• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸೈನಿಕರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುವುದು ಸರಿಯಲ್ಲ: ಸಚಿವ ಮಂಕಾಳ ವೈದ್ಯ

May 18 2025, 01:29 AM IST
ಯೋಧರಿಗೆ ನಮಸ್ಕಾರ ಮಾಡಬೇಕೇ ಹೊರತು ಅವರು ನಮಸ್ಕಾರ ಮಾಡೋ ಪರಿಸ್ಥಿತಿ ನಿರ್ಮಾಣ ಆಗುವುದು ಸರಿಯಲ್ಲ.

ಬೇಲೂರು ಪುರಸಭೆ ಅಧ್ಯಕ್ಷರು ಸ್ವಾರ್ಥ ರಾಜಕಾರಣ ಬಿಡಲಿ

May 17 2025, 01:31 AM IST
ಬಿ ಶಿವರಾಂ ಅವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ. ಕಾಂಗ್ರೆಸ್ ಪಕ್ಷದ ಒಡಂಬಡಿಕೆಯಂತೆ ಎ ಆರ್ ಅಶೋಕ್ ಅವರನ್ನು ಪುರಸಭೆಗೆ ೬ ತಿಂಗಳ ಅವಧಿಗೆ ಅಧ್ಯಕ್ಷರನ್ನಾಗಿ ಮಾಡಿದ್ದರು. ಆದರೆ ಅವರು ತಮ್ಮ ಅವಧಿಯನ್ನು ಮೀರಿ ೧ ವರ್ಷದ ತನಕ ಅಧಿಕಾರ ನಡೆಸಿ ಪಕ್ಷದ ತತ್ವದ ಸಿದ್ಧಾಂತಗಳನ್ನು ಗಾಳಿಗೆ ತೂರಿ ಅಧಿಕಾರ ನಡೆಸುತ್ತಿದ್ದಾರೆ. ಇದರ ಜೊತೆಗೆ ತಮ್ಮನ್ನು ಮುಂದಿನ ಅವದಿಯಲ್ಲಿ ಪುರಸಭೆ ಅಧ್ಯಕ್ಷರನ್ನಾಗಿ ಮಾಡುತ್ತೇನೆ ಎಂದು ಹೇಳಿರುವುದು ಅವರ ವೈಯಕ್ತಿಕ ಹಿತಾಸಕ್ತಿಯ ರಾಜಕಾರಣವಾಗಿದೆ ಎಂದು ದೂರಿದರು.

ರಾಜಕಾರಣ ಕೇವಲ ಚುನಾವಣೆಗೆ ಸೀಮಿತ

May 16 2025, 01:49 AM IST
ರಾಜಕಾರಣ ಕೇವಲ ಚುನಾವಣೆಗೆ ಸೀಮಿತ. ಚುನಾವಣೆ ನಂತರ ರಾಜಕಾರಣವಿಲ್ಲ, ಕೇವಲ ಅಭಿವೃದ್ಧಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ನಾನೆಂದೂ ಜಾತಿ ರಾಜಕಾರಣ ಮಾಡಿಲ್ಲ : ಲಕ್ಷ್ಮೀ ಹೆಬ್ಬಾಳಕರ್

May 03 2025, 01:15 AM IST

 ನನಗೂ ದೇವರೆಂದರೆ ಅಪಾರ ಭಕ್ತಿ. ಎಂದಿಗೂ ಜಾತಿ ರಾಜಕಾರಣ ಮಾಡಿಲ್ಲ. ಎಲ್ಲಾ ಜಾತಿ ಧರ್ಮದವರನ್ನು ಸಮಾನವಾಗಿ ನೋಡುತ್ತಾ ಧರ್ಮದಿಂದ ರಾಜಕಾರಣ ಮಾಡುತ್ತಿದ್ದೇನೆ 

ಇಂದು ಧರ್ಮ, ರಾಜಕಾರಣ ದಾರಿ ತಪ್ಪಿವೆ: ಡಾ. ರಾಮೇಗೌಡ

Apr 28 2025, 12:46 AM IST
ಪ್ರಸ್ತುತ ದಿನಗಳಲ್ಲಿ ಧರ್ಮ ಮತ್ತು ರಾಜಕಾರಣ ಸೇರಿದಂತೆ ಹಲವು ಕಾರಣಗಳಿಂದ ವ್ಯವಸ್ಥೆ ದಾರಿ ತಪ್ಪಿದ್ದು ಅವುಗಳನ್ನು ಸರಿದಾರಿಗೆ ತರುವ ಕೆಲಸವನ್ನು ಕಾವ್ಯಗಳು ಮಾಡಬೇಕು ಎಂದು ಬಿಎಂಶ್ರೀ ಪ್ರತಿಷ್ಠಾನ ಅಧ್ಯಕ್ಷ ಡಾ. ಬೈರಮಂಗಲ ರಾಮೇಗೌಡ ತಿಳಿಸಿದರು.

ಉಗ್ರರ ದಾಳಿಯನ್ನು ರಾಜಕಾರಣ ಬಿಟ್ಟು ಪ್ರತಿಯೊಬ್ಬರೂ ಖಂಡಿಸಬೇಕು: ಡಾ.ಕೆ.ಪಿ.ಅಂಶುಮಂತ್

Apr 27 2025, 01:30 AM IST
ನರಸಿಂಹರಾಜಪುರ, ಕಾಶ್ಮೀರದ ಪಹಲ್ಗಾಮ್ ನಲ್ಲಿ ಅಮಾಯಕರ ಮೇಲೆ ಉಗ್ರರು ದಾಳಿ ಮಾಡಿ ಕೊಂದು ಹಾಕಿರುವ ದುಷ್ಕೃತ್ಯವನ್ನು ರಾಜಕಾರಣ ಬಿಟ್ಟು ಪ್ರತಿಯೊಬ್ಬರು ಖಂಡಿಸಬೇಕು ಎಂದು ಶಿವಮೊಗ್ಗ ಭದ್ರಾ ಕಾಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ಪಿ.ಅಂಶುಮಂತ್ ಹೇಳಿದರು.

ಜಿಲ್ಲೆಯಲ್ಲಿ ರಂಗೇರಿದ ಹಾಲಿನ ರಾಜಕಾರಣ

Apr 24 2025, 11:51 PM IST
ಕನ್ನಡಪ್ರಭ ವಾರ್ತೆ ಚನ್ನಪಟ್ಟಣಜಿಲ್ಲೆಯಲ್ಲಿ ಬೆಂಗಳೂರು ಹಾಲು ಒಕ್ಕೂಟದ ಚುನಾವಣೆ ರಂಗೇರುತ್ತಿದ್ದು, ಜೆಡಿಎಸ್ ಮತ್ತು ಕಾಂಗ್ರೆಸ್ ಪಾಲಿಗೆ ಪ್ರತಿಷ್ಠೆಯಾಗಿ ಪರಿಗಣಮಿಸಿದೆ.

ಸೋನಿಯಾ ಗಾಂಧಿ, ರಾಹುಲ್‌ ಗಾಂಧಿ ವಿರುದ್ಧ ಚಾರ್ಜ್‌ಶೀಟ್: ಕೇಂದ್ರದಿಂದ ದ್ವೇಷ ರಾಜಕಾರಣ: ದೇಶಪಾಂಡೆ

Apr 18 2025, 12:33 AM IST
ದೇಶದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರವು ನ್ಯಾಯ, ನೀತಿ, ಪ್ರಾಮಾಣಿಕತೆ, ಗೌರವ ಮೊದಲಾದ ಎಲ್ಲ ಶಬ್ದಗಳ ಮೌಲ್ಯಗಳನ್ನು ಮರೆತು ಹೋಗಿದೆ.

ಸೇಡಿನ ರಾಜಕಾರಣ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ

Apr 17 2025, 12:07 AM IST
ಚಿಕ್ಕಮಗಳೂರು, ನ್ಯಾಷನಲ್‌ ಹೆರಾಲ್ಡ್‌ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ)ವನ್ನು ಕೇಂದ್ರ ಸರ್ಕಾರ ದುರುಪಯೋಗ ಪಡಿಸಿಕೊಂಡಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

ಸ್ವಾರ್ಥ ರಾಜಕಾರಣ ಬಿಟ್ಟು ರೈತರಿಗೆ ಸವಲತ್ತು ನೀಡಿ

Apr 14 2025, 01:19 AM IST
ಯಾವುದೇ ರಾಜಕೀಯ ಪಕ್ಷ ಆದರೂ ಸರಿ ಸ್ವಾರ್ಥ ರಾಜಕಾರಣ ಬಿಟ್ಟು ರೈತರ ಅಭ್ಯುದಯಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ತಿಳಿಸಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved