• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ತರಬೇತಿ ಕೇಂದ್ರ ಆರಂಭಿಸುವ ಚಿಂತನೆ: ಯು.ಟಿ.ಖಾದರ್‌

Mar 06 2024, 02:21 AM IST
ಸಮಾಜ ಸುಧಾರಣೆ ಮಾಡುವ ಉತ್ತಮ ರಾಜಕಾರಣಿಯನ್ನು ಆಯ್ಕೆ ಮಾಡುವ ಮೌಲ್ಯವು ಮತದಾನಕ್ಕೆ ಇದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅಭಿಪ್ರಾಯಪಟ್ಟರು.

ರಾಜಕೀಯ ಸಂಸ್ಕೃತಿ ಬದಲಾಯಿಸಿದ ಮೋದಿ

Mar 06 2024, 02:21 AM IST
ಈ ಹಿಂದೆ ರಾಜಕಾರಣ ನೋಡಿದರೆ ಭ್ರಷ್ಟಾಚಾರ, ದುರಾಡಳಿತ, ಜಾತಿ ರಾಜಕಾರಣ ತುಂಬಿತ್ತು. ರಾಜಕಾರಣದ ಈ ಸ್ಥಿತಿ ಎಂದೂ ಬದಲಾಗದು ಎಂಬ ಸ್ಥಿತಿ ಇತ್ತು. ಆದರೆ, ಪ್ರಧಾನಿ ನರೇಂದ್ರ ಮೋದಿ ರಾಜಕಾರಣವನ್ನು ಸವಾಲಾಗಿ ಸ್ವೀಕರಿಸಿ, ರಾಜಕೀಯ ನೀತಿ, ಸಂಸ್ಕೃತಿಯನ್ನು ಬದಲಾಯಿಸಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದರು.

ಜೆಡಿಎಸ್‌ ರಾಜಕೀಯ ಘಟಾನುಘಟಿಗಳ ಮಾತೃ ಪಕ್ಷ: ಸಿ.ವಿ.ಚಂದ್ರಶೇಖರ

Mar 05 2024, 01:30 AM IST
ದೇಶಕ್ಕೆ ಈ ರಾಜ್ಯದಿಂದ ಪ್ರಧಾನಮಂತ್ರಿ ಕೊಟ್ಟಂತಹ ಪಕ್ಷ ನಮ್ಮದು. ರೈತ ಚಿಂತನೆ, ಜನಪರ ಹೋರಾಟ, ಸಾಮಾಜಿಕ ಕಳಕಳಿ ಹೊಂದಿರುವಂತಹ ಏಕೈಕ ಪ್ರಾದೇಶಿಕ ಪಕ್ಷ.

ಪೋಲಿಯೋ ನಿರ್ಮೂಲನೆ ರೂವಾರಿ: ಬಿಜೆಪಿ ನಾಯಕ ಡಾ. ಹರ್ಷವರ್ಧನ್‌ ರಾಜಕೀಯ ನಿವೃತ್ತಿ

Mar 04 2024, 01:18 AM IST
ಲೋಕಸಭಾ ಟಿಕೆಟ್‌ ನಿರಾಕರಣೆ ಆಗುತ್ತಿದ್ದಂತೆಯೇ ಬಿಜೆಪಿಯಲ್ಲಿ ರಾಜಕೀಯ ನಿವೃತ್ತಿ ಪರ್ವ ಮುಂದುವರಿದಿದೆ. ದಿಲ್ಲಿಯ ಚಾಂದನಿ ಚೌಕ್‌ ಕ್ಷೇತ್ರದ ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಡಾ. ಹರ್ಷವರ್ಧನ್‌ ಅವರು ಭಾನುವಾರ ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ಕೋಲಾರ ಜಿಲ್ಲಾ ಬಿಜೆಪಿಯಲ್ಲಿ ‘ಬಣ’ ರಾಜಕೀಯ

Mar 03 2024, 01:33 AM IST
ಪಕ್ಷದಲ್ಲಿನ ನಿಷ್ಠಾವಂತರನ್ನು ಸಂಸದ ಮುನಿಸ್ವಾಮಿ ಕಡೆಗಣಿಸಿ ಹಿಂದಿನ ಜಿಲ್ಲಾಧ್ಯಕ್ಷರೇ ಮುಂದುವರೆಯುವಂತೆ ಹಾಗೂ ತಮ್ಮ ವಿರೋಧಿಯಾಗಿದ್ದ ಓಂಶಕ್ತಿಚಲಪತಿರಿಗೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡುವ ಮೂಲಕ ಪ್ರಬಲ ಬಣವಾಗಿದೆ

ಗೌತಮ್ ಗಂಭೀರ್, ಜಯಂತ್‌ ಸಿನ್ಹಾ ರಾಜಕೀಯ ನಿವೃತ್ತಿ?

Mar 03 2024, 01:32 AM IST

ಬಿಜೆಪಿಯ ಹಾಲಿ ಇಬ್ಬರು ಸಂಸದರಾದ ಮಾಜಿ ಕ್ರಿಕೆಟಿಗ ಗೌತಮ್‌ ಗಂಭೀರ್‌ ಹಾಗೂ ಮಾಜಿ ಕೇಂದ್ರ ಸಚಿವ ಜಯಂತ್‌ ಸಿನ್ಹಾ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಪ್ರಕಟಿಸಿದ್ದಾರೆ.

ರಾಜಕೀಯ ಮಾಡದೆ ಅರ್ಹರಿಗೆ ಸೌಲಭ್ಯ ಕಲ್ಪಿಸಿ

Mar 03 2024, 01:30 AM IST
ಮಾಗಡಿ: ಗ್ರಾಮ ಪಂಚಾಯಿತಿಯಲ್ಲಿ ರಾಜಕೀಯ ಬೆರೆಸದೆ ನಿಜವಾದ ಅರ್ಹರಿಗೆ ಪ್ರಾಮಾಣಿಕವಾಗಿ ಸೌಲಭ್ಯಗಳು ತಲುಪಿಸಬೇಕಿದೆ ಎಂದು ಗ್ರಾಮ ಸಭೆಯ ನಿಯೋಜಿತ ಅಧಿಕಾರಿ ಮಂಜುನಾಥ್ ಹೇಳಿದರು.

ಪ್ರಜಾಪ್ರಭುತ್ವದ ಮೇಲೆ ರಾಜಕೀಯ ನಿಲ್ಲದಿದ್ದರೆ ಸ್ವಾತಂತ್ರ್ಯ ಸಾರ್ಥಕವಾಗದು: ಸಿಎಂ ಸಿದ್ದರಾಮಯ್ಯ

Mar 02 2024, 01:48 AM IST
ಪ್ರಸ್ತುತ ಸಂವಿಧಾನಕ್ಕೆ ಅಪಾಯವಿದೆ. ಇದು ನಮ್ಮ ಮುಂದಿರುವ ಸವಾಲು. ಅನಂತ ಕುಮಾರ್ ಹೆಗ್ಡೆ ಎಂಬ ಮಂತ್ರಿಯಾಗಿದ್ದ ವ್ಯಕ್ತಿ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ. ಆದರೆ ಆತನ ಮೇಲೆ ಬಿಜೆಪಿ ಏನೂ ಕ್ರಮ ಕೈಗೊಳ್ಳಲಿಲ್ಲ ಎಂದರೆ, ಆ ಪಕ್ಷದ ಉದ್ದೇಶ, ಧೋರಣೆ ಏನು ಎಂಬುದು ಸ್ಪಷ್ಟವಾಗುವುದಿಲ್ಲವೇ?.

ರಾಜಕೀಯ ಅಸ್ಥಿತ್ವಕ್ಕೆ ಶೋಷಿತ ಸಮುದಾಯಗಳು ಒಗ್ಗಟ್ಟಾಗಲಿ

Mar 01 2024, 02:16 AM IST
ರಾಜಕೀಯ ಅಸ್ಥಿತ್ವಕ್ಕೆ ಶೋಷಿತ ಸಮುದಾಯಗಳು ಒಂದಾಗಬೇಕಾದ ತುರ್ತು ಅನಿವಾರ್ಯತೆಯಿದೆ.

ರಾಜಕೀಯ ವ್ಯಭಿಚಾರಕ್ಕೆ ಸೋಮಶೇಖರ್ ಸಾಕ್ಷಿ: ಶೋಭಾ ಕರಂದ್ಲಾಜೆ

Feb 29 2024, 02:09 AM IST
ಅಧಿಕಾರ ಇಲ್ಲದಿದ್ದಾಗ ಬರುವುದು, ಅಧಿಕಾರ ಹೋದಾಗ ವಾಪಾಸ್ ಹೋಗುವುದು, ಇದು ಅವರಿಗೆ ಪಕ್ಷ ನಿಷ್ಠೆ, ಸಮಾಜದ ಮೇಲೆ ಭಕ್ತಿ ಇಲ್ಲ ಎಂಬುದಕ್ಕೆ ಸಾಕ್ಷಿ ಶೋಭಾ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 49
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved