• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಹಾಗೂ ಕಾನೂನು ಮೂಲಕವೇ ನನ್ನ ವಿರುದ್ಧದ ಎಲ್ಲ ಆರೋಪ ಎದುರಿಸಲು ಸಿದ್ಧನಿದ್ದೇನೆ: ಸಿದ್ದರಾಮಯ್ಯ

Aug 11 2024, 01:35 AM IST
‘ನನ್ನ ವಿರುದ್ಧದ ಎಲ್ಲ ಆರೋಪಗಳನ್ನು ಎದುರಿಸಲು ಸನ್ನದ್ಧನಾಗಿದ್ದೇನೆ. ರಾಜಕೀಯ ಹಾಗೂ ಕಾನೂನು ಮೂಲಕವೇ ಈ ಆರೋಪಗಳನ್ನು ಎದುರಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜಕೀಯ ವಲಯದಲ್ಲಿ ಕಲಾ ಬಳಗ ಗಟ್ಟಿಯಾಗಲಿ

Aug 10 2024, 01:30 AM IST
ರಾಜಕೀಯದಲ್ಲಿ ಕಲಾವಿದರ ಮಾತಿಗಿಂತ ಸಾಹಿತಿಗಳ ಮಾತು ನಡೆಯುತ್ತದೆ. ಕಾರಣ ಸಾಹಿತ್ಯ ಕ್ಷೇತ್ರ ಅಷ್ಟೊಂದು ಗಟ್ಟಿಯಾಗಿದೆ. ಆದ್ದರಿಂದ ರಾಜಕೀಯ ವಲಯದಲ್ಲಿ ಕಲಾ ಬಳಗವು ಗಟ್ಟಿಯಾಗಲು ಒಗ್ಗಟ್ಟಾಗಿ ಕಾರ್ಯ ಮಾಡಬೇಕಿದೆ.

ವಿದ್ಯಾರ್ಥಿಗಳಿಗೆ ರಾಜಕೀಯ, ಆಡಳಿತದ ಅರಿವು ಅವಶ್ಯಕ: ಮನ್ನಾಪೂರ

Aug 09 2024, 12:47 AM IST
ದೇಶದ ಆಡಳಿತ ಪ್ರಕ್ರಿಯೆಯ ಪರಿಪೂರ್ಣ ಜ್ಞಾನ ಇಂದಿನ ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ ಎಂದು ಮೂಡಲಗಿಯ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಜಿ.ಎಸ್. ಮನ್ನಾಪೂರ ಹೇಳಿದರು.

ಗರಿಗೆದರಿದ ಹರಪನಹಳ್ಳಿ ಪುರಸಭಾ ರಾಜಕೀಯ ಚಟುವಟಿಕೆ

Aug 07 2024, 01:04 AM IST
ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿರುವುದರಿಂದ 27 ಪುರಸಭಾ ಸದಸ್ಯರ ಪೈಕಿ 12 ಮಹಿಳಾ ಸದಸ್ಯರು ಅರ್ಹರಾಗಿದ್ದಾರೆ.

ಧರ್ಮದ ಹೆಸರಲ್ಲಿ ರಾಜಕೀಯ, ಗುಂಪುಗಾರಿಕೆ ಸರಿಯಲ್ಲ

Aug 07 2024, 01:00 AM IST
ವೀರಶೈವ ಸಮಾಜದ ಬಂಧುಗಳು, ಮುಖಂಡರು, ಮಠ ಹಾಗೂ ಮಠಾಧಿಪತಿಗಳನ್ನು ಉತ್ತಮ ಸದ್ವಿಚಾರಗಳಿಗೆ, ಸಮಾಜದ ಮಕ್ಕಳ ಶೈಕ್ಷಣಿಕ ಅಭ್ಯುದಯಗಳಿಗೆ ಬಳಕೆ ಮಾಡಿಕೊಳ್ಳಬೇಕೆ ವಿನಃ ನಿಮ್ಮ ಆಂತರಿಕ ಕಲಹಳಿಗೆ ಬಳಕೆ ಮಾಡಿಕೊಳ್ಳಬಾರದು ಎಂದು ಸಾಲೂರು ಮಠಾಧ್ಯಕ್ಷ ಶಾಂತಮಲ್ಲಿಕಾರ್ಜುನ ಸ್ವಾಮಿಜಿ ಹೇಳಿದರು.

ವಿದ್ಯಾರ್ಥಿಗಳಲ್ಲಿ ರಾಜಕೀಯ ಪ್ರಜ್ಞೆ ಬಹಳ ಮುಖ್ಯ: ಮುಖ್ಯ ಶಿಕ್ಷಕ ಮಹಾದೇವಸ್ವಾಮಿ

Aug 04 2024, 01:22 AM IST
ಶಾಲೆ ಯುವ ಸಂಸತ್ ಚುನಾವಣೆಯಲ್ಲಿ 8, 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳು ಸುಮಾರು 80ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿ ಮತ ಚಲಾಯಿಸಿದರು. ಪ್ರಧಾನ ಮಂತ್ರಿಯಾಗಿ 10ನೇ ತರಗತಿ ವಿದ್ಯಾರ್ಥಿ ಶಶಾಂಕ, ಉಪ ಪ್ರಧಾನಿಯಾಗಿ ಮೇಘನ, ಸ್ಪೀಕರ್ ಆಗಿ ನಾಗೇಶ್ ಹಾಗೂ ರಾಷ್ಟ್ರಪತಿಯಾಗಿ 9ನೇ ತರಗತಿ ವಿದ್ಯಾರ್ಥಿನಿ ಆಯ್ಕೆಯಾದರು.

ರಾಜಕಾರಣದಲ್ಲಿ ಧರ್ಮವಿರಲಿ, ಧರ್ಮದಲ್ಲಿ ರಾಜಕೀಯ ಬೇಡ : ಶಾಸಕ ಬಸನಗೌಡ ಪಾಟೀಲ ಯತ್ನಾಳ

Aug 01 2024, 02:15 AM IST

ಧರ್ಮದ ವಿಚಾರದಲ್ಲಿ ರಾಜಕೀಯ ಬರಬಾರದು. ರಾಜಕಾರಣದಲ್ಲಿ ಧರ್ಮ ಪಾಲಿಸುವುದು ಇಂದಿನ ಅಗತ್ಯವಾಗಿದೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ನನ್ನ ಮೇಲಿನ ಕುಟುಂಬ ರಾಜಕೀಯ ಆರೋಪ ಸುಳ್ಳು: ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

Aug 01 2024, 12:27 AM IST

‘ಖರ್ಗೆ ಕುಟುಂಬ, ಕೌಟುಂಬಿಕ ರಾಜಕೀಯದಲ್ಲಿ ತೊಡಗಿದೆ’ ಎಂದು ಘನಶ್ಯಾಮ್‌ ತಿವಾರಿ ನೀಡಿದ ಹೇಳಿಕೆಯನ್ನು ರಾಜ್ಯಸಭೆಯ ಕಡತದಿಂದ ತೆಗೆಸುವಂತೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಜ್ಯಸಭೆಯ ಸಭಾಧ್ಯಕ್ಷ  ಜಗದೀಪ್‌ ಧನಕರ್‌ ಅವರಲ್ಲಿ ಭಾವನಾತ್ಮಕವಾಗಿ ಮನವಿ ಮಾಡಿದ ಪ್ರಸಂಗ  ನಡೆಯಿತು.

ಕರ್ನಾಟಕದಲ್ಲಿ ಜಾಸ್ತಿಯಾಗ್ತಿದೆ ಶಕುನಿ‌ ರಾಜಕೀಯ: ಲಕ್ಷ್ಮೀ ಹೆಬ್ಬಾಳಕರ

Jul 31 2024, 01:05 AM IST
ಕರ್ನಾಟಕ ರಾಜಕಾರಣದಲ್ಲಿ ದಿನದಿಂದ ದಿನಕ್ಕೆ ಶಕುನಿ‌ ರಾಜಕೀಯ ಜಾಸ್ತಿಯಾಗುತ್ತಿದೆ. ಬಿಜೆಪಿಯ ಕೆಲ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ತಂದಿಡುವುದೇ ಕೆಲಸವಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಆರೋಪಿಸಿದರು.

ಸಾಹಿತ್ಯದ ಗುಂಪು ಕಟ್ಟಿಕೊಂಡು ರಾಜಕೀಯ ಸಲ್ಲ

Jul 29 2024, 12:47 AM IST
ಸಂಘಟನೆ ಕೇವಲ ಹೋರಾಟವಾಗಬಾರದು. ಮುಂದಿನ ಪೀಳಿಗೆಗೆ ಅನುಕೂಲ ವಾತಾವರಣ ಸೃಷ್ಟಿಸುವ ಕಾರ್ಯಗಳು ಸಂಘಟನೆಗಳು ಮಾಡಬೇಕಿದೆ.
  • < previous
  • 1
  • ...
  • 29
  • 30
  • 31
  • 32
  • 33
  • 34
  • 35
  • 36
  • 37
  • ...
  • 55
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved