• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಜೆಪಿಯಲ್ಲಿನ ಒಳಬೇಗುದಿ ಸ್ಪೋಟ : ವರಿಷ್ಠರ ವಿರುದ್ಧ ತಿರುಗಿ ಬೀಳುವ ಮೂಲಕ ಸೊರಬ ಬಿಜೆಪಿ ಬಣ ರಾಜಕೀಯ ಉಲ್ಬಣ

Nov 29 2024, 01:02 AM IST
ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣಾ ಕಾಲಕ್ಕೆ ಬೂದಿ ಮುಚ್ಚಿದ ಕೆಂಡವಾಗಿದ್ದ ತಾಲೂಕು ಬಿಜೆಪಿಯಲ್ಲಿನ ಒಳಬೇಗುದಿ ಸ್ಪೋಟಗೊಂಡಿದ್ದು, ಜಿಲ್ಲಾ ವರಿಷ್ಠರ ವಿರುದ್ಧ ತಿರುಗಿ ಬೀಳುವ ಮೂಲಕ ತಾಲೂಕು ಬಿಜೆಪಿಯಲ್ಲಿ ಬಣ ರಾಜಕೀಯ ಇನ್ನಷ್ಟು ಉಲ್ಬಣವಾಗುವ ಲಕ್ಷಣಗಳು ಗೋಚರಿಸುತ್ತಿವೆ.

ಯೋಗೇಶ್ವರ್‌ ರಾಜಕೀಯ ವ್ಯಾಪಾರಿ - ಉಪ ಚುನಾವಣೆ ಸೋಲಿನ ಬಗ್ಗೆ ಕಾರ್ಯಕರ್ತರಿಗೆ ನಿಖಿಲ್‌ ಸುದೀರ್ಘ ಪತ್ರ

Nov 28 2024, 07:42 AM IST

ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಗೆಲುವು ಕಂಡ ಕಾಂಗ್ರೆಸ್ ಪಕ್ಷ ಗೆಲುವಿನಲ್ಲಿಯೂ ವಿಕೃತಿ ಮೆರೆಯುತ್ತಿದ್ದು, ಜೆಡಿಎಸ್ ಖಾಲಿ ಮಾಡಿಸುತ್ತೇನೆ ಎಂದ ವ್ಯಕ್ತಿ ರಾಜಕೀಯ ವ್ಯಾಪಾರಿ ಎಂದು ಜೆಡಿಎಸ್‌ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರ : ವಿಜಯೇಂದ್ರ ಪರ ದಾವಣಗೆರೆಯಲ್ಲಿ ಭಾರಿ ರ್‍ಯಾಲಿಗೆ ಸಜ್ಜು

Nov 28 2024, 12:33 AM IST

ರಾಜ್ಯ ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಳ್ಳುತ್ತಿದೆ. ವಕ್ಫ್‌ ನೋಟಿಸ್ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದಲ್ಲಿ ನಡೆಯುತ್ತಿರುವ ಜನಜಾಗೃತಿ ಅಭಿಯಾನಕ್ಕೆ ತಿರುಗೇಟು ನೀಡುವ ಸಂಬಂಧ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲು ವಿಜಯೇಂದ್ರ ಪರ ಮಾಜಿ ಸಚಿವರು ಮತ್ತು ಶಾಸಕರ ಬಣ ಮುಂದಾಗಿದೆ.

ಬಿಎಸ್‌ವೈ ರಾಜಕೀಯ ನಿವೃತ್ತಿ ಪಡೆಯಲಿ: ಶಾಸಕ ಜೆ.ಟಿ.ಪಾಟೀಲ

Nov 27 2024, 01:02 AM IST
ರಾಜ್ಯದಲ್ಲಿ ನಡೆದಿರುವ ಮೂರು ಉಪ ಚುನಾವಣೆಯಲ್ಲಿ ಅಭೂತ ಪೂರ್ವ ಗೆಲವು ಸಾಧಿಸಿ ಶಾಸಕರಿಗೆ, ಜನರಿಗೆ ಬೂಸ್ಟರ್ ಡೋಸ್ ನೀಡಿದ ಫಲಿತಾಂಶ ಇದಾಗಿದೆ.

80-90 ಬಾರಿ ಜನರಿಂದ ತಿರಸ್ಕೃತಗೊಂಡವರು ತಮ್ಮ ರಾಜಕೀಯ ಲಾಭಕ್ಕಾಗಿ ಗೂಂಡಾಗಿರಿ : ಮೋದಿ

Nov 26 2024, 12:49 AM IST
‘80-90 ಬಾರಿ ಜನರಿಂದ ತಿರಸ್ಕೃತಗೊಂಡವರು ತಮ್ಮ ರಾಜಕೀಯ ಲಾಭಕ್ಕಾಗಿ ಗೂಂಡಾಗಿರಿ ಮಾಡುವ ಮೂಲಕ ಸಂಸತ್ತನ್ನು ನಿಯಂತ್ರಿಸಲು ಯತ್ನಿಸುತ್ತಿದ್ದಾರೆ’ ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ : ಡಿಕೆ ಸಹೋದರರ ಎದುರು ರಾಜಕೀಯ ದಿಗ್ಗಜರ ಲೆಕ್ಕಾಚಾರ ಉಲ್ಟಾ!

Nov 26 2024, 12:48 AM IST

ಮೋಲ್ನೋಟಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಯೋಗೇಶ್ವರ್ ಹಾಗೂ ಜೆಡಿಎಸ್ ನಿಂದ ನಿಖಿಲ್ ಕುಮಾರಸ್ವಾಮಿ ನಡುವೆ ಸ್ಪರ್ಧೆ ಕಂಡು ಬಂದರೂ ವಾಸ್ತವವಾಗಿ ಡಿ.ಕೆ.ಸಹೋದರರು ಮತ್ತು ದೇವೇಗೌಡರ ಕುಟುಂಬದ ನಡುವಿನ ಯುದ್ಧದಂತೆ ಭಾಸವಾಗಿತ್ತು.  

ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲ

Nov 25 2024, 01:04 AM IST
ಅಭಿವೃದ್ಧಿ ವಿಚಾರದಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ, ನಗರದಲ್ಲಿ ಮೂಲ ಸೌಲಭ್ಯ ಕಲ್ಪಿಸಲು ಸ್ಥಳೀಯ ಶಾಸಕರ ಜತೆಗೂಡಿ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಜನಪ್ರತಿನಿಧಿಗಳು ಯಾವ ಪಕ್ಷದಲ್ಲಿ ಇದ್ದರೂ ಒಬ್ಬರಿಗೊಬ್ಬರ ಸಹಕಾರದಿಂದ ಅಭಿವೃದ್ಧಿಗೆ ಹೆಚ್ಚಿನ ಮಹತ್ವ ಕೊಡಬೇಕು.

ಬಿಜೆಪಿ ಹಿನ್ನಡೆಗೆ ಬಣ ರಾಜಕೀಯ ಕಾರಣ? - ವಿಜಯೇಂದ್ರ ನಾಯಕತ್ವಕ್ಕೆ ಸಡ್ಡು ಹೊಡೆದ ಯತ್ನಾಳ್‌ ಬಣ

Nov 24 2024, 07:37 AM IST

ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಎರಡರಲ್ಲಿ ಸ್ಪರ್ಧಿಸಿದ್ದ ಪ್ರಮುಖ ಪ್ರತಿಪಕ್ಷ ಬಿಜೆಪಿಯ ಹೀನಾಯ ಸೋಲಿಗೆ ಪಕ್ಷದಲ್ಲಿನ ಬಣ ರಾಜಕೀಯ ಕಾರಣವಾಯಿತೇ ಎಂಬ ಚರ್ಚೆ ಆರಂಭವಾಗಿದೆ.

ಸರ್ಕಾರಿ ನೌಕರರೇ ರಾಜಕೀಯ ಬಿಟ್ಟು ಜನರ ಕೆಲಸ ಮಾಡಿ: ಶಾಸಕ ಕೆ.ಎಂ.ಉದಯ್

Nov 24 2024, 01:48 AM IST
ಈ ಹಿಂದೆ ಕೆಲವು ಸರ್ಕಾರಿ ನೌಕರರು ಕೆಲವು ರಾಜಕೀಯ ಪಕ್ಷಗಳ ವಕ್ತಾರರಂತೆ ಕೆಲಸ ಮಾಡಿದ ಉದಾಹರಣೆ ಇವೆ. ಮುಂದಿನ ದಿನಗಳಲ್ಲಿ ನೌಕರರು ಇಂತಹ ಚಟುವಟಿಕೆಗಳಿಗೆ ಸ್ವಯಂ ಕಡಿವಾಣ ಹಾಕಿ ಕೊಳ್ಳುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು.

ಭರತ್‌, ಪಠಾಣ್‌ ರಾಜಕೀಯ ಭವಿಷ್ಯ ಇಂದು ನಿರ್ಧಾರ

Nov 23 2024, 12:34 AM IST
ಶಿಗ್ಗಾಂವಿ ಉಪಚುನಾವಣೆಯ ಕ್ಲೈಮ್ಯಾಕ್ಸ್‌ ಹಂತವಾದ ಮತ ಎಣಿಕೆಗೆ ಕ್ಷಣ ಗಣನೆ ಆರಂಭವಾಗಿದೆ. ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಮತ್ತು ಕಾಂಗ್ರೆಸ್ಸಿನ ಯಾಸೀರ್‌ಖಾನ್ ಪಠಾಣ್ ನಡುವೆ ಯಾರು ಗೆಲ್ಲುತ್ತಾರೆ ಎಂಬ ಕುತೂಹಲಕ್ಕೆ ಶನಿವಾರ ತೆರೆ ಬೀಳಲಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 49
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved