• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಗಲೀಕರಣಕ್ಕೆ ಮರ ಕಟಾವು ಮಾಡದಂತೆ ಮನವಿ

Jun 06 2024, 12:31 AM IST
ಅಣಶಿ ರಾಷ್ಟ್ರೀಯ ಉದ್ಯಾನ, ದಾಂಡೇಲಿ ಅಭಯಾರಣ್ಯ, ಕಾಳಿ ಅಣೆಕಟ್ಟುಗಳ ಸರಮಾಲೆ ಮಧ್ಯೆ ಸೂಕ್ಷ್ಮ ಕಾಳಿ ಕಣಿವೆಯನ್ನು ಇನ್ನಷ್ಟು ಧ್ವಂಸ ಮಾಡಬಾರದು.

ಪು.ಬಡ್ನಿ ರಸ್ತೆ ದುರಸ್ತಿಗೆ ಶೀಘ್ರ ಕ್ರಮ ಕೈಗೊಳ್ಳಿ

Jun 06 2024, 12:30 AM IST
ಮುಂಗಾರು ಮಳೆಯ ನಿರೀಕ್ಷೆಯಲ್ಲಿದ್ದ ತಾಲೂಕಿನ ರೈತ ಸಮೂಹಕ್ಕೆ ಉತ್ತಮ ಮಳೆಯಾಗುವ ಮೂಲಕ ಅನ್ನದಾತರ ಮೊಗದಲ್ಲಿ ಹರ್ಷ ಉಕ್ಕುವಂತೆ ಮಾಡಿದೆ

ಮಳೆಯಿಂದ ರಸ್ತೆ ಮೇಲೆ ಹರಿದ ಚರಂಡಿ ನೀರು

Jun 04 2024, 12:32 AM IST
ಆಲಮಟ್ಟಿ ಪುನರ್ವಸತಿ ಕೇಂದ್ರದ ಮುಖ್ಯ ರಸ್ತೆಯಲ್ಲಿ ಚರಂಡಿಯ ನೀರು ಹರಿದು ರಸ್ತೆ ತುಂಬಾ ಗಲೀಜು ಉಂಟಾಗಿತ್ತು.

ರಸ್ತೆ ಅಗೆದು ತಿಂಗಳಾದರೂ ದುರಸ್ತಿ ಇಲ್ಲ: ಹಾಸನದ ಅಜಾದ್ ರಸ್ತೆ ಹಿಂಭಾಗದ ನಿವಾಸಿಗಳ ದೂರು

Jun 04 2024, 12:31 AM IST
ಹಾಸನದ ೨೪ನೇ ವಾರ್ಡಿನ ಅಜಾದ್ ರಸ್ತೆ ಹಿಂಭಾಗ ಶಾಫಿ ಮಸೀದಿ ಬಳಿ ಚರಂಡಿ ಕಟ್ಟಿಕೊಂಡು ಚರಂಡಿಯಲ್ಲಿ ಕಲುಷಿತ ನೀರು ನಿಂತಿದ್ದು, ಇನ್ನು ಪೈಪ್‌ಲೈನ್ ಮಾಡುವ ಸಲುವಾಗಿ ಗುಂಡಿ ತೋಡಿರುವ ಪರಿಣಾಮ ಇಲ್ಲಿನ ಜನರು ಪ್ರತಿನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.

ಗೋವಿಂದಪುರ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಮನವಿ

Jun 04 2024, 12:30 AM IST
ತರೀಕೆರೆ ರಾಷ್ಟ್ರೀಯ ಹೆದ್ದಾರಿ ದಳವಾಯಿ ಕೆರೆಯ ಬಳಿಯ ಅಂಡರ್ ಪಾಸ್ ಜೋಡಿಗೋವಿಂದ ಪುರ ರಸ್ತೆ ಸ್ಥಳಕ್ಕೆ ಭೇಟಿ ನೀಡಿದ ಅಶೋಕ್ ಬಿಲ್ ಕಾನ್ ಮುಖ್ಯಸ್ಥರಾದ ರಾಜು ಅವರನ್ನು ಸನ್ಮಾನಿಸಲಾಯಿತು.

ರಸ್ತೆ ಮಧ್ಯದ ಗುಂಡಿ ಮುಚ್ಚಿ ಅಪಘಾತ ತಪ್ಪಿಸಲು ಆಗ್ರಹ

Jun 03 2024, 12:31 AM IST
ಹಿರೇಪಡಸಲಗಿ ಗ್ರಾಮದಿಂದ ಸಾವಳಗಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ತಾಲೂಕು ಮುಖ್ಯ ರಸ್ತೆಯ ಮಧ್ಯದಲ್ಲಿ ಬೃಹದಾಕಾರದ ಗುಂಡಿ ಬಿದ್ದಿದ್ದು, ಕೂಡಲೇ ಮುಚ್ಚಿಸುವಂತೆ ತಾಲೂಕು ರೈತ ಸಂಘದ ಅಧ್ಯಕ್ಷ ಸಿದ್ದನಗೌಡ ಪಾಟೀಲ ಆಗ್ರಹಿಸಿದ್ದಾರೆ.

ಮುದ್ದೇನಹಳ್ಳಿ- ದೊಡ್ಡಬಳ್ಳಾಪುರ ಸಂಪರ್ಕ ರಸ್ತೆ ದುಸ್ಥಿತಿ

Jun 03 2024, 12:31 AM IST
ಕಂದವಾರ ಬಾಗಿಲಿನಿಂದ ಕಂದವಾರದ ಕಡೆಗೆ ಸಾಗುವ ಮಾರ್ಗದಲ್ಲಿ ಕೋಡಿಯ ಬಳಿಯೇ ಎಥೇಚ್ಚವಾಗಿ ನೀರು ನಿಂತು ರಸ್ತೆ ಕುಂಟೆಯಂತಾಗಿದೆ. ಇಲ್ಲಿ ಪ್ರತಿ ನಿತ್ಯ ಕನಿಷ್ಠ ಇಬ್ಬರು ಮೂವರು ವಾಹನ ಸವಾರರು ಬಿದ್ದು ಗಾಯ ಮಾಡಿಕೊಳ್ಳುವುದು ಸಾಮಾನ್ಯವಾಗಿದೆ

ಹದಗೆಟ್ಟ ರಸ್ತೆ: ಸಂಚಾರಕ್ಕೆ ವಾಹನ, ಜನರ ಪರದಾಟ

Jun 03 2024, 12:30 AM IST
ಚಿಮ್ಮಡ ಗ್ರಾಮದ ಘಟಪ್ರಭಾ ಎಡದಂಡೆ ಕಾಲುವೆಯ ಜಮಖಂಡಿ ಉಪಕಾಲುವೆಯಿಂದ ಚಿಮ್ಮಡ-ಜಗದಾಳ ಹೊರವಲಯ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಕಾಮಗಾರಿಯನ್ನು ಕೂಡಲೆ ದುರಸ್ತಿ ಮಾಡಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.

ಕೆಸರುಗದ್ದೆಯಂತಾಗಿದ್ದ ಸರ್ವೀಸ್‌ ರಸ್ತೆ ದುರಸ್ತಿ; ಅಧಿಕಾರಿಗಳಿಂದ ತ್ವರಿತ ಸ್ಪಂದನೆ

Jun 02 2024, 01:46 AM IST
ಈ ಬಗ್ಗೆ ಸಚಿತ್ರವಾದ ವರದಿಯು ಪತ್ರಿಕೆಯಲ್ಲಿ ಪ್ರಕಟವಾದ ಬೆನ್ನಿಗೆ ಕಾಮಗಾರಿ ನಿರತ ಸಂಸ್ಥೆಯ ಅಧಿಕಾರಿಗಳು ಕೆಸರು ತುಂಬಿದ ರಸ್ತೆಗೆ ಜಲ್ಲಿ ಡಾಮರ್ ಮಿಶ್ರಿಣವನ್ನು ಹಾಕಿ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದಾರೆ.

ಸಚಿವ ನಾಗೇಂದ್ರ ರಾಜಿನಾಮೆ ಆಗ್ರಹಿಸಿ ಮಂಗಳೂರಲ್ಲಿ ಬಿಜೆಪಿ ರಸ್ತೆ ತಡೆ ಪ್ರತಿಭಟನೆ

Jun 02 2024, 01:46 AM IST
ಸಂಪುಟದಿಂದ ಸಚಿವರನ್ನು ವಜಾಗೊಳಿಸಬೇಕು ಎಂದು ಯುವ ಮೋರ್ಚಾ ಕಾರ್ಯಕರ್ತರು ಆಗ್ರಹಿಸಿದರು. ಅಲ್ಲದೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
  • < previous
  • 1
  • ...
  • 95
  • 96
  • 97
  • 98
  • 99
  • 100
  • 101
  • 102
  • 103
  • ...
  • 126
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved