• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಂಡೂರು ಉಪ ಚುನಾವಣೆ ಅಖಾಡ ಪ್ರಚಾರಕ್ಕೆ ರಾಜ್ಯ ನಾಯಕರ ದಂಡು; ರಾಜಕೀಯ ಕಳೆಕಟ್ಟಿದ ಗಣಿನಾಡು

Nov 05 2024, 12:38 AM IST
ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ರಾಜ್ಯ ನಾಯಕರು ಸಂಡೂರಿನಲ್ಲಿಯೇ ಬೀಡು ಬಿಟ್ಟಿದ್ದಾರೆ.

ವಿಶೇಷ ಅನುದಾನ ಬಿಡುಗಡೆಯಾಗಿದ್ದರೆ ರಾಜಕೀಯ ಬಿಟ್ಟುಬಿಡುವೆ

Nov 05 2024, 12:33 AM IST
ರಾಜ್ಯಕ್ಕೆ ತೆರಿಗೆ ಹಣ ನೀಡುವಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ ಎಂದರೆ ಕಾಂಗ್ರೆಸ್‌ನವರು ರಾಜಕೀಯ ಮಾಡುತ್ತಿದ್ದಾರೆ ಎನ್ನುತ್ತಿದ್ದಾರೆ. ಇದಕ್ಕೆ ಏನು ಹೇಳಬೇಕು?. ಐದು ವರ್ಷಗಳಿಗೊಮ್ಮೆ ಸಂವಿಧಾನದ ಪ್ರಕಾರ ಹಣಕಾಸಿನ ಆಯೋಗ ರಚನೆಯಾಗುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.

ವಕ್ಫ್‌ ವಿಷಯ ಇಟ್ಟುಕೊಂಡು ಬಿಜೆಪಿಯಿಂದ ರಾಜಕೀಯ-ಅಜ್ಜಂಪೀರ ಖಾದ್ರಿ

Nov 04 2024, 12:30 AM IST
ಬಿಜೆಪಿಯವರಿಗೆ ಮಾಡಲು ಬೇರೆ ಕೆಲಸವಿಲ್ಲದೆ ವಕ್ಫ್‌ ವಿಷಯವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಈಗಾಗಲೆ ಮುಖ್ಯಮಂತ್ರಿಗಳು ಸ್ಪಷ್ಟವಾಗಿ ಹೇಳಿದ್ದಾರೆ. ಯಾವ ರೈತರಿಗೂ ನೋಟಿಸ್ ಕೊಟ್ಟಿಲ್ಲ, ಕೊಟ್ಟಿದ್ದರು ವಾಪಸ್‌ ತಗೊಬೇಕೆಂದು ಆದೇಶ ಮಾಡಿದ್ದಾರೆ ಎಂದು ಮಾಜಿ ಶಾಸಕ ಅಜ್ಜಂಪಿರ್ ಖಾದ್ರಿ ಹೇಳಿದರು.

ದೇಶದ ಪ್ರಧಾನಿಗೆ ರಾಜಕೀಯ ಪುಡಾರಿ ಎನ್ನುವುದು ಎಷ್ಟು ಸರಿ?

Nov 04 2024, 12:15 AM IST
ರಾಜ್ಯದ ಜನತೆಗೆ ಪೊಳ್ಳು ಭರವಸೆ ನೀಡಿ ಸಿದ್ದರಾಮಯ್ಯ ನೇತೃತ್ವದಲ್ಲಿ 136 ಸೀಟಿನ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಆದರೆ ಕೊಟ್ಟ ಗ್ಯಾರಂಟಿ ಎಷ್ಟರ ಮಟ್ಟಿಗೆ ಜನರಿಗೆ ಮುಟ್ಟಿದೆ ಎನ್ನುವ ಬಗ್ಗೆಯೇ ವಿಮರ್ಶೆಯಾಗಬೇಕಿದೆ

ರಾಜಕೀಯ ಪುಡಾರಿಯ ರೀತಿ ಪ್ರಧಾನಿ ಮೋದಿ ಸುಳ್ಳು ಆರೋಪ: ಬಹಿರಂಗ ಚರ್ಚೆಗೆ ಬನ್ನಿ ಎಂದ ಸಿದ್ದರಾಮಯ್ಯ

Nov 02 2024, 05:21 AM IST

ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಒಬ್ಬ ರಾಜಕೀಯ ಪುಡಾರಿಯ ರೀತಿಯಲ್ಲಿ ಸುಳ್ಳು ಆರೋಪಗಳ ಮೂಲಕ ಕರ್ನಾಟಕಕ್ಕೆ ಮತ್ತು ಕನ್ನಡಿಗರಿಗ ಅವಮಾನ ಮಾಡುತ್ತಿರುವುದು ವಿಷಾದನೀಯ ಬೆಳವಣಿಗೆ ಎಂದು ಪ್ರಧಾನಿ ಮೋದಿ ವಿರುದ್ಧ ಸಿಎಂ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ.

ಜಾತಿ, ಧರ್ಮ ರಾಜಕೀಯ ಬಿಟ್ಟು ಅಭಿವೃದ್ಧಿ: ಪೊನ್ನಣ್ಣ ಕರೆ

Oct 31 2024, 01:00 AM IST
ವಿರಾಜಪೇಟೆ ಪುರಸಭೆಯ ಅಡಳಿತಾಧಿಕಾರ ಒಂದು ವರ್ಷದಿಂದ ಆಡಳಿತಾಧಿಕಾರಿಗಳ ಅಧಿಕಾರ ವ್ಯಾಪ್ತಿಯಲ್ಲಿತ್ತು. ಚುನಾವಣೆ ಬಳಿಕ ನೂತನ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ ನಡೆದು ಪ್ರಥಮ ಬಾರಿಗೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ ಅಧ್ಯಕ್ಷತೆಯಲ್ಲಿ ಪುರಸಭೆ ಸಾಮಾನ್ಯ ಸಭೆಯು ಪುರಸಭೆ ಸಭಾಂಗಣದಲ್ಲಿ ನಡೆಯಿತು.

ಬೊಂಬೆನಾಡು ಚನ್ನಪಟ್ಟಣದಲ್ಲಿ ಉಪಚುನಾವಣೆ : ರಾಜಕೀಯ ಪಕ್ಷಕ್ಕಿಂತ ವ್ಯಕ್ತಿಗೆ ಇಲ್ಲಿ ಮಣೆ

Oct 27 2024, 02:02 AM IST
ತೀವ್ರ ಕುತೂಹಲ ಮೂಡಿಸಿರುವ ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆ ರಾಜ್ಯದ ಗಮನ ಸೆಳೆದಿದೆ. ಅಷ್ಟಕ್ಕೂ ಈ ಕ್ಷೇತ್ರದ ರಾಜಕೀಯ ಇತಿಹಾಸ ಅವಲೋಕಿಸಿದರೆ ಇಲ್ಲಿ ರಾಜಕೀಯ ಪಕ್ಷಕ್ಕಿಂತ ವ್ಯಕ್ತಿಯೇ ಮುಖ್ಯ ಎನ್ನುವ ಅಚ್ಚರಿಯ ಫಲಿತಾಂಶಗಳು ಹೊರ ಬಿದ್ದಿವೆ.

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಚನ್ನಪಟ್ಟಣ : ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ

Oct 22 2024, 12:16 AM IST

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯ ಎನ್‌ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅವರ ಈ ನಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ: ಸಿ.ಎಸ್.ಪುಟ್ಟರಾಜು

Oct 21 2024, 12:42 AM IST
ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಚ್.ಡಿ.ಚೌಡಯ್ಯನವರಂತಹ ಅನೇಕ ಮಂದಿ ಮುತ್ಸದ್ಧಿ ನಾಯಕರು ಅಭಿವೃದ್ಧಿಯ ಮಾರ್ಗದರ್ಶನ ಮಾಡಿಹೋಗಿದ್ದಾರೆ. ಅವರ ಹಾದಿಯನ್ನು ಅನುಸರಿಸುವುದರೊಂದಿಗೆ ಜಿಲ್ಲೆಗೆ ಅಭಿವೃದ್ಧಿಯಲ್ಲಿ ಹೊಸ ರೂಪವನ್ನು ನೀಡಬೇಕಿದೆ.

ರಾಜಕೀಯ ನ್ಯಾಯ ದೊರಕಿಸುವತ್ತ ದಾಪುಗಾಲು: ಪ್ರೊ. ರವಿವರ್ಮಕುಮಾರ್

Oct 20 2024, 01:54 AM IST
ಸಮಾನತೆಗೆ ಶಿಕ್ಷಣವೊಂದೇ ಸರಿಯಾದ ಮಾರ್ಗ ಎಂಬುದನ್ನು ಅರಿತಿದ್ದ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚನೆಯ ವೇಳೆ ಎಲ್ಲಾ ವರ್ಗಗಳಿಗೂ ಶಿಕ್ಷಣ ದೊರೆಯುವಂತಹ ಕಲಂಗಳನ್ನು ಸೇರಿಸುವ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ದೊರಕಿಸುವತ್ತ ದಾಪುಗಾಲು ಇಟ್ಟಿದ್ದರು ಎಂದು ಮಾಜಿ ಅಡ್ವಕೇಟ್ ಜನರಲ್ ಪ್ರೊ. ರವಿವರ್ಮಕುಮಾರ್ ತಿಳಿಸಿದ್ದಾರೆ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 52
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved