• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೇಡಿಕೆ ಈಡೇರಿಕೆ: ರಾಜ್ಯ ರೈತ ಸಂಘ ಧರಣಿ ಅಂತ್ಯ

Feb 24 2024, 02:31 AM IST
ಕಳೆದ 20 ವರ್ಷಗಳಿಂದಲೂ ಹೋರಾಟ ನಡೆಸುತ್ತಾ ಬಂದಿದ್ದರೂ ಕೃಷಿಗೆ ಉಚಿತ ವಿದ್ಯುತ್ ನೀಡಿಲ್ಲ. ಇತರ ಬೆಳೆಗಳಂತೆ ಕಾಫಿ ಬೆಳೆಗೂ ಸೌಲಭ್ಯ ಕಲ್ಪಿಸಬೇಕು. ಕಾಫಿ ಬೆಳೆಗಾರರ 10 ಎಚ್.ಪಿ ಪಂಪ್ ಸೆಟ್ ಗಳ ವಿದ್ಯುತ್ ಕಡಿತಗೊಳಿಸುವುದನ್ನು ನಿಲ್ಲಿಸಬೇಕು ಎಂಬುವುದು ನಗರದ ಚೆಸ್ಕಾಂ ಕಚೇರಿಯ ಎದುರು ಅಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುತ್ತಿದ್ದ ರೈತರ ಆಗ್ರಹವಾಗಿತ್ತು. ಈ ಬೇಡಿಕೆ ಈಡೇರುವ ಭರವಸೆ ದೊರಕಿದೆ.

ಜಿ.ಎಸ್.ಶ್ಯಾಮ್‌ ಬಿಜೆಪಿ ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ

Feb 23 2024, 01:50 AM IST
ಮಾಯಕೊಂಡದ ಜಿ.ಎಸ್.ಶ್ಯಾಮ್‌ರಿಗೆ ನೂತನ ಜವಾಬ್ದಾರಿ ವಹಿಸಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷ ನೀಡಿದ ಮಹತ್ವದ ಜವಾಬ್ದಾರಿ ಅತ್ಯಂತ ಜವಾಬ್ದಾರಿಯಿಂದ ನಿರ್ವಹಿಸುವ ಜೊತೆಗೆ ತಳ ಮಟ್ಟದಿಂದ ಸಂಘಟಿಸುವಂತೆ, ಮುಂಬರುವ ಎಲ್ಲಾ ಸವಾಲುಗಳ ಸಮರ್ಥವಾಗಿ ಎದುರಿಸುವಂತೆ ಸೂಚಿಸಿ, ನೇಮಕಾತಿ ಆದೇಶ ನೀಡಲಾಯಿತು.

ಬಡವರ ‘ಕೈ’ ಹಿಡಿದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ: ಸುಂದರೇಶ್

Feb 23 2024, 01:50 AM IST
ಕಾಂಗ್ರೆಸ್ ಪಕ್ಷದ 5 ಗ್ಯಾರಂಟಿಗಳ ಶಿವಮೊಗ್ಗ ಜಿಲ್ಲಾ ಫಲಾನುಭವಿಗಳ ಸಮಾವೇಶವನ್ನು ಫೆ.24ರಂದು ಶಿವಮೊಗ್ಗದ ಫ್ರೀಡಂ ಪಾರ್ಕ್‌ನ ಅಲ್ಲಮಪ್ರಭು ಬಯಲು ಮಂಟಪದಲ್ಲಿ ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಜಿಲ್ಲೆಯಿಂದ ಸುಮಾರು 50 ಸಾವಿರಕ್ಕೂ ಹೆಚ್ಚು ಫಲಾನುಭವಿಗಳು ಭಾಗವಹಿಸುವ ನಿರೀಕ್ಷೆಯಿದೆ ಎನ್ನಲಾಗಿದೆ.

ಭದ್ರಾ ನೀರಿಗಾಗಿ ರೈತರಿಂದ ರಾಜ್ಯ ಹೆದ್ದಾರಿ ತಡೆ

Feb 23 2024, 01:47 AM IST
ಭದ್ರಾ ಜಲಾಶಯದಿಂದ ನೀರು ಹರಿಸಿ ಐದಾರು ದಿನವಾದರೂ ದಾವಣಗೆರೆ ಶಾಖಾ ನಾಲೆ 2ನೇ ವಲಯಕ್ಕೆ ಹನಿ ನೀರು ಬಂದಿಲ್ಲ. ಅಣೆಕಟ್ಟೆಯಿಂದ ಕಳೆದ ಬಾರಿ ಬಿಟ್ಟಿದ್ದ ನೀರೇ ಇನ್ನೂ ತಲುಪಿರಲಿಲ್ಲ. ಈಗ ಐದಾರು ದಿನಗಳ ಹಿಂದೆ ಮತ್ತೆ ನೀರು ಬಿಟ್ಟರು ನಮ್ಮ ಭಾಗಕ್ಕೆ ನೀರು ಬಂದಿಲ್ಲವೆಂದರೆ ಏನರ್ಥ? ನೀರಾವರಿ ಇಲಾಖೆ ಅಸಮರ್ಥವಾಗಿದೆಯೋ ಅಥವಾ ಜಿಲ್ಲಾಡಳಿತಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲವೋ?

ರಾಜ್ಯ ತೆರಿಗೆ ರಾಹುಲ್‌ಗಾಂಧಿಯ ವಯನಾಡಿಗೆ: ಅಶೋಕ್‌ ವಾಗ್ದಾಳಿ

Feb 23 2024, 01:47 AM IST
ಕೇರಳದಲ್ಲಿ ಆನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಕರ್ನಾಟಕ ಸರ್ಕಾರದಿಂದ ಪರಿಹಾರ ನೀಡಿದ ವಿಚಾರ ಗುರುವಾರ ಸದನದಲ್ಲಿ ಪ್ರತಿಧ್ವನಿಸಿ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಪರ ವಿರೋಧ ವಾಗ್ವಾದಕ್ಕೆ ಕಾರಣವಾಯಿತು.

ರಾಜ್ಯ ಮಹಿಳಾ ನಿಲಯದಲ್ಲಿ ಮೊಳಗಿದ ಮಂತ್ರ ಮಾಂಗಲ್ಯ

Feb 22 2024, 01:51 AM IST
ದಾವಣಗೆರೆ ರಾಜ್ಯ ಮಹಿಳಾ ನಿಲಯದಲ್ಲಿ ಎಂ.ದಿವ್ಯಾ ಹಾಗೂ ಚಿತ್ರದುರ್ಗ ತಾ. ಮುದ್ದಾಪುರ ಗ್ರಾಮದ ಟಿ.ನಾಗರಾಜ ಮಂತ್ರ ಮಾಂಗಲ್ಯದ ಮೂಲಕ ದಾಂಪತ್ಯ ಜೀವನಕ್ಕೆ ಅಡಿ ಇಟ್ಟ ನವ ಜೋಡಿಗೆ ಡಿಸಿ, ಸಿಇಓ, ಎಸ್ಪಿ ಅಧಿಕಾರಿಗಳು ಶುಭ ಹಾರೈಸಿದರು.

25ಕ್ಕೆ ರಾಜ್ಯ ಮಟ್ಟದ ಸಂವಿಧಾನ ಜಾಗೃತಿ ಸಮಾವೇಶ

Feb 22 2024, 01:51 AM IST
ಜಿಲ್ಲೆಯಲ್ಲಿ ಕಳೆದ ಜನವರಿ 26 ರಿಂದ ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯ 7 ತಾಲ್ಲೂಕುಗಳ ಗ್ರಾಮಪಂಚಾಯ್ತಿಗಳು ಹಾಗೂ ನಗರ ಸಳ್ಥೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ಮುಕ್ತಾಯವಾಗಿದೆ

ರಾಜ್ಯ ಪೊಲೀಸರಿಗೆ 3 ಚಿನ್ನ ಸೇರಿ 8 ಪದಕ

Feb 22 2024, 01:49 AM IST
ಉತ್ತರ ಪ್ರದೇಶದ ಲಖನೌದಲ್ಲಿ ನಡೆದ ರಾಷ್ಟ್ರಮಟ್ಟದ 67ನೇ ಅಖಿಲ ಭಾರತ ಪೊಲೀಸ್‌ ಕರ್ತವ್ಯ ಕೂಟದಲ್ಲಿ ರಾಜ್ಯ ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ಪದಕ, ಟ್ರೋಫಿ ಗೆದ್ದಿದ್ದಾರೆ.

ಬರ ನಿರ್ವಹಣೆ ಮರೆತ ರಾಜ್ಯ ಸರ್ಕಾರ: ಶ್ರೀರಾಮುಲು

Feb 22 2024, 01:48 AM IST
ಸಿಎಂ ಸಿದ್ದರಾಮಯ್ಯ ಅವರು ೧೫ನೇ ಬಜೆಟ್ ಮಂಡಿಸಿದರೂ ರಾಜ್ಯದ ಪ್ರಗತಿಯ ದೃಷ್ಟಿಕೋನವಿಲ್ಲದಿರುವುದು ದುರಂತ ಎಂದು ಮಾಜಿ ಸಚಿವ ಶ್ರೀರಾಮುಲು ಆರೋಪಿಸಿದರು.

ರಾಜ್ಯ ಸರ್ಕಾರದಿಂದ ರೈತ ವಿರೋಧಿ ನೀತಿ: ನಡಹಳ್ಳಿ ಆರೋಪ

Feb 22 2024, 01:46 AM IST
ರೈತರ ಮಕ್ಕಳಿಗಾಗಿ ಜಾರಿಗೆ ತಂದ ವಿದ್ಯಾಸಿರಿ ಸ್ಕಾಲರ್‌ಶಿಪ್ ಯೋಜನೆಗಳನ್ನು ಕಡಿತ ಮಾಡುವ ಮಾಡುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ರೈತವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತಮೋರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎಸ್. ನಡಹಳ್ಳಿ ಆರೋಪಿಸಿದ್ದಾರೆ.
  • < previous
  • 1
  • ...
  • 97
  • 98
  • 99
  • 100
  • 101
  • 102
  • 103
  • 104
  • 105
  • ...
  • 124
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved