• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜಿಲ್ಲೆಯ ಅಭಿವೃದ್ಧಿ ಕುಂಠಿತಕ್ಕೆ ರಾಜಕೀಯ ಇಚ್ಛಾಶಕ್ತಿಯ ಕೊರತೆಯೇ ಮುಖ್ಯ ಕಾರಣ: ರವೀಂದ್ರ

Apr 30 2024, 02:08 AM IST
ಯಾವುದೇ ಅಭಿವೃದ್ಧಿ ಪೂರಕವಾದ ಯೋಜನೆಗಳು ಬಂದರೆ ಡೋಂಗಿ ಪರಿಸರವಾದಿಗಳಿಂದ ಹಿನ್ನಡೆಯಾಗುತ್ತಿದೆ ಎಂದು ಉಚ್ಚ ನ್ಯಾಯಾಲಯದ ನ್ಯಾಯವಾದಿ ರವೀಂದ್ರ ಕೊಲ್ಲೆ ತಿಳಿಸಿದರು.

ಪ್ರಿಯಾಂಕಾ ಜತೆ ಡಾ.ದ್ವಾರಕನಾಥ ರಾಜಕೀಯ ಚರ್ಚೆ

Apr 30 2024, 02:00 AM IST
ಕವಟಗಿಮಠ ನಗರದಲ್ಲಿರುವ ಮನೆಯಲ್ಲಿ ಚಿಕ್ಕೋಡಿ ಲೋಕಸಭೆ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಭೇಟಿ ಮಾಡಿದ ಕೆಪಿಸಿಸಿ ಕಾನೂನು ವಿಭಾಗದ ವಕ್ತಾರ ಡಾ.ಸಿ.ಎಸ್.ದ್ವಾರಕನಾಥ ಅವರು ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚಿಸಿದರು.

ಪಾಕ್‌ನಲ್ಲಿ ಅಚ್ಚರಿಯ ರಾಜಕೀಯ ಬೆಳವಣಿಗೆ

Apr 29 2024, 01:34 AM IST
ಅಚ್ಚರಿಯ ಬೆಳವಣಿಗೆಯೊಂದಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಖ್ ದಾರ್ ಅವರನ್ನು ಉಪ ಪ್ರಧಾನಿಯನ್ನಾಗಿ ನೇಮಕ ಮಾಡಲಾಗಿದೆ.

ಬರ ಪರಿಹಾರದಲ್ಲಿ ಕಾಂಗ್ರೆಸ್ ಒಣ ರಾಜಕೀಯ

Apr 29 2024, 01:30 AM IST
ಬರ ಮತ್ತು ನೆರೆ ಪರಿಹಾರದ ವಿಷಯದಲ್ಲಿ ಕೇಂದ್ರ ಸರ್ಕಾರ ತನ್ನದೇ ಆದ ಮಾರ್ಗಸೂಚಿ ಮಾನದಂಡ ಬಳಸಿ ಪರಿಹಾರ ವಿತರಣೆ ಮಾಡುತ್ತದೆ

ಮೋದಿಗೆ ಎದುರಾಳಿ ರಾಜಕೀಯ ನಾಯಕರೇ ಇಲ್ಲ: ಹರತಾಳು ಹಾಲಪ್ಪ

Apr 29 2024, 01:30 AM IST
ಆನಂದಪುರ ಸಮೀಪದ ಗೌತಮಪುರ ಗ್ರಾಮದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ, ಮೋದಿ ಗುಣಗಾನ ಮಾಡಿದರು.

ಲೋಕಸಭಾ ಕ್ಷೇತ್ರದ ರಾಜಕೀಯ ನಾಯಕರ ಮತದಾನ

Apr 27 2024, 01:01 AM IST
ಬೈರಮಂಗಲ ಮತಗಟ್ಟೆಯಲ್ಲಿ ಮಾಜಿ ಶಾಸಕ ಎ.ಮಂಜುನಾಥ್ ರವರು ಪತ್ನಿ ಲಕ್ಷ್ಮಿ ಮತ್ತು ಪುತ್ರಿಯರೊಂದಿಗೆ ಅವರೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರೆ, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಇಟ್ಟಮಡು ಮತಗಟ್ಟೆಯಲ್ಲಿ ಹಕ್ಕು ಚಲಾಯಿಸಿದರು.

ಪಕ್ಷಾಂತರದಿಂದ ರಂಗೇರಿದ ಅಫಜಲ್ಪುರ ರಾಜಕೀಯ

Apr 27 2024, 01:00 AM IST
2019ರ ಲೋಕಸಭೆ ಚುನಾವಣೆಯಲ್ಲಿ ಅಫಜಲ್ಪುರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಎಂ.ವೈ. ಪಾಟೀಲ್ ಶಾಸಕರಾಗಿದ್ದರೂ ಕೂಡ ಬಿಜೆಪಿಗೆ 37 ಸಾವಿರ ಲೀಡ್ ಸಿಕ್ಕಿತ್ತು. ಇದು ಇಡೀ ಕಲಬುರಗಿ ಲೋಕಸಭಾ ಮತಕ್ಷೇತ್ರದಲ್ಲೇ ಅತೀ ಹೆಚ್ಚಿನ ಲೀಡ್ ಎನಿಸಿತ್ತು.

ಪ್ರಹ್ಲಾದ ಜೋಶಿಯಿಂದ ಸೇಡಿನ ರಾಜಕೀಯ -ವಿನಯ ಕುಲಕರ್ಣಿ ಆರೋಪ

Apr 26 2024, 12:57 AM IST
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇಡಿನ ರಾಜಕೀಯ ಮಾಡಿದ್ದಾರೆ. ಸತ್ತವರ ಮನೆಯಲ್ಲಿ ರಾಜಕಾರಣ ಮಾಡುತ್ತಿದ್ದಾರೆ. ಇವರ ಹೊಲಸು ರಾಜಕಾರಣಕ್ಕೆ ತಕ್ಕಪಾಠ ಕಲಿಸಬೇಕಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ವಿನಯ ಕುಲಕರ್ಣಿ ವಾಗ್ದಾಳಿ ನಡೆಸಿದರು.

ಸಮನ್ವಯದ ಭಾರತದಲ್ಲಿ ಬಿಜೆಪಿಯಿಂದ ಧರ್ಮ-ಭೇದ ರಾಜಕೀಯ

Apr 26 2024, 12:53 AM IST
ಎಲ್ಲಾ ಧರ್ಮದವರು ಒಂದೇ ಎಂಬುದು ಗೊತ್ತಿರುವ ಮಾತು. ಆದರೆ, ಬಿಜೆಪಿ ಮಖಂಡರು ಧರ್ಮದ ಹೆಸರಿನಲ್ಲಿ ಕಲಹ ಉಂಟು ಮಾಡುತ್ತಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿಗೆ ರಾಜಕೀಯ ಜ್ಞಾನವಿಲ್ಲ, ಮೈತ್ರಿ ಅಭ್ಯರ್ಥಿ ಎಚ್ಡಿಕೆ ಗೆಲ್ಲಿಸಿ: ಕೆ.ಸಿ.ನಾರಾಯಣಗೌಡ

Apr 25 2024, 01:07 AM IST
ನನ್ನ ರಾಜಕೀಯ ನಾಯಕ ಬಿ.ಎಸ್.ಯಡಿಯೂರಪ್ಪ ವೀರಶೈವ ಸಮಾಜಕ್ಕೆ ಸೇರಿದವರು. ಕೊನೆ ಉಸಿರಿರುವವರೆಗೂ ಅವರಿಗೆ ಮೋಸ ಮಾಡುವುದಿಲ್ಲ. ಕ್ಷೇತ್ರದ ವೀರಶೈವ ಸಮಾಜದ ಜನರು ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡದೆ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ ಹಾಕಿ ಗೆಲ್ಲಿಸಿ.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 52
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved