂತ ಖೂಬಾ ತಿಳಿಸಿದ್ದಾರೆ.

ಬೆಳಗಾವಿ-ಚೋರ್ಲಾ- ಗೋವಾ ರಸ್ತೆ ಕಾಮಗಾರಿ 11 ತಿಂಗಳಲ್ಲಿ ಪೂರ್ಣ

Feb 25 2024, 01:48 AM IST
ಕರ್ನಾಟಕ - ಗೋವಾ ಎರಡು ರಾಜ್ಯಗಳ ಮುಖ್ಯ ಹೆದ್ದಾರಿ ಇದಾಗಿದ್ದು, ರಸ್ತೆ ಸುಧಾರಣೆಯಿಂದ ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ. ಹೊಸ ರಸ್ತೆ ನಿರ್ಮಾಣದ ಜೊತೆಗೆ 10 ರಿಂದ 12 ಕಿ.ಮೀ ರಸ್ತೆ ದುರಸ್ತಿ ಕಾಮಗಾರಿ ಕೂಡ ಕೈಗೆತ್ತಿಕೊಳ್ಳಲಾಗುವುದು.

ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಮಾ.25 ರಂದು ಕೊಳಕೇರಿಯಲ್ಲಿ ರಸ್ತೆ ತಡೆ ಪ್ರತಿಭಟನೆ

Feb 25 2024, 01:47 AM IST
ಅವ್ಯವಸ್ಥೆಯಿಂದ ಕೂಡಿರುವ ಕೋಕೇರಿ- ಕೊಳಕೇರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಕೊಳಕೇರಿಯಲ್ಲಿ ‘ರಸ್ತೆ ತಡೆ’ ಪ್ರತಿಭಟನೆ ನಡೆಸಲಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
  • < previous
  • 1
  • ...
  • 89
  • 90
  • 91
  • 92
  • 93
  • 94
  • 95
  • 96
  • 97
  • ...
  • 107
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved