• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ವ್ಯವಸ್ಥೆಯಿಂದ ವಿಶ್ವಕರ್ಮ ಸಮಾಜದ ಕಡೆಗಣನೆ

Jan 02 2024, 02:15 AM IST
ಅಭೂತಪೂರ್ವ ಶಿಲ್ಪಕಲಾಕೃತಿಗಳ ರಚಿಸಿದ ಅಮರಶಿಲ್ಪಿ ಜಕಣಾಚಾರಿ ಭಾರತದ ವಾಸ್ತುಶಿಲ್ಪವನ್ನು ವಿಶ್ವದೆಲ್ಲೆಡೆ ಅಚ್ಚಳಿಯದಂತೆ ಮಾಡಿದ್ದಾರೆ. ಆದರೆ ಅವರು ಪ್ರತಿನಿಧಿಸಿದ ವಿಶ್ವಕರ್ಮ ಸಮಾಜವನ್ನು ದೇಶದ ರಾಜಕೀಯ ವ್ಯವಸ್ಥೆ ಕಡೆಗಣಿಸುತ್ತಿದೆ

ರಾಜಕೀಯ ಧ್ರುವೀಕರಣ: ಕಮಲಕ್ಕೆ ಬ್ಯಾಡ್<bha>;</bha> ಕೈ ಗೆ ಲಕ್ಕಿPolitical Polarization: Bad for Kamala<bha>;</bha> Lucky for Kai

Dec 31 2023, 01:30 AM IST
2023ರ ವರ್ಷದ 4 ತಿಂಗಳು ಜಿಲ್ಲೆಯಲ್ಲಿ ಯಾವುದೇ ಕ್ಷೇತ್ರದಲ್ಲೂ ನಿರೀಕ್ಷಿತ ಬೆಳವಣಿಗೆಯಾಗದಿದ್ದರೂ, ಚುನಾವಣಾ ವರ್ಷವಾಗಿದ್ದರಿಂದ ರಾಜಕೀಯ ವಲಯದಲ್ಲಿ ಕ್ಷೀಪ್ರ ಬದಲಾವಣೆಗಳಾದವು. ಮೂಡಿಗೆರೆ ಮಾಜಿ ಸಚಿವ ಬಿ.ಬಿ.ನಿಂಗಯ್ಯ ಹಾಗೂ ಮಾಜಿ ಶಾಸಕ ಎಂ.ಪಿ. ಕುಮಾರಸ್ವಾಮಿ ತಮ್ಮ ಮಾತೃ ಪಕ್ಷಗಳಿಗೆ ಗುಡ್ ಬೈ ಹೇಳಿ ಕಾಂಗ್ರೆಸ್ ಗೆ ತೆರಳಿದರು.

ದ.ಕ. 2023: ರಾಜಕೀಯ ವಿಪ್ಲವ, ಕಾಡಾನೆ ದಾಳಿ, ಸಾವು, ನೋವು,ಸಾಧಕರ ಅಗಲುವಿಕೆ, ದೇಶದ್ರೋಹಿಗಳ ವಿರುದ್ಧ ಕಾರ್ಯಾಚರಣೆ..

Dec 31 2023, 01:30 AM IST
2023ನೇ ವರ್ಷ ದ.ಕ.ಜಿಲ್ಲೆಯ ಪಾಲಿಗೂ ಸಿಹಿ-ಕಹಿ ಘಟನೆಗಳನ್ನು ತಂದಿಟ್ಟಿದೆ. ಪ್ರಾಕೃತಿಕ ವಿಕೋಪ, ಕಾಡಾನೆ ದಾಳಿ, ಸಾವು ಮಾತ್ರವಲ್ಲ, ರಾಜಕೀಯ ವಿಪ್ಲವ, ಸಾಧಕರ ಅಗಲುವಿಕೆ, ದೇಶದ್ರೋಹಿಗಳ ವಿರುದ್ಧ ಕಾರ್ಯಾಚರಣೆ, ದುರ್ಘಟನೆಗಳು, ಕುಡಿಯುವ ನೀರಿನ ಕೊರತೆ ಮತ್ತಿತರ ವಿದ್ಯಮಾನಗಳು ಸಂಭವಿಸಿವೆ.

ಕುರುಬರು ಯಾವುದೇ ರಾಜಕೀಯ ಪಕ್ಷದ ಗುಲಾಮರಲ್ಲ:

Dec 29 2023, 01:31 AM IST
ಗೊಂಡ ಪರ್‍ಯಾಯ ಪದ ಕುರುಬ ಎಂದು ಪರಿಗಣಿಸಿ ಮಾನವೀಯತೆ ದೃಷ್ಟಿಯಿಂದ ನಮ್ಮ ಸಮಾಜವನ್ನು ಎಸ್.ಟಿ. ಪಟ್ಟಿಗೆ ಸೇರಿಸಬೇಕೆಂದು ಪ್ರತಿಭಟನೆ.

ರಾಜಕೀಯ ಏಳುಬೀಳು ಕಂಡ ವರ್ಷ

Dec 29 2023, 01:30 AM IST
ಬಿಜೆಪಿಯಿಂದ ಸಾಕಷ್ಟು ಆಫರ್‌ ಕೊಟ್ಟರೂ ಒಪ್ಪದೇ ಟಿಕೆಟ್‌ಗೆ ಪಟ್ಟು ಹಿಡಿದು ಕೊನೆಗೆ ತಾವೇ ಬೆಳೆಸಿದ ಬಿಜೆಪಿಯನ್ನೇ ತೊರೆದಿದ್ದು ಇತಿಹಾಸ. ಜತೆಗೆ ರಾಜ್ಯ ರಾಜಕೀಯದಲ್ಲೂ ಸಾಕಷ್ಟು ಸಂಚಲನ ಮಾಡಿತು. ಇಡೀ ದೇಶದ ಕುತೂಹಲ ಕೆರಳಿಸಿತು. ಕಾಂಗ್ರೆಸ್‌ ಸೇರಿ ಟಿಕೆಟ್‌ ಪಡೆದರಾದರೂ ಸೆಂಟ್ರಲ್‌ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಸೋಲನ್ನಭವಿಸಿದರು. ಕಾಂಗ್ರೆಸ್‌ ಶೆಟ್ಟರನ್ನು ಮೇಲ್ಮನೆಗೆ ಆಯ್ಕೆ ಮಾಡಿತು.

ರಾಜಕೀಯ ಕ್ಷೇತ್ರದಲ್ಲಿ ವಾಜಪೇಯಿ ಛಾಪು

Dec 26 2023, 01:30 AM IST
ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನವನ್ನು ಎಲ್ಲೆಡೆ ಆಚರಿಸಲಾಯಿತು. ಈ ವೇಳೆ ಅವರ ಕಾರ್ಯವನ್ನು ಸ್ಮರಿಸಲಾಯಿತು.

ಬೀದರ್‌: ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಪಿತೂರಿ, ಎಫ್‌ಐಆರ್‌

Dec 25 2023, 01:30 AM IST
ವಿರೋಧ ಪಕ್ಷದವರಲ್ಲ, ಸ್ವಪಕ್ಷದವರು ಸಹ ನನ್ನ ಮೇಲೆ ಸುಳ್ಳು ದೂರು ದಾಕಲಾಗುವಂತೆ ಮಾಡಿದ್ದಾರೆ: ಜಿಪಂ ಮಾಜಿ ಸದಸ್ಯ ಗುಂಡು ರೆಡ್ಡಿ ಆರೋಪ

ರಾಜಕೀಯ ಲಾಭಕ್ಕಾಗಿ ಹಿಜಾಬ್‌ ನಿಷೇಧದ ಹೇಳಿಕೆ ಸರಿಯಲ್ಲ

Dec 24 2023, 01:45 AM IST
ಹಿಂದು, ಮುಸ್ಲಿಂ, ಕ್ರಿಶ್ಚನ್ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕಾರ್ಯ ಸಿಎಂ ಮಾಡುತ್ತಿರುವುದು ಸರಿಯಲ್ಲ

ಚುನಾವಣೆ ವೆಚ್ಚಗಳ ಬಗ್ಗೆ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಡಿಸಿ ಸಭೆ

Dec 16 2023, 02:00 AM IST
ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸುವ, ಪ್ಲೆಕ್ಸ್ ಬ್ಯಾನರ್ ಮುದ್ರಣ ಮಾಡುವ ವೇಳೆ ಕಡ್ಡಾಯವಾಗಿ ಅನುಮತಿ ಪಡೆಯಬೇಕು; ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾಂಗ್ರೆಸ್‌ನಿಂದ ಸುಳ್ಳಿನ ರಾಜಕೀಯ: ಮಹೇಶ್‌ ಜೈನಿ

Dec 05 2023, 01:30 AM IST
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೊಡವ ಜನಾಂಗದ ಶ್ರೇಯೋಭಿವೃದ್ಧಿಗೆ 10 ಕೋಟಿ ರು. ನೀಡಲಾಗಿದೆ. ಆದರೆ ಸುಳ್ಳು ಮಾಹಿತಿ ನೀಡುವ ಮೂಲಕ ಕಾಂಗ್ರೆಸ್ ಇದನ್ನು ಮರೆಮಾಚುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಮಹೇಶ್ ಜೈನಿ ಹೇಳಿದ್ದಾರೆ.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • next >

More Trending News

Top Stories
ಧರ್ಮಸ್ಥಳ ಕೇಸ್‌ನಲ್ಲಿ ಷಡ್ಯಂತ್ರ : ಕೋರ್ಟಿಗೆ ಸರ್ಕಾರವೇ ಮಾಹಿತಿ
ಆಳಂದ ಮತ ಅಕ್ರಮಕ್ಕೆ ರಾಹುಲ್‌ 3 ಸಾಕ್ಷ್ಷ್ಯ
ಬೆಂಗಳೂರು : ನಗರದ ಕೆಲವು ಸ್ಥಳಗಳಲ್ಲಿ ಸೆ.20 ರಂದು ವಿದ್ಯುತ್ ಕಡಿತ
ಜಾತಿಗಣತಿ ಈಗ ಕಗ್ಗಂಟು : ತಡರಾತ್ರಿವರೆಗೆ ಸಭೆ
ರಾಹುಲ್‌ ಆರೋಪ ನಿರಾಧಾರ : ಚುನಾವಣಾ ಆಯೋಗ ಸ್ಪಷ್ಟನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved