• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆ.ಎಚ್‌. ಪಾಟೀಲ ನೇರ ನುಡಿಯ ನಿಷ್ಠುರ ರಾಜಕಾರಣಿ

Mar 17 2024, 01:47 AM IST
ನೇರ ನುಡಿಯ ರಾಜಕಾರಣಿ, ಸಹಕಾರಿ ಧುರೀಣ ಕೆ.ಎಚ್. ಪಾಟೀಲ ಅವರು ನನಗೆ ತಂದೆ ಸಮಾನರು. ನನ್ನ ರಾಜಕೀಯ ಜೀವನದ ಪ್ರಾರಂಭದ ದಿನಗಳಲ್ಲಿ ಸಾಕಷ್ಟು ಮಾರ್ಗದರ್ಶನ ಮಾಡಿದ್ದರು. ರಾಜ್ಯಕ್ಕೆ ವಿಶೇಷ ಅಭಿವೃದ್ಧಿ ಕಾರ್ಯ, ಕ್ರಾಂತಿಕಾರ ಯೋಜನೆಗಳನ್ನು ಜಾರಿಗೆ ತಂದಿದ್ದರು

ಗನ್‌ ಲೈಸೆನ್ಸ್‌ ಕೇಸು: ಪಾತಕಿ ಕಂ ರಾಜಕಾರಣಿ ಮುಖ್ತರ್‌ ಅನ್ಸಾರಿಗೆ ಜೀವಾವಧಿ ಶಿಕ್ಷೆ

Mar 14 2024, 02:01 AM IST
ಮುಖ್ತಾರ್‌ ಅನ್ಸಾರಿಗೆ ನಕಲಿ ಗನ್‌ ಲೈಸೆನ್ಸ್‌ ಕೇಸಿನಲ್ಲಿ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.

ಸುಸಂಸ್ಕೃತ ರಾಜಕಾರಣಿ- ಶಿಕ್ಷಣ, ಕಲಾ ಪೋಷಕರಾಗಿದ್ದ ವಾಸು

Mar 10 2024, 01:33 AM IST
ವಾಸು ಅವರು ಸಾಕಷ್ಟು ಅನುಕೂಲವಾಗಿದ್ದರು. ಹೀಗಾಗಿ ರಾಜಕಾರಣದಲ್ಲಿದ್ದರೂ ಯಾವುದೇ ಲಂಚ,ರುಷುವತ್ತುಗಳಿಗೆ ಆಸೆ ಪಡದೆ ಪ್ರಾಮಾಣಿಕರಾಗಿದ್ದರು. ಶಾಸಕರಾಗಿದ್ದಾಗ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆದ ನೂರಾರು ಕೋಟಿ ರು.ಗಳ ಕಾಮಗಾರಿಗಳ ಕಮೀಷನ್ ಅನ್ನು ಕೋಟಿ ಕೋಟಿ ಲೆಕ್ಕದಲ್ಲಿ ತಲುಪಿಸಲು ಬಂದ ಅಧಿಕಾರಿಗಳಿಗೆ ಬೈದು, ಬುದ್ಧಿ ಹೇಳಿ, ಇದರ ಬದಲು ಕಾಮಗಾರಿಗಳನ್ನು ಗುಣಮಟ್ಟದಿಂದ ಮಾಡಿ ಎಂದು ಸಲಹೆ ನೀಡಿ, ಕಳುಹಿಸುತ್ತಿದ್ದರು.

ಸರಳ, ಸಜ್ಜನಿಕೆ ರಾಜಕಾರಣಿ ದರ್ಶನಾಪೂರ: ದರ್ಬಾನ

Mar 05 2024, 01:30 AM IST
ಶಹಾಪುರದ ಹಳೆಪೇಟೆ ಜ್ಞಾನಗಂಗೋತ್ರಿ ಶಾಲಾವರಣದಲ್ಲಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಾಪೂರ ಹುಟ್ಟುಹಬ್ಬ ಪ್ರಯುಕ್ತ ಅವರ ಅಭಿಮಾನಿ ಬಳಗದಿಂದ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಪೆನ್ಸಿಲ್ ವಿತರಿಸಲಾಯಿತು.

ಯಡಿಯೂರಪ್ಪ ನಾಡು ಕಂಡ ಶ್ರೇಷ್ಠ ರಾಜಕಾರಣಿ: ವಿಪ ಸದಸ್ಯ ರುದ್ರೇಗೌಡ

Feb 28 2024, 02:33 AM IST

ಬಿ.ಎಸ್. ಯಡಿಯೂರಪ್ಪ ಅವರು ನಾಡು ಕಂಡ ಶ್ರೇಷ್ಠ ರಾಜಕಾರಣಿಗಳಲ್ಲಿ ಓರ್ವರಾಗಿದ್ದು, ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವಲ್ಲಿ ವಹಿಸಿದ ಪಾತ್ರ ಮಹತ್ತರವಾಗಿದೆ ಎಂದು ವಿಧಾನ ಪರಿಷತ್ತು ಶಾಸಕ ಎಸ್. ರುದ್ರೇಗೌಡ ಹೇಳಿದರು.

ಮಾಜಿ ಡಿಸಿಎಂ ಎಂ.ಪಿ. ಪ್ರಕಾಶ ಮಾದರಿ ರಾಜಕಾರಣಿ: ಶಾಸಕಿ ಎಂ.ಪಿ. ಲತಾ

Feb 09 2024, 01:45 AM IST
ಗ್ರಾಮೀಣಾಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ ಎಂ.ಪಿ. ಪ್ರಕಾಶ ಅವರು ಹಳ್ಳಿ- ಹಳ್ಳಿಗಳಲ್ಲಿ ನಾಯಕರನ್ನು ಬೆಳೆಸಿದರು ಎಂದು ಸ್ಮರಿಸಿದರು.

ಜಗದೀಶ ಶೆಟ್ಟರ ನೀತಿಗೆಟ್ಟ ರಾಜಕಾರಣಿ ಮೋಹನ ಲಿಂಬಿಕಾಯಿ

Jan 29 2024, 01:30 AM IST
ಜಗದೀಶ ಶೆಟ್ಟರ್‌ ಧಾರವಾಡದ ನಿತೀಶ್ ಕುಮಾರ್ ಇದ್ದಂತೆ. ಕೇವಲ ಸ್ವಾರ್ಥಕ್ಕಾಗಿ ಇಂದು ಇಲ್ಲೆ, ನಾಳೆ ಮತ್ತೊಂದು ಕಡೆ ಅನ್ನೋದಕ್ಕೆ ಜಗದೀಶ್ ಶೆಟ್ಟರ್ ಉತ್ತಮ ಉದಾಹರಣೆ. ಇಂತಹ ನೀತಿಗೆಟ್ಟ ರಾಜಕಾರಣ ಮಾಡುವವರನ್ನು ಸಮಾಜ ಎಂದಿಗೂ ಬೆಂಬಲಿಸುವುದಿಲ್ಲ. ಶೆಟ್ಟರ್‌ ಸಮಾಜದ ನಂಬಿಕೆ ಕಳೆದುಕೊಂಡಿದ್ದಾರೆ ಎಂದು ಆಕ್ರೋಶ

ರಾಜಕಾರಣಿ ಸರಿದಾರಿಯಲ್ಲಿ ಸಾಗಲು ಟೀಕೆ, ಟಿಪ್ಪಣಿ ಅಗತ್ಯ: ಶಾಸಕ ಡಿ.ಜಿ.ಶಾಂತನಗೌಡ

Jan 29 2024, 01:30 AM IST
ಮಕ್ಕಳನ್ನು ಯಾರ ಮೇಲೂ ಅವಲಂಬಿತರಾಗದಂತೆ ಸ್ವಾವಲಂಬಿಯಾಗಿ ಬದುಕುವಂತೆ ಅವರ ಬೆಳೆಸಬೇಕು. ಪ್ರತಿ ತಂದೆ-ತಾಯಿಗಳು ತಮ್ಮ ಮಕ್ಕಳ ಪ್ರೋತ್ಸಾಹಿಸುವುದು ನೋಡಿದರೆ ಅವರು ತಮ್ಮ ಮಕ್ಕಳಿಗೆ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ ಎನಿಸುತ್ತದೆ. ಆದರೆ ಅದೇ ಮಕ್ಕಳು ಮುಂದೆ ಅವರನ್ನು ಅನಾಥಾಶ್ರಮಗಳಿಗೆ ಕಳಿಸುವಂತಾಗಬಾರದು ಅಂತಹ ಗುಣಗಳ ಮಕ್ಕಳಿಗೆ ಕಲಿಸಬೇಕು.

ಜನರ ಸಮಸ್ಯೆಗೆ ಸ್ಪಂದಿಸಿದರೆ ಮಾತ್ರ ರಾಜಕಾರಣಿ ಸಾರ್ಥಕ: ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Jan 23 2024, 01:48 AM IST
ಜನರ ಸಮಸ್ಯೆ ಅರ್ಥ ಮಾಡಿಕೊಂಡು ಕಾಲಕಾಲಕ್ಕೆ ಅವುಗಳನ್ನು ಪರಿಹಾರ ಮಾಡುವುದೇ ನಿಜವಾದ ರಾಜಕಾರಣಯ ಕೆಲಸವಾಗಿದೆ.

ಬಂಗಾರಪ್ಪ ನೇರ, ನಿಷ್ಠುರ ರಾಜಕಾರಣಿ, ಸಚಿವ ಎಚ್ ಕೆ ಪಾಟೀಲ್

Dec 27 2023, 01:31 AM IST
ಜಿಲ್ಲೆಯಿಂದ ಸಿಎಂ ಗಾದಿ ಏರಿದವರಲ್ಲಿ ಸಾರೇಕೊಪ್ಪ ಬಂಗಾರಪ್ಪ ಕೂಡ ಒಬ್ಬರು. ರಾಜಕೀಯ ಕ್ಷೇತ್ರದಲ್ಲಿ ಅಚ್ಚಳಿಯದ ಹೆಜ್ಜೆಗಳ ಮೂಡಿಸಿರುವ ಅವರ ವ್ಯಕ್ತಿತ್ವ ವರ್ಣರಂಜಿತವೇ ಸರಿ. ಜನಪರ ಯೋಜನೆಗಳಿಮದ ಬಡವರ ಬಂಧು ಎನಿಸಿದ್ದ ಬಂಗಾರಪ್ಪ ಅವರ 12ನೇ ವರ್ಷದ ಪುಣ್ಯಸ್ಮರಣೆ ಸೊರಬದ ಬಂಗಾರಧಾಮದಲ್ಲಿ ಬಂಗಾರಪ್ಪ ಸವಿನೆನಪು ಕಾರ್ಯಕ್ರಮ ಹೆಸರಿನಲ್ಲಿ ಮಂಗಳವಾರ ಸಂಪನ್ನಗೊಂಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • next >

More Trending News

Top Stories
ಸ್ಲೀಪ್ ಟೂರಿಸಂ ! ಊಟ, ತಿಂಡಿ ಮತ್ತು ಭರ್ತಿ ನಿದ್ದೆಯ ಟೂರ್‌ ಪ್ಯಾಕೇಜ್‌
ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್
10 ವರ್ಷ ಹಿಂದಿನ ಸಾಕ್ಷ್ಯ ಚಿತ್ರ ಯೋಜನೆಗೆ ಮರುಜೀವ
ಸಂಪುಟ ಪುನಾರಚನೆಗೆ 4 ತಿಂಗಳ ಹಿಂದೆಯೇ ಸೂಚನೆ ಇತ್ತು: ಸಿಎಂ
5 ವರ್ಷ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ : ಯತೀಂದ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved