• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಜಿದ್ದಾಜಿದ್ದಿಗೆ ಕಾರಣವಾಯ್ತೇ ಜೆರೋಸಾ ಶಾಲೆ ಪ್ರಕರಣ?

Feb 16 2024, 01:48 AM IST
ಜನಪ್ರತಿನಿಧಿಗಳ ವಿರುದ್ಧ ಏಕಾಏಕಿ ಪೊಲೀಸರು ಕೇಸು ದಾಖಲಿಸಲು ಹಿಂದೇಟು ಹಾಕಿದ್ದರು. ಆದರೆ ಕೇಸು ದಾಖಲಿಸಿದರೆ ಮಾತ್ರ ವಾಪಸ್‌ ತೆರಳುವುದು ಎಂದು ನಿಯೋಗ ಪಟ್ಟುಹಿಡಿದಿತ್ತು. ಅಂತೂ ಕೊನೆಗೂ ರಾತ್ರಿ 11 ಗಂಟೆ ಕೇಸು ದಾಖಲಿಸಲು ಸಾಧ್ಯವಾಯಿತು ಎಂದು ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ರಾಜಕೀಯ ಪಕ್ಷಗಳ ಅನಾಮಧೇಯ ದೇಣಿಗೆ ಮೂಲ ಬಂದ್‌ । ಚುನಾವಣೆ ಬಾಂಡ್‌ ಸ್ಕೀಂ ರದ್ದು

Feb 16 2024, 01:47 AM IST
ಮಹತ್ವದ ಬೆಳವಣಿಗೆಯೊಂದರಲ್ಲಿ ರಾಜಕೀಯ ಪಕ್ಷಗಳಿಗೆ ವ್ಯಕ್ತಿ ಹಾಗೂ ಸಂಸ್ಥೆಗಳು ಅನಾಮಧೇಯರಾಗಿ ದೇಣಿಗೆ ನೀಡಲು ಅವಕಾಶ ಕಲ್ಪಿಸುತ್ತಿದ್ದ ಕೇಂದ್ರ ಸರ್ಕಾರದ ಚುನಾವಣಾ ಬಾಂಡ್‌ ಯೋಜನೆಯನ್ನು ಸುಪ್ರೀಂಕೋರ್ಟ್‌ ಅಸಿಂಧುಗೊಳಿಸಿ ತೀರ್ಪು ನೀಡಿದೆ.

ರೈತರದ್ದು ರಾಜಕೀಯ ಪ್ರೇರಿತ ಹೋರಾಟ: ಶೋಭಾ

Feb 16 2024, 01:46 AM IST
ರೈತ ಹೋರಾಟಗಾರರು ಜಾರಿಗೊಳಿಸಲು ಆಗ್ರಹಿಸುತ್ತಿರುವ, ಸ್ವಾಮಿನಾಥನ್ ಆಯೋಗದ ವರದಿಯ ಎಲ್ಲ 207 ಶಿಫರಾಸುಗಳನ್ನೂ ಬಿಜೆಪಿ ಸರ್ಕಾರ ಜಾರಿಗೊಳಿಸಿದೆ. ಆದರೂ ಅಂತಾರಾಷ್ಟ್ರೀಯ ಪಿತೂರಿಯಂತೆ ಕೆಲವು ಸಂಘಟನೆಗಳು ಸೇರಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿವೆ ಎಂದು ಕರಂದ್ಲಾಜೆ ಆರೋಪಿಸಿದ್ದಾರೆ.

ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆ, ಅಸ್ತಿತ್ವದ ಸೆಣಸಾಟ

Feb 14 2024, 02:19 AM IST
ರಾಮನಗರ: ವಿಧಾನ ಪರಿಷತ್ ನಲ್ಲಿ ಬಲ ಹೆಚ್ಚಿಸಿಕೊಳ್ಳುವುದು ಆಡಳಿತಾರೂಢ ಕಾಂಗ್ರೆಸ್ ಪಕ್ಷಕ್ಕೆ ಪ್ರತಿಷ್ಠೆಯಾಗಿದ್ದರೆ, ತನ್ನ ಭದ್ರಕೊಟೆ ಉಳಿಸಿಕೊಳ್ಳುವ ಛಲದ ಜೊತೆಗೆ ಅಸ್ತಿತ್ವ ಉಳಿಸಿಕೊಳ್ಳುವ ಸವಾಲು ಜೆಡಿಎಸ್ - ಬಿಜೆಪಿ ಮೈತ್ರಿಕೂಟದ ಮುಂದಿದೆ.

ಆರೋಪ ಸಾಬೀತಾದರೆ ರಾಜಕೀಯ ಕ್ಷೇತ್ರ ತೆರವು: ಸಹಕಾರ ಸಚಿವ ರಾಜಣ್ಣ

Feb 12 2024, 01:38 AM IST
ಮಾಜಿ ಸಚಿವ ಬಿ.ಶಿವರಾಂ ಲಂಚ ಪಡೆದ ಆರೋಪ ಇದ್ದರೆ ಯಾವುದಾದರೂ ದೇವಾಲಯಕ್ಕೆ ಬಂದು ಪ್ರಮಾಣ ಮಾಡಿ ಸಾಬೀತು ಮಾಡಲಿ. ನಾನು ರಾಜಕೀಯ ಕ್ಷೇತ್ರವನ್ನೇ ಬಿಡುತ್ತೇನೆ ಎಂದು ಉಸ್ತುವಾರಿ ಸಚಿವ ರಾಜಣ್ಣ ಮಾಜಿ ಸಚಿವ ಬಿ.ಶಿವರಾಂಗೆ ಸವಾಲು ಹಾಕಿದರು. ಬೇಲೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ಕೊಡವಲ್ಯಾಂಡ್‌ ಭೂ-ರಾಜಕೀಯ ಸ್ವಾಯತ್ತತೆ ಆಗ್ರಹಿಸಿ ಸಿಎನ್‌ಸಿ ಧರಣಿ

Feb 10 2024, 01:51 AM IST
ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಧರಣಿ ಸತ್ಯಾಗ್ರಹ ನಡೆಸಿತು. ಸಿಎನ್‌ಸಿ ಅಧ್ಯಕ್ಷ ಎನ್.ಯು.ನಾಚಪ್ಪ ನೇತೃತ್ವದಲ್ಲಿ ನಡೆದ ಧರಣಿಯಲ್ಲಿ ಕೊಡವ ಲ್ಯಾಂಡ್ ಮತ್ತು ಕೊಡವ ಪ್ರಾತಿನಿಧ್ಯದ ಪರ ಪ್ರಮುಖರು ಘೋಷಣೆಗಳನ್ನು ಕೂಗಿದರು.

ಅತೀ ಹಿಂದುಳಿದ ವರ್ಗಗಳ ಶೈಕ್ಷಣಿಕ, ರಾಜಕೀಯ ಶಕ್ತಿ ಹೆಚ್ಚಿಸಿ: ಪ್ರ‍ಣವಾನಂದ ಸ್ವಾಮೀಜಿ

Feb 09 2024, 01:47 AM IST
ಅತೀ ಹಿಂದುಳಿದ ವರ್ಗಗಳ ಪ್ರತಿ ನಿಗಮನಕ್ಕೆ ಕನಿಷ್ಠ 500 ಕೋಟಿ ರು. ಅನುದಾನ ನೀಡಬೇಕು. ಅತೀ ಹಿಂದುಳಿದ ವರ್ಗಗಳಿಗೆ ಕಲಿಕೆ, ಸೌಖ್ಯ, ರಕ್ಷಣೆ ಹಿನ್ನೆಲೆಯಲ್ಲಿ ಚಾಲ್ತಿ ಇರುವ ಕುಲ ಕಸುಬುಗಳನ್ನು ವ್ಯವಸ್ಥಿತಗೊಳಿಸಬೇಕು. ನಿಷೇಧಿಸಿರುವ ಕುಲ ಕಸುಬುಗಳನ್ನು ಮರಳಿ ಆರಂಭಿಸಲು ಅವಕಾಶ ಮಾಡಿಕೊಡಬೇಕು ಅಥವಾ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.

ತೆರಿಗೆ ಹೆಸರಲ್ಲಿ ಕಾಂಗ್ರೆಸ್‌ ರಾಜಕೀಯ: ಎಚ್‌ಡಿಕೆ

Feb 07 2024, 01:47 AM IST
ತೆರಿಗೆ ಪಾಲು, ಅನುದಾನ ಅನ್ಯಾಯದ ಹೆಸರೇಳಿಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್‌ ಪಕ್ಷದ ಎರಡು ತಲೆ ರಾಜಕಾರಣ ಈಗ ಬೆತ್ತಲಾಗಿದೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಒಗಟ್ಟಿನಿಂದ ಮಾತ್ರವೇ ಸಾಮಾಜಿಕ, ರಾಜಕೀಯ ಸ್ಥಾನಮಾನ ಲಭ್ಯ: ಷಡಕ್ಷರಿಮುನಿ ಸ್ವಾಮಿ

Feb 07 2024, 01:46 AM IST
ತಾಲೂಕಿನಲ್ಲಿ ಮಾದಿಗ ಸಮಾಜವು ಹೆಚ್ಚಿನ ಸಂಖ್ಯೆಯಲ್ಲಿದ್ದು, ಆದರೆ ಕೆಲವರು ವೈಯಕ್ತಿಕ ವಿಚಾರಗಳಿಂದ ಸಮಾಜ ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ಎಲ್ಲರು ಪಕ್ಷಬೇಧ ಮರೆತು ಮುಂಬರುವ ಜಿ.ಪಂ, ತಾ.ಪಂ ಚುನಾವಣೆಗಳಲ್ಲಿ ಟಿಕೆಟ್ ಪಡೆದು ಎಲ್ಲ ಸಮುದಾಯಗಳ ಪ್ರೀತಿ, ವಿಶ್ವಾಸ ಪಡೆದು ಗೆಲ್ಲುವ ಪ್ರಯತ್ನ ಮಾಡಬೇಕು.

ಎಲ್.ಕೆ.ಅಡ್ವಾಣಿ ಅವರಿಗೆ ಭಾರತರತ್ನ ರಾಜಕೀಯ ಮುತ್ಸದ್ದಿಗೆ ಸಿಕ್ಕ ಗೌರವ: ಬಿ.ವೈ.ರಾಘವೇಂದ್ರ

Feb 05 2024, 01:46 AM IST
ರಾಮಮಂದಿರ ನಿರ್ಮಾಣ ಮಾಡಲು ದೊಡ್ಡ ಶಕ್ತಿಯಾಗಿ ಅಡ್ವಾನಿಯವರು ನಿಂತಿದ್ದರು. ಹಿಂದೂಗಳ ಭಾವನೆಗೆ ಶಕ್ತಿ ಸಿಕ್ಕಿದ್ದು ಅಡ್ವಾಣಿ ಅವರ ಅವಧಿಯಲ್ಲಿ. ಅಂತಹ ಮುತ್ಸದ್ದಿಗೆ ಭಾರತ ರತ್ನ ಘೋಷಣೆ ಮಾಡಿದ್ದಾರೆ. ಇದು ರಾಜಕೀಯ ಮುತ್ಸದ್ದಿಗೆ ಸಿಕ್ಕ ಗೌರವ. ಸಿದ್ಧಾಂತಕ್ಕೆ ಬದ್ಧರಾಗಿ ಹೋರಾಟ ಮಾಡಿದ ನಾಯಕ ಎಲ್.ಕೆ.ಅಡ್ವಾಣಿ ಅವರ ದೊಡ್ಡ ತಪ್ಪಸ್ಸಿನಿಂದ ರಾಮಮಂದಿರ ನಿರ್ಮಾಣವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • 48
  • 49
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved