• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಾತಿ ಧರ್ಮದ ಹೆಸರಿನಲ್ಲಿ ಬಿಜೆಪಿ ರಾಜಕಾರಣ: ಬಸವರಾಜ ರಾಯರಡ್ಡಿ

Apr 15 2024, 01:18 AM IST
ಬಿಜೆಪಿ ಜಾತಿ, ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡುತ್ತದೆ.

ಜನರ ಹೆಣದ ಮೇಲೆ ಕಾಂಗ್ರೆಸ್‌ ರಾಜಕಾರಣ: ಜೋಶಿ

Apr 14 2024, 01:47 AM IST
ಬಂಧಿತ ಉಗ್ರರು ಐಎನ್‌ಡಿಐಎ (ಇಂಡಿ) ಭಾಗವಾಗಿರುವ ಟಿಎಂಸಿ ಆಡಳಿತವಿರುವ ಪಶ್ಚಿಮ ಬಂಗಾಳದಲ್ಲಿ ಆರೋಪಿಗಳು ಅವಿತುಕೊಂಡಿದ್ದರು. ನಕಲಿ ದಾಖಲೆ ಸೃಷ್ಟಿಸಿ ವಿದೇಶಕ್ಕೆ ಹಾರಲು ಪ್ರಯತ್ನಿಸಿದ್ದರು.

ಜಿಲ್ಲೆಯ ರಾಜಕಾರಣ ಸರಿಪಡಿಸಲು ಎಚ್ಡಿಕೆ ಕಣಕ್ಕೆ: ರವೀಂದ್ರ ಶ್ರೀಕಂಠಯ್ಯ

Apr 13 2024, 01:01 AM IST
ಜಿಲ್ಲೆಯಲ್ಲಿ ಅನುಭವವುಳ್ಳ ಶಂಕರಗೌಡರು, ಜಿ.ಮಾದೇಗೌಡ್ರು, ಎಸ್.ಎಂ ಕೃಷ್ಣ ಸೇರಿ ಅನೇಕ ಮುಖಂಡರು ರಾಜಕಾರಣ ಮಾಡಿದ ಜಿಲ್ಲೆ ನಮ್ಮದು. ಆದರೆ, ಪ್ರಸ್ತುತ ಜಿಲ್ಲಾ ರಾಜಕಾರಣ ಹಾಳಾಗುತ್ತಿದೆ. ಪರೋಕ್ಷವಾಗಿ ದೊಡ್ಡ ದೊಡ್ಡ ರಾಜಕಾರಣಿಗಳ ಕೈವಾಡವಿರುವುದು ದುರಂತ.

ಬಿಜೆಪಿಯಿಂದ ಧರ್ಮ ರಾಜಕಾರಣ, ಕಾಂಗ್ರೆಸ್‌ನಿಂದ ಧರ್ಮ ಪರಿಪಾಲನೆ: ಪೊನ್ನಣ್ಣ

Apr 08 2024, 01:04 AM IST
ಧರ್ಮ ಪಾಲನೆ ಮಾಡುತ್ತಿರುವವರು ಕಾಂಗ್ರೆಸ್‌ ಪಕ್ಷ. ಧರ್ಮ ರಾಜಕಾರಣ ಮಾಡುತ್ತಿರುವವರು ಬಿಜೆಪಿ ಪಕ್ಷದವರು ಎಂದು ಶಾಸಕ ಎ.ಎಸ್‌. ಪೊನ್ನಣ್ಣ ಹೇಳಿದರು.

ಬಿಜೆಪಿಯವರದು ಸುಳ್ಳಿನ ರಾಜಕಾರಣ: ತಂಗಡಗಿ

Apr 08 2024, 01:02 AM IST
ಬಿಜೆಪಿಯವರು ಕೇವಲ ಸುಳ್ಳು ಹೇಳುವ ಮೂಲಕ ಚುನಾವಣೆ ನಡೆಸುತ್ತಿದ್ದಾರೆ. ದೇಶದಲ್ಲಿ ಅವರು ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ.

ಶಾಮನೂರು ಮನೆತನಕ್ಕೆ ರಾಜಕಾರಣ ಹೊಸದಲ್ಲ

Apr 07 2024, 01:53 AM IST
ಶಾಮನೂರು ಮನೆತನಕ್ಕೆ ರಾಜಕಾರಣ ಹೊಸದಲ್ಲ ನಾನು ಸಹ ಕಳೆದ 25 ವರ್ಷಗಳಿಂದ ಮಾವನವರಾದ ಶಾಮನೂರು ಶಿವಶಂಕ್ರಪ್ಪ ಮತ್ತು ಎಸ್.ಎಸ್.ಮಲ್ಲಿಕಾರ್ಜುನ್ ಸ್ಪರ್ಧಿಸಿದ್ದ ಚುನಾವಣೆಗಳಲ್ಲಿ ಪ್ರಚಾರ ಮಾಡಿ ಯಶಸ್ಸನ್ನು ಕಂಡಿದ್ದೇವೆ.

ರಾಜಕಾರಣ ವ್ಯಾಪಾರವಾಗಿದೆ, ಸೇವೆ ಮಾಯವಾಗಿದೆ

Apr 04 2024, 01:05 AM IST
ಕೇಂದ್ರ .ರಾಜ್ಯ ಸರ್ಕಾರಗಳು. ರೈತರ ಪಾಲಿಗೆ ಮರಳುಗಾಡಿನ ಓಯಸಿಸ್ ಇದ್ದಂತೆ ಎಂಬುದನ್ನು ಅರಿತುಕೊಳ್ಳಬೇಕು. ಬರಗಾಲದ ಬವಣೆಯಿಂದ ರೈತರಿಗೆ ಕುಡಿಯುವ ನೀರು ದನಕರುಗಳಿಗೆ ಮೇವು ಸಿಗುತ್ತಿಲ್ಲ ಕೊಳವೆ ಬಾವಿಗಳಲ್ಲಿ ನೀರು ಹಿಂಗಿ ಹೋಗಿ ಕಬ್ಬಿನ ಬೆಳೆ ತೆಂಗಿನ ಮರ ಒಣಗುತ್ತಿದೆ ಇಂಥಹ ರೈತರನ್ನ ಸಂಕಷ್ಟದಿಂದ ಪಾರು ಮಾಡಬೇಕು. ಅಧಿಕಾರಿಗಳು ಚುನಾವಣಾ ಗುಂಗಿನಲ್ಲಿ ತಲ್ಲಿನರಾಗಿದ್ದಾರೆ. ರೈತರ ಸಂಕಷ್ಟ ಅರಿತುಕೊಳ್ಳಲಿ ಎಂದು ಬರಗಾಲದ ಚುನಾವಣೆ ರೈತರ ದಿಕ್ಸೂಚಿ ಕಾರ್ಯಕ್ರಮ ಹಮಿಕೊಂಡಿದ್ದೇವೆ

ಕುಟುಂಬ ರಾಜಕಾರಣ ಕೊನೆಯಾಗಲಿ, ಈಶ್ವರಪ್ಪ ಪ್ರಯತ್ನ ಯಶಸ್ವಿಯಾಗಲಿ: ಯತ್ನಾಳ್

Apr 04 2024, 01:01 AM IST
. ಬಿಜೆಪಿಯ ಕಾರ್ಯಕರ್ತರು ಕೂಡ ಕುಟುಂಬ ರಾಜಕಾರಣ ನಿಲ್ಲಬೇಕು ಎಂದು ಬಯಸುತ್ತಿದ್ದಾರೆ. ಅದನ್ನು ಶೀಘ್ರದಲ್ಲಿಯೇ ಮೋದಿ ಈಡೇರಿಸುತ್ತಾರೆ. ದೇಶದಲ್ಲಿಯೇ ಅಂತಹ ವ್ಯವಸ್ಥೆಯನ್ನು ಅಂತ್ಯಗೊಳಿಸುತ್ತಾರೆ ಎನ್ನುವ ವಿಶ್ವಾಸ ಇದೆ ಎಂದು ಯತ್ನಾಳ್‌ ಹೇಳಿದರು.

ಅಭಿವೃದ್ಧಿಯ ಮೇಲೆ ಎಲ್ಲರೂ ರಾಜಕಾರಣ ಮಾಡಬೇಕು

Apr 03 2024, 01:37 AM IST
ಚುನಾವಣೆಗೋಸ್ಕರ ಒಬ್ಬ ವ್ಯಕ್ತಿಯ ವ್ಯಕ್ತಿತ್ವವನ್ನು ಯಾರು ತೇಜೋವದೆ ಮಾಡಬಾರದು ಎಂದು ತುಮಕೂರು ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ಮುದ್ದಹನುಮೇಗೌಡ ತಿಳಿಸಿದರು.

ಲೋಕಸಭೆಯಲ್ಲೂ ಯಡಿಯೂರಪ್ಪ ಹೊಂದಾಣಿಕೆ ರಾಜಕಾರಣ: ಈಶ್ವರಪ್ಪ ಆರೋಪ

Apr 01 2024, 12:51 AM IST
ಪ್ರಧಾನಿ ಮೋದಿ ಅವರಿಗೆ ನನ್ನ ಕೆಲಸದ ಬಗ್ಗೆ ಅರಿವಿದೆ. ಮೋದಿಯವರ ಕುಟುಂಬ ರಾಜಕಾರಣವನ್ನು ಕ್ಲೀನ್ ಮಾಡುವ ಕೆಲಸಕ್ಕೆ ಮುಂದಾಗಿದ್ದೇನೆ. ನನ್ನ ಮನವೊಲಿಸುವ ಮತ್ತು ನನ್ನ ಹೋರಾಟಕ್ಕೆ ಅಡ್ಡಿ ಬರಬೇಡಿ ಎಂದು ಮೋದಿಜಿಯವರಿಗೆ ನಾನು ಮನವರಿಕೆ ಮಾಡುತ್ತೇನೆ ಎಂದು ಈಶ್ವರಪ್ಪ ಹೇಳಿದರು.
  • < previous
  • 1
  • ...
  • 9
  • 10
  • 11
  • 12
  • 13
  • 14
  • 15
  • 16
  • 17
  • 18
  • 19
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved