• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆಗೆ ಅನ್ಯಾಯ ಮಾಡಬೇಡಿ; ಶಾಂತಗೌಡ ಪಾಟೀಲ

Feb 13 2025, 12:45 AM IST
ರಾಜಕೀಯದಲ್ಲಿ ಮತ್ತೊಮ್ಮೆ ಪುನರ್ಜನ್ಮ ನೀಡಿದ ಬಾಗಲಕೋಟೆ ಜಿಲ್ಲೆಯನ್ನು ಗಮನದಲ್ಲಿಟ್ಟುಕೊಂಡು ಬರುವ ರಾಜ್ಯ ಬಜೆಟ್‌ನಲ್ಲಿ ಹೆಚ್ಚಿನ ಅನುದಾನವನ್ನು ಜಿಲ್ಲೆಗೆ ನೀಡಬೇಕು. ವೈದ್ಯಕೀಯ ಕಾಲೇಜು ಆರಂಭಿಸುವುದು, ಸಂತ್ರಸ್ತರಿಗೆ ಪರಿಹಾರ ನೀಡುವುದು, ಪ್ರವಾಸೋದ್ಯಮ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಒಂದು ವೇಳೆ ಸಿಎಂ ಜಿಲ್ಲೆಗೆ ಆದ್ಯತೆ ಕೊಡದಿದ್ದರೆ ರಾಜಕೀಯ ಪುನರ್ಜನ್ಮ ನೀಡಿದ ಜಿಲ್ಲೆಗೆ ಅನ್ಯಾಯ ಮಾಡಿದಂತಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಹೇಳಿದರು.

ಶಾಸಕರ ಕಿಸೆಗೆ ದುಡ್ಡು ಹೋಗುತ್ತೆಂದು ಸಾಬೀತು ಪಡಿಸಿದ್ರೆ ರಾಜಕೀಯ ನಿವೃತ್ತಿ

Feb 12 2025, 12:34 AM IST
ಗ್ಯಾರಂಟಿ ಬಗ್ಗೆ ಟೀಕೆ ಮಾಡುವ ನೀವು, ದೆಹಲಿ ಚುನಾವಣೆಯಲ್ಲಿ ಯಾಕೆ ತಾವು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದೀರಿ? ನಿಮಗೆ ಗ್ಯಾರಂಟಿ ಯೋಜನೆ ಬಗ್ಗೆ ಟೀಕೆ ಮಾಡುವ ನೈತಿಕ ಅಧಿಕಾರ ಇಲ್ಲಾ.

ದೇಶದ ಪ್ರಗತಿಗೆ ಯುವಶಕ್ತಿ ರಾಜಕೀಯ ಕ್ಷೇತ್ರ ಪ್ರವೇಶಿಸಲಿ: ಎನ್.ಕೆ. ಭಟ್ಟ

Feb 12 2025, 12:33 AM IST
ಕಾಂಗ್ರೆಸ್ಸಿನಲ್ಲಿ ಮಾತ್ರ ಓರ್ವ ಸಾಮಾನ್ಯ ಯುವಕ ಮತ್ತು ಯುವತಿಗೆ ಅಧ್ಯಕ್ಷ ಸ್ಥಾನ ಪಡೆಯುವ ಅವಕಾಶ ಕಲ್ಪಿಸಲಾಗಿದೆ.

ದೇವರ ವಿಷಯದಲ್ಲಿ ಬಿಜೆಪಿ ರಾಜಕೀಯ: ಸಚಿವ ತಂಗಡಗಿ

Feb 12 2025, 12:30 AM IST
ಬಿಜೆಪಿಯವರು ಕೆಲ ದೇವರನ್ನು ಗುತ್ತಿಗೆ ಪಡೆದವರಂತೆ ಮಾಡುತ್ತಿದ್ದಾರೆ.

ಕಳೆದ 2 ವರ್ಷಗಳಿಂದ ಜನಾಂಗೀಯ ಹಿಂಸಾಪೀಡಿತ ಮಣಿಪುರದ ದಿಢೀರ್‌ ರಾಜಕೀಯ ಬೆಳವಣಿಗೆ :ಸಿಎಂ ಬಿರೇನ್‌ ರಾಜೀನಾಮೆ

Feb 10 2025, 01:51 AM IST
ಕಳೆದ 2 ವರ್ಷಗಳಿಂದ ಜನಾಂಗೀಯ ಹಿಂಸಾಚಾರದಿಂದ ನಲುಗಿದ್ದ ಮಣಿಪುರದಲ್ಲಿ ಭಾನುವಾರ ದಿಢೀರ್‌ ರಾಜಕೀಯ ಬೆಳವಣಿಗೆ ನಡೆದಿದ್ದು, ಮುಖ್ಯಮಂತ್ರಿ ಹುದ್ದೆಗೆ ಬಿರೇನ್‌ ಸಿಂಗ್‌ ರಾಜೀನಾಮೆ ನೀಡಿದ್ದಾರೆ.

ಮಠದಲ್ಲಿ ರಾಜಕೀಯ, ಜಾತಿ ಸುಳಿಯದಿರಲಿ: ಗವಿ ಶ್ರೀ

Feb 10 2025, 01:45 AM IST
ಮಠದಲ್ಲಿ ಯಾವತ್ತೂ ಜಾತಿ ಮತ್ತು ರಾಜಕಾರಣ ಸುಳಿಯದಂತೆ ನೋಡಿಕೊಳ್ಳಬೇಕು.

ರಾಜಕೀಯ ವ್ಯವಸ್ಥೆ ಬದಲಾಯಿಸುವ ಗುಣ ಯುವಕರಲ್ಲಿ ಬರಬೇಕು-ನ್ಯಾ. ಸಂತೋಷ ಹೆಗ್ಡೆ

Feb 06 2025, 11:48 PM IST
ತೃಪ್ತಿ ಇಲ್ಲದವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗುತ್ತಿದೆ. ಹಣ, ಅಧಿಕಾರ ಇದ್ದವರೇ ದೊಡ್ಡವರಾಗುವುದು ಇಲ್ಲಿಯ ವ್ಯವಸ್ಥೆ. ಇಲ್ಲೂ ಒಂದು ದಿನ ಕ್ರಾಂತಿ ಆಗಬಹುದು. ರಾಜಕೀಯ ಬದಲಾಯಿಸುವ ಗುಣ ಯುವಕರಲ್ಲಿ ಬರಬೇಕು. ನ್ಯಾಯಾಂಗ ಪದ್ಧತಿಯಲ್ಲಿ ಆಮೂಲಾಗ್ರ ಬದಲಾವಣೆಗಳಾಗಬೇಕಿದೆ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗಡೆ ಹೇಳಿದರು.

ಸಹಕಾರ ಸಂಘದಲ್ಲಿ ರಾಜಕೀಯ ಹಸ್ತಕ್ಷೇಪ ಬೇಡ - ರೈತರ ಏಳಿಗೆಗೆ ಶ್ರಮಿಸಿ : ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ

Feb 02 2025, 11:45 PM IST

ರೈತರ ಆರ್ಥಿಕಾಭಿವೃದ್ದಿಗೆಂದಿರುವ ಏಕೈಕ ಸಂಸ್ಥೆ ವ್ಯವಸಾಯ ಸೇವಾ ಸಹಕಾರ ಸಂಘ ಇಂತಹ ಸಂಘಗಳಲ್ಲಿ ಯಾರೂ ಸಹ ರಾಜಕೀಯ ಹಸ್ತಕ್ಷೇಪ ಮಾಡದೆ ರೈತರ ಏಳಿಗೆಗೆ ಶ್ರಮಿಸಬೇಕೆಂದು ಮಾಜಿ ಶಾಸಕ ಬಿ.ಪಿ.ವೆಂಕಟಮುನಿಯಪ್ಪ ಹೇಳಿದರು.

ಮಡಿವಾಳ ಸಮಾಜ ಬಗ್ಗೆ ರಾಜಕೀಯ ಪಕ್ಷಗಳಲ್ಲಿ ತಾತ್ಸಾರ ಸಲ್ಲದು

Feb 02 2025, 01:00 AM IST
ಮಡಿವಾಳ ಸಮಾಜ ಆರ್ಥಿಕ, ಶೈಕ್ಷಣಿಕ, ರಾಜಕೀಯವಾಗಿ ತೀರಾ ಹಿಂದುಳಿದ ಸಣ್ಣ ಸಮಾಜವಾಗಿದೆ. ಈ ಸಮಾಜದ ಸಭೆ-ಸಮಾರಂಭಗಳನ್ನು ನಡೆಸಲು ಸಮುದಾಯ ಭವನದ ಅವಶ್ಯಕತೆ ಇದೆ. 10 ವರ್ಷಗಳಿಂದ ಕ್ಷೇತ್ರದ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಸಲ್ಲಿಸುತ್ತಲೇ ಬರುತ್ತಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತಾಲೂಕು ಮಡಿವಾಳ ಸಮಾಜದ ಅಧ್ಯಕ್ಷ ಗುಡ್ಡಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.

ಚಿಕ್ಕಬಳ್ಳಾಪುರ ಬಿಜೆಪಿಯಲ್ಲಿ ಬಣ ರಾಜಕೀಯ ಸ್ಫೋಟ : ಜಿಲ್ಲಾ ಕಚೇರಿಯಲ್ಲಿ ಹೈಡ್ರಾಮಾ

Jan 30 2025, 12:31 AM IST

ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿಯಲ್ಲಿದ್ದ ಬಣ ರಾಜಕೀಯ ಕೊನೆಗೂ ಬಹಿರಂಗವಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರನ್ನಾಗಿ ಸಂದೀಪ್.ಬಿ.ರೆಡ್ಡಿಯವರನ್ನು ನೇಮಕ ಮಾಡಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದ್ದಾರೆ.

  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 57
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved