• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೈತಿಕ ಹೊಣೆಹೊತ್ತು ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಮಾಜಿ ಸಚಿವ ಸಿ.ಎಸ್ .ಪುಟ್ಟರಾಜು

Aug 07 2024, 01:08 AM IST
ವಾಲ್ಮೀಕಿ ನಿಗಮದಲ್ಲಿ 187 ಕೋಟಿ ಭ್ರಷ್ಟಚಾರವಾಗಿದೆ ಎಂದು ಆರೋಪಿಸಿದರೆ, ಇಲ್ಲ ಬರೀ 87 ಕೋಟಿ ಭ್ರಷ್ಟಚಾರವಾಗಿದೆ ಎಂಬುದಾಗಿ ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಳ್ಳುತ್ತಾರೆ. ಅಲ್ಲದೇ, ಪೊಲೀಸ್ ವರ್ಗಾವಣೆ ದಂಧೆ ಸೇರಿದಂತೆ ಈ ಸರ್ಕಾರ ಸಾಕಷ್ಟು ಭ್ರಷ್ಟಚಾರದಲ್ಲಿ ಮುಳುಗಿದೆ.

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ

Aug 07 2024, 01:06 AM IST
ಪಾದಯಾತ್ರೆ ಹಾಗೂ ಆರೋಪ ಮಾಡಲು ಬಿಜೆಪಿಯವರಿಗೆ ಹಕ್ಕಿದೆ, ಅವರು ಮಾಡಲಿ. ಅದನ್ನು ನಾವು ಪ್ರಶ್ನೆ ಮಾಡಲು ಆಗಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲ, ಏಕೆ ರಾಜೀನಾಮೆ ನೀಡಬೇಕು?. ಅಂತಹ ಪ್ರಶ್ನೆಯೇ ಉದ್ಭವಿಸಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಬಾಂಗ್ಲಾದೇಶ ನಿರ್ಗಮಿತ ಪ್ರಧಾನಿ ಶೇಖ್‌ ಹಸೀನಾ ಹುದ್ದೆಗೆ ರಾಜೀನಾಮೆ ನೀಡಿ ಲಂಡನ್‌ಗೆ ಪರಾರಿ

Aug 06 2024, 12:40 AM IST
ಬಾಂಗ್ಲಾದೇಶ ನಿರ್ಗಮಿತ ಪ್ರಧಾನಿ ಶೇಖ್‌ ಹಸೀನಾ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಿ, ದೇಶದಿಂದ ನಿರ್ಗಮಿಸಿದ್ದು, ಲಂಡನ್‌ನಲ್ಲಿ ರಾಜಾಶ್ರಯ ಪಡೆಯಲಿದ್ದಾರೆ.

ಸಿದ್ದು ರಾಜೀನಾಮೆ ನೀಡದಿದ್ದರೆ ರಾಜ್ಯಾದ್ಯಂತ ಹೋರಾಟ: ಮಾಜಿ ಸಿಎಂ ಯಡಿಯೂರಪ್ಪ

Aug 06 2024, 12:39 AM IST
ಜನತಾ ಜನಾರ್ಧನನ ಬೆಂಬಲ ನೋಡಿಯಾದರೂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ರಾಜ್ಯದ ಉದ್ದಗಲಕ್ಕೂ ಹೋರಾಟ ನಡೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದರು. ಚನ್ನಪಟ್ಟಣದಲ್ಲಿ 3ನೇ ದಿನದ ಪಾದಯಾತ್ರೆಯಲ್ಲಿ ಹೇಳಿದರು.

ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ : ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Aug 05 2024, 12:47 AM IST
ರಾಜ್ಯದ ಮುಖ್ಯಮಂತ್ರಿಯೇ ಭ್ರಷ್ಟಾಚಾರದಲ್ಲಿ ಮುಳುಗಿರುವಾಗ ಶಾಸಕರು ಸುಮ್ಮನೆ ಇರುತ್ತಾರೆಯೇ ಎಂದು ಕೇಂದ್ರ ಸಚಿವ ಜೋಶಿ ಸರ್ಕಾರದ ವಿರುದ್ಧ ಹರಿಹಾಯ್ದರು

ಸಿಎಂ ಏಕೆ ರಾಜೀನಾಮೆ ನೀಡಬೇಕು?: ಸಂಸದ ಸುನೀಲ್ ಬೋಸ್

Aug 05 2024, 12:34 AM IST
ಏನು ತಪ್ಪು ಮಾಡದೆ, ಯಾವುದೇ ಹಗರಣ, ಭ್ರಷ್ಟಾಚಾರ ನಡೆಸದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏಕೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು? ಎಂದು ಸಂಸದ ಸುನೀಲ್ ಬೋಸ್ ಪ್ರಶ್ನಿಸಿದರು. ಕೊಳ್ಳೇಗಾಲದ ನದಿ ಪಾತ್ರದ ಗ್ರಾಮಗಳಿಗೆ ಭೇಟಿ ನೀಡಿ ಮಾತನಾಡಿದರು.

ಸಂಡೂರು ವಿಧಾನಸಭೆ ಶಾಸಕರ ರಾಜೀನಾಮೆ : ಉಪ ಚುನಾವಣೆಗೆ ಸ್ಥಳೀಯರಿಗೆ ಟಿಕೆಟ್ ನೀಡಲು ಒತ್ತಾಯ

Aug 04 2024, 01:27 AM IST
ಬಿಜೆಪಿಯಿಂದ ಸ್ಥಳೀಯರಿಗೆ ಟಿಕೇಟ್ ನೀಡುವಂತೆ ಕೋರಿ ಹಲವು ಸ್ಥಳೀಯ ಟಿಕೆಟ್ ಆಕಾಂಕ್ಷಿಗಳು ಬಿಜೆಪಿ ಸಂಡೂರು ಮಂಡಲ ಅಧ್ಯಕ್ಷ ನಾನಾಸಾಹೇಬ್ ನಿಕ್ಕಂ ಅವರಿಗೆ ಮನವಿ ಸಲ್ಲಿಸಿದರು.

ಸಿದ್ದರಾಮಯ್ಯನವರು ಯಾವುದೇ ಸಮಯದಲ್ಲಿ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು : ಸಂಸದ ಶೆಟ್ಟರ್

Aug 03 2024, 12:44 AM IST

 ಮುಡಾ ಮತ್ತು ವಾಲ್ಮೀಕಿ ಹಗರಣಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರು ಕೇಳಿ ಬಂದಿದೆ. ಸಿದ್ದರಾಮಯ್ಯನವರು ಯಾವುದೇ ಸಮಯದಲ್ಲಿ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಎದುರಾಗಬಹುದು.  

ಶಾಸಕ ಸುನಿಲ್ ಕುಮಾರ್ ರಾಜೀನಾಮೆ ನೀಡಲಿ: ಕೃಷ್ಣಮೂರ್ತಿ ಆಚಾರ್ಯ

Jul 29 2024, 12:55 AM IST
ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮನ ಮೂರ್ತಿಯನ್ನು ನಿರ್ಮಾಣ ಮಾಡಿದ ಹಗರಣದಲ್ಲಿ ಅಧಿಕಾರಿಗಳನ್ನು ಬಲಿಪಶು ಮಾಡಿದ, ಆರ್‌ಎಸ್‌ಎಸ್ ಸಿದ್ಧಾಂತಕ್ಕೆ ವಿರುದ್ಧ ಎಂದು ಪರಶುರಾಮ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಕೆ. ಕೃಷ್ಣಮೂರ್ತಿ ಆಚಾರ್ಯ ಹೇಳಿದ್ದಾರೆ.

ಕರುನಾಡ ವಿಜಯ ಸೇನೆಗೆ ಸಾಮೂಹಿಕ ರಾಜೀನಾಮೆ

Jul 26 2024, 01:30 AM IST
ಸರ್ವಾಧಿಕಾರ ಧೋರಣೆಯನ್ನು ಖಂಡಿಸಿ ಸಾಮೂಹಿಕವಾಗಿ ರಾಜೀನಾಮೆ ನೀಡಿರುವುದಾಗಿ ಸೇನೆಯ ಅಧ್ಯಕ್ಷ ಗುಡ್ಡೇನಹಳ್ಳಿ ಗವಿರಂಗಪ್ಪ ತಿಳಿಸಿದ್ದಾರೆ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 29
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved