• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ವ್ಯವಸ್ಥೆ ಬದಲಾಯಿಸುವ ಗುಣ ಯುವಕರಲ್ಲಿ ಬರಬೇಕು-ನ್ಯಾ. ಸಂತೋಷ ಹೆಗ್ಡೆ

Feb 06 2025, 11:48 PM IST
ತೃಪ್ತಿ ಇಲ್ಲದವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಹಣ, ಅಧಿಕಾರ ಇದ್ದವರೇ ದೊಡ್ಡವರಾಗುವುದು ಇಲ್ಲಿಯ ವ್ಯವಸ್ಥೆ. ಇಲ್ಲೂ ಒಂದು ದಿನ ಕ್ರಾಂತಿ ಆಗಬಹುದು. ರಾಜಕೀಯ ಬದಲಾಯಿಸುವ ಗುಣ ಯುವಕರಲ್ಲಿ ಬರಬೇಕು. ನ್ಯಾಯಾಂಗ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆಗಳಾಗಬೇಕಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಹೇಳಿದರು.

ಸಹಕಾರ ಸಂಘದಲ್ಲಿ ರಾಜಕೀಯ ಹಸ್ತಕ್ಷೇಪ ಬೇಡ - ರೈತರ ಏಳಿಗೆಗೆ ಶ್ರಮಿಸಿ : ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ

Feb 02 2025, 11:45 PM IST

ರೈತರ ಆರ್ಥಿಕಾಭಿವೃದ್ದಿಗೆಂದಿರುವ ಏಕೈಕ ಸಂಸ್ಥೆ ವ್ಯವಸಾಯ ಸೇವಾ ಸಹಕಾರ ಸಂಘ ಇಂತಹ ಸಂಘಗಳಲ್ಲಿ ಯಾರೂ ಸಹ ರಾಜಕೀಯ ಹಸ್ತಕ್ಷೇಪ ಮಾಡದೆ ರೈತರ ಏಳಿಗೆಗೆ ಶ್ರಮಿಸಬೇಕೆಂದು ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ ಹೇಳಿದರು.

ಮಡಿವಾಳ ಸಮಾಜ ಬಗ್ಗೆ ರಾಜಕೀಯ ಪಕ್ಷಗಳಲ್ಲಿ ತಾತ್ಸಾರ ಸಲ್ಲದು

Feb 02 2025, 01:00 AM IST
ಮಡಿವಾಳ ಸಮಾಜ ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ತೀರಾ ಹಿಂದುಳಿದ ಸಣ್ಣ ಸಮಾಜವಾಗಿದೆ. ಈ ಸಮಾಜದ ಸಭೆ-ಸಮಾರಂಭಗಳನ್ನು ನಡೆಸಲು ಸಮುದಾಯ ಭವನದ ಅವಶ್ಯಕತೆ ಇದೆ. 10 ವರ್ಷಗಳಿಂದ ಕ್ಷೇತ್ರದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಲೇ ಬರುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಾಲೂಕು ಮಡಿವಾಳ ಸಮಾಜದ ಅಧ್ಯಕ್ಷ ಗುಡ್ಡಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಬಿಜೆಪಿಯಲ್ಲಿ ಬಣ ರಾಜಕೀಯ ಸ್ಫೋಟ : ಜಿಲ್ಲಾ ಕಚೇರಿಯಲ್ಲಿ ಹೈಡ್ರಾಮಾ

Jan 30 2025, 12:31 AM IST

ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿಯಲ್ಲಿದ್ದ ಬಣ ರಾಜಕೀಯ ಕೊನೆಗೂ ಬಹಿರಂಗವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರನ್ನಾಗಿ ಸಂದೀಪ್.ಬಿ.ರೆಡ್ಡಿಯವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದ್ದಾರೆ.

ರಾಜಕೀಯ ದುರುದ್ದೇಶಕ್ಕೆ ಸಿಎಂ ಪತ್ನಿ, ಸಚಿವರಿಗೆ ಇ.ಡಿ ನೋಟಿಸ್‌: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

Jan 28 2025, 09:04 AM IST

ಜಾರಿ ನಿರ್ದೇಶನಾಲಯವು (ಇ.ಡಿ) ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಹಾಗೂ ಸಚಿವ ಬೈರತಿ ಸುರೇಶ್‌ ಅವರಿಗೆ ನೋಟಿಸ್‌ ನೀಡಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಆರೋಪಿಸಿದರು.

ರಾಮುಲು-ರೆಡ್ಡಿ ಕಿತ್ತಾಟ ಮಧ್ಯೆಯೇ ಬಿವೈವಿ ದಿಲ್ಲಿಗೆ - ರಾಜಕೀಯ ವಲಯದಲ್ಲಿ ಕುತೂಹಲ

Jan 25 2025, 10:26 AM IST

ಮಾಜಿ ಸಚಿವರಾದ ಬಿ.ಶ್ರೀರಾಮುಲು ಮತ್ತು ಗಾಲಿ ಜನಾರ್ದನರೆಡ್ಡಿ ನಡುವೆ ವಾಕ್ಸಮರ ತೀವ್ರಗೊಂಡ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಶುಕ್ರವಾರ ದೆಹಲಿಗೆ ದಿಢೀರ್‌ ಭೇಟಿ ನೀಡಿದ್ದು ಕುತೂಹಲ ಮೂಡಿಸಿದೆ.

ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಬೇಡ: ಶಾಸಕ ಜಗದೀಶ ಗುಡಗುಂಟಿ

Jan 22 2025, 12:32 AM IST
ನಗರದಲ್ಲಿರುವ ಅನೇಕ ಸಮಸ್ಯೆಗಳ ಪರಿಹಾರಕ್ಕೆ ಸೂಕ್ತವಾದ ಮಾರ್ಗಗಳನ್ನು ಕಂಡುಕೊಳ್ಳಬೇಕಾಗಿರುವುದು ಅನಿವಾರ್ಯವಾಗಿದೆ. ಅದಕ್ಕಾಗಿ ಎಲ್ಲರೂ ಒಂದಾಗಿ ಶ್ರಮಿಸಬೇಕು.

ಪಂಚಮಸಾಲಿ ಸಮುದಾಯ ರಾಜಕೀಯ ಸದವಕಾಶಗಳಿಂದ ವಂಚಿತವಾಗುತ್ತಿದೆ-ಸೋಮಶೇಖರ

Jan 22 2025, 12:32 AM IST
ಹಾನಗಲ್ಲ ತಾಲೂಕಿನಲ್ಲಿ ಅತಿ ದೊಡ್ಡ ಸಂಖ್ಯೆಯಲ್ಲಿರುವ ಪಂಚಮಸಾಲಿ ಸಮುದಾಯ ರಾಜಕೀಯ ಸದವಕಾಶಗಳಿಂದ ವಂಚಿತವಾಗುತ್ತಿರುವುದು ಇಡೀ ಸಮುದಾಯವನ್ನು ಕಾಡುತ್ತಿದೆ ಎಂದು ತಾಲೂಕು ಪಂಚಮಸಾಲಿ ಸಂಘಟನೆಯ ಪ್ರಧಾನ ಕಾರ್ಯದರ್ಶಿ ನ್ಯಾಯವಾದಿ ಸೋಮಶೇಖರ ಕೋತಂಬರಿ ಖೇದ ವ್ಯಕ್ತಪಡಿಸಿದರು.

ಮಲ್ಲಿಕಾರ್ಜುನ ಖರ್ಗೆ ಆದೇಶಕ್ಕೆ ‘ಹಸ್ತ’ ಮೌನ - ರಾಜಕೀಯ ಪ್ರಶ್ನೆಗಳಿಂದ ಕೈ ನಾಯಕರು ದೂರ

Jan 20 2025, 11:45 AM IST

ಬಹಿರಂಗವಾಗಿ ಮುಖ್ಯಮಂತ್ರಿ ಬದಲಾವಣೆ, ರಾಜ್ಯ ಕಾಂಗ್ರೆಸ್‌ ಅಧ್ಯಕ್ಷರ ವಿರುದ್ಧ ಹೇಳಿಕೆ ನೀಡುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬ್ರೇಕ್‌ ಹಾಕಿದ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷದ ಮುಖಂಡರು ಮೌನಕ್ಕೆ ಜಾರಿದ್ದಾರೆ. ಮಾಧ್ಯಮಗಳಿಗೆ ಹೇಳಿಕೆ ಕೊಡಲೂ ಕೂಡ ಮುಂದಾಗುತ್ತಿಲ್ಲ.

ಸಿದ್ದು ವಿರುದ್ಧ ರಾಜಕೀಯ ಪಿತೂರಿ - ಸಿಎಂ, ಪತ್ನಿ ಯಾವುದೇ ಅಕ್ರಮದಲ್ಲಿ ಭಾಗಿಯಾಗಿಲ್ಲ : ಡಿಸಿಎಂ

Jan 19 2025, 11:47 AM IST

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬದ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಆರೋಪಿಸಿದ್ದಾರೆ.

  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 55
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved