• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಸರ್ವಾಧಿಕಾರ ಖಂಡನೀಯ: ಕಾಂಗ್ರೆಸ್ ಆಕ್ರೋಶ

Jan 25 2024, 02:00 AM IST
ದೊಡ್ಡಬಳ್ಳಾಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ 'ಭಾರತ್ ಜೋಡೋ ನ್ಯಾಯಯಾತ್ರೆ' ಮೇಲೆ ದಾಳಿ ಯತ್ನ ನಡೆಸಿದ ಅಸ್ಸಾಂ ಸರ್ಕಾರ ಹಾಗೂ ಬಿಜೆಪಿ ಕಾರ್ಯಕರ್ತರ ನಡೆ ಖಂಡಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ತಾಲೂಕು ಕಚೇರಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

ಶ್ರೀರಾಮಚಂದ್ರನ ಹೆಸರಲ್ಲಿ ಬಿಜೆಪಿ ರಾಜಕೀಯ

Jan 23 2024, 01:45 AM IST
ಕಾಂಗ್ರೆಸಿಗರಿಗೆ ಕೋಮು ಭಾವನೆಯ ರಾಮ ಬೇಡ. ರಾಮ ಮಂದಿರ ಬಿಜೆಪಿಗರ ಸೊತ್ತಲ್ಲ. ರಾಮನ ಹೆಸರಿನಲ್ಲಿ ಕೋಮುವಾದ ಮಾಡುವುದು ತಪ್ಪು. ಅಯೋಧ್ಯೆ ಶ್ರೀರಾಮ ಕೇವಲ ಬಿಜೆಪಿಗರ ಮತ್ತು ಸಂಘ ಪರಿವಾರದವರ ಸೊತ್ತಲ್ಲ

ರಾಜಕೀಯ ಎನ್ನುವವರು ಕ್ಷುಲ್ಲಕ ಮನಸಿನವರು: ಎಚ್‌.ಕೆ.ಪಾಟೀಲ

Jan 20 2024, 02:03 AM IST
ಬಸವಣ್ಣ ಅವರನ್ನು ಸಾಂಸ್ಕೃತಿಕ ನಾಯಕನೆಂದು ನಿರ್ಣಯ ಮಾಡಿದ್ದಕ್ಕೆ ಸರಕಾರದ ನಿರ್ಣಯಕ್ಕೆ ಜನರು ಅಭಿಮಾನಪಟ್ಟಿದ್ದಾರೆ ಎಂದು ಸಚಿವ ಎಚ್‌.ಕೆ. ಪಾಟೀಲ್‌ ತಿಳಿಸಿದ್ದಾರೆ.

ರಾಜಕೀಯ ಪಕ್ಷಗಳ ಅಭ್ಯರ್ಥಿ ಪರ ಪ್ರಚಾರಕ್ಕಿಳಿದ ಶಿಕ್ಷಕರು!

Jan 19 2024, 01:51 AM IST
ರಾಮನಗರ: ಶಾಲಾ - ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷಾ ಸಮಯ ನಿಗದಿಯಾಗಿರುವುದರಿಂದ ಪಠ್ಯ ಬೋಧನ ಕಾರ್ಯ ಒತ್ತಡದ ನಡುವೆಯೂ ಬಹುತೇಕ ಶಿಕ್ಷಕರು ವಿಧಾನ ಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರ ಉಪ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಬೆಂಬಲಿತ ಅಭ್ಯರ್ಥಿ ಪರ ಬಹಿರಂಗವಾಗಿಯೇ ಪ್ರಚಾರಕ್ಕೆ ದುಮಿಕಿದ್ದಾರೆ.

ಶೋಷಿತ ಸಮಾಜ ಒಗ್ಗೂಡಿ ರಾಜಕೀಯ ಶಕ್ತಿಯಾಗೋಣ: ಹೊದಿಗೆರೆ ರಮೇಶ್

Jan 19 2024, 01:49 AM IST
ನಾವೆಲ್ಲರೂ ಒಂದಾಗಿ ಶೋಷಿತ ಸಮುದಾಯಗಳ ಹೋರಾಟ ಎಂದಿಗೂ ನಿಲ್ಲದಂತೆ ಮುಂದುವರಿಸೋಣ. ರಾಜಕೀಯ ಶಕ್ತಿಯಾಗಿ ಬೆಳೆಯಲು ನಮ್ಮಲ್ಲಿ ಎಲ್ಲಾ ರೀತಿಯ ಸಾಮರ್ಥ್ಯಗಳಿವೆ. ಈಗಿನಿಂದಲೇ ಹೋರಾಟದ ಮನೋಭಾವನೆಗಳ ಬೆಳೆಸಿಕೊಳ್ಳೋಣ.

ರಾಜಕೀಯ ಪಕ್ಷಗಳಿಂದ ರೈತರ ಒಡೆದಾಳುವ ನೀತಿ: ಮಲ್ಲಿಕಾರ್ಜುನ ಬಳ್ಳಾರಿ ಆರೋಪ

Jan 16 2024, 01:45 AM IST
ರೈತರನ್ನು ಒಡೆದಾಡುವ ನೀತಿಯನ್ನು ಬಹುತೇಕ ರಾಜಕೀಯ ಪಕ್ಷಗಳು ಅನುಸರಿಸುತ್ತಿವೆ.

ಐದು ಸಂಪುಟಗಳು ಎಚ್ಕೆ ರಾಜಕೀಯ ಪರಿಶ್ರಮ, ತ್ಯಾಗ, ತಾಳ್ಮೆ ಸಂಕೇತ:ಸಭಾಧ್ಯಕ್ಷ ಯು.ಟಿ. ಖಾದರ್

Jan 14 2024, 01:32 AM IST
ಸದನದಲ್ಲಿ ಎಚ್‌.ಕೆ. ಪಾಟೀಲ ಐದು ಸಂಪುಟಗಳ ಲೋಕಾರ್ಪಣೆ ಮಾಡಿದ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್‌ ಸಚಿವ ಎಚ್.ಕೆ. ಪಾಟೀಲರ ಕಾರ್ಯವನ್ನು ಶ್ಲಾಘಿಸಿದ್ದಾರೆ.

ಅಭಿವೃದ್ಧಿ ಕೆಲಸಗಳಲ್ಲಿ ರಾಜಕೀಯ ಮಾಡಲ್ಲ: ಶಾಸಕ ಪೊನ್ನಣ್ಣ

Jan 14 2024, 01:31 AM IST
ಬಲ್ಲಮಾವಟಿ ಗ್ರಾಮ ಪಂಚಾಯಿತಿಗೆ ಒಳಪಟ್ಟ ಕಕ್ಕಬೆ-ನೆಲಜಿ ರಸ್ತೆಯ ಒಂದೂವರೆ ಕಿಲೋ ಮೀಟರ್ ದೂರದ ರಸ್ತೆಯನ್ನು 35 ಲಕ್ಷ ರು. ಅನುದಾನದಲ್ಲಿ ಮರು ಡಾಂಬರೀಕರಣಗೊಂಡ ರಸ್ತೆಯನ್ನು ಉದ್ಘಾಟಿಸಲಾಯಿತು.

ರೈತರ ಅಭಿವೃದ್ದಿಗಾಗಿ ಹುಟ್ಟಿದ ಸಹಕಾರ ಸಂಘಗಳಲ್ಲಿಂದು ರಾಜಕೀಯ: ರಮೇಶ್‌

Jan 13 2024, 01:32 AM IST
ರೈತರ ಅಭಿವೃದ್ಧಿಗಾಗಿಯೇ ಸ್ಥಾಪಿಸಲಾಗಿದ್ದ ಸಹಕಾರ ಸಂಘಗಳಲ್ಲಿ ರಾಜಕೀಯ ಸೇರ್ಪಡೆಗೊಂಡಿದ್ದರಿಂದ ಇಂದು ಅದರ ಮೂಲ ಉದ್ದೇಶ ಮರೆಯಾಗಿದೆ ಎಂದು ನಬಾರ್ಡ್‌ನ ಮಹಾ ಪ್ರಬಂಧಕ ಟಿ.ರಮೇಶ್ ಅಸಮಾಧಾನ ವ್ಯಕ್ತಪಡಿಸಿದರು.

ರಾಮನ ಹೆಸರಲ್ಲಿ ಬಿಜೆಪಿ ರಾಜಕೀಯ: ಶಾಸಕ ಗೋವಿಂದಪ್ಪ

Jan 10 2024, 01:46 AM IST
ದೇಶಕ್ಕೆ ಕಾಂಗ್ರೆಸ್ ಕೊಡುಗೆ ಏನೆಂದು ಪ್ರಶ್ನಿಸುತ್ತಾರೆ. ಹಾಗಾದರೇರೆ, ದೇಶದಲ್ಲಿ 9 ವರ್ಷದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಸಾಧನೆ ಏನು? ಶ್ರೀಮಂತರ ಪರ ಆಡಳಿತ ನಡೆಸಿದ್ದೇ ಇವರ ದೊಡ್ಡ ಸಾಧನೆ ಎಂದು ಶಾಸಕ ಬಿ.ಜಿ.ಗೋವಿಂದಪ್ಪ ಬಿಜೆಪಿ ವಿರುದ್ಧ ಹರಿಹಾಯ್ದರು.
  • < previous
  • 1
  • ...
  • 41
  • 42
  • 43
  • 44
  • 45
  • 46
  • 47
  • 48
  • 49
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved