• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಸರ್ಕಾರದಿಂದ ನೀಚ ರಾಜಕಾರಣ: ಶಾಸಕ ವಿಶ್ವನಾಥ್ ಆರೋಪ

Feb 07 2024, 01:48 AM IST
ಕಳೆದ ಬಿಜೆಪಿ ಸರ್ಕಾರದ ಕೆಲ ಯೋಜನೆಗಳನ್ನು ರದ್ದುಗೊಳಿಸಿದ್ದಾರೆ. ಇದನ್ನು ಖಂಡಿಸಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಾಗುತ್ತಿದೆ. ಈ ಮಧ್ಯೆ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಭರಿಸಿದ ತೆರಿಗೆ ಹಣ ನೀಡಿಲ್ಲವೆಂದು ಕೇಂದ್ರ ಸರ್ಕಾರವನ್ನು ಆರೋಪಿಸಿ, ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಲೋಕಸಭಾ ಚುನಾವಣಾ ಸಮಯದಲ್ಲಿ ಜನರ ದಿಕ್ಕು ತಪ್ಪಿಸುತ್ತಿದೆ.

ಬಿಜೆಪಿಯಿಂದ ಧರ್ಮ ರಾಜಕಾರಣ: ಸಚಿವ ಮಹದೇವಪ್ಪ

Feb 05 2024, 01:45 AM IST
ಬಿಜೆಪಿಯವರು ದೇವರು, ಧರ್ಮದ ಹೆಸರಿನಲ್ಲಿ ಜನರ ಮಧ್ಯ ವಿಷಬೀಜ ಬಿತ್ತುವ ಮೂಲಕ ರಾಜಕಾರಣ ಮಾಡುತ್ತಿದ್ದಾರೆ. ಅವರಿಗೆ ಬಡವರು, ದೇಶದ ಅಭಿವೃದ್ದಿಯ ಚಿಂತನೆಯು ಇಲ್ಲ.

ಕಾಂಗ್ರೆಸ್‌ನಿಂದ ಬ್ಲ್ಯಾಕ್‍ಮೇಲ್ ರಾಜಕಾರಣ: ತೇಲ್ಕೂರ್‌

Feb 01 2024, 02:02 AM IST
ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ಕೊಟ್ಟರೆ ಗ್ಯಾರಂಟಿಗಳು ಮುಂದುವರೆಯುತ್ತವೆ. ಇಲ್ಲವಾದರೆ ಅದು ಬಂದ್ ಆಗಲಿದೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಅವರ ಹೇಳಿಕೆಯನ್ನು ಗಮನಿಸಿದರೆ ಕಾಂಗ್ರೆಸ್ ಬ್ಲ್ಯಾಕ್‍ಮೇಲ್ ರಾಜಕಾರಣ ಮಾಡುವುದು ಗೊತ್ತಾಗುತ್ತದೆ.

ಎಲ್ಲಾ ಪಕ್ಷಗಳ ಮುಖಂಡರಿಂದ ಕುಟುಂಬ ರಾಜಕಾರಣ: ಮುಖ್ಯಮಂತ್ರಿ ಚಂದ್ರು

Jan 31 2024, 02:15 AM IST
ರಾಜ್ಯದಲ್ಲಿ ಚುನಾವಣೆಗಳ ಹೆಸರಿನಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ಮುಂದೂಡುತ್ತಾ ಅಧಿಕಾರ ವಿಕೇಂದ್ರೀಕರಣ ತತ್ವ ಮೂಲೆಗುಂಪು ಮಾಡುವ ಕೆಲಸ ಹುನ್ನಾರ ನಡೆಯುತ್ತಿದೆ.

ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ: ರದ್ದೇವಾಡಗಿ

Jan 30 2024, 02:00 AM IST
ಬಿಜೆಪಿ ಬಾವುಟ ತೆರವುಗೊಳಿಸಿರುವ ಪಾಲಿಕೆಯ ಸಿಬ್ಬಂದಿ ಕ್ರಮವನ್ನು ಕಟುವಗಿ ಖಂಡಿಸಿರುವ ಬಿಜೆಪಿ ಗ್ರಾಮೀಣ ಅಧ್ಯಕ್ಷ ಶಿವರಾಜ ಪಾಟೀಲ್‌ ರದ್ದೇವಾಡಗಿ ಇದರ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಕೈವಾಡವಿದೆ. ಇದನ್ನಿಟ್ಟುಕೊಂಡು ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯ ಸರ್ಕಾರದಿಂದ ಓಲೈಕೆ ರಾಜಕಾರಣ: ಬಸವರಾಜ ಬೊಮ್ಮಾಯಿ

Jan 29 2024, 01:35 AM IST
ಮಂಡ್ಯದಲ್ಲಿ ಹನುಮ ಧ್ವಜ ಕಿತ್ತು ಹಾಕಿರುವ ಸರ್ಕಾರ ಓಲೈಕೆ ರಾಜಕಾರಣ ಮಾಡುತ್ತಿದೆ.

ಮುಸ್ಲಿಮರನ್ನು ಓಲೈಸಿಕೊಳ್ಳಲು ಕಾಂಗ್ರೆಸ್‌ನಿಂದ ಕುತಂತ್ರ ರಾಜಕಾರಣ: ಮಾಜಿ ಶಾಸಕ ಸುರೇಶ್ ಗೌಡ

Jan 29 2024, 01:30 AM IST
ಕಾಂಗ್ರೆಸ್‌ ಜಾತಿವಾದಿ ಸರ್ಕಾರ, ಅಲ್ಪಸಂಖ್ಯಾತರುರನ್ನು ಓಲೈಸಿಕೊಳ್ಳಲು ಕುತಂತ್ರ ರಾಜಕಾರಣ ಮಾಡುತ್ತಿದೆ. ಗೌರವಯುತವಾಗಿ ಧ್ವಜದಲ್ಲಿ ಹನುಮ ಬಾವುಟ ಆರಿಸಬೇಕು. ಈ ಬಗ್ಗೆ ಗ್ರಾಮಸ್ಥರಲ್ಲಿ ಕ್ಷಮೆ ಕೇಳಬೇಕು. ಇಳಿಸಿರುವ ಧ್ವಜವನ್ನ ಮತ್ತೆ ಹಾರಿಸಬೇಕು. ಬೇಕಿದ್ದರೆ ಸಿಎಂ ಸಿದ್ದರಾಮಯ್ಯ ಅವರೇ ಬಂದು ಧ್ವಜ ಹಾರಿಸಲಿ. ನಮ್ಮ ಭಾವನೆಗಳಿಗೆ ಧಕ್ಕೆಯಾಗಿದೆ. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ.

ಧರ್ಮದಲ್ಲಿ ಎಂದಿಗೂ ರಾಜಕಾರಣ ಇರಬಾರದು

Jan 23 2024, 01:48 AM IST
ಶ್ರೀರಾಮನನ್ನು ಒಂದು ಪಕ್ಷ ತನ್ನ ಸ್ವಾರ್ಥಕ್ಕೆ ಬಳಕೆ ಮಾಡಿಕೊಳ್ಳಬಾರದು. ರಾಮನ ಭಕ್ತರು ಎಲ್ಲ ಪಕ್ಷ ಮತ್ತು ಎಲ್ಲ ಧರ್ಮದಲ್ಲಿಯೂ ಇದ್ದಾರೆ. ಆದರೆ, ಕೆಲವು ಪಕ್ಷದ ಮುಖ್ಯಸ್ಥರು ಶ್ರೀರಾಮನನ್ನು ತಮ್ಮ ರಾಜಕಾರಣಕ್ಕೆ ಬಳಸುತ್ತಿದ್ದಾರೆ.

ಸಹಕಾರ ಕ್ಷೇತ್ರದಲ್ಲಿ ಪಳಗಿದರೆ ರಾಜಕಾರಣ ಮಾಡಬಹುದು: ಮಧು ಜಿ.ಮಾದೇಗೌಡ

Jan 20 2024, 02:02 AM IST
ಸಹಕಾರ ಕ್ಷೇತ್ರದಲ್ಲಿ ಸಮಾಜಕ್ಕೆ ಸೇವೆ ಮಾಡುವ ಸಾಕಷ್ಟು ಮುಕ್ತ ಅವಕಾಶಗಳಿವೆ. ಈ ಕ್ಷೇತ್ರಗಳಲ್ಲಿ ಬೇರೆ ಬೇರೆ ಜನರು ಬಂದು ಕುಲಗೆಡಿಸಿ ರಾಜಕಾರಣದಲ್ಲಿ ಹೊಲಸು ಆಗುವ ಮಟ್ಟಿಗೆ ಬಂದಿರುವುದು ಶೋಚನೀಯ. ನನ್ನ ಪರಿಷತ್ ಅನುದಾನದಲ್ಲಿ ಜಿ.ಮಾದೇಗೌಡ ಸಭಾಂಗಣಕ್ಕೆ ನೀಡಿದ್ದೇನೆ. ಮೊದಲು ಈ ಅನುದಾನವನ್ನು ಬೇರೆಯವರಿಗೆ ಕೊಟ್ಟಿದ್ದೆ. ಅದನ್ನು ರದ್ದುಪಡಿಸಿ ಇಲ್ಲಿಗೆ ಕೊಟ್ಟಿದ್ದೇನೆ. ಸಭಾಂಗಣ ಮುಂದಿನ ದಿನಗಳಲ್ಲಿ ಉಪಯೋಗಕ್ಕೆ ಬರುವ ರೀತಿ ಕೆಲಸ ಮಾಡಿ.

ರಾಮಮಂದಿರದಲ್ಲಿ ರಾಜಕಾರಣ ಮಾಡುತ್ತಿರುವುದು ಕಾಂಗ್ರೆಸ್‌: ಜೋಶಿ

Jan 16 2024, 01:45 AM IST
ನಾವು ಎಲ್ಲರಿಗೂ ಆಹ್ವಾನ ನೀಡಿದ್ದೇವೆ. ಅವರು ಸಹಜವಾಗಿ ಬಂದಿದ್ದರೆ ಯಾವುದೇ ಬಗೆಯ ಚರ್ಚೆನೂ ಆಗುತ್ತಿರಲಿಲ್ಲ. ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ ರಾಜಕಾರಣ ಮಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಜೋಶಿ ಆರೋಪಿಸಿದ್ದಾರೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved