• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಅವಕಾಶ ವಂಚಿತ ಲಿಂಗತ್ವ ಅಲ್ಪಸಂಖ್ಯಾತರಿಗೆ ರಾಜಕೀಯ ಪ್ರಾತಿನಿಧ್ಯ ಅಗತ್ಯ

Jul 23 2025, 02:18 AM IST
, ಸಂವಿಧಾನ ನಮಗೆ ಎಲ್ಲರಂತೆ ಜೀವಿಸಲು ಸಮಾನ ಹಕ್ಕು ನೀಡಿದೆ. ಹಾಗಾಗಿ ನಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ದೊರಕಿಸಿಕೊಟ್ಟು ನಮ್ಮನ್ನು ಗುರಿತಿಸಬೇಕು.

ಸಮಾಜದ ಪ್ರಗತಿಗೆ ಶಿಕ್ಷಣ, ರಾಜಕೀಯ ಪ್ರಜ್ಞೆ ಅಗತ್ಯ: ಸಚಿವ ಆರ್.ಬಿ. ತಿಮ್ಮಾಪೂರ

Jul 21 2025, 01:30 AM IST
ಅಂಬಿಗೇರ ಸಮಾಜದ ಸರ್ವತೋಮುಖ ಏಳ್ಗೆಗೆ ಶಿಕ್ಷಣ ಮತ್ತು ರಾಜಕೀಯ ಪ್ರಜ್ಞೆ ಅವಶ್ಯಕ ಎಂದು ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.

ರಾಜ್ಯ ಸರ್ಕಾರದಿಂದ ದ್ವೇಷ ರಾಜಕೀಯ: ಶಾಸಕ ದೊಡ್ಡನಗೌಡ ಪಾಟೀಲ

Jul 20 2025, 01:18 AM IST
ಕೊಲೆ ಕೇಸ್‌ನಲ್ಲಿ ಶಾಸಕ ಬೈರತಿ ಬಸವರಾಜ ಅವರನ್ನು ಸೇರಿಸಿ ಸೇಡಿನ ರಾಜಕಾರಣ ಮಾಡಲಾಗುತ್ತಿದೆ. ಕೊಲೆ ಪ್ರಕರಣದ ಸಂತ್ರಸ್ತೆಯೇ ದೂರಿನಲ್ಲಿ ಬೈರತಿ ಬಸವರಾಜ ಅವರ ಹೆಸರು ನಾನು ಹೇಳಿಲ್ಲ ಎಂದಿದ್ದಾರೆ. ಆದರೆ, ಪೊಲೀಸರು ಇವರ ಹೆಸರನ್ನು ಸೇರಿಸಿದ್ದಾರೆ.

ಆಪ್‌ಗೆ ಪಂಜಾಬ್ ಶಾಸಕಿ ಮಾನ್‌ ಗುಡ್‌ಬೈ, ರಾಜಕೀಯ ನಿವೃತ್ತಿ

Jul 20 2025, 01:15 AM IST
ಪಂಜಾಬ್‌ನ ಆಮ್‌ ಆದ್ಮಿ ಪಕ್ಷದ ಶಾಸಕಿ, ಮಾಜಿ ಸಚಿವೆ, ಅನ್ಮೋಲ್‌ ಗಗನ್‌ ಮಾನ್‌ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ್ದಾರೆ.

ರಾಜ್ಯ ಸರ್ಕಾರದ ಯೋಜನೆಗಳು ರಾಜಕೀಯ ಪ್ರೇರಿತ

Jul 19 2025, 02:00 AM IST
ಗೌರಿಬಿದನೂರು ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಹಾಗೂ ಹೈಮಾಸ್ಟ್‌ ದೀಪಗಳನ್ನು ಅಳವಡಿಸುವ ಒಟ್ಟು 12 ಕಾಮಗಾರಿಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರ 52 ಲಕ್ಷಗಳ ಅನುದಾನ ನೀಡಿದೆ. ರಸ್ತೆಗಳು, ನೀರಾವರಿ, ವಿದ್ಯುತ್, ಶಿಕ್ಷಣ, ಆರೋಗ್ಯ ಮುಂತಾದ ಯೋಜನೆಗಳನ್ನು ರಾಜ್ಯ ಸರ್ಕಾರ ಸರಿಯಾಗಿ ಜಾರಿಮಾಡುತ್ತಿಲ್ಲ.

ಶಾಸಕರಿಂದ ರಾಜಕೀಯ ಪ್ರೇರಿತ ಆರೋಪ: ಕೆ.ಆರ್.ಕೆಂಪಾಚಾರಿ

Jul 11 2025, 11:48 PM IST
ಗೋಪಾಲಪುರ ಗ್ರಾಪಂ ಮಾಜಿ ಅಧ್ಯಕ್ಷರ ಪುತ್ರ ಮತ್ತು ಪಿಡಿಒ ಜೊತೆ ಸೇರಿ ಗ್ರಾಮದಲ್ಲಿ ಅಕ್ರಮವಾಗಿ ಲೇ-ಔಟ್ ನಿರ್ಮಾಣ ಮಾಡಿರುವುದಾಗಿ ದಿಶಾ ಸಭೆಯಲ್ಲಿ ಶಾಸಕ ಪಿ.ರವಿಕುಮಾರ್ ಆರೋಪ ಮಾಡಿರುವುದು ರಾಜಕೀಯ ಪ್ರೇರಿತ. ಲೇಔಟ್ ನಿರ್ಮಾಣಕ್ಕೆ ಮುಡಾ ಕಾನೂನಾತ್ಮಕ ಅಂಶಗಳನ್ನು ಪಾಲಿಸದೆ ನಿಯಮಬಾಹಿರವಾಗಿ ಅನುಮೋದನೆ ನೀಡಿದೆ.

ಧಾರ್ಮಿಕ ಕಾರ್ಯಕ್ರಮಗಳಲ್ಲಿ ರಾಜಕೀಯ ಅಜೆಂಡಾ, ದ್ವೇಷಕ್ಕೆ ಅವಕಾಶ ಬೇಡ: ದಿನೇಶ್‌ ಗುಂಡೂರಾವ್‌

Jul 11 2025, 01:47 AM IST
ಮಂಗಳೂರಿನ ಜಿಲ್ಲಾ ಪಂಚಾಯ್ತಿ ನೇತ್ರಾವತಿ ಸಭಾಂಗಣದಲ್ಲಿ ಬುಧವಾರ ಏರ್ಪಟ್ಟ ಸೌಹಾರ್ದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದರು.

ಬಿಎಸ್‌ವೈ ಕಾಲದಲ್ಲಿ ಪ್ರಯೋಜನ ಪಡೆದಿದ್ರೆ ರಾಜಕೀಯ ನಿವೃತ್ತಿ: ಸಿದ್ದೇಶ್ವರ

Jul 09 2025, 12:18 AM IST
ರಾಜ್ಯದಲ್ಲಿ ಬಿ.ಎಸ್.ಯಡಿಯೂರಪ್ಪ ಅಧಿಕಾರಕ್ಕೆ ಬಂದ ನಂತರ ನಾವು ಯಾವುದೇ ಪ್ರಯೋಜನ ಪಡೆದಿದ್ದರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಕೇಂದ್ರದ ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ಜಿ.ಎಂ. ಸಿದ್ದೇಶ್ವರ ಲಗಾನ್‌ ಟೀಂಗೆ ಸವಾಲು ಹಾಕಿದ್ದಾರೆ.

ಸಮಾಜ ವಿಷಯದಲ್ಲಿ ರಾಜಕೀಯ ಬೆರೆಸೋದು ಬೇಡ: ಸಂಸದ ಗದ್ದಿಗೌಡರ

Jul 07 2025, 11:48 PM IST
ಸಮಾಜದ ಹಲವಾರು ನಾಯಕರು ವಿವಿಧ ರಾಜಕೀಯ ಪಕ್ಷದಲ್ಲಿದ್ದಾರೆ. ಸಮಾಜ ವಿಷಯ ಬಂದಾಗ ಪ್ರತಿಯೊಬ್ಬರೂ ಒಂದಾಗುವ ಮೂಲಕ ರಾಜಕೀಯ ಬೆರೆಸದೇ ಸಮಾಜದ ಪರ ಕೆಲಸ ಮಾಡುತ್ತಿದ್ದಾರೆ. ಸಮಾಜದಲ್ಲಿ ಪ್ರತಿಯೊಬ್ಬರು ಒಂದೇ ಭಾವನೆಯಿಂದ ನಡೆದಾಗ ಸಮಾಜ ಅಭಿವೃದ್ಧಿಯಾಗಲು ಸಾಧ್ಯವಿದೆ ಎಂದು ಸಂಸದ ಪಿ.ಸಿ. ಗದ್ದಿಗೌಡರ ಹೇಳಿದರು.

ಕಮಿಷನ್‌ ಕೇಳಿದ ಸಾಕ್ಷಿ ನೀಡಿದರೆ ರಾಜಕೀಯ ಬಿಡುವೆ

Jul 07 2025, 11:48 PM IST
ಹಣಕಾಸು ಇಲಾಖೆಯ ಸೂಚನೆ ಮೇರೆಗೆ ಈಗಾಗಲೇ ಹಣ ಬಿಡುಗಡೆಗೆ ಕ್ರಮವಹಿಸಲಾಗಿದೆ. ಆದರೂ ವಿನಾಕಾರಣ ಆರೋಪ ಮಾಡಿದ್ದಾರೆ. ಈ ರೀತಿ ಆರೋಪ ಮಾಡುವುದನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಕಾನೂನು ರೀತಿಯಲ್ಲಿ ಕ್ರಮ ವಹಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಶಿವರಾಜ ತಂಗಡಗಿ ಹೇಳಿದ್ದಾರೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 57
  • next >

More Trending News

Top Stories
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
ಮಾಲೀಕನ ಶವ ಕಂಡು ಪ್ರಾಣ ಬಿಟ್ಟ ಶ್ವಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved