• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಎನ್‌ಡಿಆರ್‌ಎಫ್ ಹಣ: ಸುಪ್ರೀಂಕೋರ್ಟ್‌ಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ

Mar 27 2024, 01:02 AM IST
ರಾಜ್ಯಕ್ಕೆ ಕೇಂದ್ರದಿಂದ ಯುಪಿಎ ಕಾಲದಲ್ಲಿ ಎಷ್ಟು ಹಾಗೂ ಎನ್‌ಡಿಎ ಕಾಲದಲ್ಲಿ ಎಷ್ಟು ಎನ್‌ಡಿಆರ್‌ಎಫ್ ಹಣ ಬಂದಿದೆ ಎನ್ನುವುದನ್ನು ರಾಜ್ಯ ಸರ್ಕಾರ ಬಹಿರಂಗ ಪಡಿಸಲಿ.

ಸಿಎಂ ವಿಶ್ರಾಂತಿ ನೆಪ- ಬಿರುಸಿನ ರಾಜಕೀಯ ಚಟುವಟಿಕೆ, ಚುನಾವಣಾ ತಂತ್ರಗಾರಿಕೆ

Mar 26 2024, 01:17 AM IST
ವಿಶ್ರಾಂತಿಯ ನಡುವೆಯೂ ಮೈಸೂರು- ಕೊಡಗು ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರಗಳ ಚುನಾವಣೆ ಗೆಲುವಿನ ಸಂಬಂಧ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ಸ್ಥಳೀಯ ಮುಖಂಡರೊಂದಿಗೆ ಚರ್ಚಿಸುವ ಮೂಲಕ ಬಿರುಸಿನ ರಾಜಕೀಯ ಚಟುವಟಿಕೆ ಮೂಲಕ ತಂತ್ರಗಾರಿಕೆಯನ್ನು ರೂಪಿಸುತ್ತಿದ್ದಾರೆ.

ಶೀಘ್ರ ಬೆಂಬಲಿಗರ ಸಭೆ ಕರೆದು ರಾಜಕೀಯ ನಡೆ ತೀರ್ಮಾನ

Mar 26 2024, 01:16 AM IST
ಲೋಕಸಭೆ ಕ್ಷೇತ್ರದಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಿ ಎಂಬ ತಮ್ಮ ಕೂಗಿಗೆ ಮನ್ನಣೆ ಸಿಕ್ಕಿಲ್ಲ. ನಿರಂತರ ಹೋರಾಟ ಮಾಡಿದರೂ ಹೊರಗಿನವರಿಗೆ ಟಿಕೆಟ್ ನೀಡಿರುವುದು ತಮಗೆ ಅತೀವ ನೋವು ತಂದಿದೆ. ಹಾಗಾಗಿ ತಮ್ಮ ಮುಂದಿನ ರಾಜಕೀಯ ನಡೆ ಬಗ್ಗೆ ಶೀಘ್ರ ಬೆಂಬಲಿಗರ ಸಭೆ ಕರೆದು ತೀರ್ಮಾನ ಕೈಗೊಳ್ಳುವುದಾಗಿ ಕಾಂಗ್ರೆಸ್ ಟಿಕೆಟ್ ವಂಚಿತ ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಹೇಳಿದರು.

ರಾಜಕೀಯ ಎಂಟ್ರಿ ಬಗ್ಗೆ ಸುಳಿವು ನೀಡಿದ ಸುದೀಪ್‌

Mar 26 2024, 01:07 AM IST
ತಾನು ರಾಜಕೀಯಕ್ಕೆ ಬರಬಾರದು ಎಂದೇನಿಲ್ಲ ಎನ್ನುವ ಮೂಲಕ ತನ್ನ ರಾಜಕೀಯ ಎಂಟ್ರಿ ಬಗ್ಗೆ ಹಿಂಟ್‌ ಕೊಟ್ಟಿದ್ದಾರೆ ಸುದೀಪ್‌.

ಶಿವರಾಂಗೆ ಅಡ್ಡಿಯಾದ ರಾಜಕೀಯ ತಂತ್ರಗಾರಿಕೆ

Mar 25 2024, 12:51 AM IST
ರಾಮನಗರ: ಬಡವರು, ರೈತರು ಹಾಗೂ ದೀನ ದಲಿತರ ಏಳಿಗೆಗಾಗಿ ದುಡಿಯುವ ಮನಸ್ಸಿದ್ದ ಕೆ.ಶಿವರಾಂ ಅವರು ರಾಜಕೀಯ ತಂತ್ರಗಾರಿಕೆಯಿಂದಾಗಿ ರಾಜಕೀಯ ಕ್ಷೇತ್ರದಲ್ಲಿ ಬೆಳವಣಿಗೆ ಹೊಂದಲು ಸಾಧ್ಯವಾಗಲಿಲ್ಲ ಎಂದು ಮೈಸೂರಿನ ಜ್ಞಾನಪ್ರಕಾಶ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು.

ಗಂಗಾಮತ ಸಮಾಜದವರಿಗೆ ರಾಜಕೀಯ ಪ್ರಜ್ಞೆ ಅಗತ್ಯ

Mar 25 2024, 12:48 AM IST
ಗಂಗಾಮತ ಸಮಾಜ ಕಾಯಕ ಸಮಾಜವಾಗಿದೆ. ಶಿಕ್ಷಣದ ಕೊರತೆ ಇದೆ. ರಾಜಕೀಯ ಪ್ರಜ್ಞೆ ಇಲ್ಲ. ಶಿಕ್ಷಣವಂತರಾಗಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ಜಾಗೃತರಾಗಬೇಕು.

ನನಗೆ ರಾಜಕೀಯ ಶಕ್ತಿ ತುಂಬಲು ಮತ ಕೊಡಿ: ಶ್ರೀರಾಮುಲು

Mar 24 2024, 01:34 AM IST
ನನ್ನ 35 ವರ್ಷಗಳ ರಾಜಕೀಯ ಜೀವನದಲ್ಲಿ 8 ಬಾರಿ ಚುನಾವಣೆ ಎದುರಿಸಿ 6 ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದೇನೆ.

ಜನತಾ ಪರಿವಾರಕ್ಕೆ ತೃತೀಯರಂಗದ ರಾಜಕೀಯ ಪ್ರಜ್ಞೆ ಬೇಕಿತ್ತು: ಮಾಜಿ ಸಭಾಪತಿ ಸುದರ್ಶನ್‌

Mar 24 2024, 01:33 AM IST
ದೇಶದ ದಿಕ್ಕು ಸರಿಯಾದ ದಾರಿಯಲ್ಲಿ ಸಾಗಬೇಕೆಂದಿದ್ದರೆ ಜನತಾ ಪರಿವಾರದ ಮುಖಂಡರಿಗೆ ತೃತೀಯ ರಂಗದ ಕುರಿತಂತೆ ರಾಜಕೀಯ ಪ್ರಜ್ಞೆ ಇರಬೇಕಿತ್ತು ಎಂದು ವಿಧಾನಪರಿಷತ್‌ ಮಾಜಿ ಸಭಾಪತಿ ವಿ.ಆರ್‌. ಸುದರ್ಶನ್‌ ಅಭಿಪ್ರಾಯಪಟ್ಟರು.

ಪಾರದರ್ಶಕ ಚುನಾವಣೆಗಾಗಿ ರಾಜಕೀಯ ಮುಂಖಡರು ಸಹಕರಿಸಿ: ಸೋಮಪ್ಪ ಕಡಕೋಳ

Mar 23 2024, 01:04 AM IST
ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ, ಪಾರದರ್ಶಕವಾಗಿ ನಡೆಸಲು ಚಿತ್ರದುರ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪಾರದರ್ಶಕ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಹಾಗೂ ಮುಖಂಡರು ಸಹಕರಿಸಬೇಕು ಎಂದು ಸಹಾಯಕ ಚುನಾವಣಾ ಅಧಿಕಾರಿ ಸೋಮಪ್ಪ ಕಡಕೋಳ ಹೇಳಿದ್ದಾರೆ.

ರಾಜಕೀಯ ವಿರೋಧಿಗಳ ಬೇಟೆಗೆ ಡಿಕೆಶಿ ರಣತಂತ್ರ

Mar 23 2024, 01:00 AM IST
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆಯಲ್ಲಿ ರಾಜಕೀಯ ವೈರಿಯಾಗಿರುವ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ಕೈ ಜೋಡಿಸಿರುವ ಕಾರಣ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕ್ಷೇತ್ರದಲ್ಲಿ ರಾಜಕೀಯ ವಿರೋಧಿಗಳನ್ನು ಬೇಟೆಯಾಡಲು ಯಾವ ರಣತಂತ್ರ ಹೂಡಲಿದ್ದಾರೆ ಎಂಬ ಕುತೂಹಲ ಮೂಡಿಸಿದೆ.
  • < previous
  • 1
  • ...
  • 34
  • 35
  • 36
  • 37
  • 38
  • 39
  • 40
  • 41
  • 42
  • ...
  • 49
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved