• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಲಾಭಕ್ಕಾಗಿ ಕೋಟನೂರು ಘಟನೆ ಬಳಕೆ: ಸಚಿವ ಶರಣಪ್ರಕಾಶ ಪಾಟೀಲ್‌

May 06 2024, 12:32 AM IST
ಸಂಸದರಾಗಿ ಉಮೇಶ್ ಜಾಧವ್ ಅವರ ಸಾಧನೆ ಶೂನ್ಯವಾಗಿದೆ. ಹಾಗಾಗಿ, ಕೋಟನೂರು ಘಟನೆಯನ್ನು ತಮ್ಮ ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಬಿಜೆಪಿ ನಾಯಕರು ಹಾಗೂ ಜಾಧವ್ ಪ್ರಯತ್ನಿಸಿದ್ದಾರೆ.

ಕೆನಡಾದಲ್ಲಿ 3 ಭಾರತೀಯರ ಬಂಧನ ‘ಮತಬ್ಯಾಂಕ್‌ ರಾಜಕೀಯ’: ಜೈಶಂಕರ್‌

May 06 2024, 12:31 AM IST
ಕೆನಡಾದಲ್ಲಿ 3 ಭಾರತೀಯರ ಬಂಧನ ಆಗಿರುವುದು ‘ಮತಬ್ಯಾಂಕ್‌ ರಾಜಕೀಯ’ದ ಸಲುವಾಗಿ ಎಂದು ವಿದೇಶಾಂಗ ಮಂತ್ರಿ ಜೈಶಂಕರ್‌ ಸ್ಪಷ್ಟಪಡಿಸಿದ್ದು, ಭಾರತಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ.

ನೀರಿನ ವಿಚಾರದಲ್ಲಿ ಕ್ಷೇತ್ರದ ಶಾಸಕ ಎಚ್.ಟಿ.ಮಂಜು ರಾಜಕೀಯ: ಕಾಂಗ್ರೆಸ್ ಮುಖಂಡರ ಆಕ್ರೋಶ

May 06 2024, 12:31 AM IST
ಕುಡಿಯುವ ನೀರಿಗೆ ಬರ ಇರುವಾಗ ಬೆಳೆ ರಕ್ಷಣೆಗೆ ನೀರು ಬಿಡಲು ಸಾಧ್ಯವಿಲ್ಲ. ಹೇಮೆ ನೀರು ಬಿಡಲು ಶಾಸಕರು ಸರ್ಕಾರಕ್ಕೆ ಕೇವಲ ಪತ್ರ ಬರೆದರೆ ಸಾಲದು. ವಾಸ್ತವತೆ ನೆಲೆಗಟ್ಟಿನಲ್ಲಿ ಒತ್ತಡ ಹಾಕಬೇಕು. ನೀರಿನ ಸಮಸ್ಯೆಯಿಂದ ಕೆ.ಆರ್.ಪೇಟೆ ತಾಲೂಕಿನ 14 ಗ್ರಾಪಂ ವ್ಯಾಪ್ತಿಯಲ್ಲಿ ಟ್ಯಾಂಕರ್ ಮೂಲಕ ಜನರಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ. ಚುನಾವಣೆಗೂ, ಬರ ನಿರ್ವಹಣಾ ಸಮಿತಿ ಸಭೆ ಕರೆದು ಪರಿಶೀಲನೆ ಮಾಡುವುದಕ್ಕೂ ಯಾವುದೇ ಸಂಬಂಧವಿಲ್ಲ.

ಮೋದಿ 10 ವರ್ಷ ಸಾಧನೆ ತೋರಿಸಿದ್ರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ

May 06 2024, 12:30 AM IST
ಪ್ರಧಾನಿ ನರೇಂದ್ರ ಮೋದಿ ತಮ್ಮ 10 ವರ್ಷಗಳ ಅಧಿಕಾರ ಅವಧಿಯಲ್ಲಿ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದು ತೋರಿಸಿದರೆ ರಾಜಕೀಯದಿಂದಲೇ ನಿವೃತ್ತಿ ಪಡೆಯುತ್ತೇನೆ ಎಂದು ಮಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ರಾಜಕೀಯ ಪುನರ್ಜನ್ಮ ನೀಡಿ: ಶ್ರೀರಾಮುಲು

May 05 2024, 02:09 AM IST
ಇಡೀ ವಿಶ್ವದಲ್ಲಿ ದೇಶವನ್ನು ಬಲಿಷ್ಠ ರಾಷ್ಟ್ರ ಮಾಡಿರುವ ಪ್ರಧಾನಿ ಮೋದಿ ನರೇಂದ್ರ ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿಸಲು ಬಳ್ಳಾರಿ ಲೋಕಸಭೆಯಿಂದ ಬಿಜೆಪಿ ಗೆಲ್ಲಿಸಬೇಕು.

ಮೋದಿ ಹೇಳಿದ್ದು ನಿಜವಾಗಿದ್ದರೆ ರಾಜಕೀಯ ನಿವೃತ್ತಿ

May 03 2024, 01:04 AM IST
ಬಾಗಲಕೋಟೆ: ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಖಜಾನೆ ಖಾಲಿಯಾಗಿ ನೌಕರರ ಸಂಬಳ ಕೊಡಲು ಸಾಧ್ಯವಾಗುತ್ತಿಲ್ಲ ಎಂಬ ಪ್ರಧಾನಿ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ರಾಜ್ಯದಲ್ಲಿರುವ ಯಾವುದಾದರು ಒಬ್ಬ ಸರ್ಕಾರಿ ನೌಕರ ಸಂಬಳ ಸಿಕ್ಕಿಲ್ಲ ಎಂದು ಹೇಳಿದರೆ ರಾಜಕೀಯ ನಿವೃತ್ತಿ ಪಡೆಯುವುದಾಗಿ ಪ್ರಧಾನಿ ನರೇಂದ್ರ ಮೋದಿಗೆ ಸವಾಲೆಸೆದರು.

ವಿ. ಶ್ರೀನಿವಾಸಪ್ರಸಾದ್ ಅವರ ರಾಜಕೀಯ ಬದುಕು, ಸಂದೇಶ ನಮ್ಮೆಲ್ಲರಿಗೂ ಪ್ರೇರಣೆ: ಬಿ.ಹರ್ಷವರ್ಧನ್

May 03 2024, 01:00 AM IST
ಚಾಮರಾಜನಗರವನ್ನು ಕರ್ಮ ಭೂಮಿಯನ್ನಾಗಿಸಿಕೊಂಡು 50 ವರ್ಷಗಳ ರಾಜಕೀಯ ಜೀವನ ನಡೆಸಿದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದ ಬಳಿಕ ಮೈಸೂರು, ಚಾಮರಾಜನಗರ ಹಾಗೂ ಮಂಡ್ಯ ಸೇರಿದಂತೆ ಇತರೆ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ಅಭಿಮಾನಿಗಳು ಅಂತಿಮ ದರ್ಶನ ಪಡೆದುಕೊಂಡು ಅವರ ಸಾಧನೆಗಳನ್ನು ಸ್ಮರಿಸಿದ್ದರು.

ಪ್ರಜಾಸತ್ತಾತ್ಮಕ ಮೌಲ್ಯ ಎತ್ತಿ ಹಿಡಿವಲ್ಲಿ ರಾಜಕೀಯ ನಾಯಕರು ವಿಫಲ

May 02 2024, 12:18 AM IST
ಸಾಣೇಹಳ್ಳಿ ಆಯೋಜಿಸಲಾಗಿದ್ದ ವಚನ ಸಂವಿಧಾನ ಗ್ರಂಥವನ್ನು ಗದುಗಿನ ಡಾ ಜಗದ್ಗುರು ತೋಂಟದ ಸಿದ್ದರಾಮಸ್ವಾಮೀಜಿ ಬಿಡುಗಡೆ ಮಾಡಿದರು.

ಐಟಿ, ಇಡಿ ಮೂಲಕ ಹೆದರಿಸಿ ಮೋದಿ ಸೇಡಿನ ರಾಜಕೀಯ: ಡಾ. ಎಸ್. ಶಾಮನೂರು ಶಿವಶಂಕರಪ್ಪ

May 01 2024, 01:22 AM IST
ಸ್ವಾತಂತ್ರ್ಯ ತಂದುಕೊಟ್ಟವರ ಬಗ್ಗೆ ಪ್ರಧಾನಿ ಮೋದಿಯವರು ಟೀಕೆ ಮಾಡುವುದಲ್ಲ, ದೇಶಕ್ಕೆ ಅವರ ಕೊಡುಗೆ ಏನು ಎಂಬುದನ್ನು ಜನತೆಗೆ ತಿಳಿಸಲಿ ಎಂದು ಡಾ. ಎಸ್. ಶಾಮನೂರು ಶಿವಶಂಕರಪ್ಪ ಹೇಳಿದರು.

ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕೀಯ: ಕೆ.ಎಸ್. ಈಶ್ವರಪ್ಪ

May 01 2024, 01:16 AM IST
ಹೊಳೆಹೊನ್ನೂರಿನ ಸಮೀಪದ ಮಾರಶೆಟ್ಟಿಹಳ್ಳಿ ಗ್ರಾಮದಲ್ಲಿ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಮಾಜಿ ಶಾಸಕ ಕೆ.ಎಸ್. ಈಶ್ವರಪ್ಪ ಉದ್ಘಾಟಿಸಿದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 52
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved