• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ

Feb 27 2024, 01:36 AM IST
ರಾಮನಗರ: 7ನೇ ವೇತನ ಜಾರಿ ಸೇರಿದಂತೆ ಹಲವಾರು ಬೇಡಿಕೆಗಳನ್ನು ಮುಂದಿಟ್ಟುಕೊಂಡು ಫೆ.27ರಂದು ಬೆಂಗಳೂರಲ್ಲಿ ನಡೆಯಲಿರುವ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನದಲ್ಲಿ ಜಿಲ್ಲೆಯ ಸರ್ಕಾರಿ ಇಲಾಖೆಗಳ ವೃಂದವಾರು ಸಂಘಟನೆಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ಸ್ವಯಂ ಪ್ರೇರಿತವಾಗಿ ಭಾಗಿಯಾಗುವ ಮೂಲಕ ಒಗ್ಗಟ್ಟು ಪ್ರದರ್ಶನ ಮಾಡಬೇಕು ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಕೆ.ಸತೀಶ್ ತಿಳಿಸಿದರು.

ವನ್ಯಜೀವಿ ಮಂಡಳಿ ಕೇಳಿದ ಮಾಹಿತಿ ರಾಜ್ಯ ಸರ್ಕಾರ ನೀಡ್ತಿಲ್ಲ: ಜೋಶಿ

Feb 27 2024, 01:36 AM IST
ಕಳಸಾ-ಬಂಡೂರಿಗೆ ಪರಿಸರ ಇಲಾಖೆಯಿಂದ ವಿನಾಯಿತಿ ಸಿಕ್ಕಿದೆ. ವನ್ಯಜೀವಿ ಮಂಡಳಿಗೆ ರಾಜ್ಯ ಸರ್ಕಾರ ಕೆಲವೊಂದಿಷ್ಟು ಮಾಹಿತಿ ನೀಡಬೇಕಿದೆ. ಆ ಕೆಲಸ ಅದು ಮಾಡುತ್ತಿಲ್ಲ ಎಂದು ಕೇಂದ್ರ ಸಚಿವ ಜೋಶಿ ಹೇಳಿದರು.

ಕಾಂಗ್ರೆಸ್‌ ಸರ್ಕಾರದಿಂದ ರಾಜ್ಯ ದಿವಾಳಿ: ತಿಮ್ಮರಾಯಪ್ಪ

Feb 26 2024, 01:32 AM IST
ಓಟಿಗಾಗಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಬಿಟ್ಟಿ ಗ್ಯಾರಂಟಿಗಳಿಂದಾಗಿ ರಾಜ್ಯದ ಖಜಾನೆ ಖಾಲಿಯಾಗಿದ್ದು, ಅಭಿವೃದ್ಧಿ ಸಾಧ್ಯವಿಲ್ಲದಾಗಿದೆ ಎಂದು ಮಾಜಿ ಶಾಸಕ ತಿಮ್ಮರಾಯಪ್ಪ ದೂರಿದರು.

ಮತ್ತೊಮ್ಮೆ ಜೈಲಿಗೆ ಅಟ್ಟಿದರೆ ರಾಜ್ಯ ಹೊತ್ತಿ ಉರಿಯುತ್ತದೆ

Feb 25 2024, 01:55 AM IST
ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ, ಮಾಜಿ ಸಿಎಂ ಯಡಿಯೂರಪ್ಪ ಅವರೇ ನಾಡು, ನುಡಿ, ಭಾಷೆಗಾಗಿ ನಿಮ್ಮದೇನಾದರೂ ನಮ್ಮ ಹೋರಾಟದ ತರಹ ಕೊಡುಗೆ ಇದೆಯಾ ಎಂದು ಪ್ರಶ್ನಿಸಿದರೆ ಅದಕ್ಕೆ ಅವರ ಉತ್ತರ ಶೂನ್ಯ ಎಂದು ಹರಿಹಾಯ್ದರು.

ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿಗೆ ಅಭಿನಂದನೆ

Feb 25 2024, 01:52 AM IST
ಕಾರ್ಕಳದ ವಿಖ್ಯಾತ್ ಶೆಟ್ಟಿ ಅವರನ್ನು ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ದಿನೇಶ್ ಅಮೀನ್ ಅವರು ನಗರ ಕಚೇರಿಯಲ್ಲಿ ಶಾಲು ಹೊದಿಸಿ ಅಭಿನಂದಿಸಿದರು.

27ರಂದು ರಾಜ್ಯ ಸರಕಾರಿ ನೌಕರರ ಮಹಾ ಸಮ್ಮೇಳನ-ರವಿ ಗುಂಜೀಕರ

Feb 25 2024, 01:50 AM IST
ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘ ಹಾಗೂ ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ಸಹಯೋಗದಲ್ಲಿ ಫೆ. 27ರಂದು ಬೆಳಗ್ಗೆ 10.30ಕ್ಕೆ ಬೆಂಗಳೂರಿನ ಅರಮನೆ ಮೈದಾನದಲ್ಲಿರುವ ಕೃಷ್ಣ ವಿಹಾರದಲ್ಲಿ ರಾಜ್ಯ ಸರಕಾರಿ ನೌಕರರ ಮಹಾ ಸಮ್ಮೇಳನ ಹಾಗೂ ಪ್ರಜಾ ಸ್ನೇಹಿ ಕಾರ್ಯಾ ಗಾರ ನಡೆಯಲಿದೆ.

ಗ್ಯಾರಂಟಿ ನಿರ್ವಹಣೆಯಲ್ಲಿಯೇ ರಾಜ್ಯ ಸರ್ಕಾರ ಕಾಲಹರಣ: ನೇಮರಾಜನಾಯ್ಕ

Feb 24 2024, 02:37 AM IST
ಕಳೆದ ೧೦ ವರ್ಷಗಳಿಂದ ಅಧಿಕಾರಿಗಳು ಮೈಮರೆತಿದ್ದಾರೆ. ಅವರನ್ನು ತಿದ್ದುವ ಕೆಲಸ ಬಾಕಿ ಇದೆ. ಸರ್ಕಾರ ಕೇವಲ ಗ್ಯಾರಂಟಿಗಳನ್ನು ನಿರ್ವಹಣೆ ಮಾಡುವುದರಲ್ಲಿ ಕಾಲಹರಣ ಮಾಡುತ್ತಿದೆ.

ಎಸ್ಸಿ, ಎಸ್ಟಿ ಅನುದಾನ ದುರ್ಬಳಕೆ ಆರೋಪ, ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ

Feb 24 2024, 02:35 AM IST
ಪರಿಶಿಷ್ಟರ ಮತ್ತು ದಲಿತರ ಅನುದಾನವನ್ನು ಕಾಂಗ್ರೆಸ್ ಸರ್ಕಾರ ದುರ್ಬಳಕೆ ಮಾಡಿಕೊಂಡಿದೆ ಎಂದು ಆರೋಪಿಸಿ ಬಿಜೆಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಘಟಕದಿಂದ ಶಿರಸಿಯ ಅಂಚೆ ವೃತ್ತದ ಬಳಿ ಪ್ರತಿಭಟನೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ದಲಿತ ವಿರೋಧಿ ನೀತಿ ಖಂಡಿಸಿ ಬಿಜೆಪಿ ಪ್ರತಿಭಟನೆ

Feb 24 2024, 02:33 AM IST
ಕಳೆದ 9 ತಿಂಗಳಲ್ಲಿ ರಾಜ್ಯ ಕಾಂಗ್ರೆಸ್ ಆಡಳಿತವು ದಲಿತ ಸಮುದಾಯದ ವಿಚಾರದಲ್ಲಿ ಕೇವಲ ಮಾತಿನಲ್ಲಿ ಮಾತ್ರ ಕಾಳಜಿ ತೋರಿ ದಲಿತ ಸಮುದಾಯವನ್ನು ವಂಚಿಸುತ್ತಿದೆ. ಚುನಾವಣೆಯಲ್ಲಿ ತಮ್ಮ ಗೆಲುವಿನ ಸಲುವಾಗಿ ದಲಿತರಿಗೆ ಮೀಸಲಿಟ್ಟಿದ್ದ ₹೧೧,೧೪೪ ಕೋಟಿ ಎಸ್‌ಸಿಪಿ, ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ವರ್ಗಾಯಿಸಿ ದಲಿತ ಹಿತವನ್ನು ಬಲಿಕೊಡಲಾಗಿದೆ

ಕೇಂದ್ರ, ರಾಜ್ಯ ಸರ್ಕಾರಗಳ ಸೌಲಭ್ಯ ಪಡೆಯಲು ಮುಂದಾಗಿ

Feb 24 2024, 02:33 AM IST
ಕಟ್ಟಡ ಕಾರ್ಮಿಕರು ಶ್ರಮಜೀವಿಗಳಾಗಿದ್ದು, ನಿತ್ಯ ಬಿಸಿಲು, ಮಳೆ, ಗಾಳಿ ಎನ್ನದೇ ದುಡಿಮೆಯಲ್ಲಿ ತೊಡಗಿಸಿಕೊಳ್ಳುವ ಕಾರ್ಮಿಕರ ನೆಮ್ಮದಿ ಬದುಕಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇವುಗಳ ಸದುಪಯೋಗ ಮೂಲಕ ಕುಟುಂಬ ವರ್ಗಕ್ಕೆ ಸದೃಢ ಬದುಕನ್ನು ಕಟ್ಟಿಕೊಡುವಂತೆ ಸಂಸದ ಬಿ.ವೈ. ರಾಘವೇಂದ್ರ ಶಿಕಾರಿಪುರದಲ್ಲಿ ಹೇಳಿದ್ದಾರೆ.
  • < previous
  • 1
  • ...
  • 96
  • 97
  • 98
  • 99
  • 100
  • 101
  • 102
  • 103
  • 104
  • ...
  • 124
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved