• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜ ವಿಷಯದಲ್ಲಿ ರಾಜಕೀಯ ಬೆರೆಸೋದು ಬೇಡ: ಸಂಸದ ಗದ್ದಿಗೌಡರ

Jul 07 2025, 11:48 PM IST
ಸಮಾಜದ ಹಲವಾರು ನಾಯಕರು ವಿವಿಧ ರಾಜಕೀಯ ಪಕ್ಷದಲ್ಲಿದ್ದಾರೆ. ಸಮಾಜ ವಿಷಯ ಬಂದಾಗ ಪ್ರತಿಯೊಬ್ಬರೂ ಒಂದಾಗುವ ಮೂಲಕ ರಾಜಕೀಯ ಬೆರೆಸದೇ ಸಮಾಜದ ಪರ ಕೆಲಸ ಮಾಡುತ್ತಿದ್ದಾರೆ. ಸಮಾಜದಲ್ಲಿ ಪ್ರತಿಯೊಬ್ಬರು ಒಂದೇ ಭಾವನೆಯಿಂದ ನಡೆದಾಗ ಸಮಾಜ ಅಭಿವೃದ್ಧಿಯಾಗಲು ಸಾಧ್ಯವಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ಕಮಿಷನ್‌ ಕೇಳಿದ ಸಾಕ್ಷಿ ನೀಡಿದರೆ ರಾಜಕೀಯ ಬಿಡುವೆ

Jul 07 2025, 11:48 PM IST
ಹಣಕಾಸು ಇಲಾಖೆಯ ಸೂಚನೆ ಮೇರೆಗೆ ಈಗಾಗಲೇ ಹಣ ಬಿಡುಗಡೆಗೆ ಕ್ರಮವಹಿಸಲಾಗಿದೆ. ಆದರೂ ವಿನಾಕಾರಣ ಆರೋಪ ಮಾಡಿದ್ದಾರೆ. ಈ ರೀತಿ ಆರೋಪ ಮಾಡುವುದನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಕಾನೂನು ರೀತಿಯಲ್ಲಿ ಕ್ರಮ ವಹಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಶಿವರಾಜ ತಂಗಡಗಿ ಹೇಳಿದ್ದಾರೆ.

ಒಂದೇ ಕಾರಲ್ಲಿ ಯತ್ನಾಳ, ರಮೇಶ ರೌಂಡ್ಸ್‌ : ರಾಜಕೀಯ ಕುತೂಹಲ

Jul 06 2025, 01:48 AM IST
ಬಿಜೆಪಿಯಿಂದ ಉಚ್ಚಾಟನೆಯಾದ ಬಳಿಕ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಗುರುವಾರ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.

ರಾಜಕೀಯ ಬಿಡಿ, ಉತ್ತಮ ಫಲಿತಾಂಶ ಪಡೆಯಲು ಯತ್ನಿಸಿ: ಲಾಡ್

Jul 02 2025, 12:20 AM IST
ಸರ್ಕಾರದ ಸಾಕಷ್ಟು ಯೋಜನೆಗಳಿದ್ದು, ಎಲ್ಲ ಸಮಸ್ಯೆಗಳನ್ನು ನಿವಾರಿಸಲು ನಾವೆಲ್ಲರೂ ಇರುವಾಗ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು. ಇಂದಿನ ಶಿಕ್ಷಕರು, ನಾವು ಮಕ್ಕಳಿಗೆ ಜ್ಞಾನ ಒದಗಿಸುವಲ್ಲಿ ವಿಫಲರಾಗುತ್ತಿದ್ದು, ಅವರನ್ನು ಪ್ರೀತಿಯಿಂದಲೇ ಜ್ಞಾನದ ಮಾರ್ಗದಲ್ಲಿ ಕರೆದುಕೊಂಡು ಹೋಗಬೇಕು.

ಬಿಜೆಪಿಗರಿಂದ ದೇಶದಲ್ಲಿ ರಾಜಕೀಯ, ಸಾಮಾಜಿಕ, ಆರ್ಥಿಕ ತುರ್ತು ಪರಿಸ್ಥಿತಿ ಜಾರಿ

Jun 29 2025, 01:32 AM IST
ಬಿಜೆಪಿಗರಿಂದ ದೇಶದಲ್ಲಿ ರಾಜಕೀಯ, ಸಾಮಾಜಿಕ ಮತ್ತು ಆರ್ಥಿಕ ತುರ್ತು ಪರಿಸ್ಥಿತಿಯ ಜಾರಿ ಆಗಿದೆ ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ವಾಗ್ದಾಳಿ ನಡೆಸಿದ್ದಾರೆ.

ತಮ್ಮ ರಾಜಕೀಯ ಲಾಭಕ್ಕಾಗಿ ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

Jun 26 2025, 01:32 AM IST
ತುರ್ತು ಪರಿಸ್ಥಿತಿ ಇಡೀ ದೇಶಕ್ಕೆ ಗೊತ್ತಾಗುವ ಮೊದಲೇ ಜಯಪ್ರಕಾಶ ನಾರಾಯಣ ಸೇರಿದಂತೆ ಹಲವು ನಾಯಕರನ್ನು ಬಂಧಿಸಲಾಯಿತು. ಆರ್‌ಎಸ್‌ಎಸ್‌ನ ಪ್ರಚಾರಕರು ಮಾತ್ರ ಭೂಗತವಾಗಿ ಇಡೀ ದೇಶವನ್ನು ಹೋರಾಟಕ್ಕೆ ಸಜ್ಜುಗೊಳಿಸುವ ಕೆಲಸ ಮಾಡಿದರು.

ನೀರಿನ ವಿಚಾರದಲ್ಲಿ ರಾಜಕೀಯ ಮಾಡಿದ್ರೆ ಪರಿಣಾಮ ಸರಿ ಇರಲ್ಲ

Jun 25 2025, 12:33 AM IST
ನೀರಾವರಿ ಅನುಷ್ಟಾನ ಹೋರಾಟ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವ, ಆದ್ರೆ ಸಿದ್ದರಾಮಯ್ಯ ಸೇಫ್‌: ಕೋಡಿ ಶ್ರೀ

Jun 22 2025, 09:24 AM IST

ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವಿಪ್ಲವವಾಗುವ ಲಕ್ಷಣ ಗೋಚರಿಸುತ್ತಿದೆ. ಆದರೆ, ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ತೊಂದರೆ ಆಗುವುದಿಲ್ಲ

ಕೆರೆಯಂಗಳದಲ್ಲಿ ಅಕ್ರಮ ಪ್ರವೇಶದ ಹಿಂದೆ ರಾಜಕೀಯ ಷಡ್ಯಂತ್ರ..!

Jun 19 2025, 11:49 PM IST
ಮಂಡ್ಯ ನಗರದ ಕೆರೆಯಂಗಳದಲ್ಲಿ ತಮಿಳು ಕಾಲೋನಿ ನಿವಾಸಿಗಳಿಗೆ ನಿರ್ಮಿಸಿರುವ ಮನೆಗಳಿಗೆ ಅನ್ಯಧರ್ಮೀಯರು ಅತಿಕ್ರಮ ಪ್ರವೇಶ ಮಾಡಿರುವುದರ ಹಿಂದೆ ವ್ಯವಸ್ಥಿತ ರಾಜಕೀಯ ಷಡ್ಯಂತ್ರವಿರುವುದು ಕಂಡುಬಂದಿದೆ. ಅಲ್ಲದೇ, ಇದು ವೋಟ್ ಬ್ಯಾಂಕ್ ಸೃಷ್ಟಿಸಿಕೊಳ್ಳಲು ಯತ್ನಿಸುತ್ತಿರುವ ಹಿತಾಸಕ್ತಿಗಳ ಕುಚೋದ್ಯವೂ ಆಗಿದೆ.

ಕೊಡವಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಕೊಡವರ ಸಂವಿಧಾನಿಕ ಹಕ್ಕಾಗಿದೆ : ವಿಕ್ರಮ್ ಹೆಗ್ಡೆ ಅಭಿಮತ

Jun 18 2025, 11:48 PM IST
ಕೊಡವ ಲ್ಯಾಂಡ್‌ ಭೂ ರಾಜಕೀಯ ಸ್ವಾಯತ್ತತೆಯನ್ನು ಪಡೆಯುವುದು ಕೊಡವರ ಸಾಂವಿಧಾನಿಕ ಹಕ್ಕಾಗಿದೆ. ಸಂಘನೆಯ ಹೋರಾಟಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ವಿಕ್ರಮ್‌ ಹೆಗ್ಡೆ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 52
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved