• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಸ್ವಾರ್ಥ ಸಾಧನೆಗೆ ಧರ್ಮ ದುರ್ಬಳಕೆ ಸರಿಯಲ್ಲ: ಡಾ. ಮುಹಮ್ಮದ್

Jul 15 2024, 01:55 AM IST
ರ್ಮವನ್ನು ಗೌರವಿಸಬೇಕು, ಧರ್ಮವನ್ನು ಪಾಲಿಸಬೇಕು ಎಂಬ ಅಭಿಮಾನ ಬೆಳೆಸಿಕೊಳ್ಳಬೇಕಿದೆ.

ಚುನಾವಣೆ ಬಂದಾಗಷ್ಟೆ ರಾಜಕೀಯ ಪಕ್ಷಗಳಿಗೆ ಸಹಕಾರಿ ಕ್ಷೇತ್ರದ ಧ್ಯಾನ: ಶಿವಶಂಕರಪ್ಪ

Jul 14 2024, 01:33 AM IST
ಶಿರಾಳಕೊಪ್ಪ ವೆಂಕಟೇಶ್ವರ ಸಮುದಾಯ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಹಾಲು ಉತ್ಪಾದಕರ ಸಂಘದ ಸಿಬ್ಬಂದಿ, ಆಡಳಿತ ಮಂಡಳಿ ಶಿವಶಂಕರಪ್ಪನವರನ್ನು ಅಭಿನಂದಿಸಿದರು.

ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಸಲ್ಲದು: ಡಾ.ಮಂತರ್‌ ಗೌಡ

Jul 13 2024, 01:38 AM IST
ರು. 1.65 ಕೋಟಿ ವೆಚ್ಚದಲ್ಲಿ ಕಕ್ಕೆಹೊಳೆಗೆ ನಿರ್ಮಾಣವಾಗಿರುವ ಸೇತುವೆಯನ್ನು ಮಡಿಕೇರಿ ಶಾಸಕ ಡಾ.ಮಂತರ್‌ ಗೌಡ ಶುಕ್ರವಾರ ಉದ್ಘಾಟಿಸಿದರು. ಅವರು ಮಾತನಾಡಿ, ಜಿಲ್ಲೆಯ ಅಭಿವೃದ್ಧಿ ವಿಷಯದಲ್ಲಿ ರಾಜಕೀಯ ಮಾಡಬಾರದು. ಉತ್ತಮ ಕೆಲಸಗಳನ್ನು ಮಾಡಿದಾಗ ಜನಪ್ರತಿನಿಧಿಗಳನ್ನು ಗೌರವಿಸಬೇಕು ಎಂದರು.

ಪೇಜಾವರ ಸ್ವಾಮೀಜಿ ರಾಜಕೀಯ ಹಸ್ತಕ್ಷೇಪ ಖಂಡನೀಯ: ಪದ್ಮರಾಜ್‌

Jul 07 2024, 01:21 AM IST
ಈ ಬಾರಿ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಿದ್ದಾರೆ. ಈಗ ರಾಹುಲ್‌ ಗಾಂಧಿ ಪ್ರಶ್ನೆಗಳಿಗೆ ಸೂಕ್ತ ಉತ್ತರ ಕೊಡೋದು ಬಿಟ್ಟು ಟೀಕೆ ಮಾಡುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಪದ್ಮರಾಜ್‌ ಹೇಳಿದರು.

ದಿಲ್ಲಿ ಏರ್‌ಪೋರ್ಟ್‌ ಟಿ1 ಕುಸಿತ: ರಾಜಕೀಯ ಕೆಸರೆರಚಾಟ

Jun 29 2024, 12:33 AM IST
ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್‌-1 ಮೇಲ್ಛಾವಣಿ ಕುಸಿತವು ರಾಜಕೀಯ ವಾಕ್ಸಮರಕ್ಕೆ ನಾಂದಿ ಹಾಡಿದೆ. ಕಳೆದ 10 ವರ್ಷಗಳಲ್ಲಿ ಮಾಡಿದ ‘ಭ್ರಷ್ಟಾಚಾರ’ ಮತ್ತು ‘ಆಪರಾಧಿಕ ನಿರ್ಲಕ್ಷ್ಯ’ವು ಇಂಥ ಕಳಪೆ ಮೂಲಸೌಕರ್ಯಕ್ಕೆ ಕಾರಣವಾಗಿದೆ ಎಂದು ಕಾಂಗ್ರೆಸ್‌ ಪಕ್ಷ ವಾಗ್ದಾಳಿ ನಡೆಸಿದೆ.

ಮಾಜಿ ಫುಟ್ಬಾಲಿಗ ಬೈಚುಂಗ್‌ ಭುಟಿಯಾ ರಾಜಕೀಯ ನಿವೃತ್ತಿ

Jun 26 2024, 01:41 AM IST
ಸತತ ಆರು ಚುನಾವಣೆಯಲ್ಲಿ ಸೋಲಿನ ಬಳಿಕ ಮಾಜಿ ಫುಟ್ಬಾಲಿಗ ಬೈಚುಂಗ್‌ ಭುಟಿಯಾ ರಾಜಕೀಯದಿಂದ ನಿವೃತ್ತಿ ಪಡೆದಿದ್ದಾರೆ.

ಕಾಂಗ್ರೆಸ್‌ ಕೀಳು ರಾಜಕೀಯ: ಬಿಜೆಪಿ ಮಹಿಳಾ ಮೋರ್ಚಾ ಆರೋಪ

Jun 26 2024, 12:42 AM IST
ಮಡಿಕೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಅನಿತಾ ಪೂವಯ್ಯ, ವಿರಾಜಪೇಟೆಯಲ್ಲಿ ಬಿಜೆಪಿ ನಡೆಸಿದ ಪ್ರತಿಭಟನೆಯನ್ನೇ ದೊಡ್ಡ ಅಪರಾಧ ಎನ್ನುವಂತೆ ಪ್ರತಿಬಿಂಬಿಸಿರುವ ಕಾಂಗ್ರೆಸಿಗರು ಪ್ರತಿಕೃತಿ ದಹನದ ವಿಚಾರಕ್ಕೆ ಜಾತಿಯ ಬಣ್ಣ ಬಳಿಯುತ್ತಿರುವುದು ಖಂಡನೀಯ ಎಂದು ಅಸಮಾಧಾನ ವ್ಯಕ್ತಪಡಿದ್ದಾರೆ.

ರಾಜಕೀಯ ಪುನರ್ಜನ್ಮ ನೀಡಿದ ನಿಮಗೆ ಕೋಟಿ ಶರಣು : ಸಂಸದ ಸುಧಾಕರ್‌

Jun 24 2024, 01:31 AM IST
ಗೌರಿಬಿದನೂರು ಭಾಗಕ್ಕೆ ನೀರಾವರಿ ಯೋಜನೆ, ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಯೋಜನೆ, ಬೃಹತ್ ಕೈಗಾರಿಕಾಗಳ ಸ್ಥಾಪನೆಗೆ ಆದ್ಯತೆ ನೀಡಲಾಗುವುದು. ಯಾವುದೇ ಅಧಿಕಾರದ ವ್ಯಾಮೋಹವಿಲ್ಲದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದೇ ಸಂಸದ ಸುಧಾಕರ್‌ ಹೇಳಿದ್ದಾರೆ

ಯೋಗೇಶ್ವರ್‌ಗೆ ರಾಜಕೀಯ ಜೀವನದ ಅಂತ್ಯದ ಆತಂಕ!: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್

Jun 23 2024, 02:01 AM IST
ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತಗಳು ಕಾಂಗ್ರೆಸ್ ಕಡೆ ವಾಲಿವೆ. ಇದರಿಂದ ಯೋಗೇಶ್ವರ್ ಹತಾಶರಾಗಿದ್ದಾರೆ. ಈ ಹಿಂದೆ ಯಡಿಯೂರಪ್ಪ, ಎಚ್‌ಡಿಕೆ ಸೇರಿ ಎಲ್ಲರನ್ನೂ ಬೈಯುತ್ತಿದ್ದ ಅವರು ಇದೀಗ ಓಲೈಕೆ ಕಾರ್ಯಕ್ಕೆ ಇಳಿದಿದ್ದಾರೆ. ಎಚ್‌ಡಿಕೆಯನ್ನು ತಮ್ಮ ನಾಯಕ ಎಂದು ಒಪ್ಪಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.

ಡಿಕೆಶಿ-ಸಿಪಿವೈಗೆ ರಾಜಕೀಯ ಅಳಿವು ಉಳಿವಿನ ಪ್ರಶ್ನೆ

Jun 22 2024, 12:55 AM IST
ರಾಮನಗರ: ಕಾಂಗ್ರೆಸ್ ನ ಟ್ರಬಲ್ ಶೂಟರ್ ಎಂದೆನ್ನುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸೈನಿಕ ಖ್ಯಾತಿಯ ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ಉಪಚುನಾವಣೆಯಲ್ಲಿ ಮುಖಾಮುಖಿಯಾದಲ್ಲಿ ಉಭಯ ನಾಯಕರಿಗೆ ರಾಜಕೀಯವಾಗಿ ಅಳಿವು ಉಳಿವಿನ ಪ್ರಶ್ನೆ ಎದುರಾಗಲಿದೆ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 57
  • next >

More Trending News

Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved