• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೋದಿ ಹೇಳಿದ್ದು ಸಾಬೀತು ಮಾಡಿದರೆ ರಾಜಕೀಯ ನಿವೃತ್ತಿ - ಸಿಎಂ ಸಿದ್ದರಾಮಯ್ಯ ನೇರ ಸವಾಲು

Nov 11 2024, 01:07 AM IST

ಅಬಕಾರಿ ಇಲಾಖೆಯಿಂದ ₹ 700 ಕೋಟಿ ತಂದು ಮಹಾರಾಷ್ಟ್ರದಲ್ಲಿ ಚುನಾವಣೆ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿಯವರು ನಮ್ಮ ಮೇಲೆ ಹೊಸ ಸುಳ್ಳಿನ ಆರೋಪ ಮಾಡಿದ್ದಾರೆ. ಮೋದಿ ಅವರು ಹೇಳಿದ್ದು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಘೋಷಿಸ್ತೀನಿ - ಸಿಎಂ ಸಿದ್ದರಾಮಯ್ಯ ನೇರ ಸವಾಲು  

ಎಲೆಕ್ಟೋರಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆ ಭ್ರಷ್ಟ : ಯತೀಂದ್ರ ಸಿದ್ದರಾಮಯ್ಯ

Nov 11 2024, 01:07 AM IST

ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಎಲೆಕ್ಟೋರಲ್ ಬಾಂಡ್ ತರುವ ಮೂಲಕ ಇಡೀ ರಾಜಕೀಯ ವ್ಯವಸ್ಥೆ ಭ್ರಷ್ಟ ಮಾಡಿದ್ದಾರೆ. ಅಂಥವರಿಂದ ಕಾಂಗ್ರೆಸ್‌ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ ಎಂದು ವಿಪ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ರಾಜಕೀಯ ಲಾಭಕ್ಕಾಗಿ  ಬಿಜೆಪಿ, ಜೆಡಿಎಸ್ ವಕ್ಫ್‌ ವಿವಾದ ಸೃಷ್ಟಿ : ಶಾಸಕ ಎಸ್.ಎನ್.ನಾರಾಯಣಸ್ವಾಮಿ

Nov 10 2024, 01:55 AM IST

 ಬಿಜೆಪಿ ಜೆಡಿಎಸ್ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ದ ಜನರಲ್ಲಿ ತಪ್ಪು ಕಲ್ಪನೆ ಮೂಡಲಿ ಎಂದು ರೈತರ ಮಠ,ಮಂದಿರಗಳ ಆಸ್ತಿಯನ್ನು ವಕ್ಫ್ ಬೋರ್ಡ್ ಹೆಸರಿಗೆ ಬದಲಾಯಿಸಿಕೊಂಡು ರೈತರನ್ನು ವಂಚನೆ ಮಾಡುತ್ತಿದೆ ಎಂದು ಆರೋಪ ಮಾಡುತ್ತಿದೆ 

ತಾರಕಕ್ಕೇರಿದ ನೌಕರರ ಸಂಘದ ಚುನಾವಣೆ: ರಾಜಕೀಯ ಪಕ್ಷ ಮೀರಿಸಿದ ಪ್ರಚಾರದ ಭರಾಟೆ

Nov 09 2024, 01:04 AM IST
ಜಿಲ್ಲಾ ನೌಕರರ ಸಂಘದ ಚುನಾವಣೆಯಲ್ಲಿ ರಾಜಕೀಯ ಪಕ್ಷವನ್ನು ಮೀರಿಸುವಂತೆ ಪ್ರಚಾರ ಮಾಡಲಾಗುತ್ತಿದೆ.

ವಿಜಯಪುರ ನಗರಕ್ಕೆ ಬಿಜೆಪಿಯವರ ಆಹ್ವಾನದ ಮೇರೆಗೆ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್‌ ಭೇಟಿ : ರಾಜಕೀಯ ದೊಂಬರಾಟ

Nov 08 2024, 12:38 AM IST

  ಬಿಜೆಪಿಯವರ ಆಹ್ವಾನದ ಮೇರೆಗೆ ಯಾವುದೇ ಜೆಪಿಸಿ ಸಮಿತಿ ಸದಸ್ಯರಿಲ್ಲದೆ ಆಗಮಿಸಿರುವ ಜೆಪಿಸಿ ಅಧ್ಯಕ್ಷ ಜಗದಂಬಿಕಾ ಪಾಲ್‌ ಭೇಟಿ ಕೇಂದ್ರ ಬಿಜೆಪಿಯವರ ವಕ್ಫ್‌ ವಿರುದ್ಧದ ಪೂರ್ವನಿಯೋಯೋಜಿತ ರಾಜಕೀಯ ದೊಂಬರಾಟ ಎಂದು ಕೆಪಿಸಿಸಿ ವೈದ್ಯ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ರವಿಕುಮಾರ ಬಿರಾದಾರ ಟೀಕಿಸಿದ್ದಾರೆ.

ಸಂಡೂರು ಉಪಕಣ; ರಾಜಕೀಯ ನಾಯಕರ ನಿತ್ಯ ದರ್ಶನ

Nov 06 2024, 11:57 PM IST
ಸದಾ ಲಾರಿಗಳ ಓಡಾಟದ ದೃಶ್ಯ ಕಂಡು ಬರುತ್ತಿದ್ದ ಇಲ್ಲಿನ ರಸ್ತೆಗಳಲ್ಲಿ ಈಗ ದುಬಾರಿ ಕಾರುಗಳ ದರ್ಶನವಾಗುತ್ತಿದೆ.

ರಾಜಕೀಯ ಹೋರಾಟಕ್ಕೆ ಮಠಾಧೀಶರ ಬೆಂಬಲ ಸಲ್ಲದು

Nov 06 2024, 11:54 PM IST
ಕನ್ನಡಪ್ರಭ ವಾರ್ತೆ ವಿಜಯಪುರ ನಾವೆಲ್ಲರೂ ಹಿಂದೂಗಳು, ನಮಗೆ ಎಲ್ಲ ಸ್ವಾಮೀಜಿಗಳ ಬಗ್ಗೆ ಭಕ್ತಿಭಾವ ಗೌರವವಿದೆ. ಆದರೆ, ವಕ್ಫ್‌ ಬೋರ್ಡ್ ವಿರುದ್ಧ ನಡೆಯುತ್ತಿರುವ ಹೋರಾಟ ರಾಜಕೀಯವಾಗಿದ್ದು, ರಾಜಕೀಯ ಪ್ರೇರಿತವಾಗಿ ಒಂದು ಪಕ್ಷ ಹೋರಾಟ ಮಾಡುವ ಸಂದರ್ಭದಲ್ಲಿ ಆ ಹೋರಾಟಕ್ಕೆ ಮಠಾಧೀಶರು ಬೆಂಬಲಿಸುವುದು ಸರಿಯಲ್ಲ ಎಂದು ಮಾಜಿ ಶಾಸಕ ಪ್ರೊ.ರಾಜು ಆಲಗೂರ ಕಿಡಿಕಾರಿದರು.

ರಾಜಕೀಯ ಪಕ್ಷಗಳಿಂದ ರೈತ ಸಮುದಾಯಕ್ಕೆ ನ್ಯಾಯ ದೊರೆತ್ತಿಲ್ಲ

Nov 06 2024, 11:45 PM IST
ರೈತಸಂಘ ಮತ್ತು ಹಸಿರು ಸೇನೆಯ ಕಾರ್ಯಕರ್ತರು ಪ್ರತಿಭಟನೆ ನೆಡಸಿ ಉಪವಿಭಾಗಾಧಿಕಾರಿ ವಿ.ಅಭಿಷೇಕ್ ಅವರಿಗೆ ಮನವಿ ಸಲ್ಲಿಸಿದರು.

ಸಿದ್ದರಾಮಯ್ಯ ರಾಜಕೀಯ ಬದುಕಿಗೆ ಮಸಿ ಬಳಿಯಲು ಯತ್ನ

Nov 06 2024, 12:53 AM IST
ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಸಂಸ್ಥೆ ನೀಡಿರುವ ನೋಟಿಸ್ ಹಿನ್ನೆಲೆಯಲ್ಲಿ ಶೋಷಿತ ಸಮುದಾಯದ ಮುಖಂಡರೊಂದಿಗೆ ಸಭೆ ನಡೆಸಲಾಗಿದೆ. ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಹೋರಾಟದ ಬಗ್ಗೆ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ರಾಜ್ಯೋತ್ಸವ ರಾಜಕೀಯ ವೇದಿಕೆ ಆಗದಿರಲಿ

Nov 05 2024, 12:41 AM IST
ಸಿ.ಅರ್ ಎಫ್‌ ಫಂಡ್‌ ನಲ್ಲಿ ನಿರ್ಮಿಸಬೇಕಾಗಿದ್ದ ಮಾಲೂರು ದೊಡ್ಡ ಕೆರೆ ಅಭಿವೃದ್ಧಿಗೆ 34 ಕೋಟಿ ಹಣವನ್ನು ಪ್ರಾಧಿಕಾರದ ಹಣ ಬಳಸುವುದು ಎಷ್ಟು ಸರಿಯಲ್ಲ. ಆ ಹಣವನ್ನು ಪಟ್ಟಣದಲ್ಲಿ ಮೂಲಭೌತ ಸೌಕರ್ಯ ಕಾಣದ ಬಡಾವಣೆಗಳ ಅಭಿವೃದ್ಧಿಗೆ ಹಾಗೂ ಸೌಲಭ್ಯ ಕಲ್ಪಿಸಲು ಬಳಸಬಹುದಾಗಿತ್ತು.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 52
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved