ಸಚಿನ ಪಂಚಾಳ ಸಾವಿನ ಸುತ್ತ ಈಗ ರಾಜಕೀಯ ಕೆಸರೆರಚಾಟ ನಡೆಯುತ್ತಿದ್ದು, ಇದು ಸತ್ತ ವ್ಯಕ್ತಿಗೆ ಮಾಡುವ ಅವಮಾನ ಎಂದು ವಿಶ್ವಕರ್ಮ ಮಹಾ ಒಕ್ಕೂಟದ ರಾಜ್ಯಾಧ್ಯಕ್ಷ ವಿಜಯಕುಮಾರ ಪತ್ತಾರ ಅಸಮಧಾನ ವ್ಯಕ್ತಪಡಿಸಿದರು.
ಗುರುವಾರ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಗಲಿಕೆಗೆ ವಿದೇಶದಲ್ಲಿಯೂ ಸಂತಾಪ ವ್ಯಕ್ತವಾಗಿದೆ. ಅಮೆರಿಕ, ಚೀನಾ, ಬ್ರಿಟನ್, ಕೆನಡಾ, ಫ್ರಾನ್ಸ್ ಸೇರಿದಂತೆ ಹಲವು ರಾಷ್ಟ್ರಗಳ ರಾಜಕೀಯ ನಾಯಕರು ಕಂಬನಿ ಮಿಡಿದ್ದಾರೆ.