• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಗ್ರೆಸ್ ಅಭ್ಯರ್ಥಿಗೆ ರಾಜಕೀಯ ಜ್ಞಾನವಿಲ್ಲ, ಮೈತ್ರಿ ಅಭ್ಯರ್ಥಿ ಎಚ್ಡಿಕೆ ಗೆಲ್ಲಿಸಿ: ಕೆ.ಸಿ.ನಾರಾಯಣಗೌಡ

Apr 25 2024, 01:07 AM IST
ನನ್ನ ರಾಜಕೀಯ ನಾಯಕ ಬಿ.ಎಸ್.ಯಡಿಯೂರಪ್ಪ ವೀರಶೈವ ಸಮಾಜಕ್ಕೆ ಸೇರಿದವರು. ಕೊನೆ ಉಸಿರಿರುವವರೆಗೂ ಅವರಿಗೆ ಮೋಸ ಮಾಡುವುದಿಲ್ಲ. ಕ್ಷೇತ್ರದ ವೀರಶೈವ ಸಮಾಜದ ಜನರು ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡದೆ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ ಹಾಕಿ ಗೆಲ್ಲಿಸಿ.

ರಾಜಕೀಯ ಪಕ್ಷಗಳಿಗೆ ಅಂತಿಮ ಮತದಾರರ ಪಟ್ಟಿ ವಿತರಣೆ

Apr 25 2024, 01:00 AM IST
ಯಾದಗಿರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಅಂತಿಮ ಮತದಾರರ ಪಟ್ಟಿಯನ್ನು ಮಾನ್ಯತೆ ಪಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಡಾ. ಸುಶೀಲಾ ವಿತರಿಸಿದರು.

ರಾಜ್ಯಕ್ಕೆ ಕೇಂದ್ರ ಅನುದಾನ ನೀಡಿಲ್ಲ ಎಂಬುದು ರಾಜಕೀಯ ದುರುದ್ದೇಶದ ಆರೋಪ: ಅಣ್ಣಾ ಮಲೈ

Apr 24 2024, 02:19 AM IST
ಕೇಂದ್ರ ಸರ್ಕಾರದ ಮಾರ್ಗದರ್ಶಿ ನಿಯಮದ ಪ್ರಕಾರವೇ ನೆರವು ನೀಡುತ್ತಿದ್ದು, ವಿನಾ ಕಾರಣ ಇದನ್ನೇ ರಾಜಕೀಯ ಆರೋಪದ ಉದ್ದೇಶಕ್ಕೆ ಹೇಳಲಾಗುತ್ತಿದೆ ಎಂದು ಅಣ್ಣಾಮಲೈ ಹೇಳಿದರು.

ನೇಹಾ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ

Apr 24 2024, 02:17 AM IST
ಹುಬ್ಬಳ್ಳಿಯಲ್ಲಿ ಕೊಲೆಯಾದ ನೇಹಾ ಹಿರೇಮಠ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ ಮಾಡುತ್ತಿದೆ. ನಮ್ಮ ಸಮಾಜದ ಹೆಣ್ಣು ಮಗಳನ್ನು ಕಳೆದುಕೊಂಡ ದುಃಖ ನನಗೂ ಇದೆ. ಈಗಾಗಲೇ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಿದೆ. ವಿಶೇಷ ನ್ಯಾಯಾಲಯ ಸ್ಥಾಪನೆ ನಿರ್ಧಾರ ತೆಗೆದುಕೊಂಡಿದೆ. ಆರೋಪಿಗೆ ಕಠಿಣ ಶಿಕ್ಷೆ ಆಗೋದು ಗ್ಯಾರಂಟಿ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

ಜಾತಿ, ಧರ್ಮ, ದೇವರ ಮೇಲೆ ಕಾಂಗ್ರೆಸ್ ರಾಜಕೀಯ ಮಾಡುತ್ತಿಲ್ಲ-ಶಾಸಕ ಮಾನೆ

Apr 23 2024, 12:56 AM IST
ಕಾಂಗ್ರೆಸ್‌ ಯಾವತ್ತು ಜಾತಿ ಧರ್ಮ ದೇವರುಗಳ ಮೇಲೆ ರಾಜಕೀಯ ಮಾಡುತ್ತಿಲ್ಲ, ಬಡವರ, ದೀನ ದಲಿತರ ಪರ ಕಾರ್ಯಕ್ರಮಗಳನ್ನು ನೀಡಿ ಅದನ್ನು ಅನುಷ್ಠಾನಗೊಳಿಸಿ ಅಭಿವೃದ್ಧಿ ಹೆಸರಿನಲ್ಲಿ ಮತ ಕೇಳುತ್ತಿದ್ದೇವೆ ಎಂದು ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಹೇಳಿದರು.

ರಾಜಕೀಯ ವಾತಾವರಣ ಹದಗೆಡಿಸಿದ ಬಿಜೆಪಿಗರಿಗೆ ಮತ ಕೊಡಬೇಡಿ: ತುಕಾರಾಂ

Apr 22 2024, 02:00 AM IST
ಸಂಡೂರು ಕ್ಷೇತ್ರಕ್ಕೆ ನಾಲ್ಕು ಬಾರಿ ಶಾಸಕನಾದರು ಕೂಡ, ಅಧಿಕಾರ ದುರ್ಬಳಕೆ ಮಾಡಿಕೊಂಡು ಪೊಲೀಸ್ ಸ್ಟೇಷನ್‌ಗೆ ಎಫ್‌ಐಆರ್ ಮಾಡಿ ಎಂದು ಒಂದು ಕರೆಯನ್ನು ಕೂಡ ಪೊಲೀಸರಿಗೆ ಮಾಡಿರುವ ಉದಾಹರಣೆಯಿಲ್ಲ.

ದ.ಕ. ಇನ್ನೊಂದು ಮಲಪ್ಪುರಂ ಮಾಡಲು ರಹಸ್ಯ ರಾಜಕೀಯ ವ್ಯೂಹ: ಹರಿಕೃಷ್ಣ ಬಂಟ್ವಾಳ್ ಆರೋಪ

Apr 21 2024, 02:18 AM IST
ಕರಾವಳಿಯಲ್ಲಿ ಹಿಂದುತ್ವವನ್ನು ಮಟ್ಟಹಾಕಲು ಬಿಲ್ಲವ, ಕುಲಾಲ, ಬಂಟ ಮತ್ತಿತರ ಜಾತಿಗಳನ್ನು ವಿಭಜಿಸುವ ಹುನ್ನಾರ ನಡೆಯುತ್ತಿದೆ. ಇದರ ಟೂಲ್‌ಕಿಟ್‌ ಭಾಗವೇ ಇಲ್ಲಿನ ಕಾಂಗ್ರೆಸ್‌ ಅಭ್ಯರ್ಥಿ ಎಂದು ಆರೋಪಿಸಿದರು.

ಲಂಚ ಪಡೆದಿರುವುದು ಸಾಬೀತಾದರೆ ರಾಜಕೀಯ ನಿವೃತ್ತಿ: ಸಾ.ರಾ. ಮಹೇಶ್

Apr 21 2024, 02:15 AM IST
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷಗಳಾಗಿದ್ದರೂ ಈವರೆಗೆ ಕೆ.ಆರ್. ನಗರ ವಿಧಾನಸಭಾ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಕೆಲಸಗಳು ನಡೆದಿಲ್ಲ, ಇದನ್ನು ಜನರು ಪ್ರಶ್ನಿಸಬೇಕು

ಹುಬ್ಬಳ್ಳಿ ಯುವತಿ ಹತ್ಯೆ: ತೀವ್ರ ರಾಜಕೀಯ ಸಂಘರ್ಷ

Apr 20 2024, 01:34 AM IST
ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ಭೀಕರ ಹತ್ಯೆ ಪ್ರಕರಣ ಇದೀಗ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವೆ ರಾಜಕೀಯ ಘರ್ಷಣೆಗೆ ದಾರಿ ಮಾಡಿಕೊಟ್ಟಿದೆ.

ರಾಜಕೀಯ ಪಕ್ಷಗಳಿಂದ ಶಿಕ್ಷಣದ ಸಮಸ್ಯೆ ಮರೆಮಾಚುತ್ತಿವೆ: ಮಂಜುನಾಥ

Apr 19 2024, 01:08 AM IST
ಅಪ್ರಜಾತಾಂತ್ರಿಕವಾಗಿ ಹೇರಿರುವ ಎನ್ಇಪಿಯನ್ನು ಹಿಂಪಡೆಯಬೇಕು ಎಐಡಿಎಸ್‌ಓ ಆಗ್ರಹಪಡಿಸಿದೆ. ನಗರದ ವಿಜ್ಞಾನ ಕಾಲೇಜಿನ ಆವರಣದಲ್ಲಿ ಜಿಲ್ಲಾ ಮುಖಂಡ ಕೆ.ಈರಣ್ಣ ಪ್ರಣಾಳಿಕೆ ಬಿಡುಗಡೆ ಮಾಡಿದರು.
  • < previous
  • 1
  • ...
  • 30
  • 31
  • 32
  • 33
  • 34
  • 35
  • 36
  • 37
  • 38
  • ...
  • 49
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved