• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಆನೇಕಲ್‌ :ಹಣಕಾಸು ವ್ಯವಹಾರದಲ್ಲಿ ಸಿಲುಕಿಕೊಂಡು ರಾಜಕೀಯ ಗಣ್ಯರ ಹೆಸರು ಹೇಳಿ ವ್ಯಕ್ತಿ ಆತ್ಮಹತ್ಯೆ

Apr 19 2025, 02:01 AM IST
ವ್ಯಕ್ತಿಯೊಬ್ಬರು ಹಣಕಾಸು ವ್ಯವಹಾರದಲ್ಲಿ ಸಿಲುಕಿಕೊಂಡು ಗೆಳೆಯರಿಂದ ನ್ಯಾಯ ಸಿಗದ ಕಾರಣ ವಿಡಿಯೋ ಮಾಡಿ ಸ್ಥಳೀಯ ಕೆಲ ರಾಜಕೀಯ ಮುಖಂಡರ ಹೆಸರು ಪ್ರಸ್ತಾಪಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಆನೇಕಲ್ ಠಾಣಾ ವ್ಯಾಪ್ತಿಯ ಸರಸ್ವತಿ ಶಾಲೆ ಬಳಿ ನಡೆದಿದೆ.

ಯಾತ್ರೆಯಲ್ಲಿ ನಿಲ್ಲದ ಸ್ಥಳೀಯ ಬಿಜೆಪಿ ಬಣ ರಾಜಕೀಯ!

Apr 18 2025, 12:38 AM IST
ಬಾಗಲಕೋಟೆಯ ಜನಾಕ್ರೋಶ ಯಾತ್ರೆಯಲ್ಲಿ ಸ್ಥಳೀಯ ಬಿಜೆಪಿ ಬಣ ರಾಜಕೀಯ ಎದ್ದು ಕಂಡಿತು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಎದುರೇ ಎರಡು ಬಣಗಳ ನಡುವೆ ಪೈಪೋಟಿ ಕಂಡು ಬಂದಿತು. ಮಾಜಿ ಶಾಸಕ ವೀರಣ್ಣ ಚರಂತಿಮಠ ಮತ್ತು ವಿಧಾನ ಪರಿಷತ್‌ ಸದಸ್ಯ ಪಿ.ಎಚ್.ಪೂಜಾರ್ ಅವರ ಬಣಗಳ ನಡುವಿನ ಕಾರ್ಯಕರ್ತರ ಪೈಪೋಟಿಯಿಂದಾಗಿ ಜನಾಕ್ರೋಶ ಯಾತ್ರೆಯಲ್ಲಿ ತಮ್ಮ ತಮ್ಮ ನಾಯಕರ ಪರ ಕಾರ್ಯಕರ್ತರು ಘೋಷಣೆ ಕೂಗಿದರು.

ಪಂಚಮಸಾಲಿಗಳಲ್ಲಿ ತಾರಕಕ್ಕೇರಿದ ಬಣ ರಾಜಕೀಯ!

Apr 18 2025, 12:32 AM IST
ಒಂದು ಗುಂಪು ಶ್ರೀಗಳನ್ನು ಪೀಠದಿಂದ ಕೆಳಕ್ಕಿಳಿಸಲು ಪಣ ತೊಟ್ಟಿದ್ದರೆ, ಮತ್ತೊಂದು ಬಣ ಶ್ರೀಗಳ ಪರವಾಗಿ ಹೋರಾಟಕ್ಕಿಳಿದಿದೆ. ಇದರಿಂದಾಗಿ ಸಮಾಜದಲ್ಲಿನ ಭಿನ್ನಮತ ತಾರಕ್ಕೇರಿದ್ದು, ಇದು ಮತ್ತೊಂದು ಪಂಚಮಸಾಲಿ ಪೀಠ ಸ್ಥಾಪನೆಗೂ ನಾಂದಿಯಾಗಿದೆ.

ಪಂಚಮಸಾಲಿಗಳಲ್ಲಿ ತಾರಕಕ್ಕೇರಿದ ಬಣ ರಾಜಕೀಯ!

Apr 18 2025, 12:32 AM IST
ಒಂದು ಗುಂಪು ಶ್ರೀಗಳನ್ನು ಪೀಠದಿಂದ ಕೆಳಕ್ಕಿಳಿಸಲು ಪಣ ತೊಟ್ಟಿದ್ದರೆ, ಮತ್ತೊಂದು ಬಣ ಶ್ರೀಗಳ ಪರವಾಗಿ ಹೋರಾಟಕ್ಕಿಳಿದಿದೆ. ಇದರಿಂದಾಗಿ ಸಮಾಜದಲ್ಲಿನ ಭಿನ್ನಮತ ತಾರಕ್ಕೇರಿದ್ದು, ಇದು ಮತ್ತೊಂದು ಪಂಚಮಸಾಲಿ ಪೀಠ ಸ್ಥಾಪನೆಗೂ ನಾಂದಿಯಾಗಿದೆ.

ನಾನೀಗ ಬಹುತೇಕ ಹೋರಾಟಗಾರನಂತಿದ್ದೇನೆ-ಶೀಘ್ರ ರಾಜಕೀಯ ಪ್ರವೇಶ : ಸೋನಿಯಾ ಅಳಿಯ ವಾದ್ರಾ ಘೋಷಣೆ

Apr 17 2025, 12:09 AM IST
ನಾನೀಗ ಬಹುತೇಕ ಹೋರಾಟಗಾರನಂತಿದ್ದೇನೆ, 1999ರಿಂದ ಜನರ ಜತೆಗಿರುವ ನಾನು ಶೀಘ್ರದಲ್ಲೇ ರಾಜಕೀಯಕ್ಕೆ ಪ್ರವೇಶಿಸುತ್ತೇನೆ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕ್‌ ಗಾಂಧಿ ಪತಿ, ಸೋನಿಯಾ ಗಾಂಧಿ ಅವರ ಅಳಿಯ ಉದ್ಯಮಿ ರಾಬರ್ಟ್‌ ವಾದ್ರಾ ಘೋಷಿಸಿದ್ದಾರೆ.

ವಿಮಾನ ನಿಲ್ದಾಣ ನಿರ್ಮಾಣ ರಾಜಕೀಯ ನಿರ್ಧಾರವಲ್ಲ: ಸಂಸದ ಡಾ.ಕೆ.ಸುಧಾಕರ್

Apr 17 2025, 12:02 AM IST
ವಿಮಾನ ನಿಲ್ದಾಣ ನಿರ್ಮಾಣ ರಾಜಕೀಯವಾಗಿ ಕೈಗೊಳ್ಳುವ ನಿರ್ಧಾರವಲ್ಲ, ಯೋಗ್ಯವಾದ ಸ್ಥಳದಲ್ಲಿ ವಿಮಾನ ನಿಲ್ದಾಣಕ್ಕೆ ಮಂಜೂರಾತಿ ನೀಡಲಾಗುವುದು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ.ಕೆ.ಸುಧಾಕರ್ ಹೇಳಿದರು.

'ಅಂಬೇಡ್ಕರ್ ಅಂತಹ ಮಹಾನ್ ನಾಯಕರ ಜಯಂತಿಗಳನ್ನೂ ರಾಜಕೀಯ ದುರುದ್ದೇಶಕ್ಕೆ ಬಳಸುತ್ತಿರುವುದು ದುರಂತ'

Apr 15 2025, 01:06 AM IST

ಮಹನೀಯರ ಜಯಂತಿಗಳನ್ನು ತಮ್ಮ ಬೇಳೆ ಬೇಯಿಸಿಕೊಳ್ಳಲು ರಾಜಕೀಯಕ್ಕಾಗಿ ಉಪಯೋಗಿಸುತ್ತಿರುವುದು ವಿಷಾದನೀಯ ಎಂದು ಶಾಸಕ ಸುರೇಶ್ ಹೇಳಿದರು.

ದಿಢೀರ್ ರಾಜಕೀಯ ಬೆಳವಣಿಗೆ : ಪಿಎಂಕೆ ಪಕ್ಷದ ಅಧ್ಯಕ್ಷ ಸ್ಥಾನದಿಂದ ಮಗನನ್ನೇ ಕಿತ್ತುಹಾಕಿದ ತಂದೆ ರಾಮದಾಸ್‌!

Apr 11 2025, 12:36 AM IST

ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ತಮಿಳುನಾಡಿನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ ಘಟಿಸಿದ್ದು, ಪಟ್ಟಾಲಿ ಮಕ್ಕಳ್‌ ಕಟ್ಟಿ (ಪಿಎಂಕೆ) ಪಕ್ಷದ ಅಧ್ಯಕ್ಷ ಸ್ಥಾನದಿಂದ ತಮ್ಮ ಪುತ್ರ,    ಅನ್ಬುಮಣಿ ರಾಮ್‌ದಾಸ್‌ ರನ್ನು  ಅವರ ತಂದೆ, ಪಕ್ಷದ ಸಂಸ್ಥಾಪಕ ರಾಮದಾಸ್‌ ಕಿತ್ತುಹಾಕಿದ್ದಾರೆ.

ರಾಜಕೀಯ ಮಾಡದೆ ಕಸದ ಸಮಸ್ಯೆ ಇತ್ಯರ್ಥ ಪಡಿಸಿ: ರೂಪೇಶ್

Apr 11 2025, 12:33 AM IST
ಕಸ ವಿಲೇವಾರಿ ಸ್ಥಳದ ವಿಷಯ ಮುಂದಿಟ್ಟು ಕಾಂಗ್ರೆಸ್‌ ಪಕ್ಷ ಮಾಲ್ದಾರೆಯಲ್ಲಿ ಪ್ರತಿಭಟನೆ ಮಾಡಿ ರಾಜಕೀಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಸ್ಥಾನೀಯ ಸಮಿತಿ ಆರೋಪಿಸಿದೆ.

ಕಾರ್ಯಕರ್ತರಿಂದಲೇ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಯ್ತು ಬಿಜೆಪಿ: ರೂಪಾಲಿ ನಾಯ್ಕ

Apr 08 2025, 12:36 AM IST
ಭಾರತೀಯ ಜನತಾ ಪಕ್ಷ ಇಂದು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ಬೆಳೆದುನಿಂತಿದೆ.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • ...
  • 57
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved