• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎಂ.ಶ್ರೀನಿವಾಸ್ ಸರಳ ,ಸಜ್ಜನ ರಾಜಕಾರಣಿ: ಡಾ.ಕೆ.ಪಿ.ಅಂಶುಮಂತ್ ಶ್ಲಾಘನೆ

Feb 09 2025, 01:16 AM IST
ನರಸಿಂಹರಾಜಪುರ, ಪ್ರವಾಸಿ ಮಂದಿರ ವೃತ್ತಕ್ಕೆ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ಇಲಾಖೆ ಅಧ್ಯಕ್ಷ ಎಂ.ಶ್ರೀನಿವಾಸ್ ಅವರ ಹೆಸರಿಟ್ಟಿರುವುದು ಸಕಾಲಿಕವಾಗಿದೆ. ಎಂ.ಶ್ರೀನಿವಾಸ್ ಅ‍ವರು ಸರಳ, ಸಜ್ಜನ ರಾಜಕಾರಣಿ ಎಂದು ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಶ್ಲಾಘಿಸಿದರು.

ಎಸ್.ಎಂ.ಕೃಷ್ಣ ಮಾದರಿ ರಾಜಕಾರಣಿ: ಶಾಸಕ ಪಿ.ಎಂ.ನರೇಂದ್ರಸ್ವಾಮಿ ಸ್ಮರಣೆ

Dec 16 2024, 12:46 AM IST
ಎಸ್‌.ಎಂ.ಕೃಷ್ಣ ಅವರು ರಾಜಕಾರಣದಲ್ಲಿ ಹಲವು ಏಳು ಬೀಳುಗಳನ್ನು ಕಂಡಿದ್ದರೂ ತಮಗೆ ಸಿಕ್ಕಿದ ಅಧಿಕಾರದ ಅವಧಿಯಲ್ಲಿ ಇತಿಹಾಸ ಪುಟದಲ್ಲಿ ಉಳಿದುಕೊಳ್ಳುವಂತ ಕೊಡುಗೆ ನೀಡಿದ್ದಾರೆ. ಅವರ ಆತ್ಮಕ್ಕೆ ಶಾಂತಿ ದೊರೆಯಲಿ .

ಕರ್ನಾಟಕದ ಅಜಾತಶತ್ರು ರಾಜಕಾರಣಿ, ಧೀಮಂತ ನಾಯಕ ಎಸ್.ಎಂ. ಕೃಷ್ಣ

Dec 13 2024, 12:48 AM IST
ಕರ್ನಾಟಕದ ಕೀರ್ತಿ ಪತಾಕೆಯನ್ನು ಆಧುನಿಕ ಕಾಲ ಘಟ್ಟದಲ್ಲಿ ಜಗತ್ತಿನ ಮೂಲೆ ಮೂಲೆಗೂ ಹಬ್ಬಿಸಿದ್ದ ಕೀರ್ತಿ ಎಸ್.ಎಂ. ಕೃಷ್ಣ ಅವರಿಗೆ ಸಲ್ಲಬೇಕಿದೆ

ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಂತ್ಯಸಂಸ್ಕಾರದಲ್ಲಿ ಪಕ್ಷಾತೀತವಾಗಿ ಗಣ್ಯರು ಭಾಗಿ

Dec 12 2024, 12:34 AM IST
ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಂತ್ಯಸಂಸ್ಕಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ವಿವಿಧ ಪಕ್ಷಗಳ ಹಲವಾರು ಹಿರಿಯ ನಾಯಕರು ಪಕ್ಷಭೇದ ಮರೆದು ಪಾಲ್ಗೊಂಡಿದ್ದರು.

ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ 1000 ಕೆ. ಜಿ. ಶ್ರೀಗಂಧ

Dec 12 2024, 12:32 AM IST

ಸಜ್ಜನ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಂತ್ಯಸಂಸ್ಕಾರಕ್ಕೆ 1 ಟನ್‌ (ಒಂದು ಸಾವಿರ ಕೆ.ಜಿ.) ಮೈಸೂರು ಶ್ರೀಗಂಧ, 50  ಕೆಜಿ ತುಪ್ಪವನ್ನು ಬಳಕೆ ಮಾಡಲಾಯಿತು. ಮೈಸೂರು ಶ್ರೀಗಂಧ ಕೋಠಿಯಿಂದ ವಾಹನವೊಂದರಲ್ಲಿ ಚೀಲಗಳಲ್ಲಿ ತುಂಬಿಕೊಂಡು ಶುದ್ಧ ಶ್ರೀಗಂಧದ ತುಂಡುಗಳನ್ನು ತರಲಾಗಿತ್ತು

ಎಸ್.ಎಂ.ಕೃಷ್ಣ ಒಬ್ಬ ಸಜ್ಜನ ರಾಜಕಾರಣಿ: ಜಿಲ್ಲಾ ಕಾಂಗ್ರೆಸ್ ಸಮಿತಿಯ ಪಿ.ಮರಿಸ್ವಾಮಿ

Dec 11 2024, 12:48 AM IST
ಕಳೆದ ೬ ದಶಕದ ಹಿಂದೆ ರಾಜಕಾರಣ ಪ್ರವೇಶಿಸಿದ ಎಸ್.ಎಂ.ಕೃಷ್ಣ ಅವರು ಬೆಂಗಳೂರನ್ನು ಐಟಿಬಿಟಿ ನಗರ ಮಾಡುವಲ್ಲಿ ತಮ್ಮದೇ ಆದ ಪಾತ್ರ ವಹಿಸಿದ್ದರು. ಅವರೊಬ್ಬ ಸಜ್ಜನ ರಾಜಕಾರಣಿಯಾಗಿದ್ದರು ಎಂದು ಕಾಡಾ ಅಧ್ಯಕ್ಷ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಹೇಳಿದರು. ಚಾಮರಾಜನಗರದಲ್ಲಿ ಎಸ್.ಎಂ.ಕೃಷ್ಣ ಅವರ ಗೌರವಾರ್ಥ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಏರ್ಪಡಿಸಿದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ನಾಡು ಕಂಡ ಅಪ್ಪಟ ಜಂಟಲ್ ಮ್ಯಾನ್ ರಾಜಕಾರಣಿ ಎಸ್.ಎಂ.ಕೃಷ್ಣ: ಎಚ್.ವಿಶ್ವನಾಥ್

Dec 11 2024, 12:46 AM IST
ರಾಜಕೀಯದಲ್ಲಿ ಟೀಕೆಗಳು ಬಂದಾಗ ಅವುಗಳನ್ನು ಹೇಗೆ ಸಮಚಿತ್ತದಿಂದ ಸ್ವೀಕರಿಸಬೇಕು, ಆಡಳಿತದ ಅವಧಿಯಲ್ಲಿ ಎದುರಾಗುವ ಸಂಕಷ್ಟಗಳನ್ನು ಯಾವ ರೀತಿ ನಿಭಾಯಿಸಬೇಕು ಎಂಬುದಕ್ಕೆ ಎಸ್.ಎಂ.ಕೃಷ್ಣ ಅವರ ರಾಜಕೀಯ ಜೀವನ ಮಾದರಿ ಆಗುವಂತಹ ಉದಾಹರಣೆ. ಎಸ್.ಎಂ.ಕೃಷ್ಣ ಅವರ ಜೀವನ ರೀತಿ, ಅವರ ಉಡುಗೆ ತೊಡುಗೆ, ಅವರ ಭಾಷಾ ಶುದ್ಧತೆ, ಅವರಿಗೆ ಇದ್ದ ಊಟದ ಪ್ರೀತಿ ಎಲ್ಲವೂ ಚೆಂದ.

ಇಹಲೋಕ ತ್ಯಜಿಸಿದ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ

Dec 11 2024, 12:46 AM IST
ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ ಅವರು ಮಂಗಳವಾರ ಬೆಳಗಿನ ಜಾವ 2.30ರ ಸುಮಾರಿಗೆ ಸದಾಶಿವನಗರದ ತಮ್ಮ ನಿವಾಸದಲ್ಲಿ ನಿಧನ ಹೊಂದಿದ್ದಾರೆ.

ಕನ್ನಡ ನಾಡಿನ ಹಿರಿಮೆಯ ರಾಜಕಾರಣಿ, ದೂರದೃಷ್ಠಿಯ ಮುತ್ಸದ್ಧಿ ಎಸ್ಎಂಕೆ

Dec 11 2024, 12:45 AM IST
ಸಿಂಹಾಸನಾರೋಹಣ ಮಾಡಿರುವ ತರಳಬಾಳು ಶ್ರೀಗಳ ಜೊತೆಗೆ ಮಾಜಿ ಸಿಎಂ ಎಸ್.‌ಎಂ.ಕೃಷ್ಣ

4ರಂದು ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ

Dec 03 2024, 12:33 AM IST
ಡಿ. 4ರಂದು ಬೆಳಗ್ಗೆ 10.30ಕ್ಕೆ ಗದುಗಿನ ತೋಂಟದಾರ್ಯ ಮಠದಲ್ಲಿರುವ ಲಿಂ. ಜಗದ್ಗುರು ತೋಂಟದ ಸಿದ್ಧಲಿಂಗ ಶ್ರೀಗಳ ಸಭಾಂಗಣದಲ್ಲಿ ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ ಜರುಗಲಿದೆ ಎಂದು ಹಿರಿಯ ಮುಖಂಡ ಗುರಣ್ಣ ಬಳಗಾನೂರ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved