ಮಠಾಧೀಶರು ರಾಜಕೀಯ ಮಾಡುವುದು ತಪ್ಪು: ಕಲ್ಯಾಣಶೆಟ್ಟಿ
Apr 09 2024, 12:47 AM ISTರಾಜ್ಯದ ಅನೇಕ ಲಿಂಗಾಯತ ಮಠಾಧೀಶರು ಸಾಮಾಜಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಉತ್ತಮ ಕಾರ್ಯ ಮಾಡುತ್ತಿದ್ದಾರೆ. ಇತ್ತೀಚೆಗೆ ಮಠಾಧೀಶರು ಸಕ್ರಿಯವಾಗಿ ರಾಜಕೀಯದಲ್ಲಿ ಗುರುತಿಸಿಂಡಿರುವುದು ಸರಿಯಲ್ಲ ಎಂದು ಬಸವನಬಾಗೇವಾಡಿ ತಾಲೂಕಿನ ಜಾಗತಿಕ ಲಿಂಗಾಯತ ಮಹಾಸಭಾ ಕಾರ್ಯಾಧ್ಯಕ್ಷ ವಿವೇಕಾನಂದ ಕಲ್ಯಾಣಶೆಟ್ಟಿ ಹೇಳಿದ್ದಾರೆ.