• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕೀಯ ಕ್ಷೇತ್ರದ ಧ್ರುವತಾರೆ ಡಿಬಿ ಚಂದ್ರೇಗೌಡ

Nov 08 2023, 01:01 AM IST
ರಾಜಕೀಯ ಕ್ಷೇತ್ರದ ಧ್ರುವತಾರೆ ಡಿಬಿ ಚಂದ್ರೇಗೌಡ

ಮಹಿಳೆಯರಿಗೆ ಶೇ.33 ಮೀಸಲು ಹಿಂದೆ ರಾಜಕೀಯ

Nov 06 2023, 12:47 AM IST
ರಾಜ್ಯೋತ್ಸವ, ಪುಸ್ತಕ ಬಿಡುಗಡೆ, ಜಿಲ್ಲಾ ವನಿತಾ ಸಾಹಿತ್ಯ ಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೆ.ಷರೀಫಾ ಅನಿಸಿಕೆ

ರಾಜಕೀಯ ಪಕ್ಷಗಳು ಕ್ರೀಡೆ, ಸಾಂಸ್ಕೃತಿಕ ಕಾರ್ಯಗಳಿಗೂ ಶ್ರಮಿಸಬೇಕು

Nov 06 2023, 12:45 AM IST
ವಾಲಿಬಾಲ್ ಪಂದ್ಯಾವಳಿಗೆ ಚಾಲನೆ

ರಾಜಕೀಯ ಮಾಡದೆ ಅಭಿವೃದ್ಧಿ ಅನುದಾನ ಬಿಡುಗಡೆ ಮಾಡಿ: ಶಾಸಕ ವೇದವ್ಯಾಸ್‌ ಕಾಮತ್‌

Nov 04 2023, 12:30 AM IST
ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೆ ಕೂಡಲೇ ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

ರಾಜಕೀಯ ಅಸ್ತಿತ್ವಕ್ಕಾಗಿ ಮರಾಠಿಗರಿಂದ ಚೇಷ್ಟೆ: ಸಚಿವ ಚಲುವರಾಯಸ್ವಾಮಿ

Nov 02 2023, 01:01 AM IST
ರಾಜಕೀಯ ಅಸ್ತಿತ್ವಕ್ಕಾಗಿ ಬೆಳಗಾವಿಯಲ್ಲಿ ಮರಾಠಿಗರು ಹಿಂದಿನಿಂದಲೂ ಚೇಷ್ಟೆ ಮಾಡುತ್ತಿದ್ದಾರೆ. ಆದರೆ, ನಾಡು, ನುಡಿ, ನೆಲ, ಜಲಗಳಿಗೆ ಯಾವುದೇ ಧಕ್ಕೆ ಬಾರದಂತೆ ಅಖಂಡ ಕರ್ನಾಟಕದ ಅಸ್ತಿತ್ವವನ್ನು ರಾಜ್ಯ ಸರ್ಕಾರ ಕಾಪಾಡುತ್ತದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದರು.

ಕಾಂಗ್ರೆಸ್‌ ಮುಖಂಡ ಸುಶೀಲ್‌ ಕುಮಾರ್ ಶಿಂಧೆ ರಾಜಕೀಯ ನಿವೃತ್ತಿ

Oct 26 2023, 01:00 AM IST
ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಯೂ ಆದ ಹಿರಿಯ ಕಾಂಗ್ರೆಸ್‌ ನಾಯಕ ಸುಶೀಲ್‌ ಕುಮಾರ್‌ ಶಿಂಧೆ ಚುನಾವಣಾ ರಾಜಕಾರಣದಿಂದ ನಿವೃತ್ತಿ ಘೋಷಿಸಿದ್ದಾರೆ.

ಸಿಬಿಐ ತನಿಖೆ ರಾಜಕೀಯ ಪ್ರೇರಿತ: ವೀರಪ್ಪ ಮೊಯ್ಲಿ

Oct 20 2023, 01:00 AM IST
ಕೇಸನ್ನು ಹೆದರಿಸುವಂಥಹ ಬುದ್ದಿಶಕ್ತಿ ನಮ್ಮ ಡಿ.ಕೆ‌. ಶಿವಕುಮಾರ್ ಗೆ ಇದೆ. ಅವರ ಮೇಲೆ ಸಿಬಿಐ ತನಿಖೆ ರಾಜಕೀಯ ಪ್ರೇರಿತವಾಗಿದೆ. ಕೇಂದ್ರ ಸರ್ಕಾರವನ್ನು ವಿರೋಧಿಸೋರ ಮೇಲೆ ಸಿಬಿಐ, ಸಿಐಡಿ ಮತ್ತು ಈಡಿ ತನಿಖೆ ಮಾಮೂಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿದರು.

ದೇಶದ ಎಲ್ಲ ರಾಜಕೀಯ ಪಕ್ಷಗಳು, ನಾಯಕರ ಆಸ್ತಿ ತನಿಖೆಯಾಗಲಿ

Oct 19 2023, 12:45 AM IST
ಕಾಂಗ್ರೆಸ್ ನಾಯಕರು ಸೇರಿದಂತೆ ಎಲ್ಲ ಪಕ್ಷಗಳು ಹಾಗೂ ನಾಯಕರ ಆಸ್ತಿ ತನಿಖೆಗೆ ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಂಸದ ವಿ.ಎಸ್. ಉಗ್ರಪ್ಪ ಆಗ್ರಹಿಸಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಸೇರಿದಂತೆ ಆಯಾ ಪಕ್ಷಗಳ ಘಟಕಗಳ ಹೆಸರಿನಲ್ಲಿರುವ ಆಸ್ತಿಯೂ ತನಿಖೆಯಾಗಬೇಕು. ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿ ಇರುವುದರಿಂದ ತನಿಖಾ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಅನಧಿಕೃತ ಆಸ್ತಿ ಪತ್ತೆಯಾದರೆ ಅಂತಹ ವ್ಯಕ್ತಿಗಳು ಚುನಾವಣೆ ಕಣದಿಂದ ಹೊರ ಹಾಕುವ ಕೆಲಸವಾಗಬೇಕು ಎಂದರು.

ಪುತ್ರ ವಿನಯ್‌ ರಾಜಕೀಯ ಪ್ರವೇಶಕ್ಕಾಗಿ ಸಚಿವ ತಿಮ್ಮಾಪೂರ ಕಸರತ್ತು

Oct 17 2023, 12:30 AM IST
ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ತಮ್ಮ ಪುತ್ರ ವಿನಯ್ ಸಂಗಡ ಸೋಮವಾರ ಚಿತ್ರದುರ್ಗ ಜಿಲ್ಲೆಯ ಪ್ರಮುಖ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಸೂಕ್ಷ್ಮವಾಗಿ ಪುತ್ರ ಪಾರ್ಲಿಮೆಂಟ್ ಚುನಾವಣೆಗೆ ಸ್ಪರ್ಧಿಸುವ ವಿಷಯ ಪ್ರಸ್ತಾಪಿಸಿದರು.

..ರಾಜಕೀಯ ಅಭಿವೃದ್ಧಿಗೆ ಕಾಡುಗೊಲ್ಲರ ಹೆಸರು ಬಳಕೆ ಕೈ ಬಿಡಲಿ

Oct 15 2023, 12:45 AM IST
ರಾಜಕೀಯ ಅಭಿವೃದ್ಧಿಗೆ ಕಾಡುಗೊಲ್ಲರ ಹೆಸರು ಬಳಕೆ ಕೈ ಬಿಡಲಿ
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • next >

More Trending News

Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved