• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಹಕಾರಿ ಸಂಘಕ್ಕೆ ರಾಜಕೀಯ ಹಿತಾಸಕ್ತಿ ಸಲ್ಲ: ಶಿವಶಂಕರಪ್ಪ

Sep 01 2025, 01:03 AM IST
ರಾಜಕೀಯ ಹಿತಾಸಕ್ತಿಗಾಗಿ ಸಹಕಾರಿ ಸಂಘಗಳನ್ನು ಹುಟ್ಟು ಹಾಕಬಾರದು ಸಂಘದ ಧ್ಯೇಯೋದ್ದೇಶಗಳನ್ನು ಅರ್ಥೈಸಿಕೊಂಡು ಪ್ರತಿಯೊಬ್ಬ ಸದಸ್ಯರೂ ಜವಾಬ್ದಾರಿಯಿಂದ ವರ್ತಿಸಿದಲ್ಲಿ ಸಂಘ ನಿಶ್ಚಿತ ಗುರಿ ತಲುಪಲು ಸಾದ್ಯ ಎಂದು ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಶಿಮುಲ್ ಮಾಜಿ ಅಧ್ಯಕ್ಷ ಹಾಲಿ ನಿರ್ದೇಶಕ ಟಿ.ಶಿವಶಂಕರಪ್ಪ ಹಿರೇಜಂಬೂರು ತಿಳಿಸಿದರು.

ಕಾಂಗ್ರೆಸ್ ಪಕ್ಷ ಸಹಕಾರ ಸಂಘಗಳ ಚುನಾವಣೆಯಲ್ಲಿ ರಾಜಕೀಯ: ಜೆಡಿಎಸ್ ಮುಖಂಡರ ಆರೋಪ

Aug 30 2025, 01:00 AM IST
ಈ ಹಿಂದೆ ನಡೆದ ಟಿಎಪಿಸಿಎಂಎಸ್ ಚುನಾವಣೆ, ಮನ್ಮುಲ್ ಚುನಾವಣೆಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗದಷ್ಟು ದುರ್ಬಲಗೊಂಡಿರುವ ಕಾಂಗ್ರೆಸ್ಸಿಗರು, ಜೆಡಿಎಸ್ ಬಗ್ಗೆ ಟೀಕೆ ಮಾಡುತ್ತಿರುವುದು ಹಾಸ್ಯಾಸ್ಪದ.

ಗ್ರಾಮಗಳ ಅಭಿವೃದ್ಧಿಯಲ್ಲಿ ರಾಜಕೀಯ ಬೇಡ

Aug 30 2025, 01:00 AM IST
ಹೆಬ್ಬಾಳು ಗ್ರಾಮದಲ್ಲಿ ಸಮುದಾಯ ಭವನದ ಅಡುಗೆಮನೆ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿ, ಈಗಾಗಲೇ ಲೋಕಸಭಾ ಸದಸ್ಯರು ಮತ್ತು ಸ್ಥಳೀಯ ವಿಧಾನಸಭಾ ಸದಸ್ಯರು ಅನುದಾನ ನೀಡಿದ ಹಿನ್ನೆಲೆಯಲ್ಲಿ ಸಮುದಾಯದ ಭವನ ನಿರ್ಮಾಣವಾಗಿದೆ. ಸಮುದಾಯದ ಭವನದ ಪಕ್ಕದಲ್ಲಿ ಅಡುಗೆಮನೆ, ಶೌಚಾಲಯ ನಿರ್ಮಿಸಲು ಹಾಸನ ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ‌ ಪಟೇಲ್ 5 ಲಕ್ಷವನ್ನು ನೀಡಿದ್ದಾರೆ. ಈ ಗ್ರಾಮಕ್ಕೆ ಅನುದಾನ ಬರಲು ಮಾಜಿ ಸಚಿವರಾದ ಬಿ.ಶಿವರಾಂ ಕೂಡ ಕಾರಣಕರ್ತರಾಗಿದ್ದಾರೆ. ಗ್ರಾಮದ ಅಭಿವೃದ್ಧಿಯಲ್ಲಿ ಯಾವುದೇ ರಾಜಕಾರಣ ಬೇಡ ಎಂದು ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ದೇಶಾಣಿ‌ ಆನಂದ್ ಹೇಳಿದರು.

ಡಿಕೆಶಿ ಕ್ಷಮೆ ಕೇಳಿದ್ದು ರಾಜಕೀಯ ಜೀವನದ ಕಪ್ಪು ಚುಕ್ಕೆ

Aug 29 2025, 01:00 AM IST
ಆರ್.ಎಸ್.ಎಸ್ ಗೀತೆ ಹಾಡಿದ್ದಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕ್ಷಮೆ ಕೇಳಿರುವುದು ಅವರ ರಾಜಕೀಯ ಜೀವನದಲ್ಲಿ ಕಪ್ಪು ಚುಕ್ಕೆ ಎಂದು ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶಗೌಡ ತಿಳಿಸಿದ್ದಾರೆ.

ಧಾರ್ಮಿಕ ಕೆಲಸಕ್ಕೆ ರಾಜಕೀಯ ಇಚ್ಛಾಶಕ್ತಿ ಅಗತ್ಯ: ಸಿದ್ಧರಬೆಟ್ಟ ಶ್ರೀ

Aug 29 2025, 01:00 AM IST
ಮಧುಗಿರಿಯಲ್ಲಿ ಗಣೇಶ ಸ್ಥಾಪನೆಗೆ ಖಾಯಂ ಪೆಂಡಾಲ್‌ ನಿರ್ಮಿಸುವ ಮೂಲಕ ಹೊಸ ಅಧ್ಯಾಯಕ್ಕೆ ನಾಂದಿ ಹಾಡಲಾಗಿದೆ ಎಂದು ಶ್ರೀಕ್ಷೇತ್ರ ಸಿದ್ದರಬೆಟ್ಟದ ಶ್ರೀವೀರಭದ್ರಶಿವಾಚಾರ್ಯಸ್ವಾಮಿಜಿ ನುಡಿದರು.

ಮಠದೊಳಗೆ ರಾಜಕೀಯ ಪಕ್ಷ ಬರಬಾರದು: ಸಿದ್ದಣ್ಣ ಲಂಗೋಟಿ

Aug 25 2025, 01:00 AM IST
ಹಾವೇರಿ ನಗರದ ಸಿಂದಗಿಮಠದಲ್ಲಿ ಬಸವ ಬಳಗದಿಂದ ಭಾನುವಾರ ಮನೆಯಲ್ಲಿ ಮಹಾಮನೆ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಸಾಹಿತಿ ಪ್ರೊ. ಸಿದ್ದಣ್ಣ ಲಂಗೋಟಿ ಭಾಗವಹಿಸಿದ್ದರು.

ಲೋಕಿಕೆರೆಗೆ ಉಜ್ವಲ ರಾಜಕೀಯ ಭವಿಷ್ಯ: ಬಿ.ಸಿ.ಪಾಟೀಲ್‌

Aug 25 2025, 01:00 AM IST
ವಿಧಾನಸಭೆ ಚುನಾವಣೆಯಲ್ಲಿ ದಾವಣಗೆರೆ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಲೋಕಿಕೆರೆ ನಾಗರಾಜ ಸೋತಿದ್ದು ಕಾಂಗ್ರೆಸ್ಸಿನ ದೊಡ್ಡ ಬೆಟ್ಟದ ಎದುರಾಗಿದ್ದು, ಮುಂದೊಂದು ದಿನ ಗೆದ್ದಾಗ ಅದೇ ಬೆಟ್ಟ ಕಾಲ ಬುಡದಲ್ಲಿರುತ್ತದೆ. ಅವರ ಮುಂದಿನ ರಾಜಕೀಯ ಭವಿಷ್ಯ ಉಜ್ವಲವಾಗಲಿದೆ ಎಂದು ಬಿಜೆಪಿ ಮಾಜಿ ಸಚಿವ ಬಿ.ಸಿ.ಪಾಟೀಲ್‌ ಹೇಳಿದರು.

ಮಹಿಳಾ ರಾಜಕೀಯ ಚಿಂತನೆಗಳನ್ನು ಗುರುತಿಸಿಲ್ಲ: ಪ್ರೊ.ವರದೇಶ್‌ ಹಿರೇಗಂಗೆ

Aug 22 2025, 02:00 AM IST
ಕುಂದಾಪುರ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ತೃತೀಯ ಸೆಮಿಸ್ಟರ್ ರಾಜ್ಯ ಶಾಸ್ತ್ರ ಪಠ್ಯಕ್ರಮದ ಕುರಿತ ಕಾರ್ಯಾಗಾರ ನೆರವೇರಿತು.

ಶೋಷಿತರಿಗೆ ರಾಜಕೀಯ ಅವಕಾಶ ನೀಡಿದ್ದ ಅರಸು

Aug 21 2025, 01:00 AM IST
ರಾಮನಗರ: ಸಮಾಜ ಸುಧಾರಕರು-ಕ್ರಾಂತಿಕಾರರು, ಶೋಷಿತರು ಮತ್ತು ಬಡವರಿಗೆ ಸಾಮಾಜಿಕ ಸಮಾನತೆ ಹಾಗೂ ರಾಜಕೀಯ ಅವಕಾಶ ಕೊಡಬೇಕೆಂದು ಪ್ರತಿಪಾದನೆ ಮಾಡುತ್ತಿದ್ದರು. ಆದರೆ, ಅದನ್ನು ಪ್ರಾಯೋಗಿಕವಾಗಿ ಕಾರ್ಯಗತಗೊಳಿಸಿದ ಕೀರ್ತಿ ದಿ.ದೇವರಾಜ ಅರಸು ಅವರಿಗೆ ಸಲ್ಲುತ್ತದೆ ಎಂದು ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ(ಶಶಿ) ಹೇಳಿದರು.

ಧರ್ಮಸ್ಥಳಕ್ಕೆ ರಾಜಕೀಯ ಪಕ್ಷಗಳಿಂದ ಇನ್ನೂ 2 ಯಾತ್ರೆ

Aug 18 2025, 12:00 AM IST
ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರ ವಿರುದ್ಧ ರಾಜಕೀಯ ಪಕ್ಷಗಳು ಯಾತ್ರೆ ನಡೆಸಲು ಸಿದ್ಧವಾಗಿವೆ. ಬಿಜೆಪಿ ಈಗಾಗಲೇ ಒಂದು ಹಂತದ ಯಾತ್ರೆ ನಡೆಸಿದ್ದು, ಮತ್ತೊಂದು ಯಾತ್ರೆಯ ಮುನ್ಸೂಚನೆ ನೀಡಿದೆ. ಈ ನಡುವೆ ಕಾಂಗ್ರೆಸ್‌ನಿಂದಲೂ ಧರ್ಮಸ್ಥಳಕ್ಕೆ ಯಾತ್ರೆ ನಡೆಸಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 55
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved