• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಮಟ್ಟದ ವೈದ್ಯ ಸೇವಾರತ್ನ ಪ್ರಶಸ್ತಿಗೆ ಡಾ.ಎನ್.ಸಿ.ಮಧುಸೂದನ್‌ ಆಯ್ಕೆ

Sep 10 2025, 01:04 AM IST
ಸೋಮವಾರಪೇಟೆ ಪಟ್ಟಣ ಸಮೀಪದ ಹಾನಗಲ್ಲು ನಿವಾಸಿ ಡಾ. ಎನ್‌ ಸಿ. ಮ಼ಧುಸೂದನ್‌ ಅವರು ಆಯ್ಕೆಯಾಗಿದ್ದು ಇಂದು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಬಳಕೆಯಾಗದ ರಾಜ್ಯ ಸರ್ಕಾರದ ಅನುದಾನ: ಮೇಯರ್ ಕಚೇರಿ ಮುತ್ತಿಗೆ

Sep 10 2025, 01:03 AM IST
ಧಾರವಾಡ ಶಾಸಕ ವಿನಯ ಕುಲಕರ್ಣಿ ಅವರು ಧಾರವಾಡ 9 ವಾರ್ಡ್‌ಗಳ ಅಭಿವೃದ್ಧಿಯ ಹಿತದೃಷ್ಟಿಯಿಂದ ರಾಜ್ಯ ಸರ್ಕಾರದಿಂದ ₹10 ಕೋಟಿ ಎಸ್‌ಎಫ್‌ಸಿ ಅನುದಾನ ಮಂಜೂರು ಮಾಡಿಸಿದ್ದು, ಈ ಅನುದಾನ ಬಿಡುಗಡೆಗೆ ಮಹಾನಗರ ಪಾಲಿಕೆಯ ಸಾಮಾನ್ಯ ಸಭೆ ಅನುಮೋದನೆ ನೀಡಬೇಕು. ಆದರೆ, ಮೂರು ತಿಂಗಳಿಂದ ಅನುಮೋದನೆ ನೀಡಲು ಬಿಜೆಪಿ ಸದಸ್ಯರು ಅಡ್ಡಿ ಮಾಡುತ್ತಿದ್ದಾರೆ.

ಕಾಂಗ್ರೆಸ್ ಸರ್ಕಾರದಿಂದ ಮುಸಲ್ಮಾನ್ ರಾಜ್ಯ ಸ್ಥಾಪನೆ: ಕೆ.ಎಸ್‌.ಈಶ್ವರಪ್ಪ

Sep 10 2025, 01:03 AM IST
ಹಿಂದೂಸ್ತಾನದ ಅನ್ನ ತಿಂದು ಪಾಕಿಸ್ತಾನಕ್ಕೆ ಜೈಕಾರ ಹಾಕ್ತಿದ್ದಾರೆ. ಪಾಕಿಸ್ತಾನಕ್ಕೆ ಜೈಕಾರ ಹಾಕುವುದಾದರೆ ದೇಶ ಬಿಟ್ಟು ತೊಲಗಲಿ ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಗುಡುಗಿದರು.

ಶಿಕ್ಷಕ ಪುರುಷೋತ್ತಮ್‌ಗೆ ರಾಜ್ಯ ಪ್ರಶಸ್ತಿ

Sep 07 2025, 01:00 AM IST
ಕುಂದೂರು ಹೋಬಳಿಯ ಸುಳಗೋಡು ಗ್ರಾಮದ ಹಿರಿಯ ಪ್ರಾಥಮಿಕ ಪಾಠಶಾಲೆಯ ಶಿಕ್ಷಕ ಪುರುಷೋತ್ತಮ್ ಅವರಿಗೆ ರಾಜ್ಯ ಸರ್ಕಾರದಿಂದ ನೀಡಲಾಗುವ ಉತ್ತಮ ಶಿಕ್ಷಕ ಪ್ರಶಸ್ತಿ ದೊರೆತಿದ್ದು, ಇವರಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣೇಗೌಡ ಅಭಿನಂದನೆ ಸಲ್ಲಿಸಿದ್ದಾರೆ. ಶಾಲೆಯ ಉನ್ನತಿಗಾಗಿ ಶಿಕ್ಷಕ ಪುರುಷೋತ್ತಮ್ ಅವರು ಗ್ರಾಮಸ್ಥರು, ದಾನಿಗಳ ಸಹಕಾರದಿಂದ ಹಾಗೂ ಸ್ವಂತ ಹಣವನ್ನು ಖರ್ಚು ಮಾಡಿ ಶಾಲಾ ವಾಹನವನ್ನು ಖರೀದಿಸಿದ್ದಾರೆ.

ಯುವಕರು ಉತ್ತಮರನ್ನು ಆಯ್ಕೆ ಮಾಡಿ: ರಾಜ್ಯ ಚುನಾವಣಾ ಆಯುಕ್ತ ಜಿ.ಎಸ್.ಸಂಗ್ರೇಶಿ

Sep 07 2025, 01:00 AM IST
ವಿದ್ಯಾರ್ಥಿಗಳು ಯಾವುದೇ ವ್ಯಸನಕ್ಕೆ ಬೀಳದೆ ಮನಸ್ಸನ್ನು ಹತೋಟಿಯಲ್ಲಿ ಇಟ್ಟುಕೊಂಡು ಚೆನ್ನಾಗಿ ಓದಬೇಕು. ಉತ್ತಮ ವ್ಯಾಸಂಗ ಪಡೆದರೆ ಮಾತ್ರ ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆಯಲು ಸಾಧ್ಯವಾಗುತ್ತದೆ.

ಕೇಂದ್ರದಂತೆ ರಾಜ್ಯ ಸರ್ಕಾರ ಮಾದರಿ ಹೆಜ್ಜೆ ಇರಿಸುವುದೇ?

Sep 06 2025, 10:12 AM IST

ಜಿಎಸ್ಟಿ ಸುಧಾರಣೆ ತಂದು ಜನರಿಗೆ ಅನುಕೂಲ ಕಲ್ಪಿಸಿದ ಕೇಂದ್ರ । ಇನ್ನು ರಾಜ್ಯ ಸರ್ಕಾರವೂ ಅನಗತ್ಯ ತೆರಿಗೆ, ಶುಲ್ಕ ಹೆಚ್ಚಳ ಇಳಿಸಲಿ

60% ಲಂಚ ಬಾಂಬ್‌ಗೆ ರಾಜ್ಯ ಭೋವಿ ನಿಗಮದ ಅಧ್ಯಕ್ಷ ಬಲಿ!

Sep 06 2025, 05:12 AM IST

ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಭೂ ಒಡೆತನ ಯೋಜನೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಎಸ್‌.ರವಿಕುಮಾರ್‌ ಅವರು ರಾಜೀನಾಮೆ ಸಲ್ಲಿಸಿದ್ದಾರೆ.

ರಾಜ್ಯ ಸರ್ಕಾರದ ರೈತ ಪರ ತೀರ್ಮಾನ ಸ್ವಾಗತಾರ್ಹ

Sep 06 2025, 01:00 AM IST
ರಾಮನಗರ: ಬಿಡದಿ ಟೌನ್ ಶಿಪ್ ನಿರ್ಮಾಣಕ್ಕಾಗಿ ಸ್ವಾಧೀನ ಪಡಿಸಿಕೊಳ್ಳುವ ಭೂಮಿಗೆ ಸೂಕ್ತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೈತರ ಪರವಾದ ತೀರ್ಮಾನ ಕೈಗೊಂಡಿರುವುದನ್ನು ಸ್ವಾಗತಿಸುತ್ತೇವೆ ಎಂದು ತಾಪಂ ಮಾಜಿ ಸದಸ್ಯರಾದ ರೈತ ಮುಖಂಡ ಹೊಸೂರು ರಾಜಣ್ಣ ತಿಳಿಸಿದರು.

ಕಲಿಕೆಯ ಹಸಿವು ಹೆಚ್ಚಿಸಿದ ಕಲ್ಲೋಳಿ ಮೇಷ್ಟ್ರಗೆ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ

Sep 05 2025, 01:01 AM IST
ಪ್ರೊಜೆಕ್ಟರ್‌ ಹಾಗೂ ಇನ್‌ಟ್ರಾಕ್ಟಿವ್‌ ಡಿಜಿಟಲ್ ಬೋರ್ಡ್‌ ಮೂಲಕ ಸ್ಮಾರ್ಟ್‌ಕ್ಲಾಸ್‌ ಕಲಿಕೆಗೆ ಒತ್ತು ನೀಡುವ ಮೂಲಕ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿಗೆ ಪಾತ್ರರಾಗಿರುವರು ಗೋಕಾಕ ತಾಲೂಕಿನ ಗುಂದಕಲ್ಲ ಮುರಿತೋಟ (ಬೆಣಚಿನಮರಡಿ) ಸಹ ಶಿಕ್ಷಕರಾದ ಬಿ.ಜಿ.ಕಲ್ಲೋಳಿ.

ಹೆಚ್.ಕೆ ಕುಮಾರ್ ಗೆ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ

Sep 05 2025, 01:00 AM IST
ಗೋಣಿಕೊಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಹೆಚ್‌ ಕೆ ಕುಮಾರ್‌ ಉತ್ತಮ ಶಿಕ್ಷಕ ರಾಜ್ಯ ಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದಾರೆ.
  • < previous
  • 1
  • ...
  • 6
  • 7
  • 8
  • 9
  • 10
  • 11
  • 12
  • 13
  • 14
  • ...
  • 159
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved