• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪ್ರಜಾಪ್ರಭುತ್ವದಲ್ಲಿ ರಾಜಕೀಯ ಮುಖ್ಯ, ಹಣಕ್ಕಾಗಿ ರಾಜಕೀಯಕ್ಕೆ ಬರಬೇಡಿ : ನ್ಯಾ. ಸಂತೋಷ್‌ ಹೆಗ್ಡೆ

Sep 26 2024, 11:31 AM IST

ವಿವಿ ಕುಲಪತಿ ಪ್ರೊ.ಪಿ.ಎಲ್‌.ಧರ್ಮ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ 45 ವರ್ಷಗಳಲ್ಲಿ ವಿವಿಯ ಕೊಡುಗೆ ಮಹತ್ತರವಾದ್ದು. ಅಂತಹ ವಿವಿಯನ್ನು ಉಳಿಸಿಕೊಳ್ಳುವ ಕೆಲಸ ಆಗಬೇಕು.  

ಬಿಜೆಪಿ-ಜೆಡಿಎಸ್‌ ರಾಜಕೀಯ ಕುತಂತ್ರದ ಭಾಗ ಪ್ರಾಸಿಕ್ಯೂಶನ್‌

Sep 25 2024, 12:46 AM IST
ಬಹುಮತದಿಂದ ಬಂದ ಸರ್ಕಾರ ನಮ್ಮದು. ಅಧಿಕಾರಕ್ಕೆ ಬಂದ ತಕ್ಷಣ ನಮ್ಮ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ನಮ್ಮ ಸರ್ಕಾರವನ್ನು ಬೀಳಿಸುತ್ತೇವೆ ಎನ್ನುತ್ತಿದ್ದಾರೆ.

ರಾಜಕೀಯ ಲಾಭಕ್ಕೆ ದೇವರ ಬಳಕೆ : ಜಗನ್ ಮೋಹನ್ ರೆಡ್ಡಿ ನಾಯ್ಡು ವಿರುದ್ಧ ವಾಗ್ದಾಳಿ

Sep 21 2024, 01:51 AM IST

ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೂರು ದಿನದ ಆಡಳಿತದಿಂದ ಆಕ್ರೋಶಗೊಂಡಿರುವ ಜನರ ಗಮನ ಬೇರೆಡೆ ಸೆಳೆಯಲು ತಿರುಪತಿಯಲ್ಲಿ ತುಪ್ಪದ ಕಲಬೆರಕೆ ನಡೆಯುತ್ತಿದೆ ಎಂದು ವೈಎಸ್‌ಆರ್‌ ಕಾಂಗ್ರೆಸ್‌ ಮುಖ್ಯಸ್ಥ ಜಗನ್ ಮೋಹನ್ ರೆಡ್ಡಿ ಆರೋಪಿಸಿದ್ದಾರೆ.  

ಶಾಸಕ ಬಾಲಕೃಷ್ಣ ಗಂಡಸ್ತನದ ರಾಜಕೀಯ ಮಾಡಿಲ್ಲ: ಮಾಜಿ ಶಾಸಕ ಮಂಜುನಾಥ್

Sep 21 2024, 01:50 AM IST
ಮಾಗಡಿ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಶಾಸಕ ಬಾಲಕೃಷ್ಣ ಅವರು ಗಂಡಸ್ತನದ ರಾಜಕೀಯ ಮಾಡಬೇಕಿತ್ತು, ಜೆಡಿಎಸ್‌ನಲ್ಲಿ ಗೆದ್ದಿದ್ದ ನಾಲ್ವರು ಸದಸ್ಯರನ್ನು ಹಣದ ಆಮಿಷವೊಡ್ಡಿ ಹಿಂದುಳಿದ ವರ್ಗಕ್ಕೆ ಅನ್ಯಾಯವೆಸಗಿದ್ದಾರೆ ಎಂದು ಮಾಜಿ ಶಾಸಕ ಎ.ಮಂಜುನಾಥ್ ವಾಗ್ದಾಳಿ ನಡೆಸಿದರು. ಮಾಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಶ್ವಕರ್ಮರ ಅಭಿವೃದ್ಧಿಗೆ ಅರ್ಥಿಕ, ರಾಜಕೀಯ, ಸಾಮಾಜಿಕ ಭದ್ರತೆ ಗಟ್ಟಿಗೊಳಿಸಿ: ಶಾಸಕ ಜಿ.ಎಚ್.ಶ್ರೀನಿವಾಸ್

Sep 21 2024, 01:47 AM IST
ತರೀಕೆರೆ, ವಿಶ್ವಕರ್ಮ ಜನಾಂಗ ಸರ್ವಾಂಗೀಣ ಅಭಿವೃದ್ಧಿಗೆ ಅನುದಾನ ಪಡೆಯುವ ಮೂಲಕ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಭದ್ರತೆ ಗಟ್ಟಿ ಗೊಳಿಸಿಕೊಳ್ಳಬೇಕು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ತಿರುಪತಿ ಲಾಡು ಪ್ರಸಾದದಲ್ಲಿ ತುಪ್ಪದ ಬದಲು ಪ್ರಾಣಿಯ ಕೊಬ್ಬು ಆರೋಪ : ಭಾರೀ ರಾಜಕೀಯ ವಾಕ್ಸಮರ

Sep 20 2024, 01:48 AM IST
ತಿರುಪತಿ ಲಾಡು ಪ್ರಸಾದದಲ್ಲಿ ತುಪ್ಪದ ಬದಲು ಆಂಧ್ರಪ್ರದೇಶದ ಹಿಂದಿನ ವೈಎಸ್ಸಾರ್‌ ಕಾಂಗ್ರೆಸ್‌ ಸರ್ಕಾರ ಪ್ರಾಣಿಯ ಕೊಬ್ಬು ಬಳಸುತ್ತಿತ್ತು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮಾಡಿದ ಆರೋಪ ಭಾರೀ ರಾಜಕೀಯ ವಾಕ್ಸಮರಕ್ಕೆ ನಾಂದಿ ಹಾಡಿದೆ.

ಅಭಿವೃದ್ಧಿ ಅನುದಾನ ಹಂಚಿಕೆಯಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ : ಜನಾರ್ದನ ರೆಡ್ಡಿ

Sep 20 2024, 01:42 AM IST
ನಗರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಅನುದಾನ ಹಂಚಿಕೆಯಲ್ಲಿ ಯಾವುದೇ ರಾಜಕೀಯ ಮಾಡುವುದಿಲ್ಲ. ಎಲ್ಲ ವಾರ್ಡ್‍ಗಳಿಗೆ ಸಮಾನವಾಗಿ ಅನುದಾನ ಹಂಚಿಕೆ ಮಾಡಲಾಗುವುದು.

ಅಲ್ಪಸಂಖ್ಯಾತರು ರಾಜಕೀಯ ಕ್ಷೇತ್ರದಲ್ಲಿ ತೊಡಗಲಿ : ಐವನ್ ಡಿಸೋಜಾ

Sep 20 2024, 01:40 AM IST
ಕೊಟ್ಟಿಗೆಹಾರ, ಅಲ್ಪಸಂಖ್ಯಾತರು ರಾಜಕೀಯ ಕ್ಷೇತ್ರದಲ್ಲಿ ಬೆರೆತರೆ ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡಲು ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜಾ ಹೇಳಿದರು.

ದಲಿತರ ರಾಜಕೀಯ ಬೆಳವಣಿಗೆಗೆ ಶಾಸಕ ಪ್ರದೀಪ್ ಈಶ್ವರ್ ಅಡ್ಡಿ ಆರೋಪ

Sep 20 2024, 01:34 AM IST
ನನ್ನನ್ನು ಪಕ್ಷದಿಂದ ಉಚ್ಛಾಟಿಸುವಂತೆ ಆದೇಶ ಹೊರಡಿಸಿದ್ದರು. ನಂತರ ನಾನು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಬಳಿ ತೆರಳಿ ನಮ್ಮ ಕುಟುಂಬವು ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡಿಲ್ಲ ಎಂದು ಮನವರಿಕೆ ಮಾಡಿಕೊಟ್ಟ ನಂತರ ನನ್ನ ಉಚ್ಛಾಟನಾ ಆದೇಶ ತೆರವು ಗೊಳಿಸುವಂತೆ ಮನವಿ ಮಾಡಿದಾಗ ಅವರು ಆದೇಶ ಹಿಂಪಡೆದರು.

ರಾಜಕೀಯ ಪಕ್ಷಗಳ ಉಚಿತ ಕೊಡುಗೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ : ಸುಪ್ರೀಂ ಕೋರ್ಟ್‌

Sep 19 2024, 01:46 AM IST

ರಾಜಕೀಯ ಪಕ್ಷಗಳು ಚುನಾವಣಾ ಸಂದರ್ಭದಲ್ಲಿ ನೀಡುವ ಉಚಿತ ಘೋಷಣೆಗಳ ಕುರಿತು ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಆಲಿಸುವ ಭರವಸೆ ನೀಡಿದೆ. 

  • < previous
  • 1
  • ...
  • 22
  • 23
  • 24
  • 25
  • 26
  • 27
  • 28
  • 29
  • 30
  • ...
  • 52
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved