• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಣ್ಣ ವಿರುದ್ಧ ರಾಜಕೀಯ ಷಡ್ಯಂತ್ರ

Aug 15 2025, 01:00 AM IST
ಮಾಜಿ ಸಹಕಾರ ಸಚಿವ ಕೆ.ಎನ್‌.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಿದ್ದನ್ನು ವಿರೋಧಿಸಿ ತಾಲೂಕಿನ ವಾಲ್ಮೀಕಿ ನಾಯಕ ಹಾಗೂ ಇತರೆ ದಲಿತ ಮತ್ತು ರೈತಪರ ಸಂಘಟನೆಗಳಿಂದ ಗುರುವಾರ ಪಟ್ಟಣದಲ್ಲಿ ರಸ್ತೆ ತಡೆ ಹಾಗೂ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು.

ರಾಜಕೀಯ ಸುಂಟರಗಾಳಿ ಎಬ್ಬಿಸಿದ ರಾಜಣ್ಣ ವಜಾ

Aug 13 2025, 12:30 AM IST
ಕೆ.ಎನ್. ರಾಜಣ್ಣ ಅವರನ್ನು ಸಂಪುಟದಿಂದ ವಜಾ ಮಾಡಿ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ಅಭಿಮಾನಿ ಬಳಗ, ಹಿಂದುಳಿದ ವರ್ಗಗಳ ಒಕ್ಕೂಟ, ದಸಂಸ, ಅಲ್ಪಸಂಖ್ಯಾತ ಸಮುದಾಯ, ಕಾಂಗ್ರೆಸ್ ಸೇರಿದಂತೆ ವಿವಿಧ ಸಮಾಜಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಗಿಮಿಕ್‌ ಮಾಡುವವರನ್ನು ದೂರವಿಡಿ

Aug 13 2025, 12:30 AM IST
ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಸರ್ಕಾರವು ಬಡವರ ಪರವಾದ ಸರ್ಕಾರವಾಗಿದೆ, ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಸಮ್ಮುಖದಲ್ಲಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಸಭೆ ಮಾಡಿ ಮನೆಗಳು ನಿವೇಶನ ರಹಿತರನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ.

ಶಾಸಕ ಶರಣು ಸಲಗರ್‌ ಅವರದ್ದು ಸಣ್ಣತನದ ರಾಜಕೀಯ: ಸುಧಾಕರ ಕೊಳ್ಳುರ್‌

Aug 04 2025, 12:15 AM IST
ಮಾಜಿ ಎಂಎಲ್ಸಿ ವಿಜಯಸಿಂಗ್‌ ಅವರ ಜನಪ್ರಿಯತೆ ಸಹಿಸಿಕೊಳ್ಳದ ಶಾಸಕ ಶರಣು ಸಲಗರ್ ಅವರು ಸುಳ್ಳು ಆರೋಪ ಮಾಡಿದ್ದಾರೆ ಎಂದು ಕಾಂಗ್ರೆಸ್‌ ಮುಖಂಡ ಸುಧಾಕರ ಕೊಳ್ಳುರ್‌ ಖಂಡಿಸಿದ್ದಾರೆ.

ಕೆಎಂಎಫ್‌ ಅಧ್ಯಕ್ಷ ಗಾದಿಗೂ ಬಣ ರಾಜಕೀಯ ಕರಿನೆರಳು

Jul 31 2025, 07:40 AM IST

ಕರ್ನಾಟಕ ಹಾಲು ಮಹಾಮಂಡಲ (ಕೆಎಂಎಫ್‌)ದ ನೂತನ ಅಧ್ಯಕ್ಷರ ಆಯ್ಕೆಗೆ ಆಗಸ್ಟ್‌ ಅಂತ್ಯದಲ್ಲಿ ಅಥವಾ ಸೆಪ್ಟೆಂಬರ್‌ ಆರಂಭದಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ. ಕುತೂಹಲದ ಸಂಗತಿಯೆಂದರೆ, ಈ ಚುನಾ‍ವಣೆ ವಿಚಾರದಲ್ಲೂ ಕಾಂಗ್ರೆಸ್‌ ಬಣ ರಾಜಕಾರಣ ಆರಂಭಗೊಂಡಿರುವ ಸೂಚನೆಗಳಿವೆ

ಡೇರಿಗಳಲ್ಲಿ ರಾಜಕೀಯ ಮಾಡಬಾರದು: ಸಿ.ಶಿವಕುಮಾರ್

Jul 31 2025, 12:45 AM IST
ರಾಸುಗಳಿಗೆ ವಿಮೆ ಮಾಡಿಸುವ ವಿಚಾರದಲ್ಲಿ ರೈತರು ನಿರ್ಲಕ್ಷ್ಯ ಮಾಡಬಾರದು, ರಾಸುವಿಮೆ ಮಾಡಿಸದೆ ಹಸುಗಳು ಅಕಾಲಿಕ ಮರಣ ಹೊಂದಿದರೆ ರೈತರಿಗೆ ನಯಾಪೈಸೆ ವಿಮೆ ಪರಿಹಾರ ದೊರೆಯುವುದಿಲ್ಲ. ಹಾಗಾಗಿ ಕಡ್ಡಾಯವಾಗಿ ಪ್ರತಿಯೊಬ್ಬ ಉತ್ಪಾದಕರು ರಾಸು ವಿಮೆಮಾಡಿಸಬೇಕು.

ಮಲ್ಲಿಕಾರ್ಜುನ ಖರ್ಗೆಗೆ ರಾಜ್ಯ ರಾಜಕೀಯ ಹೊಸದೇನಲ್ಲ: ಸಚಿವ ಸಂತೋಷ ಲಾಡ್

Jul 30 2025, 12:47 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರ ಸಭೆ ಕರೆಯುತ್ತಿರುವುದು ಹೊಸದೇನೂ ಅಲ್ಲ.

ಖರ್ಗೆ ರಾಜಕೀಯ ಭವಿಷ್ಯ ಅವರೇ ನಿರ್ಧರಿಸ್ತಾರೆ : ಸಚಿವ ಪ್ರಿಯಾಂಕ್‌

Jul 29 2025, 01:01 AM IST

 ಮಲ್ಲಿಕಾರ್ಜುನ ಖರ್ಗೆ ಅವರು ತಮಗೆ ಮುಖ್ಯಮಂತ್ರಿ ಸ್ಥಾನ ತಪ್ಪಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಅವರ ಪುತ್ರ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರು, ‘ಖರ್ಗೆ ಅವರ ಮುಂದಿನ ರಾಜಕೀಯ ಭವಿಷ್ಯ ಅವರೇ ನಿರ್ಧಾರ ಮಾಡುತ್ತಾರೆ ಎಂದು ಮಾರ್ಮಿಕವಾಗಿ ಮಾತುಗಳನ್ನು ಆಡಿದ್ದಾರೆ.

ರಾಜಕೀಯ ದುರುದ್ದೇಶಕ್ಕೆ ದೇವಾಲಯಗಳ ಬಳಕೆ ಸಲ್ಲದು

Jul 28 2025, 02:04 AM IST
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆ ವತಿಯಿಂದ ಪುರಭವನದಲ್ಲಿ ದ.ಕ. ಜಿಲ್ಲೆಯ ಇಲಾಖಾ ವ್ಯಾಪ್ತಿಗೊಳಪಡುವ ದೇವಾಲಯಗಳ ವ್ಯವಸ್ಥಾಪನಾ ಸಮಿತಿಗಳ ಸಮಾಲೋಚನಾ ಸಭೆ ನಡೆಯಿತು.

ರಾಜಕೀಯ ಪ್ರವೇಶದಿಂದ ಶಿಕ್ಷಣ ಸಂಸ್ಥೆಗಳಿಗೆ ಧಕ್ಕೆ

Jul 28 2025, 01:31 AM IST
ಕನ್ನಡಪ್ರಭ ವಾರ್ತೆ ವಿಜಯಪುರಬಿಎಲ್‌ಡಿಇ ಸಂಸ್ಥೆಯ ಕೆಡಿಸುವ ಪ್ರಯತ್ನ ನಡೆದಾಗ ದಿ.ಬಿ.ಎಂ.ಪಾಟೀಲರು ಶಕ್ತಿಮೀರಿ ಗಟ್ಟಿಯಾಗಿ ನಿಂತರು. ಶಿಕ್ಷಣ ಸಂಸ್ಥೆಗಳಲ್ಲಿ ರಾಜಕಾರಣ ಯಾವತ್ತೂ ಬರಬಾರದು, ರಾಜಕಾರಣ ಪ್ರವೇಶಿದರೆ ಶಿಕ್ಷಣ ಸಂಸ್ಥೆಗಳಿಗೆ ಧಕ್ಕೆಯಾಗುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 55
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved