• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶ್ರಮಿಕ ವರ್ಗ ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳಲಿ: ಸಂತೋಷ

Jul 28 2025, 12:34 AM IST
ಶ್ರಮಿಕ ವರ್ಗವು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳುವ ಅಗತ್ಯವಿದೆ.

ಫೇಸ್‌ಬುಕ್ಕಲ್ಲಿ ರಾಜಕೀಯ ಜಾಹೀರಾತು ಸ್ಥಗಿತ: ಯುರೋಪ್‌ನಲ್ಲಿ ಜಾರಿ

Jul 27 2025, 12:06 AM IST
ಫೇಸ್‌ಬುಕ್‌, ಇನ್ಸ್ಟಾಗ್ರಾಂ, ವಾಟ್ಸಾಪ್‌ನ ಮಾತೃಸಂಸ್ಥೆಯಾದ ‘ಮೆಟಾ’, ಯುರೋಪ್‌ ದೇಶಗಳಲ್ಲಿ ಚುನಾವಣೆ, ರಾಜಕೀಯ, ಸಾಮಾಜಿಕ ಸಮಸ್ಯೆಗಳ ಕುರಿತಾದ ಜಾಹೀರಾತು ಪ್ರಸಾರ ಸ್ಥಗಿತ ಮಾಡುವುದಾಗಿ ಘೋಷಿಸಿದೆ. ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಂಡು ಚುನಾವಣೆಯ ದಿಕ್ಕನ್ನೇ ಬದಲಾಯಿಸಲಾಗುತ್ತಿದೆ ಎಂಬ ಆರೋಪಗಳ ನಡುವೆಯೇ ಈ ಬೆಳವಣಿಗೆ ನಡೆದಿದೆ.

ದೇಶ, ಯೋಧರ ಹೆಸರಿನಲ್ಲಿ ಬಿಜೆಪಿ ರಾಜಕೀಯ

Jul 27 2025, 12:00 AM IST
ದೇಶ, ಯೋಧರ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡುತ್ತಿರುವುದು ದೇಶಕ್ಕೆ ಒಳ್ಳೆಯ ಬೆಳವಣಿಗೆಯಲ್ಲ. ಬಿಜೆಪಿಯವರು ತಮ್ಮ ಕೆಲಸದ ಮೂಲಕ ಜನರ ಬಳಿ ಹೋಗಬೇಕು. ದೇಶ, ಯೋಧರ ವಿಚಾರ ಮುಂದಿಟ್ಟುಕೊಂಡು ಚುನಾವಣೆ ಎದುರಿಸುವುದಲ್ಲ ಎಂದು ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ ಹೇಳಿದ್ದಾರೆ.

ಸಿಎಂ, ಡಿಸಿಎಂ ದೆಹಲಿ ಭೇಟಿ ರಾಜಕೀಯ ಬೆಳವಣಿಗೆಯಾಗಲ್ಲ: ಶಾಸಕ ಉದಯ್

Jul 26 2025, 12:30 AM IST
ನಿಖಿಲ್ ರಾಜಕಾರಣಕ್ಕೆ ಬರುವ ಮೊದಲು ತಾತ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ತಂದೆ ಕುಮಾರಸ್ವಾಮಿ ಅವರಿಂದ ರಾಜಕೀಯದ ಅಂತರಂಗ ಮತ್ತು ಬಹಿರಂಗವನ್ನು ಚೆನ್ನಾಗಿ ಅರಿತುಕೊಳ್ಳಬೇಕಿತ್ತು. ರಾಜಕೀಯದ ಅನುಭವ ಇಲ್ಲದಿರುವುದೇ ಈತನ ಸತತ ಸೋಲಿಗೆ ಕಾರಣವಾಗಿದೆ.

ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಡಿಕೆ: ಆ.24ಕ್ಕೆ ವಿಚಾರಣೆ ಮುಂದೂಡಿಕೆ

Jul 24 2025, 01:45 AM IST
ಕೊಡವ ಲ್ಯಾಂಡ್ ಭೂ ರಾಜಕೀಯ ಸ್ವಾಯತ್ತತೆ ಬೇಕೆಂದು ಒತ್ತಾಯಿಸುತ್ತಿರುವ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಬೇಡಿಕೆಗೆ ಪೂರಕವಾಗಿ ಆಯೋಗವನ್ನು ರಚಿಸಬೇಕೆಂದು ಖ್ಯಾತ ಅರ್ಥಶಾಸ್ತ್ರಜ್ಞ, ಕೇಂದ್ರದ ಮಾಜಿ ಸಚಿವ ಡಾ.ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿಯ ರಿಟ್ ಅರ್ಜಿ ವಿಚಾರಣೆ ಬುಧವಾರ ಹೈಕೋರ್ಟ್‌ನಲ್ಲಿ ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಜೋಶಿ ಸಮ್ಮುಖದಲ್ಲಿ ನಡೆಯಿತು.

ಅವಕಾಶ ವಂಚಿತ ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ಅಗತ್ಯ

Jul 23 2025, 02:18 AM IST
, ಸಂವಿಧಾನ ನಮಗೆ ಎಲ್ಲರಂತೆ ಜೀವಿಸಲು ಸಮಾನ ಹಕ್ಕು ನೀಡಿದೆ. ಹಾಗಾಗಿ ನಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ದೊರಕಿಸಿಕೊಟ್ಟು ನಮ್ಮನ್ನು ಗುರಿತಿಸಬೇಕು.

ಸಮಾಜದ ಪ್ರಗತಿಗೆ ಶಿಕ್ಷಣ, ರಾಜಕೀಯ ಪ್ರಜ್ಞೆ ಅಗತ್ಯ: ಸಚಿವ ಆರ್.ಬಿ. ತಿಮ್ಮಾಪೂರ

Jul 21 2025, 01:30 AM IST
ಅಂಬಿಗೇರ ಸಮಾಜದ ಸರ್ವತೋಮುಖ ಏಳ್ಗೆಗೆ ಶಿಕ್ಷಣ ಮತ್ತು ರಾಜಕೀಯ ಪ್ರಜ್ಞೆ ಅವಶ್ಯಕ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ರಾಜ್ಯ ಸರ್ಕಾರದಿಂದ ದ್ವೇಷ ರಾಜಕೀಯ: ಶಾಸಕ ದೊಡ್ಡನಗೌಡ ಪಾಟೀಲ

Jul 20 2025, 01:18 AM IST
ಕೊಲೆ ಕೇಸ್‌ನಲ್ಲಿ ಶಾಸಕ ಬೈರತಿ ಬಸವರಾಜ ಅವರನ್ನು ಸೇರಿಸಿ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಕೊಲೆ ಪ್ರಕರಣದ ಸಂತ್ರಸ್ತೆಯೇ ದೂರಿನಲ್ಲಿ ಬೈರತಿ ಬಸವರಾಜ ಅವರ ಹೆಸರು ನಾನು ಹೇಳಿಲ್ಲ ಎಂದಿದ್ದಾರೆ. ಆದರೆ, ಪೊಲೀಸರು ಇವರ ಹೆಸರನ್ನು ಸೇರಿಸಿದ್ದಾರೆ.

ಆಪ್‌ಗೆ ಪಂಜಾಬ್ ಶಾಸಕಿ ಮಾನ್‌ ಗುಡ್‌ಬೈ, ರಾಜಕೀಯ ನಿವೃತ್ತಿ

Jul 20 2025, 01:15 AM IST
ಪಂಜಾಬ್‌ನ ಆಮ್‌ ಆದ್ಮಿ ಪಕ್ಷದ ಶಾಸಕಿ, ಮಾಜಿ ಸಚಿವೆ, ಅನ್ಮೋಲ್‌ ಗಗನ್‌ ಮಾನ್‌ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ರಾಜ್ಯ ಸರ್ಕಾರದ ಯೋಜನೆಗಳು ರಾಜಕೀಯ ಪ್ರೇರಿತ

Jul 19 2025, 02:00 AM IST
ಗೌರಿಬಿದನೂರು ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಹೈಮಾಸ್ಟ್‌ ದೀಪಗಳನ್ನು ಅಳವಡಿಸುವ ಒಟ್ಟು 12 ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ 52 ಲಕ್ಷಗಳ ಅನುದಾನ ನೀಡಿದೆ. ರಸ್ತೆಗಳು, ನೀರಾವರಿ, ವಿದ್ಯುತ್, ಶಿಕ್ಷಣ, ಆರೋಗ್ಯ ಮುಂತಾದ ಯೋಜನೆಗಳನ್ನು ರಾಜ್ಯ ಸರ್ಕಾರ ಸರಿಯಾಗಿ ಜಾರಿಮಾಡುತ್ತಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 55
  • next >

More Trending News

Top Stories
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
ಅದಾನಿಗೆ ಸೆಬಿ ಕ್ಲೀನ್‌ ಚಿಟ್‌ : ಹಿಂಡನ್‌ಬರ್ಗ್‌ ಆರೋಪ ನಿರಾಧಾರ
ಸಾಫ್ಟ್‌ವೇರ್‌ ಬಳಸಿ ಆಳಂದದಲ್ಲಿ ಮತ ಅಕ್ರಮ : ರಾಹುಲ್‌
ಕಿಕ್‌ ಬ್ಯಾಕ್‌ : ಬಿಎಸ್‌ ಯಡಿಯೂರಪ್ಪ, ವಿಜಯೇಂದ್ರಗೆ ಕ್ಲೀನ್‌ಚಿಟ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved