• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಲವಂತ ಮಾಡಿದರೆ ರಾಜಕೀಯ ಬಿಡುತ್ತೇನೆ: ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ

Apr 11 2024, 12:50 AM IST
‘ನನಗೆ ಪ್ರೀತಿ ತೋರಿಸಿದರೆ ಅಚ್ಚುಕಟ್ಟಾಗಿ ಕೆಲಸ ಮಾಡುತ್ತೇನೆ. ಏನಾದರೂ ನನಗೆ ಬಲವಂತ ಮಾಡಿದರೆ ರಾಜಕೀಯವನ್ನೇ ಬಿಟ್ಟು ಬಿಡುತ್ತೇನೆ’ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಹೇಳಿದ್ದಾರೆ. ಹಾಸನದ ವಿದ್ಯಾನಗರದಿಂದ ಪ್ರಚಾರ ಆರಂಭಿಸಿದ ಪ್ರೀತಂಗೌಡ ಮೈತ್ರಿ ಅಭ್ಯರ್ಥಿ ಪರ ಇದೇ ಮೊದಲ ಬಾರಿಗೆ ಬೆಂಬಲಿಗರೊಂದಿಗೆ ಕರಪತ್ರಗಳನ್ನು ಹಂಚಿದರು.

ಮಠಾಧೀಶರು ರಾಜಕೀಯ ಮಾಡುವುದು ತಪ್ಪು: ಕಲ್ಯಾಣಶೆಟ್ಟಿ

Apr 09 2024, 12:47 AM IST
ರಾಜ್ಯದ ಅನೇಕ ಲಿಂಗಾಯತ ಮಠಾಧೀಶರು ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಇತ್ತೀಚೆಗೆ ಮಠಾಧೀಶರು ಸಕ್ರಿಯವಾಗಿ ರಾಜಕೀಯದಲ್ಲಿ ಗುರುತಿಸಿಂಡಿರುವುದು ಸರಿಯಲ್ಲ ಎಂದು ಬಸವನಬಾಗೇವಾಡಿ ತಾಲೂಕಿನ ಜಾಗತಿಕ ಲಿಂಗಾಯತ ಮಹಾಸಭಾ ಕಾರ್ಯಾಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ ಹೇಳಿದ್ದಾರೆ.

ಎಲ್ಲಾ ರಾಜಕೀಯ ಪಕ್ಷಗಳಿಂದ ಕಾಡುಗೊಲ್ಲರ ಮೂಗಿಗೆ ಎಸ್ಟಿ ಪಟ್ಟಿ ತುಪ್ಪ: ಜಿ.ಕೆ.ನಾಗಣ್ಣ

Apr 08 2024, 01:03 AM IST
ಪ್ರತಿ ಚುನಾವಣೆ ಸಂದರ್ಭದಲ್ಲಿ ಕಾಡುಗೊಲ್ಲರನ್ನು ಎಸ್ಟಿ ಪಟ್ಟಿಗೆ ಸೇರಿಸುತ್ತೇವೆ ಎಂದು ಹೇಳಿಕೆ ನೀಡುವ ಮೂಲಕ ರಾಜಕೀ ಯ ಪಕ್ಷಗಳ ಮುಖಂಡರು ಕಾಡುಗೊಲ್ಲರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆಯ ವೇಳೆ ಕೇಂದ್ರದಲ್ಲಿರುವ ಎಸ್ಟಿ ಮೀಸಲಾತಿ ಪಟ್ಟಿಗೆ ಕಾಡುಗೊಲ್ಲರನ್ನು ಸೇರಿಸಲು ಶ್ರಮಿಸುವ ವ್ಯಕ್ತಿಗಳಿಗೆ ಕಾಡುಗೊಲ್ಲರ ಬೆಂಬಲ ಸಿಗಲಿದೆ ಎಂದು ಕಾಡುಗೊಲ್ಲರ ಅಸ್ಮಿತೆ ಹೋರಾಟ ಸಮಿತಿ ಅಧ್ಯಕ್ಷ ಜಿ.ಕೆ.ನಾಗಣ್ಣ ತಿಳಿಸಿದ್ದಾರೆ.

ಪ್ರಚಾರಕ್ಕೆ ಜಾಲತಾಣಗಳಿಗೆ ರಾಜಕೀಯ ಪಕ್ಷಗಳ ಮೊರೆ!

Apr 08 2024, 01:03 AM IST
ಎರಡು ಪಕ್ಷಗಳು ಪ್ರಚಾರಕ್ಕೆ ವಾರ್‌ ರೂಂ ತೆರೆದಿದ್ದು, ಅವುಗಳು ಸದ್ಯಕ್ಕೆ ಬಿಝಿ ಆಗಿವೆ. ಜಾಲತಾಣಗಳು ಪಕ್ಷದಿಂದ ಮಾತ್ರವಲ್ಲ ಬಿಜೆಪಿ ಹಾಗೂ ಕಾಂಗ್ರೆಸ್‌ನಲ್ಲಿ ಸ್ವತಃ ಅಭ್ಯರ್ಥಿಗಳ ಹೆಸರಿನಲ್ಲಿ ಕೂಡ ಜಾಲ ತಾಣ ಪ್ರತ್ಯೇಕವಾಗಿ ಕಾರ್ಯನಿರ್ವಹಿಸುತ್ತಿದೆ.

ಕಾಂಗ್ರೆಸ್ಸಿನಿಂದ ತುಷ್ಟೀಕರಣ ರಾಜಕೀಯ: ಪ್ರಹ್ಲಾದ ಜೋಶಿ

Apr 08 2024, 01:02 AM IST
ಈ ಹಿಂದೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದಾಗಲೂ ಹೀಗೇ ಹಿಂದೂ ವಿರೋಧಿ ನೀತಿ ಅನುಸರಿಸಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಕರ್ನಾಟಕವನ್ನು ಆಳುತ್ತಿದ್ದಾರೋ? ಅಥವಾ ಮೂಲಭೂತವಾದಿ ಇಸ್ಲಾಮಿಕ್ ರಾಷ್ಟ್ರವನ್ನು ಆಳುತ್ತಿದ್ದಾರೋ?.

ಮತ್ತೆ ರಾಜಕೀಯ ಲಯಕ್ಕೆ ಕುಮಾರ್ ಬಂಗಾರಪ್ಪ; ಬಿಜೆಪಿ ಹರ್ಷ

Apr 06 2024, 12:56 AM IST
ಸೊರಬದ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಭೇಟಿ ನೀಡಿದ ಸಂಸದ ಬಿ. ವೈ. ರಾಘವೇಂದ್ರ ಮಾತುಕತೆ ನಡೆಸಿದರು.

ಬರಗಾಲ ವಿಚಾರ ಮುಂದಿಟ್ಟುಕೊಂಡು ಸಿಎಂ ರಾಜಕೀಯ ಗಿಮಿಕ್: ಸಿ.ಎಚ್.ವಿಜಯಶಂಕರ್ ಆರೋಪ

Apr 05 2024, 01:07 AM IST
ಕಾಂಗ್ರೆಸ್ ಮೈತ್ರಿಕೂಟದಲ್ಲಿ ಪ್ರಧಾ‌ನಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿಲ್ಲ. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರ ಹಿಡಿಯುವುದು ನಿಶ್ಚಿತ. ಚುನಾವಣೆ ಮುಗಿದ ಬಳಿಕ ಕಾಂಗ್ರೆಸ್ ನವರು ಚರ್ಚೆಗೆ ಬರಲಿ. ಹಾಗೇ ಲೋಕಸಭಾ ಚುನಾವಣೆ ಸಮಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಕಂತಲೇ ಬರಗಾಲ ವಿಚಾರ ಮುಂದಿಟ್ಟುಕೊಂಡು ರಾಜಕೀಯ ಗಿಮಿಕ್ ಮಾಡುತ್ತಿದ್ದಾರೆ.

ನೀರಾವರಿಗೆ ಅನುದಾನ ತರದಿದ್ದರೆ ರಾಜಕೀಯ ನಿವೃತ್ತಿ: ಎಚ್‌ಡಿಕೆ

Apr 05 2024, 01:01 AM IST

ನನ್ನನ್ನು ನಂಬಿರುವ ಜನರಿಗೆ ನಾನು ಎಂದಿಗೂ ದ್ರೋಹ ಬಗೆಯುವುದಿಲ್ಲ. ನಿಮಗೆ ದ್ರೋಹ ಬಗೆದರೆ ದೇವರಿಗೆ ದ್ರೋಹ ಬಗೆದಂತೆ. ನನಗೆ ಆಶೀರ್ವಾದ ಮಾಡಿ ಕಳುಹಿಸಿ 

ನೀರಾವರಿಗೆ ಅನುದಾನ ತರದಿದ್ದರೆ ರಾಜಕೀಯ ನಿವೃತ್ತಿ: ಎಚ್‌ಡಿಕೆ

Apr 05 2024, 01:00 AM IST
ರಾಜ್ಯದ ನೀರಾವರಿ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಹಣ ತರದಿದ್ದರೆ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ರಾಜಕೀಯ ಆಡಂಬರದಲ್ಲಿ ದಾನದ ಅರ್ಥ ಕಳೆದುಕೊಂಡಿದೆ: ಪ್ರೊ.ಹೊನ್ನೂರಲಿ

Apr 04 2024, 01:01 AM IST
ಮತದಾನವು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗವಾಗಿದ್ದು, ಪ್ರಜಾಪ್ರಭುತ್ವದ ಚೌಕಟ್ಟನ್ನು ನಿರ್ಮಾಣ ಮಾಡುತ್ತದೆ. ಮತದಾನ ಎನ್ನುವ ಬದಲಾಗಿ ಮತಾಧಿಕಾರ ಎನ್ನುವಂತಾಗಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 49
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved