• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಚನ್ನಪಟ್ಟಣ : ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ

Oct 22 2024, 12:16 AM IST

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಚನ್ನಪಟ್ಟಣ ಉಪಚುನಾವಣೆಯ ಎನ್‌ಡಿಎ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅವರ ಈ ನಡೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.

ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಬೇಡ: ಸಿ.ಎಸ್.ಪುಟ್ಟರಾಜು

Oct 21 2024, 12:42 AM IST
ಜಿಲ್ಲೆಯಲ್ಲಿ ಕೆ.ವಿ.ಶಂಕರಗೌಡ, ಎಚ್.ಕೆ.ವೀರಣ್ಣಗೌಡ, ಜಿ.ಮಾದೇಗೌಡ, ಎಚ್.ಡಿ.ಚೌಡಯ್ಯನವರಂತಹ ಅನೇಕ ಮಂದಿ ಮುತ್ಸದ್ಧಿ ನಾಯಕರು ಅಭಿವೃದ್ಧಿಯ ಮಾರ್ಗದರ್ಶನ ಮಾಡಿಹೋಗಿದ್ದಾರೆ. ಅವರ ಹಾದಿಯನ್ನು ಅನುಸರಿಸುವುದರೊಂದಿಗೆ ಜಿಲ್ಲೆಗೆ ಅಭಿವೃದ್ಧಿಯಲ್ಲಿ ಹೊಸ ರೂಪವನ್ನು ನೀಡಬೇಕಿದೆ.

ರಾಜಕೀಯ ನ್ಯಾಯ ದೊರಕಿಸುವತ್ತ ದಾಪುಗಾಲು: ಪ್ರೊ. ರವಿವರ್ಮಕುಮಾರ್

Oct 20 2024, 01:54 AM IST
ಸಮಾನತೆಗೆ ಶಿಕ್ಷಣವೊಂದೇ ಸರಿಯಾದ ಮಾರ್ಗ ಎಂಬುದನ್ನು ಅರಿತಿದ್ದ ಡಾ.ಬಿ.ಆರ್. ಅಂಬೇಡ್ಕರ್ ಸಂವಿಧಾನ ರಚನೆಯ ವೇಳೆ ಎಲ್ಲಾ ವರ್ಗಗಳಿಗೂ ಶಿಕ್ಷಣ ದೊರೆಯುವಂತಹ ಕಲಂಗಳನ್ನು ಸೇರಿಸುವ ಮೂಲಕ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ದೊರಕಿಸುವತ್ತ ದಾಪುಗಾಲು ಇಟ್ಟಿದ್ದರು ಎಂದು ಮಾಜಿ ಅಡ್ವಕೇಟ್ ಜನರಲ್ ಪ್ರೊ. ರವಿವರ್ಮಕುಮಾರ್ ತಿಳಿಸಿದ್ದಾರೆ.

ಮೂಡಾಕ್ಕೆ ಇಡಿ ರೈಡ್‌ ರಾಜಕೀಯ ಪ್ರೇರಿತ: ಐವನ್ ಡಿಸೋಜ ಆರೋಪ

Oct 20 2024, 01:45 AM IST
ಇಡಿ ಅವರು ತಮ್ಮ ಕಾಯ್ದೆಯನ್ನು ಮೀರಿ ಬಿಜೆಪಿಯ ತಾಳಕ್ಕೆ ತಕ್ಕಂತೆ ಕುಣಿಯುತ್ತಿದ್ದಾರೆ. ರಾಜ್ಯ ಸರ್ಕಾರದ ಹೆಸರು ಕೆಡಿಸಲು ಇಡಿಗೆ ಬಿಜೆಪಿ ಪ್ರೇರಣೆ ನೀಡಿದೆ ಎಂದರು.

ಜಾತಿ ಲೆಕ್ಕಾಚಾರದಲ್ಲಿ ತೊಡಗಿದ ರಾಜಕೀಯ ಪಕ್ಷಗಳು

Oct 19 2024, 01:31 AM IST
ಚನ್ನಪಟ್ಟಣ: ಪ್ರತಿಷ್ಠಿತ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಮುಹೂರ್ತ ನಿಗದಿಯಾಗುತ್ತಿದ್ದಂತೆ ಪ್ರಮುಖ ರಾಜಕೀಯ ಪಕ್ಷಗಳು ಜಾತಿ ಲೆಕ್ಕಾಚಾರದಲ್ಲಿ ತೊಡಗಿವೆ.

ಅಭ್ಯರ್ಥಿಗಳ ರಾಜಕೀಯ ಪಯಣ ನಿರ್ಧರಿಸುವ ಚನ್ನಪಟ್ಟಣ ಉಪ ಚುನಾವಣೆ

Oct 18 2024, 12:17 AM IST
ಪ್ರತಿಷ್ಠಿತ ಕಣ ಎನಿಸಿರುವ ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯ ಅಭ್ಯರ್ಥಿ ಆಯ್ಕೆ ರಾಜಕೀಯ ಪಕ್ಷಗಳಿಗೆ ಕಗ್ಗಂಟಾಗಿ ಪರಿಗಣಮಿಸಿದ್ದು, ಅಭ್ಯರ್ಥಿ ಆಯ್ಕೆ ಕುರಿತಂತೆ ಜಾಣ್ಮೆಯ ನಡೆ ಅನುಸರಿಸುತ್ತಿವೆ.

ವಕ್ಫ್‌ ಆಸ್ತಿ ವಿರುದ್ಧ ನಡೆದದ್ದು ರಾಜಕೀಯ ಹೋರಾಟ

Oct 17 2024, 01:36 AM IST
ಕನ್ನಡಪ್ರಭ ವಾರ್ತೆ ವಿಜಯಪುರ ವಕ್ಫ್ ಆಸ್ತಿ ವಿರುದ್ಧ ವಿಜಯಪುರದಲ್ಲಿ ನಡೆದ ಹೋರಾಟ ರಾಜಕೀಯವಾಗಿ ಮಾಡಲಾಗಿದೆ. ಜಿಲ್ಲಾದ್ಯಂತ ಸುಮಾರು 10 ಸಾವಿರ ಎಕರೆ ವಕ್ಫ್ ಆಸ್ತಿಯನ್ನು ಸರ್ವೇ ಮಾಡಿ ಫ್ಲ್ಯಾಗಿಂಗ್ ಮಾಡಲು ಸಚಿವ ಜಮೀರ್ ಅಹಮ್ಮದ್‌ ಹೇಳಿದ್ದಾರೆ. ಆದರೆ, ವಕ್ಫ್‌ನಿಂದ ರೈತರ ಆಸ್ತಿ ಕಬಳಿಸಲಾಗುತ್ತಿದೆ ಎಂದು ತಪ್ಪಾಗಿ ಬಿಂಬಿಸುತ್ತಿರುವುದು ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಆಕ್ರೋಶ ವ್ಯಕ್ತಪಡಿಸಿದರು.

ಕೆ.ವಿ.ಶಂಕರಗೌಡರು ರಾಜಕೀಯ ಸಂತ, ಮಾನವತಾವಾದಿ: ಕೆಟಿಎಸ್ ಬಣ್ಣನೆ

Oct 17 2024, 12:02 AM IST
ಕೆ.ವಿ.ಶಂಕರಗೌಡರು ಜಿಲ್ಲೆಗೆ ಮತ್ತು ನಾಡಿಗೆ ಮಾಡಿರುವ ಕೆಲಸ ಅಗಾಧವಾಗಿದೆ. ಗಾಂಧಿಯವರ ಒಡನಾಡಿಯಾಗಿ ಅವರ ಎಲ್ಲಾ ಆಲೋಚನೆಗಳನ್ನು ಅತ್ಯಂತ ಬದ್ಧತೆಯಿಂದ ಅನುಸರಿಸುತ್ತಿದ್ದರು. ಪ್ಯಾರೇಲಾಲ್ ಬರೆದಿರುವ ಗಾಂಧಿಯವರ 1700 ಪುಟಗಳ ಕೃತಿಯನ್ನು ಎರಡು ಸಂಪುಟಗಳಲ್ಲಿ ಗಾಂಧೀಜಿಯ ಅಂತಿಮ ಹಂತ ಎಂಬ ಶೀರ್ಷಿಕೆಯಲ್ಲಿ ಕನ್ನಡಕ್ಕೆ ಅನುವಾದ ಮಾಡಿಕೊಟ್ಟ ಕೀರ್ತಿ ಕೆವಿಎಸ್‌ಗೆ ಸಲ್ಲುತ್ತದೆ.

ಅಭಿವೃದ್ಧಿಯಲ್ಲಿ ರಾಜಕೀಯ ಬೆರೆಸೋದು ಬೇಡ: ಮಾಜಿ ಸಚಿವ ಭೈರತಿ ಬಸವರಾಜು

Oct 17 2024, 12:02 AM IST
ಈ ಯೋಜನೆಗಾಗಿ ನಾನು ಕೂಡ ಈ ಹಿಂದೆ ಸಿಎಂ ಸಿದ್ದರಾಮಯ್ಯಗೆ ಒತ್ತಾಯ ಮಾಡಿದ್ದೆ. ಮಾಜಿ ಸಿಎಂಗಳಾದ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರದಲ್ಲಿಯೂ ಸ್ಥಳ ಪರಿಶೀಲನೆ ನಡೆಸಿದ್ವಿ. ಕಾಮಗಾರಿ ಬೇಗ ಮುಗಿಸಲು ಅಧಿಕಾರಿಗೆ ಸೂಚನೆ ಕೊಡಲಾಗಿತ್ತು. ಆದರೆ, ಕೋವಿಡ್‌ನಿಂದ 1.5 ವರ್ಷ ಕಾಮಗಾರಿ ಮಾಡಲು ಆಗಲಿಲ್ಲ.

ರಾಜಕೀಯ ಅಸ್ತಿತ್ವಕ್ಕೆ ಶೋಷಿತ ವರ್ಗ ಒಗ್ಗಟ್ಟಾಗಬೇಕು

Oct 16 2024, 12:40 AM IST
ರಾಜಕೀಯ ಅಸ್ತಿತ್ವ, ಅಧಿಕಾರ ಪಡೆಯಲು ಶೋಷಿತ ವರ್ಗಗಳಾದ ಮುಸಲ್ಮಾನರು, ದಲಿತರು ಸೇರಿದಂತೆ ಇತರೆ ಎಲ್ಲಾ ತಳ ಸಮುದಾಯಗಳು ಸಂಘಟಿತರಾಗಬೇಕು ಎಂದು ಎಸ್ ಡಿ ಪಿ ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿದರು.
  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 55
  • next >

More Trending News

Top Stories
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved