• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪುಟ..2ರೋವರ್ಸ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರ

Feb 22 2024, 01:45 AM IST
ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ದುರ್ಗಾ, ಮನಿಷಾ ಚೌಹಾನ್, ಭವಾನಿ ಅಂಗಡಿ, ವಿದ್ಯಾಶ್ರೀ ಇವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಉತ್ತಮ ಸೇವೆ ಸಲ್ಲಿಸಿದ್ದಕ್ಕಾಗಿ 2022-23ನೇ ಸಾಲಿನ ರೋವರ್ಸ್ ರೇಂಜರ್ಸ್ ರಾಜ್ಯ ಪುರಸ್ಕಾರ ಪ್ರಮಾಣ ಪತ್ರಗಳನ್ನು ವಿದ್ಯಾರ್ಥಿನಿಯರು ಪಡೆದುಕೊಂಡಿದ್ದಾರೆ.

ಕಂಬಳಕ್ಕೆ ರಾಜ್ಯ ಕ್ರೀಡೆಯ ಸ್ಥಾನಮಾನ: ಬಿ.ನಾಗೇಂದ್ರ

Feb 21 2024, 02:03 AM IST
ಬಂದಿರುವ ಕರಾವಳಿಯ ಸಾಂಪ್ರದಾಯಿಕ ಕಂಬಳವನ್ನು ರಾಜ್ಯ ಅಥವಾ ನಾಡ ಕ್ರೀಡೆಯ್ನಾಗಿ ಘೋಷಿಸಬೇಕು, ಮಂಗಳೂರಿನ ಪಿಲಿಕುಳದಲ್ಲಿ ಸ್ಥಗಿತಗೊಂಡಿರುವ ಜಿಲ್ಲಾಡಳಿತದ ಕಂಬಳವನ್ನು ಪುನಃ ಆರಂಭಿಸಬೇಕು ಎಂದು ಮಂಜುನಾಥ ಭಂಡಾರಿ ಆಗ್ರಹಿಸಿದ್ದರು.

ರಾಜ್ಯ ಸರ್ಕಾರದ್ದು ಸಾಹಿತ್ಯ, ಸಂಸ್ಕೃತಿ ವಿರೋಧಿ ನೀತಿ; ಎಬಿವಿಪಿ ಪ್ರತಿಭಟನೆ

Feb 21 2024, 02:02 AM IST
ಸರ್ಕಾರ ಈಗ ಮತ್ತೆ ವಸತಿ ಶಾಲೆಗಳಲ್ಲಿ ಕವಿ ಕುವೆಂಪುರ ವಾಕ್ಯ ಜ್ಞಾನ ದೇಗುಲವಿದು ಕೈಮುಗಿದು ಒಳಗೆ ಬನ್ನಿ. ಎನ್ನುವ ಘೋಷಣೆಯನ್ನ ಬದಲಾವಣೆ ಮಾಡಿ, ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎನ್ನುವ ವಾಕ್ಯವನ್ನು ಹಾಕಿರುವ ಸರ್ಕಾರದ ನಡೆ ಸರಿಯಲ್ಲ. ಈ ರೀತಿಯ ತರ್ಕ ಶೂನ್ಯ ನಡೆಗಳಿಂದ ಸರ್ಕಾರವು ಸಾಹಿತ್ಯ, ಸಂಸ್ಕೃತಿ, ಶಿಕ್ಷಣ ವಿರೋಧಿ ನೀತಿ ಅನುಸರಿಸುತ್ತಿರುವಂತೆ ಬಾಸವಾಗುತ್ತಿದೆ.

ಫೆಬ್ರವರಿ 27ಕ್ಕೆ ಬೆಂಗಳೂರಲ್ಲಿ ರಾಜ್ಯ ಸರ್ಕಾರಿ ನೌಕರರ ಸಮ್ಮೇಳನ

Feb 20 2024, 01:48 AM IST
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಮಹಾ ಸಮ್ಮೇಳನವನ್ನು ಫೆಬ್ರವರಿ ೨೭ ರಂದು ಆಯೋಜಿಸಲಾಗಿದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು. ಹಾಸನ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.

ರಾಜ್ಯ ಮಂಡಳಿ ಸಭೆಯ ನಿರ್ಣಯ ರಾಜ್ಯ ರಾಜಕಾರಣಕ್ಕೆ ಹೊಸ ದಿಕ್ಸೂಚಿ: ಸಿದ್ದನಗೌಡ ಪಾಟೀಲ್‌

Feb 20 2024, 01:47 AM IST
ಪಾರ್ಲಿಮೆಂಟ್ ಚುನಾವಣೆ ಸಮೀಪಿಸುತ್ತಿರುವ ಈ ಸಂಬಂಧದಲ್ಲಿ ನಡೆಯುತ್ತಿರುವ ಈ ಸಭೆಯ ನಿರ್ಣಯಗಳು ರಾಜ್ಯ ರಾಜಕಾರಣಕ್ಕೆ ಹೊಸ ದಿಕ್ಸೂಚಿ ರೂಪಿಸಲಿದೆ ಎಂದು ಹೊಸತು ಪತ್ರಿಕೆಯ ಸಂಪಾದಕ ಸಿದ್ದನಗೌಡ ಪಾಟೀಲ್ ತಿಳಿಸಿದ್ದಾರೆ.

27 ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ: ಅರುಣ್ ಕುಮಾರ್

Feb 20 2024, 01:46 AM IST
ಸಮ್ಮೇಳನದಲ್ಲಿ 7ನೇ ವೇತನ ಆಯೋಗ ಜಾರಿ, ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಯೋಜನೆಯನ್ನೇ ಮುಂದುವರಿಸುವುದು ಮತ್ತು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನ ಮಾಡುವಂತೆ ಒತ್ತಾಯ ಮಾಡಲಾಗುತ್ತದೆ

27ರಂದು ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ: ರಾಜ್ಯಾಧ್ಯಕ್ಷ ಷಡಾಕ್ಷರಿ

Feb 20 2024, 01:46 AM IST
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಫೆ.27ರಂದು ಬೆಳಗ್ಗೆ 11 ಗಂಟೆಗೆ ರಾಜ್ಯ ಸರ್ಕಾರಿ ನೌಕರರ ಮಹಾಸಮ್ಮೇಳನ ಆಯೋಜಿಸಿದ್ದು, 2.50 ಲಕ್ಷಕ್ಕೂ ಹೆಚ್ಚು ನೌಕರರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮ್ಮೇಳನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೌಕರರಿಗೆ ಆಶಯ ನುಡಿಗಳನ್ನಾಡಿದ್ದಾರೆ. ಸರ್ಕಾರದ ಎಲ್ಲ ಸಚಿವರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಹೇಳಿದ್ದಾರೆ.

ರಥಸಪ್ತಮಿ ನಿಮಿತ್ತ 25ನೇ ರಾಜ್ಯ ಮಟ್ಟದ ಜಾನಪದ ಕಲಾ ಮೇಳ

Feb 19 2024, 01:33 AM IST
ಮೇಲುಕೋಟೆಯ ಯತಿರಾಜ ದಾಸರ್ ಗುರುಪೀಠದ ಸ್ಥಾನೀಕಂ ನಾಗರಾಜ ಅಯ್ಯಂಗಾರ್ ಸಾಂಸ್ಕೃತಿಕ ವೇದಿಕೆ ಕನ್ನಡಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ ಆಯೋಜಿಸಿದ್ದ ಜಾನಪದ ಹಬ್ಬದಲ್ಲಿ 50 ತಂಡಗಳ 7100ಕ್ಕೂ ಹೆಚ್ಚು ಕಲಾವಿದರು ಭಾಗಿಯಾಗಿ ಅಮೋಘ ಪ್ರದರ್ಶನ ನೀಡಿ ಚೆಲುವನಾರಾಯಣನಿಗೆ ಕಲಾರಾಧನೆಯ ಸೇವೆ ಮಾಡಿದರು.

ಗ್ಯಾರೆಂಟಿಯಿಂದ ರಾಜ್ಯ ದಿವಾಳಿಯಾಗದು: ಮಧು ಬಂಗಾರಪ್ಪ

Feb 19 2024, 01:31 AM IST
ಶಿಕಾರಿಪುರ ಪಟ್ಟಣದ ಆಡಳಿತ ಸೌಧದ ಹಿಂಭಾಗದಲ್ಲಿನ ಆವರಣದಲ್ಲಿ ಜಿಲ್ಲಾಡಳಿತ, ತಾಲೂಕು ಆಡಳಿತ, ಪುರಸಭೆ ವತಿಯಿಂದ ನಡೆದ ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಯ ಫಲಾನುಭವಿಗಳ ಬೃಹತ್ ಸಮಾವೇಶ ನಡೆಯಿತು.

ತುಮಕೂರಿಗೆ ರಾಜ್ಯ ಬಜೆಟ್‌ನಲ್ಲಿ ದೊಡ್ಡ ಕೊಡುಗೆ

Feb 19 2024, 01:31 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಬಾರಿ ಅಭಿವೃದ್ಧಿಪರವಾದ ಉತ್ತಮ ಬಜೆಟ್ ಮಂಡನೆ ಮಾಡಿ ತುಮಕೂರು ಜಿಲ್ಲೆಗೆ ದೊಡ್ಡ ಕೊಡುಗೆ ನೀಡಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಮುಖಂಡರು ಶನಿವಾರ ನಗರದ ಬಿಜಿಎಸ್ ವೃತ್ತದಲ್ಲಿ ಸಿಹಿ ವಿತರಿಸಿ, ಪಟಾಕಿ ಸಿಡಿಸಿ ಸಂಭ್ರಮ ಆಚರಿಸಿದರು.
  • < previous
  • 1
  • ...
  • 98
  • 99
  • 100
  • 101
  • 102
  • 103
  • 104
  • 105
  • 106
  • ...
  • 124
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved