• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಕ್ಷಿಣ ಕನ್ನಡದ ಅಲ್ಲಲ್ಲಿ ಪ್ರಾಕೃತಿಕ ವಿಕೋಪ, ರಾಜಕೀಯ ಸ್ಥಿತ್ಯಂತರಗಳಿಲ್ಲದ ವರ್ಷ

Jan 01 2025, 12:02 AM IST
2024 ರಲ್ಲಿ ಒಟ್ಟು 134 ಸೈಬರ್ ವಂಚನೆ ಪ್ರಕರಣಗಳು ದಾಖಲಾಗಿದ್ದು, ಇದರಲ್ಲಿ 40 ಕೋಟಿ ರು. ವಂಚಿಸಲಾಗಿದೆ. 42 ಆರೋಪಿಗಳನ್ನು ಬಂಧಿಸಲಾಗಿದ್ದು, 2.5 ಕೋಟಿ ರು. ಮಾತ್ರ ವಶಪಡಿಸಲಾಗಿದೆ. ಸೈಬರ್ ವಂಚನೆ ಮೂಲಕ ಹಣ ವಂಚನೆ ಅತ್ಯಧಿಕ ಪ್ರಮಾಣದಲ್ಲಿ ದಾಖಲಾಗುತ್ತಿದ್ದು, 2023 ರಲ್ಲಿ 9.83 ಕೋಟಿ ರು. ವಂಚನೆ ದಾಖಲಾಗಿತ್ತು.

ರಾಜಕೀಯ, ಅಪಘಾತ ವಿಷಯದಲ್ಲೇ ಸುದ್ದಿಯಾದ ಜಿಲ್ಲೆ

Dec 31 2024, 01:00 AM IST
A district that is in the news for politics and accidents

ರಾಜಕೀಯ ತಿರುವುಗಳಿಗೆ ಸಾಕ್ಷಿಯಾದ ವರ್ಷ

Dec 30 2024, 01:05 AM IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಲೋಕಸಭೆಯಲ್ಲಿ ಸೋಲಿನ ರುಚಿ ನೋಡಬೇಕಾಯಿತು.

ಗಣಿ ಜಿಲ್ಲೆಯಲ್ಲಿ ಹಲವು ರಾಜಕೀಯ ಪಲ್ಲಟಗಳಿಗೆ ಸಾಕ್ಷಿಯಾದ ವರ್ಷ

Dec 29 2024, 01:20 AM IST
ಬರೋಬ್ಬರಿ 14 ವರ್ಷಗಳ ಬಳಿಕ ರೆಡ್ಡಿ ಪುನರ್ ಆಗಮನ, ಸಹಜವಾಗಿ ಬೆಂಬಲಿಗರ ವಲಯದಲ್ಲಿ ಭಾರೀ ಉತ್ಸಾಹ ತಂದಿತು.

ಹಾವೇರಿ ಜಿಲ್ಲೆಯಲ್ಲಿ ರಾಜಕೀಯ ಬದಲಾವಣೆಗೆ ಸಾಕ್ಷಿಯಾದ ವರ್ಷ

Dec 29 2024, 01:16 AM IST
ಜಿಲ್ಲೆಯು ರಾಜಕೀಯವಾಗಿ ಈ ವರ್ಷ ಹಲವು ಬದಲಾವಣೆಗಳನ್ನು ಕಂಡಿದೆ. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೊದಲ ಬಾರಿಗೆ ಲೋಕಸಭೆ ಪ್ರವೇಶಿಸದರೆ, ಅವರ ಶಾಸಕ ಸ್ಥಾನದ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಜಯಭೇರಿ ಬಾರಿಸಿತು. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ತನ್ನ ಸ್ಥಾನವನ್ನು ಉಳಿಸಿಕೊಂಡು ಸಮಾಧಾನ ಪಟ್ಟುಕೊಂಡರೆ, ವರ್ಷಾಂತ್ಯದಲ್ಲಿ ಶಿಗ್ಗಾಂವಿ ಉಪಚುನಾವಣೆ ಗೆಲುವಿನೊಂದಿಗೆ ಇಡಿ ಜಿಲ್ಲೆಯನ್ನು ಬಿಜೆಪಿ ಮುಕ್ತಗೊಳಿಸಿ ಕಾಂಗ್ರೆಸ್‌ ಸಂಭ್ರಮಿಸಿರುವುದು ಈ ವರ್ಷದ ಜಿಲ್ಲೆಯ ರಾಜಕೀಯ ಹೈಲೈಟ್ಸ್‌.

ವೀರಶೈವ ಲಿಂಗಾಯತರು ಒಂದಾದರೆ ರಾಜಕೀಯ ಬಲ ಸಿಗಲು ಸಾಧ್ಯ

Dec 29 2024, 01:16 AM IST
ವೀರಶೈವರು ಒಂದಾಗಬೇಕು ಎಂಬುದು ಕೇವಲ ಮಾತಿನಲ್ಲಿ ಹೇಳಿದರೇ ಸಾಲದು. ಪ್ರತಿಯೊಂದು ಲಿಂಗಾಯತ ಒಳ ಪಂಗಡಗಳ ಜನರ ಮನಸ್ಸಿನಲ್ಲಿ ಮೂಡಬೇಕು ಮತ್ತು ಅದು ಕೃತಿಯಾಗಿ ಜಾರಿಯಾಗಬೇಕು ಅವಾಗ ಮಾತ್ರ ಲಿಂಗಾಯತ ಸಮೂದಾಯಕ್ಕೆ ರಾಜಕೀಯ ಬಲ ಸಿಗಲು ಸಾಧ್ಯ ಎಂದು ರಟ್ಟೀಹಳ್ಳಿ ಕಬ್ಬಿಣಕಂತಿ ಮಠದ ಶ್ರೀ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.

ರಾಜಕೀಯ ನಾಯಕರ ಕೈಗೊಂಬೆಯಾಗಿರುವ ಆಡಳಿತ ವ್ಯವಸ್ಥೆ

Dec 29 2024, 01:16 AM IST
ತಳಗವಾರದಲ್ಲಿ ರಸ್ತೆ ತಡೆ ನಡೆಸುತ್ತಿದ್ದ ನಮ್ಮ ಕಾರ್ಯಕರ್ತರ ಮೇಲೆ ಪೊಲೀಸರು ರಾಜಕೀಯ ಪ್ರಭಾವ ಬಳಸಿಕೊಂಡು ಪ್ರಕರಣ ದಾಖಲಿಸಿ ತೊಂದರೆ ನೀಡುತ್ತಿದ್ದಾರೆ,

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಗಲಿಕೆಗೆ ವಿದೇಶದಲ್ಲಿಯೂ ಅಶ್ರುತರ್ಪಣ : ರಾಜಕೀಯ ನಾಯಕರು ಕಂಬನಿ

Dec 28 2024, 12:45 AM IST

 ಗುರುವಾರ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಗಲಿಕೆಗೆ ವಿದೇಶದಲ್ಲಿಯೂ ಸಂತಾಪ ವ್ಯಕ್ತವಾಗಿದೆ. ಅಮೆರಿಕ, ಚೀನಾ, ಬ್ರಿಟನ್, ಕೆನಡಾ, ಫ್ರಾನ್ಸ್‌ ಸೇರಿದಂತೆ ಹಲವು ರಾಷ್ಟ್ರಗಳ ರಾಜಕೀಯ ನಾಯಕರು ಕಂಬನಿ ಮಿಡಿದ್ದಾರೆ.

2024ರಲ್ಲಿ ಹುಬ್ಬಳ್ಳಿ ರಾಜಕೀಯ ರಂಗದಲ್ಲಿ ಸಂಚಲನ ಮೂಡಿಸಿದ ವರ್ಷವಿದು : ಜಗದೀಶ ಶೆಟ್ಟರ್‌ ಬಿಜೆಪಿಗೆ ಮರಳಿದ್ದು ಪ್ರಮುಖ

Dec 26 2024, 01:05 AM IST
ಎಂಪಿ ಚುನಾವಣೆಯಿಂದ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡ ಬಳಿಕ ಜೆಡಿಎಸ್‌ ಧಾರವಾಡ ಜಿಲ್ಲೆಯಲ್ಲಿ ಕೊಂಚ ಉಸಿರಾಡುವಂತಾಗಿದೆ.

ವಿಪ್ರರ ಬಗ್ಗೆ ಎಲ್ಲ ರಾಜಕೀಯ ಪಕ್ಷದವರಿಗೂ ಅಸಡ್ಡೆ

Dec 24 2024, 12:46 AM IST
ವಿಪ್ರರು ಸರ್ವರಿಗೂ ಒಳಿತನ್ನು ಬಯಸುವ, ಸರ್ವೇ ಜನಾಃ ಸುಖಿನೋ ಭವಂತು ಎಂಬ ವಿಶಾಲ ಮನೋಭಾವದ ಸಮುದಾಯವಾಗಿದೆ ಎಂದು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಅಧ್ಯಕ್ಷರೂ, ಮಾಜಿ ಅಡ್ವೊಕೇಟ್ ಜನರಲ್ ಹಾಗೂ ಹೈಕೋರ್ಟ್ ನ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ ಅವರು ಬಣ್ಣಿಸಿದರು.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 55
  • next >

More Trending News

Top Stories
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
ಜಾತಿ ಸಮೀಕ್ಷೆಗೆ ಸಚಿವರಲ್ಲಿ ಭಿನ್ನಮತ ಸ್ಫೋಟ
ಧರ್ಮಸ್ಥಳ ಗ್ರಾಮದ ಬಂಗ್ಲೆ ಗುಡ್ಡೆಯಲ್ಲಿ ಮತ್ತೆ 2 ತಲೆ ಬುರುಡೆ ಪತ್ತೆ
ನೌಕರರ ಮುಂಬಡ್ತಿಗೆ ತರಬೇತಿ ಕಡ್ಡಾಯ
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved