• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೀರಶೈವ ಲಿಂಗಾಯತರನ್ನು ವಿಘಟಿಸಲು ರಾಜಕೀಯ ಹುನ್ನಾರ

May 28 2025, 11:58 PM IST
ದೊಡ್ಡಬಳ್ಳಾಪುರ: ವೀರಶೈವ ಮತ್ತು ಲಿಂಗಾಯತ ಎರಡೂ ಒಂದೇ ಆಗಿದ್ದು, ರಾಜಕೀಯ ಕಾರಣಗಳಿಗಾಗಿ ಸಮುದಾಯ ಒಳ ಪಂಗಡಗಳಾಗಿ ಕವಲು ದಾರಿಯಲ್ಲಿ ಸಾಗಿದೆ. ಇದರಿಂದ ಸಮುದಾಯದ ಶಕ್ತಿ ಕುಂದಿಸುವ ಕೆಲಸ ನಡೆಯುತ್ತಿದೆ ಎಂದು ಬಾಳೆಹೊನ್ನೂರು ಮಠದ ರಂಭಾಪುರಿ ಪ್ರಸನ್ನ ರೇಣುಕ ವೀರಸೋಮೇಶ್ವರರಾಜ ದೇಶಿಕೇಂದ್ರ ಶಿವಾಚಾರ್ಯರು ಕಳವಳ ವ್ಯಕ್ತಪಡಿಸಿದರು.

ಜಾತಿ, ಧರ್ಮ ಹೆಸರಿನಲ್ಲಿ ರಾಜಕೀಯ ಲಾಭ ಬೇಡ

May 28 2025, 12:31 AM IST
ಇತ್ತೀಚಿಗೆ ರಾಜಕೀಯ ಲಾಭಕ್ಕಾಗಿ ವೇಮನ ಅವರ ಬಗ್ಗೆ ಸಾಕಷ್ಟು ಅಪಪ್ರಚಾರಗಳನ್ನು ರಾಜಕಾರಣಿಗಳು ಮಾಡುತ್ತಿದ್ದಾರೆ. ವೇಮನ ಒಬ್ಬ ವ್ಯಸನಿಯೆಂದು ಹೇಳುತ್ತಿರುವುದು ಶುದ್ಧ ಸುಳ್ಳು. ಅವರೊಬ್ಬರು ಮಹಾಕವಿಯಾಗಿ ಸಮಾಜದ ಸುಧಾರಣೆಗೆ ತನ್ನದೇ ಆದ ಕೊಡುಗೆ ನೀಡಿದ್ದಾರೆ.

ರಾಜಕೀಯ ಮಾಡಲು ಎಚ್‌ಡಿಕೆ ರಾಮನಗರಕ್ಕೆ ಏಕೆ ಬಂದ್ರು : ಡಿ.ಕೆ.ಶಿವಕುಮಾರ್‌ ಟೀಕಾ ಪ್ರಹಾರ

May 24 2025, 12:55 AM IST
ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ರಾಜಕೀಯ ಮಾಡಲು ರಾಮನಗರಕ್ಕೆ ಏಕೆ ಬಂದರು? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಟೀಕಾಪ್ರಹಾರ ನಡೆಸಿದ್ದಾರೆ.

ಜನ ಶಕ್ತಿ ನೀಡಿದರೆ 3ನೇ ರಾಜಕೀಯ ಪಕ್ಷ : ಸಿ.ಎಂ.ಇಬ್ರಾಹಿಂ

May 19 2025, 02:10 AM IST

: ನಾಡಿನ ಜನರು ಶಕ್ತಿ ನೀಡಿದರೆ ಕಾಂಗ್ರೆಸ್ ಹಾಗೂ ಬಿಜೆಪಿ-ಜೆಡಿಎಸ್ ಮಿತ್ರ ಪಕ್ಷಗಳಿಗೆ ಪರ್ಯಾಯವಾಗಿ ರಾಜಕೀಯದಲ್ಲಿ ಮೂರನೇ ಶಕ್ತಿ ಕಟ್ಟುತ್ತೇವೆ ಎಂದು ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು.

ಕಾರ್ಮಿಕರಿಗೆ ರಾಜಕೀಯ ಪ್ರಜ್ಞೆ ಬೆಳೆಯಬೇಕಿದೆ: ಡಾ. ಕೆ.ಎಸ್‌. ಜನಾರ್ದನ

May 18 2025, 01:49 AM IST
ಪ್ರತಿಯೊಂದು ಕ್ಷೇತ್ರದಲ್ಲಿ ನಿರಂತರ ಕೆಲಸ ಮಾಡುತ್ತಿರುವ ಕಾರ್ಮಿಕರು ರಾಜಕೀಯ ಪ್ರಜ್ಞೆ ಬೆಳೆಸಿಕೊಳ್ಳಬೇಕು.

ಕೇಂದ್ರ ಸರ್ಕಾರದ ಸ್ಪಷ್ಟ ರಾಜಕೀಯ ನಿಲುವು ತಾಳುವಲ್ಲಿ ವಿಫಲ: ಸಂದೀಪ್

May 17 2025, 01:29 AM IST
ಚಿಕ್ಕಮಗಳೂರು, ಭಾರತ ಸೇನೆ ಯಶಸ್ವಿಯಾಗಿ ಆಪರೇಷನ್ ಸಿಂದೂರ ನಡೆಸಿದಾಗ ಕೇಂದ್ರ ಸರ್ಕಾರ ಸ್ಪಷ್ಟ ರಾಜಕೀಯ ನಿಲುವು ತಾಳುವಲ್ಲಿ ವಿಫಲವಾಗಿದೆ ಎಂದು ಎಐಸಿಸಿ ಕಾರ್ಯದರ್ಶಿ ಬಿ.ಎಂ. ಸಂದೀಪ್ ಆರೋಪಿಸಿದರು.

ಬಲಿಜ ಸಮುದಾಯ ಉದ್ಯೋಗ, ರಾಜಕೀಯ ಕ್ಷೇತ್ರದಲ್ಲಿ 2ಎಗೆ ಸೇರಿಸಲು ಮನವಿ

May 14 2025, 02:09 AM IST
ಸತತ ಒತ್ತಾಯದ ನಂತರ, 2011ರಲ್ಲಿ ಶಿಕ್ಷಣದ ಉದ್ದೇಶಕ್ಕೆ ಮಾತ್ರ 2ಎ ಪ್ರವರ್ಗದ ಸೌಲಭ್ಯ ಕಲ್ಪಿಸಲಾಯಿತು

ಜನಾರ್ದನ ರೆಡ್ಡಿ ಶಾಸಕ ಸ್ಥಾನ ಅನರ್ಹ, ಗರಿಗೆದರಿದ ರಾಜಕೀಯ ಚಟುವಟಿಕೆ!

May 11 2025, 01:15 AM IST
2023ರಲ್ಲಿ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಕೆಆರ್‌ಪಿಪಿ ಪಕ್ಷ ಕಟ್ಟಿ ಸ್ಪರ್ಧಿಸಿ ಗೆಲುವು ಸಾಧಿಸಿ ಕ್ಷೇತ್ರದ ಜನತೆಗೆ ಮೂಲಭೂತ ಸೌಕರ್ಯ ಮತ್ತು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪಣ ತೊಟ್ಟಿದ್ದ ಜನಾರ್ದನ ರೆಡ್ಡಿಯ ಕನಸುಗಳು ಭಗ್ನಗೊಂಡಿವೆ.

ಜಾತಿ-ಧರ್ಮ ಆಧಾರದ ಮೇಲಿನ ರಾಜಕೀಯ ಬೇಡ

May 08 2025, 12:33 AM IST
ಕನ್ನಡಪ್ರಭ ವಾರ್ತೆ ವಿಜಯಪುರ ಧರ್ಮ ಮತ್ತು ಜಾತಿಯ ಆಧಾರದ ಮೇಲೆ ಯಾರೂ ರಾಜಕೀಯ ಮಾಡಬಾರದು. ದೇಶ ಮೊದಲು ಎಂಬ ತತ್ವ ನಮ್ಮದಾಗಬೇಕು ಎಂದು ವಿಧಾನ ಪರಿಷತ್‌ ಶಾಸಕ ಸುನೀಲಗೌಡ ಪಾಟೀಲ ಹೇಳಿದರು.

ಈಗ ರಾಜಕೀಯ ಬೇಡ, ದೇಶಕ್ಕಾಗಿ ಒಂದಾಗೋಣ

May 08 2025, 12:31 AM IST
ನಾವು ಪಾಕಿಸ್ತಾನದ ಮೇಲೆ ಯುದ್ದ ಮಾಡುತ್ತಿಲ್ಲ, ಪಹಲ್ಗಾಮ್‌ದ ಭಾರತೀಯ ಪ್ರವಾಸಿಗಾರ ಮೇಲೆ ವಿನಾಕಾರಣ ಗುಂಡಿನ ದಾಳಿ ಮಾಡಿ ೨೭ ಮಂದಿಯನ್ನು ಬಲಿ ಪಡೆದು ಪಾಕಿಸ್ತಾನದಲ್ಲಿ ಅಡಗಿರುವ ರಣಹೇಡಿ ಭಯೋತ್ಪಾಕರ ಮೇಲೆ ದಾಳಿ ಮಾಡಿದ್ದೇವೆ. ಪಾಕಿಸ್ತಾನದಲ್ಲಿ ಇಂದು ಊಟಕ್ಕೂ ಗತಿಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ,
  • < previous
  • 1
  • ...
  • 5
  • 6
  • 7
  • 8
  • 9
  • 10
  • 11
  • 12
  • 13
  • ...
  • 57
  • next >

More Trending News

Top Stories
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
ಮಾಲೀಕನ ಶವ ಕಂಡು ಪ್ರಾಣ ಬಿಟ್ಟ ಶ್ವಾನ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved