• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಾದರಿ ರಾಜಕಾರಣಿ ನಾರಾಯಣಸ್ವಾಮಿ: ಆನಂದರಾಜು

May 17 2024, 12:30 AM IST
ರಾಜಕಾರಣ ಎಂದರೆ ಸಾಕು ಸಾಕು ಎನ್ನುವಂತಾಗಿದೆ. ಇಂತಹ ಸನ್ನಿವೇಶದಲ್ಲಿ ಉತ್ತಮ ರಾಜಕಾರಣಿಗಳು ಸಿಗುವುದು ಅಪರೂಪ. ಈ ನಡುವೆ ವೈ.ಎ.ನಾರಾಯಣ ಸ್ವಾಮಿ ಜನಮೆಚ್ಚಿದ ರಾಜಕಾರಣಿ ಎಂದರೆ ತಪ್ಪಾಗಲ್ಲ ಎಂದು ಶೋಷಿತ ವರ್ಗಗಳ ಮುಖಂಡ ಬಾಡದ ಆನಂದರಾಜು ಅಭಿಪ್ರಾಯಪಟ್ಟರು.

ಶ್ರೀನಿವಾಸಪ್ರಸಾದ್ ತತ್ವಜ್ಞಾನಿ ರಾಜಕಾರಣಿ: ಶಂಕರ್ ದೇವನೂರು

May 14 2024, 01:04 AM IST
ಈ ಜಗತ್ತಿಗೆ ನಾವು ಇರುವಿಕೆಯನ್ನು ಅರಿಯಲು ಬಂದಿದ್ದೇವೆ, ಮಾನವ ಸಂಬಂಧ ಪಟ್ಟಿ ಮಾಡದೇ ಸಮಾಜವನ್ನು ಉದ್ಧರಿಸಲು ಸಾಧ್ಯವಿಲ್ಲ. ಆಳ್ವಿಕೆಯಲ್ಲಿ ನಮ್ಮ ಬಾಳ್ವಿಕೆ ಇರಬೇಕು ಎಂಬುದನ್ನು ತೋರಿಸಿಕೊಟ್ಟ ಶ್ರೀನಿವಾಸಪ್ರಸಾದ್ ಇಂದಿನ ಕಾಲಘಟ್ಟದ ಯುವಕರಿಗೆ ಆದರ್ಶ ಪ್ರಾಯರಾಗಿದ್ದಾರೆ.

ಮಿಡ್ಲ್‌.. ಸ್ವಾಭಿಮಾನಕ್ಕೆ ಧಕ್ಕೆಯಾದರೆ ಸಿಡಿದೇಳುತ್ತಿದ್ದ ರಾಜಕಾರಣಿ ವಿ. ಶ್ರೀನಿವಾಸಪ್ರಸಾದ್

May 12 2024, 01:16 AM IST
ದಲಿತರ ಹಕ್ಕು, ಸ್ವಾಭಿಮಾನಕ್ಕೆ ದನಿಯಾದವರು, ದಲಿತರ ರಾಜ ಕಾರಣಕ್ಕೆ ಶ್ರೀನಿವಾಸ್ ಪ್ರಸಾದ್ ಅವರು ದಾರಿದೀಪ, ದಲಿತರು ಇಂದು ಒಳಗಾಗಿರುವ ರಾಜಕೀಯ ಭಿನ್ನದಾರಿಗೆ ಉತ್ತರವಾಗಿ ಶ್ರೀನಿವಾಸಸಾದ್ ರಾಜಕಾರಣವಿದೆ

ಶ್ರೀನಿವಾಸಪ್ರಸಾದ್ ಪ್ರಾಮಾಣಿಕ ರಾಜಕಾರಣಿ

May 01 2024, 01:22 AM IST
ಅನಾರೋಗ್ಯದಿಂದ ಅವರು ನಮ್ಮನ್ನು ಅಗಲಿ ಹೋಗಿದ್ದಾರೆ. ಅವರ ಕುಟುಂಬಕ್ಕೆ ನೋವನ್ನು ತಡೆಯುವಂತ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳುವೆ

ಮೌಲ್ಯಯುತ ರಾಜಕಾರಣಿ ಆಗಿದ್ದ ಶ್ರೀನಿವಾಸ್‌ಪ್ರಸಾದ್

Apr 30 2024, 02:09 AM IST
ಸಂಸದ ವಿ.ಶ್ರೀನಿವಾಸಪ್ರಸಾದ್ ಅವರು ಮೌಲ್ಯಯುತ ರಾಜಕಾರಣಿಯಾಗಿದ್ದು, ಬಡವರು, ದಲಿತರು, ಶೋಷಿತರ ಧ್ವನಿಯಾಗಿದ್ದರು ಎಂದು ಕೇಂದ್ರ ಪರಿಹಾರ ಸಮಿತಿ ಮಾಜಿ ಅಧ್ಯಕ್ಷ ಎಂ.ರಾಮಚಂದ್ರ ಸಂತಾಪ ಸೂಚಿಸಿದರು.

ನಾನು ಅವಕಾಶವಾದಿ ರಾಜಕಾರಣಿ ಅಲ್ಲ-ಶೆಟ್ಟರ್‌

Apr 24 2024, 02:27 AM IST
ಬೆಳಗಾವಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್‌ ಜೊತೆ ಮುಖಾಮುಖಿ.

ಅನುಭವಿ ರಾಜಕಾರಣಿ ಬಸವರಾಜ ಬೊಮ್ಮಾಯಿ ಗೆಲುವಿನ ವಿಶ್ವಾಸ

Apr 23 2024, 01:45 AM IST
ಬೊಮ್ಮಾಯಿಯವರಿಗೆ ಇರುವ ಅನುಭದಿಂದಾಗಿ ಲೋಕಸಭೆಯಲ್ಲಿ ರಾಷ್ಟ್ರೀಯ ನೀತಿಗಳನ್ನು ರೂಪಿಸುವ ಸಂದರ್ಭದಲ್ಲಿ ಈ ಪ್ರದೇಶ, ಈ ಕ್ಷೇತ್ರ, ಈ ರಾಜ್ಯ, ರಾಷ್ಟ್ರದ ನೀತಿಗಳನ್ನು ರೂಪಿಸುವಲ್ಲಿ ಅವರದೇ ಆದ ಕೊಡುಗೆಯನ್ನು ಕೊಡುತ್ತಾರೆ ಎನ್ನುವ ವಿಶ್ವಾಸ ನಮ್ಮೆಲ್ಲರಿಗೂ ಇದೆ.

ಕಾಂಗ್ರೆಸ್‌ ಮುಖಂಡ ವಿಜಯ್ ರಾಮೇಗೌಡ ಮಾದರಿ ರಾಜಕಾರಣಿ

Apr 18 2024, 02:22 AM IST
ಜನ್ಮ ಭೂಮಿ ಋಣ ತೀರಿಸಲು ಮಿತ್ರ ಫೌಂಡೇಶನ್ ಸ್ಥಾಪಿಸಿ ತಾಲೂಕಿನ ಬಡವರು, ದೀನದಲಿತರ, ಹಿಂದುಳಿದ ವರ್ಗಗಳ ಏಳಿಗೆಗೆ, ದೇವಾಲಯಗಳ ಜೀರ್ಣೋದ್ದಾರಕ್ಕೆ, ಅನಾರೋಗ್ಯಕ್ಕೆ ತುತ್ತಾದವರಿಗೆ, ರೈತರಿಗೆ ನೆರವು, ಯುವಕರ ಕ್ರೀಡೆಗಳಿಗೆ ಪ್ರೋತ್ಸಾಹ, ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಲ್ಲಿ ನೆರವು ನೀಡುತ್ತಿದ್ದಾರೆ.

ಸಮಯ ಸಾಧಕ ರಾಜಕಾರಣಿ ಜಿಲ್ಲೆಗೆ ಬೇಕಾ : ಲಕ್ಷ್ಮೀ ಹೆಬ್ಬಾಳಕರ್‌

Apr 14 2024, 01:55 AM IST

  ಬಿಜೆಪಿ ನಾಯಕರನ್ನು ಬೈಯುತ್ತಲೇ ಏಕಾಏಕಿ ಕಾಂಗ್ರೆಸ್ ಬಿಟ್ಟು ಬಿಜೆಪಿಗೆ ಹೋದರು. ಇಂತ ಸಮಯಸಾಧಕ ರಾಜಕಾರಣಿ ನಮ್ಮ ಜಿಲ್ಲೆಗೆ ಬೇಕಾ - ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌  

ಬೀಗರಿಗೆ ಟಿಕೆಟ್ ತಪ್ಪಿಸಿದ ಶೆಟ್ಟರ್‌ ಸ್ವಾರ್ಥ ರಾಜಕಾರಣಿ

Mar 31 2024, 02:00 AM IST
ಲೋಕಸಭೆ ಚುನಾವಣೆಯ ಪ್ರಚಾರಾರ್ಥ ಶನಿವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಮಾರಿಹಾಳ ಗ್ರಾಮದಲ್ಲಿ ಕಾಂಗ್ರೆಸ್ ಪರ ಪ್ರಚಾರ ಸಭೆಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮಾತನಾಡಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved