• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಉಪನಗರ ರೈಲು ಯೋಜನೆಯಲ್ಲಿ ರಾಜಕೀಯ ಬೇಡ: ಎಂಬಿಪಾ

Mar 17 2024, 01:47 AM IST
ಉಪನಗರ ರೈಲು ಯೋಜನೆ ಅನುಷ್ಠಾನಕ್ಕೆ ರೈಲ್ವೇ ಇಲಾಖೆ ಅಗತ್ಯ ಸಹಕಾರ ನೀಡಬೇಕೆ ವಿನಃ ರಾಜಕೀಯ ಕೆಸರೆರಚಾಟಕ್ಕೆ ಆಸ್ಪದ ಕೊಡಬಾರದು ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್‌ ಮನವಿ ಮಾಡಿದ್ದಾರೆ.

ಚುನಾವಣೆ ಘೋಷಣೆ: ಗರಿಗೆದರಿದ ರಾಜಕೀಯ ಚಟುವಟಿಕೆ

Mar 17 2024, 01:46 AM IST
ರಾಮನಗರ: ಲೋಕಸಭಾ ಚುನಾವಣೆ ದಿನಾಂಕ ಪ್ರಕಟಗೊಳ್ಳುತ್ತಿದ್ದಂತೆ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಬ್ರೇಕ್ ಬಿದ್ದಿದ್ದು, ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆಗಳು ಗರಿಗೆದರಿವೆ.

ಶಾಲೆ, ಹಾಲು, ದೇವಾಲಯ ವಿಷಯದಲ್ಲಿ ರಾಜಕೀಯ ಬೇಡ

Mar 16 2024, 01:53 AM IST
ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳು ನಡೆಯಬೇಕಾದರೆ ಶಾಸಕರ ಗಮನಕ್ಕೆ ಬರುವುದು ತರುವುದು ಇಲಾಖೆ ಅಧಿಕಾರಿಗಳ ಜವಾಬ್ದಾರಿ. ರಾಜಕೀಯ ಮಾಡುವುದು ಸುಲಭ. ಆದರೆ ಇಲಿಯನ್ನು ಹಿಡಿಯಲು ಬೆಕ್ಕು ಇರುತ್ತದೆ ಎಂಬುದನ್ನು ಮರೆಯಬಾರದು

ಛಲವಾದಿ ಜನಾಂಗಕ್ಕೆ ರಾಜಕೀಯ ಪ್ರಾತಿನಿಧ್ಯ ಸಿಕ್ಕಿಲ್ಲ

Mar 14 2024, 02:06 AM IST
ಮಧ್ಯ ಕರ್ನಾಟಕದಲ್ಲಿ ಛಲವಾದಿ ಸಮಾಜಕ್ಕೆ ರಾಜಕೀಯವಾಗಿ ಪ್ರಾಧಾನ್ಯತೆ ಸಿಕ್ಕಿಲ್ಲ. ನಮ್ಮ ಜನಾಂಗದಲ್ಲಿಯೇ ಕೆಲವರು ಗುರುಪೀಠಕ್ಕೆ ವಿರೋಧವಾಗಿದ್ದಾರೆ.

ಡಾ। ಮಂಜುನಾಥ್‌ಗೆ ರಾಜಕೀಯ ಬರುವುದಿಲ್ಲ: ಸಚಿವ ರಾಮಲಿಂಗಾರೆಡ್ಡಿ

Mar 14 2024, 02:03 AM IST
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾಗಿರುವ ಡಾ। ಸಿ.ಎನ್‌.ಮಂಜುನಾಥ್‌ ಅವರಿಗೆ ರಾಜಕೀಯ ಬರುವುದಿಲ್ಲ. ಬಿಜೆಪಿ ಅವರನ್ನು ಚುನಾವಣೆಗೆ ನಿಲ್ಲಿಸುವ ಬದಲು ರಾಜ್ಯಸಭೆಗೆ ಆಯ್ಕೆ ಮಾಡಿ ಉನ್ನತ ಸ್ಥಾನ ನೀಡಬಹುದಿತ್ತು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯಿಸಿದ್ದಾರೆ.

ಜನಸೇವೆ ಹಂಬಲದಿಂದ ರಾಜಕೀಯ ಪ್ರವೇಶ: ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು

Mar 13 2024, 02:00 AM IST
ಜನಸೇವೆ ಹಂಬಲದಿಂದ ರಾಜಕೀಯ ಪ್ರದೇಶ ಮಾಡಿದ್ದೇನೆ. ರಾಜಕಾರಣಕ್ಕೆ ಬಂದು ಹಣ ಮಾಡುವ ಅಗತ್ಯ ನನಗಿಲ್ಲ. ಜನಸೇವೆಯೇ ನನಗೆ ಮುಖ್ಯ. ಜಿಲ್ಲೆಯ ಸಚಿವ ಹಾಗೂ ಶಾಸಕರ ಬೆಂಬಲದಿಂದ ಅವರಂತೆ ಹೆಚ್ಚಿನ ಮತಗಳನ್ನು ನೀಡಿ ನನ್ನನ್ನು ಲೋಕಸಭೆಗೆ ಆಯ್ಕೆ ಮಾಡಬೇಕು ಎಂದು ಮನವಿ.

ನಾನು ರೆಡ್ಡಿ ಸ್ನೇಹಿತರು, ರಾಜಕೀಯ ಲೇಪನ ಬೇಡ: ಶ್ರೀರಾಮಲು

Mar 12 2024, 02:01 AM IST
ಲೋಕಸಭೆ ಚುನಾವಣೆಗೆ ನನ್ನ ಹೆಸರು ಕಳಿಸಲಾಗಿದೆ, ಪಕ್ಷದ ತೀರ್ಮಾನವೇ ಅಂತಿಮ. ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾಜಿ ಸಚಿವ ಬಿ.ಶ್ರೀರಾಮುಲು ಹೇಳಿಕೆ.

ರಾಜಕೀಯ ಕಾರಣಕ್ಕಾಗಿ ವೀರಶೈವ ವಿದ್ಯಾರ್ಥಿ ನಿಲಯ ಕಾಮಗಾರಿಗೆ ತಡೆ: ವಡ್ಡರಹಳ್ಳಿ ಧನಂಜಯ

Mar 12 2024, 02:00 AM IST
ಕಳೆದ 40 ವರ್ಷಗಳಿಂದ ವೀರಶೈವ ಮಹಾಸಭಾ ಬೆರಳೆಣಿಕೆ ಜನರ ಕೈಯಲ್ಲಿದ್ದು ಮಹಾಸಭಾದ ಕಚೇರಿಗೆ ಬೀಗ ಹಾಕಲಾಗಿತ್ತು. ನಾನು ಅಧ್ಯಕ್ಷನಾದ ನಂತರ ಕಚೇರಿ ಬೀಗ ತೆಗೆಸಿ ವೀರಶೈವ ಮಹಾಸಭಾದ ಕಾರ್ಯ ಚಟುವಟಿಕೆಗಳನ್ನು ಸಕ್ರಿಯಗೊಳಿಸಿದ್ದೇನೆ. ಪಟ್ಟಣದ ವೀರಶೈವ ನಿವೇಶನ ವಿಚಾರವಾಗಿ ನ್ಯಾಯಾಲಯದಲ್ಲಿ 9 ಪ್ರಕರಣಗಳಿದ್ದು ನನ್ನ ಸ್ವಂತ ಹಣದಿಂದ ಈಗಾಗಲೇ 6 ಪ್ರಕರಣಗಳು ಇತ್ಯರ್ಥವಾಗಿದೆ. ಮೂರು ಪ್ರಕರಣಗಳೂ ಮುಕ್ತಾಯದ ಹಂತಕ್ಕೆ ಬಂದಿವೆ.

ನೀರಿನ ಅಭಾವ ಬಗ್ಗೆ ರಾಜಕೀಯ ಬಿಡಿ, ಸಲಹೆ ನೀಡಿ: ಶಿವಕುಮಾರ್‌

Mar 10 2024, 01:32 AM IST
ಬೆಂಗಳೂರಿನ ನೀರಿನ ಸಮಸ್ಯೆ ಬಗ್ಗೆ ರಾಜಕೀಯ ಮಾಡುವುದು ಬಿಟ್ಟು ಸಲಹೆ ನೀಡಿ ಎಂದು ವಿರೋಧ ಪಕ್ಷಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ರಾಜಕೀಯ ತರಬೇತಿ ಕೇಂದ್ರ ಆರಂಭಿಸುವ ಚಿಂತನೆ: ಯು.ಟಿ.ಖಾದರ್‌

Mar 06 2024, 02:21 AM IST
ಸಮಾಜ ಸುಧಾರಣೆ ಮಾಡುವ ಉತ್ತಮ ರಾಜಕಾರಣಿಯನ್ನು ಆಯ್ಕೆ ಮಾಡುವ ಮೌಲ್ಯವು ಮತದಾನಕ್ಕೆ ಇದೆ ಎಂದು ಸಭಾಧ್ಯಕ್ಷ ಯು.ಟಿ.ಖಾದರ್‌ ಅಭಿಪ್ರಾಯಪಟ್ಟರು.
  • < previous
  • 1
  • ...
  • 39
  • 40
  • 41
  • 42
  • 43
  • 44
  • 45
  • 46
  • 47
  • ...
  • 52
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved