• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ತಿಗಳ ಜನಾಂಗಕ್ಕೆ ರಾಜಕೀಯ ಸ್ಥಾನಮಾನ ನೀಡಿ

Dec 23 2024, 01:03 AM IST
ತಿಗಳ ಸಮುದಾಯದಲ್ಲಿ ಪ್ರಮುಖವಾಗಿ ಶೈಕ್ಷಣಿಕವಾಗಿ ಬೆಳೆಯಬೇಕಾಗಿದೆ, ಆರ್ಥಿಕವಾಗಿ ಸಧೃಢವಾಗಬೇಕಾಗಿದೆ, ಸಾಮಾಜಿಕವಾಗಿ ಅಭಿವೃದ್ದಿ ಹೊಂದಲು ಸರ್ಕಾರವು ವಿಶೇಷವಾದ ಒತ್ತು ನೀಡಬೇಕಾಗಿದೆ, ಈವರೆಗೆ ಆಡಳಿತ ನಡೆಸಿದ ಸರ್ಕಾರಗಳು ಸಮುದಾಯವನ್ನು ಕಡೆಗಣಿಸುತ್ತಾ ಬಂದಿವೆ. ಅಭಿವೃದ್ದಿ ಹೊಂದಲು ಸರ್ಕಾರವು ವಿಶೇಷ ಒತ್ತು ನೀಡಬೇಕು.

ಇಂದಿನ ರಾಜಕೀಯ ವ್ಯವಸ್ಥೆ ದುಃಖ ತರಿಸಿದೆ : ಮುಖ್ಯಮಂತ್ರಿ ಚಂದ್ರು

Dec 22 2024, 01:33 AM IST
ದೇಶ ಮತ್ತು ವಿವಿಧ ರಾಜ್ಯಗಳಲ್ಲಿ ಸಂವಿಧಾನಕ್ಕೆ ಪೂರಕವಾದ ರಾಜಕಾರಣ ನಡೆಯುತ್ತಿಲ್ಲ ಎಂದು ಮುಖ್ಯಮಂತ್ರಿ ಚಂದ್ರು ಹೇಳಿದರು.

ಸಿಟಿ ರವಿ ಬಂಧನ ರಾಜಕೀಯ ದುರುದ್ದೇಶ

Dec 21 2024, 01:16 AM IST
ಸಿಟಿ ರವಿ ಅವರ ಬಂಧನ ರಾಜಕೀಯ ದುರುದ್ದೇಶ. ಉದ್ದೇಶ ಪೂರ್ವಕವಾಗಿ ಅವರ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ಆಕ್ರೋಶ ವ್ಯಕ್ತಪಡಿಸಿದರು.

ರಾಜಕೀಯ ಚದುರಂಗದಲ್ಲಿ ಗೆದ್ದು ಸೋತ ನರಸಿಂಹಸ್ವಾಮಿ

Dec 16 2024, 12:47 AM IST
ದೊಡ್ಡಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ರಾಜಕಾರಣದಲ್ಲಿ ತನ್ನದೇ ಆದ ಪ್ರಭಾವ ಮತ್ತು ಆಕರ್ಷಣೆ ಹೊಂದಿದ್ದ ಹಿರಿಯ ಮುತ್ಸದ್ದಿ ಆರ್.ಎಲ್.ಜಾಲಪ್ಪನವರ ಪುತ್ರ ಜೆ.ನರಸಿಂಹಸ್ವಾಮಿ ದೊಡ್ಡಬಳ್ಳಾಪುರದ ರಾಜಕೀಯ ವಲಯದಲ್ಲಿ ಔನ್ನತ್ಯ ಮತ್ತು ನೇಪಥ್ಯಗಳೆರಡನ್ನೂ ತನ್ನದೇ ಆದ ರೀತಿಯಲ್ಲಿ ಕಂಡುಕೊಂಡ ಅಪರೂಪದ ರಾಜಕಾರಣಿ.

ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕೀಯ ಮಾಡಲ್ಲ: ಸಚಿವೆ ಹೆಬ್ಬಾಳಕರ

Dec 15 2024, 02:03 AM IST
ಅನಗತ್ಯ ರಾಜಕೀಯ ಮಾಡುವ ವಿಘ್ನ ಸಂತೋಷಿಗಳ ಕುರಿತು ನಾನು ತಲೆಕೆಡಿಸಿಕೊಳ್ಳುವುದಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಎಂದಿಗೂ ರಾಜಕೀಯ ಮಾಡುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಎಂ.ಪಿ. ರೇಣುಕಾಚಾರ್ಯ, ಮಾಡಾಳ್ ಮಲ್ಲಿಕಾರ್ಜುನ ರಾಜಕೀಯ ಜೋಕರ್‌ಗಳು

Dec 15 2024, 02:01 AM IST
ಧೀಮಂತ ರಾಜಕಾರಣಿ ಮಾಜಿ ಸಂಸದ ಜಿ.ಎಂ. ಸಿದ್ದೇಶ್ವರ ಕುಟುಂಬದ ವಿರುದ್ಧ ಪಿತೂರಿ ಮಾಡಲಾಗುತ್ತಿದೆ. ಕೆಟ್ಟು ನಿಂತ ಬೋಗಿಯಲ್ಲಿರುವ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮತ್ತು ಮಾಡಾಳ್ ಮಲ್ಲಿಕಾರ್ಜುನ ಅಪಪ್ರಚಾರ ನಡೆಸಿದ್ದಾರೆ ಎಂದು ಶೋಷಿತ ವರ್ಗಗಳ ಜಿಲ್ಲಾ ಮುಖಂಡ ಬಾಡದ ಆನಂದರಾಜ ಆರೋಪಿಸಿದ್ದಾರೆ.

ಕೃಷ್ಣರ ರಾಜಕೀಯ ಜೀವನ ರಾಜಕಾರಣಿಗಳಿಗೆ ಮಾರ್ಗದರ್ಶಿ : ಮಾಜಿ ಸಚಿವ ಕುಮಾರ ಬಂಗಾರಪ್ಪ

Dec 12 2024, 12:33 AM IST

ಎಸ್.ಎಂ. ಕೃಷ್ಣ ಅವರ ಅರವತ್ತು ದಶಕಗಳ ವಿವಿಧ ಮಜಲಿನ ರಾಜಕೀಯ ಜೀವನದ ಪುಟಗಳು ಇಂದಿನ ರಾಜಕಾರಣಿಗಳಿಗೆ ಸೂಕ್ತ ಮಾರ್ಗದರ್ಶಿ ಆಗುತ್ತವೆ ಎಂದು ಮಾಜಿ ಸಚಿವ ಕುಮಾರ ಬಂಗಾರಪ್ಪ ಹೇಳಿದರು.

ಡಿಕೆ ಶಿವಕುಮಾರ್‌ಗೆ ಎಸ್.ಎಂ. ಕೃಷ್ಣ ರಾಜಕೀಯ ಗಾಡ್ ಫಾದರ್

Dec 11 2024, 12:48 AM IST
ಡಿ.ಕೆ.ಶಿವಕುಮಾರ್ ಅವರು ಬಂಗಾರಪ್ಪರವರ ನಂತರ ಎಸ್.ಎಂ.ಕೃಷ್ಣ ಅವರನ್ನು ಮೆಚ್ಚಿಕೊಂಡಿದ್ದರು. ಅವರ ರಾಜಕೀಯ ಬೆಳವಣಿಗೆಯ ಪ್ರತಿ ಹೆಜ್ಜೆಯಲ್ಲಿ ಕೃಷ್ಣ ಅವರೇ ಮಾರ್ಗದರ್ಶಕರಾಗಿದ್ದರು.

ಬಾಂಗ್ಲಾ ಸಮಸ್ಯೆಗೆ ಮಂಗಳೂರಲ್ಲಿ ದ್ವೇಷ ರಾಜಕೀಯ ಏಕೆ: ರೈ

Dec 11 2024, 12:48 AM IST
ಬಾಂಗ್ಲಾ ದೂತವಾಸ ಎದುರು ಪ್ರತಿಭಟನೆ ನಡೆಸಬೇಕು. ಮಂಗಳೂರಿನಂತಹ ಕೋಮು ಸೂಕ್ಷ್ಮ ಪ್ರದೇಶದಲ್ಲಿ ರಸ್ತೆ ಬಂದ್‌ ಮಾಡಿ ಪ್ರತಿಭಟನೆ ನಡೆಸೋದು ಸರಿಯಲ್ಲ ಎಂದು ರಮಾನಾಥ ರೈ ಹೇಳಿದರು.

ನನ್ನ ರಾಜಕೀಯ ಗುರು ಕಳೆದುಕೊಂಡು ನೋವಿದೆ: ಕೆ.ಎಸ್.ಈಶ್ವರಪ್ಪ

Dec 11 2024, 12:47 AM IST
ಶಿವಮೊಗ್ಗ: ನನಗೆ ರಾಜಕೀಯ ಗುರುಗಳು ಆಗಿದ್ದ ಎಸ್.ಎಂ.ಕೃಷ್ಣ ಇನ್ನಿಲ್ಲ ಎಂದು ಕೇಳಿ ದುಃಖ ಆಗಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಶ್ರದ್ಧಾಂಜಲಿ ಸಲ್ಲಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 55
  • next >

More Trending News

Top Stories
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved